Breaking News

Uncategorized

ಮರಾಠಿ ಜನರನ್ನು ಸೋಲಿಸುವ ಉದ್ದೇಶವಿಟ್ಟುಕೊಂಡು ಬಿಜೆಪಿಯವರು ಈಗಾಗಲೇ ಬೆಳಗಾವಿಗೆ ಹೋಗಿದ್ದಾರೆ.: ರಾವುತ್‌

ಮುಂಬೈ: ‘ಮೇ 10ರಂದು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಅಂಗವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಬೇಲಗಾವಿ ಮೂಲದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್‌) ಪರವಾಗಿ ಪ್ರಚಾರ ಮಾಡಬೇಕು’ ಎಂದು ಶಿವಸೇನಾ (ಉದ್ಧವ್‌ ಠಾಕ್ರೆ ಬಣ) ನಾಯಕ ಸಂಜಯ್‌ ರಾವುತ್‌ ಅವರು ಭಾನುವಾರ ತಿಳಿಸಿದರು.   ಕರ್ನಾಟಕದಿಂದ ಕಾರಾವಾರದ ಸುತ್ತಮುತ್ತ ಇರುವ 865 ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಎಂಇಎಸ್‌ ಪಕ್ಷ ಹಲವು …

Read More »

ಇಂದು ಬೆಳಗಾವಿಯಲ್ಲಿ ಕಿಚ್ಚನ ರೋಡ್ ಶೋ ಮತ್ತೆಬೆಳಗಾವಿ ವಿವಿಧ ಬಡಾವಣೆಗಳಲ್ಲಿಪ್ರಚಾರ

ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಸೋಮವಾರ ಆಗಮಿಸಲಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿ ಜನಪ್ರಿಯಗಳಿಸಿದ ನಟ  ಸುದೀಪ್ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ನಾಳೆ ಸಂಜೆ: 5 ಗಂಟೆಗೆ ಖಾಸಭಾಗ ಬಸವೇಶ್ವರ ಸರ್ಕಲ್ ದಿಂದ ಪ್ರಚಾರ ಪಾದಯಾತ್ರೆ …

Read More »

ದಳವಾಯಿಯನ್ನು ತಿರಸ್ಕರಿಸಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಒಮ್ಮತದ ನಿರ್ಣಯ ಕೈಕೊಂಡ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ

ಮೂಡಲಗಿ: ನನ್ನ ರಾಜಕೀಯ ಏಳ್ಗೆಯಲ್ಲಿ ಹಾಲುಮತ ಸಮಾಜದ ಪಾತ್ರ ಮಹತ್ತರವಿದ್ದು, ೧೯೯೨ರಿಂದ ಈ ಸಮಾಜವು ನಮ್ಮ ಕುಟುಂಬದ ಬೆಳವಣಿಗೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಹಾಲುಮತ ಸಮಾಜದವರು ಈ ಬಾರಿ ಪ್ರತಿಶತ ೯೫ರಷ್ಟು ಮತಗಳನ್ನು ನನಗೆ ನೀಡಿದರೆ ದೊಡ್ಡ ಪ್ರಮಾಣದಲ್ಲಿ ಗೆಲುವನ್ನು ದಾಖಲಿಸಲು ಅನುಕೂಲವಾಗುತ್ತದೆ ಎಂದು ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಲ್ಲಿ ಕಳಕಳಿಯ ಮನವಿ ಮಾಡಿಕೊಂಡರು. ಅವರು, ರವಿವಾರದಂದು ಪಟ್ಟಣದ ಹಂದಿಗುಂದ …

Read More »

ಮಾಗಡಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಶನಿವಾರ ಜೆಡಿಎಸ್​ ಅಭ್ಯರ್ಥಿ ಮಂಜುನಾಥ್ ಪರ ಪ್ರಚಾರ ನಡೆಸಿದರು.

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ಪ್ರಚಾರ ಅಖಾಡಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ‌ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಳಿದಿದ್ದಾರೆ. ಅಂತೆಯೇ ರೇಷ್ಮೆನಗರಿ ರಾಮನಗರ ಜಿಲ್ಲೆಗೆ ಶನಿವಾರ ದೊಡ್ಡಗೌಡ್ರು ಭೇಟಿ ನೀಡಿ, ಕೆಂಪೇಗೌಡ ಕೋಟೆ ಮಾಗಡಿಯಲ್ಲಿ ಜೆಡಿಎಸ್ ಸಮಾವೇಶದಲ್ಲಿ ಅಭ್ಯರ್ಥಿ ಎ.ಮಂಜುನಾಥ್ ಪರ ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ಮಾಗಡಿಗೆ ಬಂದಿಳಿದ ಜೆಡಿಎಸ್ ವರಿಷ್ಠ ಹೆಚ್‌.ಡಿ.ದೇವೇಗೌಡ್ರು, ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿದ ಮಾತನಾಡಿದ …

Read More »

ಮನ್ ಕಿ ಬಾತ್ ಗೆ ಶತಕದ ಸಂಭ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಭಾಷಣಕ್ಕೆ ಶತಕದ ಸಂಭ್ರಮ. ಕೋಟ್ಯಂತರ ಜನರ ಮನಗೆದ್ದಿರುವ ಪ್ರಧಾನಿ ಮೋದಿಯವರ ಮನದ ಮಾತು 100ನೇ ಕಂತಿನ ವಿಶೇಷ ರೆಡಿಯೋ ಕಾರ್ಯಕ್ರಮ ಪ್ರಸಾರವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಚುನಾವಣ ಪ್ರಚಾರದ ನಿಟ್ಟಿನಲ್ಲಿ ಕರ್ನಾಟಕದ ಪ್ರವಾಸದಲ್ಲಿರುವುದು ವಿಶೇಷ. 2014ರ ಅಕ್ಟೋಬರ್ 4ರಂದು ಪ್ರಧಾನಿ ಮೋದಿಯವರ ಮನ್ ಕೀ ಬಾತ್ ರೆಡಿಯೋ ಕಾರ್ಯಕ್ರಮ ಆರಂಭವಾಯಿತು. ಮನ್ ಕೀ ಬಾತ್ ನನಗೆ ಒಂದು ಕಾರ್ಯಕ್ರಮವಲ್ಲ, ಅದು …

Read More »

ಹಿರೇಬಾಗೇವಾಡಿ‌ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ

ಬೆಳಗಾವಿ: ಹಿರೇಬಾಗೇವಾಡಿ‌ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ …

Read More »

ಉಚಿತ್ ಬಸ್ ಸೇವೆ ನೀಡುವ ಕಾಂಗ್ರೆಸ್​​ನ 5ನೇ ಭರವಸೆ ಅವೈಜ್ಞಾನಿಕ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆಯ ನೀಡುವ ಭರವಸೆ ನೀಡಿ ಕಾಂಗ್ರೆಸ್ 5ನೇ ಗ್ಯಾರೆಂಟಿ ಯೋಜನೆ ಘೋಷಿಸಿದೆ. ಈ ಬಗ್ಗೆ ನಳಿನ್​ ಕುಮಾರ್​ ಕಟೀಲ್​ ಪ್ರತಿಕ್ರಿಯಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಮಂಗಳೂರು: ರಾಹುಲ್ ಗಾಂಧಿಯಿಂದ ಮಂಗಳೂರಿನಲ್ಲಿ ಕಾಂಗ್ರೆಸ್​ನ 5ನೇ ಭರವಸೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇದೊಂದು ಅವೈಜ್ಞಾನಿಕ ಭರವಸೆ ಎಂದು ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು ಕಾಂಗ್ರೆಸ್ ಗೆಲ್ಲೊದೇ ಗ್ಯಾರಂಟಿ ಇಲ್ಲ, ಕಾಂಗ್ರೆಸ್​ನದ್ದೇ ಗ್ಯಾರಂಟಿ …

Read More »

ಬರಾರಿ ಮಾರ್ಕೆಟ್​ನಲ್ಲಿ ಗುಂಡಿನ ಸದ್ದು .ಜೆಡಿಯು ನಾಯಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿರುವ ಘಟನೆ ಬಿಹಾರದ ಕತಿಹಾರ್​ನಲ್ಲಿ ನಡೆದಿದೆ.

ಕಳೆದ ರಾತ್ರಿ ಬರಾರಿ ಮಾರ್ಕೆಟ್​ನಲ್ಲಿ ಗುಂಡಿನ ಸದ್ದು ಮೊಳಗಿದೆ. ಜನ ನೋಡು ನೋಡುತ್ತಿದ್ದಂತೆ ಜೆಡಿಯು ನಾಯಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿರುವ ಘಟನೆ ಬಿಹಾರದ ಕತಿಹಾರ್​ನಲ್ಲಿ ನಡೆದಿದೆ. ಕತಿಹಾರ್: ಬಿಹಾರದ ಕತಿಹಾರ್‌ನಲ್ಲಿ ಸ್ಥಳೀಯ ಜೆಡಿಯು ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗುರುವಾರ ಸಂಜೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಜಿಲ್ಲೆಯ ಬರಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಬರಾರಿ ಬಜಾರ್‌ನಲ್ಲಿ ಜೆಡಿಯು ಮುಖಂಡ ಕೈಲಾಶ್ ಮಹತೋ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ …

Read More »

ಶಾಮನೂರು ಶಿವಶಂಕರಪ್ಪ ಪರ ಮತಯಾಚನೆ ಒಂಟೆ ಮೇಲೆ ಕೂತು ಮತಯಾಚನೆ ಮಾಡಿದ ಮೊಮ್ಮಗ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಪರ ಮೊಮ್ಮಗ ಸಮರ್ಥ್ ಶಾಮನೂರು ಮತಯಾಚನೆ ಮಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಪರ ಮತಯಾಚಿಸಿದ ಮೊಮ್ಮಗ ಸಮರ್ಥ್ ದಾವಣಗೆರೆ: ಚುನಾವಣಾ ಕಾವು ದಿನೇ ದಿನೇ ಏರುತ್ತಿದೆ. ಮತದಾನಕ್ಕೆ ಕೆಲವು ದಿನಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳು ಹಾಗೂ ಅವರ ಕುಟುಂಬಸ್ಥರು ಕ್ಷೇತ್ರಗಳಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಪ್ರಚಾರ ಮಾಡ್ತಿದ್ದಾರೆ. ತಮಗೆ ಆಶೀರ್ವದಿಸುವಂತೆ ಮತದಾರರ ಪ್ರಭು ಬಳಿ ಮನವಿ ಮಾಡ್ತಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ …

Read More »

ರಾಹುಲ್ ಗಾಂಧಿ 224 ಕ್ಷೇತ್ರಕ್ಕೂ ಹೋಗಲಿ, ಅವರು ಹೋದಲೆಲ್ಲ ಕಾಂಗ್ರೆಸ್ ಸೋತಿದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು(ದಕ್ಷಿಣ ಕನ್ನಡ): ರಾಹುಲ್ ಗಾಂಧಿ ಅವರು 224 ಕ್ಷೇತ್ರಕ್ಕೂ ಹೋಗಿ ಬರಲಿ ಎಂದು ವಿನಂತಿ ಮಾಡುತ್ತೇನೆ. ಅವರು ಹೋದಲೆಲ್ಲ ಕಾಂಗ್ರೆಸ್ ಸೋತಿದೆ. ಕಾಂಗ್ರೆಸ್​ನ ಜಾಯಮಾನವೇ ಭ್ರಷ್ಟಾಚಾರವಾಗಿದೆ. ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಮಂಗಳೂರಿನ ಡೊಂಗರಕೇರಿಯ ಸುಧೀಂದ್ರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕರ್ತರ ಜೊತೆಗೆ ನಡೆದ ಸಂವಾದದ ವರ್ಚುಯಲ್​ ಸಭೆಯನ್ನು ವೀಕ್ಷಿಸಿದ ಬಳಿಕ ನಳಿನ್ ಕುಮಾರ್ ಕಟೀಲ್ ಮಾತನಾಡಿದರು. ಮನೆ …

Read More »