ಚಿಕ್ಕೋಡಿ(ಬೆಳಗಾವಿ): ಕಬ್ಬು ಬೆಳೆಗಾರರ ಪ್ರತಿಭಟನೆಗೆ ಮಣಿದು ಸರ್ಕಾರ 3,300 ರೂಪಾಯಿ ಕೊಡುವುದಾಗಿ ಘೋಷಿಸಿದೆ. ಆದರೆ ಸಕ್ಕರೆ ಕಾರ್ಖಾನೆ ಮಾಲೀಕರು ಹೆಚ್ಚಿಗೆ 50 ರೂಪಾಯಿ ಕೊಡುವುದಕ್ಕೆ ಬರುವುದಿಲ್ಲ ಎಂದಿದ್ದಾರೆ. ಅದು ನಮಗೆ ಗೊತ್ತಿಲ್ಲ, ಸರ್ಕಾರ ಘೋಷಿಸಿದಂತೆ ನಮಗೆ ಪ್ರತಿ ಟನ್ ಕಬ್ಬಿಗೆ 3,300 ದರ ನೀಡಬೇಕು ಎಂದು ರೈತ ಮುಖಂಡ ಚುನ್ನಪ್ಪ ಪೂಜಾರಿ ಈಟಿವಿ ಭಾರತ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದರು. ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಮಾತನಾಡಿದ ಅವರು, ಪ್ರತಿ ಟನ್ …
Read More »ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ
ಸವದತ್ತಿ ಟಿ.ಎ.ಪಿ.ಸಿ.ಎಂ.ಎಸ್. ಲಿಮಿಟೆಡ್, ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಗೋಕಾಕ ಮತ್ತು ಸವದತ್ತಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ, ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. (FAQ) ಗುಣಮಟ್ಟದ ಉದ್ದು, ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ …
Read More »ಡೆಲಿವರಿ ಬಾಯ್ಗಳಿಂದ ಅಪರಾಧ ಪ್ರಕರಣ ಹೆಚ್ಚಳ: ಇ – ಕಾಮರ್ಸ್ ಕಂಪನಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ
ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಡೆಲಿವರಿ ಬಾಯ್ಗಳಿಂದ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ಸಂಬಂಧ ಸ್ವಿಗ್ಗಿ- ಜೊಮ್ಯಾಟೋ ಸೇರಿದಂತೆ ನಗರದ ವಿವಿಧ ಇ-ಕಾಮರ್ಸ್ ಕಂಪನಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಸಭೆಯಲ್ಲಿ 40ಕ್ಕೂ ಹೆಚ್ಚು ಇ-ಕಾಮರ್ಸ್ ಕಂಪನಿಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ನಗರದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್ಗಳಿಂದ ಅಪರಾಧ ಹೆಚ್ಚಾಗುತ್ತಿವೆ. ಪೂರ್ವಾಪರ ತಿಳಿಯದೇ ಕೆಲಸಕ್ಕೆ …
Read More »ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ*
ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ* *ವಿಧಾನಸೌಧದಲ್ಲಿ ನಾಳೆಯೇ ಬೆಳಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಮಧ್ಯಾಹ್ನ ರೈತ ಹೋರಾಟಗಾರರ ಸಭೆ ಕರೆದ ಮುಖ್ಯಮಂತ್ರಿಗಳು* *FRP ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ* *ಪ್ರಧಾನಿ ಮೋದಿಯವರಿಗೆ ತಕ್ಷಣ ಪತ್ರ ಬರೆದು ರೈತರ ಬೇಡಿಕೆ ಬಗ್ಗೆ ಚರ್ಚಿಸಲು ಸಮಯ ಕೇಳಲು ಸಚಿವ ಸಂಪುಟ ಸಭೆ ನಿರ್ಧಾರ* FRP ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ: …
Read More »ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ
ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದೆದುರು ಪ್ರತಿಭಟನೆ ಡಿಸಿ ಮೂಲಕ ಸಿಎಂ’ಗೆ ಮನವಿ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮೇಲೆ ಹೇರಲಾಗಿರುವ ಜಿಲ್ಲಾ ಪ್ರವೇಶ ನಿರ್ಬಂಧವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ, ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ …
Read More »ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅಂತಿಮ ನಮನ
ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮೇಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಗಲಿದ ಆತ್ಮೀಯನಿಗೆ ಅಂತಿಮ ನಮನ ಸಲ್ಲಿಸಿದೆ. ಮೇಟಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖ ಭರಿಸುವ ಶಕ್ತಿ ದೊರಕಲಿ.
Read More »ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಭಾಲ್ಕಿ ತಾಲೂಕಿನ ನೀಲಂನಹಳ್ಳಿ ತಾಂಡಾ ಹತ್ತಿರದ ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ನೆರೆಯ ತೆಲಂಗಾಣದ ನಾರಾಯಣಖೇಡ್ ತಾಲೂಕಿನ ಜಗನ್ನಾಥಪುರದ ರಾಚಪ್ಪ ರಾಮಚಂದ್ರಪ್ಪ ಬಿರಾದಾರ್ (51), ಚಾಲಕ ನವನಾಥ ಶರಣಪ್ಪ (25), ಯಲ್ಲವಾಯಿ ಗ್ರಾಮದ ನಾಗರಾಜು ಇಸ್ಟಯ್ಯಾ (38) ಸ್ಥಳದಲ್ಲಿಯೇ ಮೃತಪಟ್ಟರೆ, ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಜಗನ್ನಾಥಪುರಿಯ ಕಾಶಿನಾಥ ರಾಮಶೆಟ್ಟಿ (62) …
Read More »ಕೇತಗಾನಗಳ್ಳಿ ಸರ್ಕಾರಿ ಜಮೀನು ಒತ್ತುವರಿ; 10 ದಿನಗಳಲ್ಲಿ ಒತ್ತುವರಿ ಕುರಿತು ವರದಿ ಸಲ್ಲಿಸಲು ಸೂಚಿಸಿದ ಹೈಕೋರ್ಟ್
ಬೆಂಗಳೂರು : ರಾಮನಗರದ ಕೇತಗಾನಹಳ್ಳಿಯ ವಿವಿಧ ಸರ್ವೇ ಸಂಖ್ಯೆಗಳಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಗೋಮಾಳ ಜಮೀನು ತೆರವಿಗೆ ಸಂಬಂಧಿಸಿದಂತೆ ಮುಂದಿನ 10 ದಿನಗಳಲ್ಲಿ ಸಂಪೂರ್ಣ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತವರ ಸಂಬಂಧಿಕರಿಂದ ಒತ್ತುವರಿಯಾಗಿರುವ ಜಮೀನು ತೆರವು ಮಾಡುವಂತೆ ಲೋಕಾಯುಕ್ತ ಆದೇಶವನ್ನು ಜಾರಿ ಮಾಡದ ಕ್ರಮವನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ …
Read More »ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್ ವ್ಯವಸ್ಥೆ
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಗೌರಿ ಹುಣ್ಣಿಮೆಯಂದು ಹಾಗೂ ಛಟ್ಟಿ ಅಮವಾಸ್ಯೆವರೆಗೆ ಪ್ರತಿ ಶುಕ್ರವಾರ, ಭಾನುವಾರ ಮತ್ತು ಮಂಗಳವಾರದಂದು ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನ ಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಶೀಗಿ ಹುಣ್ಣಿಮೆಯಿಂದ ದೀಪಾವಳಿ ಅಮವಾಸೆಯವರೆಗಿನ ಅವಧಿಯಲ್ಲಿ ಮಾಡಲಾಗಿದ್ದ …
Read More »ಸಮಾರಂಭದಲ್ಲಿ ಸುಮಾರು 5 ಲಕ್ಷ ಭಕ್ತಾದಳಿಗೆ ರೊಟ್ಟಿ ಪುರೈಕೆ.
ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಶ್ರೀ ಕೆರಿ ಸಿದ್ದೇಶ್ವರ ದೇವರ ಪೋವಳಿ ವಾಸ್ತು ಶಾಂತಿ ಮತ್ತು ಲಕ್ಷ ದೀಪೋತ್ಸವ ಕಾರ್ಯಕ್ರಮ ಭಕ್ತಾದಿಗಳಿಗೆ ಅನ್ಪ್ರಸಾದಕ್ಕಾಗಿ ಐನಾಪುರದ ಮನೆ ಮನೆಯಿಂದ ಏಳು ಲಕ್ಷ ರೊಟ್ಟಿ ಹಾಗೂ ವನ ಕಾಯಿ ಪಲ್ಯ ತೆಗೆದುಕೊಂಡು ಮಂದಿರಕ್ಕೆ ಆಗಮಿಸುತ್ತಿದ್ದರಿಂದ ಭಕ್ತಿಮಯ ವಾತಾವರಣ ವ್ಯಕ್ತವಾಗುತ್ತಿದೆ. ಕವಲಗುಡ್ಡದ ಸಿದ್ದಾಶ್ರಮ ಆಶೀರ್ವಾದ ಶ್ರೀ ಅಮರೇಶ್ವರ ಮಹಾರಾಜರ ರಿಂದ 28 ಅಕ್ಟೋಬರ್ ರಿಂದ ನೋವೆಂಬರ್ 7 ರವರಿಗೆ ಹತ್ತು ದಿನ ಪ್ರತಿ ದಿನ …
Read More »
Laxmi News 24×7