Breaking News

Uncategorized

ವಿದ್ಯಾರ್ಥಿಗಳಿಗೆ ಸೈಕ್ಲಿಂಗ್ ಸ್ಪರ್ಧೆ ಸ್ಪೂರ್ತಿದಾಯಕ

ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸೈಕ್ಲಿಂಗ್ ಸ್ಪರ್ಧೆ ಆಯೋಜನೆ ಸ್ಪೂರ್ತಿ ದಾಯಕವಾಗಿದೆ ಎಂದು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಅಭಿಪ್ರಾಯ ಪಟ್ಟರು. ಬೆಳಗಾವಿ ನಂದಿನಿ ಹಾಲು ಉತ್ಪಾದನಾ ಘಟಕ ಮತ್ತು ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್ ಹಾಗೂ ಹುಕ್ಕೇರಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ ಕೆ ಎಮ್ ಎಫ್ ನಂದಿನಿ ಸೈಕ್ಲಿಂಗ್ ಸ್ಫರ್ದೆಯನ್ನು ಮಾಜಿ ಜಿಲ್ಲಾ ಪಂಚಾಯತ ಪನವ ಕತ್ತಿ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮಾದ್ಯಮಗಳೊಂದಿಗೆ ಮಾತನಾಡಿದ ಬಿ …

Read More »

ರೋಟರಿ ವತಿಯಿಂದ ಮಹಿಳೆಯರ ಕಾರ ರ‍್ಯಾಲಿ

ಇಂದು ಬೆಳಗಾವಿಗೆ ಆಗಮಿಸಿದ ರೋಟರಿ ಡಿಸ್ಟ್ರಿಕ್ಟ್ ೩೧೩೧ ಅಖಿಲ ಭಾರತ ಕಾರ್ ರ್ಯಾಲಿಯನ್ನು ಬೆಳಗಾವಿ ರೋಟರಿ ಪರಿವಾರದ ವತಿಯಿಂದ ಬರಮಾಡಿಕೊಳ್ಳಲಾಯಿತು.ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಳಿ ಡಿಸ್ಟ್ರಿಕ್ಟ್‌ ಗವರ್ನರ್ ರೋಟೇರಿಯನ್ ವೆಂಕಟೇಶ ದೇಶಪಾಂಡೆ ಮತ್ತು ರೋಟರಿ ಸದಸ್ಯರು ಸ್ವಾಗತಿಸಿದರು. ಈ ಕಾರ್ ರ್ಯಾಲಿ ನೇತ್ರತ್ವವನ್ನು ಡಾ.ಅನಿಲ ಪರಮಾರ,ಪಿ.ಡಿ.ಜಿ ದೀಪಕ ಪುರೋಹಿತ, ಪಿ.ಡಿ.ಜಿ ರಶ್ಮಿ ಕುಲಕರ್ಣಿ ಅವರು ವಹಿಸಿದ್ದರು. ಒಟ್ಟು ೨೬ ಕಾರುಗಳು ೮೮ ಮಹಿಳೆಯರು ಪಾಲ್ಗೊಂಡಿರುವ ರ್ಯಾಲಿ ಮೂಲಕ ಹೆಣ್ಣುಮಕ್ಕಳ …

Read More »

ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಜನವರಿಯಲ್ಲಿ ಚುನಾವಣೆ ನಡೆಯುವುದು ಉತ್ತಮ: C.M.ಇಬ್ರಾಹಿಂ

ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಮೇ ತಿಂಗಳಿನವರೆಗೆ ಸರ್ಕಾರವನ್ನು ದುಡಿಕೊಂಡು ಹೋಗುವುದು ಸರಿಯಲ್ಲ. ಜನವರಿಯಲ್ಲಿ ರಾಜ್ಯದ ಚುನಾವಣೆ ನಡೆಯಬೇಕು. ಇದು ಉತ್ತಮ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಮ್.ಇಬ್ರಾಹಿಂ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜೆಡಿಎಸ್ ನಾಯಕರ ಚಿಂತನ – ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷ ಸಂಘಟನೆ ಹಾಗೂ ಪಂಚರತ್ನ ಕಾರ್ಯಕ್ರಮದ ರೂಪರೇಷೆ ಸಿದ್ದತೆ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಜನೇವರಿ ತಿಂಗಳಲ್ಲಿ ಪಂಚ ರತ್ನ ಕಾರ್ಯಕ್ರಮ ಮುಂಬೈ ಕರ್ನಾಟಕ, ಕಲ್ಯಾಣ …

Read More »

ಇಂದಿನ ಶ್ರೇಷ್ಠ ಫೌಂಡೇಶನ್ ವತಿಯಿಂದ ಹಮ್ಮಿ ಕೊಂಡಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮ ಸವದತ್ತಿಯ ಕೊರಕೊಪ್ಪ ಗ್ರಾಮದಲ್ಲಿ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೊರಕೊಪ್ಪ ಗ್ರಾಮದಲ್ಲಿ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದ ಗಲಾಟೆ ಆರೋಪಿಗಳ ವಿರುದ್ಧ ದಾಖಲಾದ ಹಲವು ಎಫ್​​ಐಆರ್ ರದ್ದು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದ ಗಲಾಟೆ ಆರೋಪಿಗಳ ವಿರುದ್ಧ ದಾಖಲಾದ ಹಲವು ಎಫ್​​ಐಆರ್ ರದ್ದು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿದೆ.ಹುಬ್ಬಳ್ಳಿ/ದೆಹಲಿ: ಏ.16ರಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ( Old Hubli Police Station ) ಎದುರು ಗಲಾಟೆ ಮಾಡಿದ ಆರೋಪಿಗಳ ವಿರುದ್ಧ ಪೊಲೀಸರು ಹಲವು ಸೆಕ್ಷನ್​​ಗಳಲ್ಲಿ ಎಫ್​​ಐಆರ್​ ( FIR ) ದಾಖಲಿಸಿದ್ದಾರೆ. ಒಂದೇ ಘಟನೆಗೆ ಹಲವು ಎಫ್​​ಐಆರ್​ ದಾಖಲಿಸಿದ್ದನ್ನು ಪ್ರಶ್ನಿಸಿ ಬಂಧಿತ ಆರೋಪಿಗಳು ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಹಾಗೇ …

Read More »

ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ

ಬೆಂಗಳೂರು: 545 ಪಿಎಸ್‌ಐ ಅಭ್ಯರ್ಥಿಗಳ ಅಕ್ರಮ ಪರೀಕ್ಷಾ ನೇಮಕಾತಿ ಪ್ರಕರಣಕ್ಕೆ (PSI Recruitment Scam) ಸಂಬಂಧಿಸಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪಾಲ್(Amrit Paul)​ ಅವರಿಗೆ ಸಂಕಷ್ಟ ಎದುರಾಗಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ.ಕೆ. ಲಕ್ಷ್ಮಿ ನಾರಾಯಣ ಭಟ್ ಅವರು ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದರು. ಈಗ ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ ನೀಡಿದೆ. ಐಪಿಸಿ ಸೆಕ್ಷನ್ 120B(ಅಪರಾಧಿಕ ಒಳಸಂಚು), 409(ಸರ್ಕಾರಿ ನೌಕರನಾಗಿ …

Read More »

ಆನಂದ ಮಾಮನಿ ಪತ್ನಿಗೇ ಸವದತ್ತಿ ಟಿಕೆಟ್‌: ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

ರಾಮದುರ್ಗ (ಬೆಳಗಾವಿ): ಇತ್ತೀಚೆಗೆ ನಿಧನರಾದ ವಿಧಾನಸಭೆ ಉಪಸಭಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಬಿಜೆಪಿ ಟಿಕೆಟ್‌ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ತಾಲ್ಲೂಕಿನ ದೊಡ್ಡಮಂಗಡಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಿದ ಬಳಿಕ ರತ್ನಾ ಮಾಮನಿ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ‘ನಿಮ್ಮ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ್ದೇನೆ. ಕಾಳಜಿ ಮಾಡಬೇಡಿ’ ಎಂದರು.

Read More »

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕುತ್ತಿಗೆಗೆ ಕಬ್ಬಿಣದ ರಾಡ್ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು

ನವದೆಹಲಿ : ದೆಹಲಿ-ಕಾನ್ಪುರ್ ನೀಲಾಚಲ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಬ್ಬಿಣದ ರಾಡ್ ತಗುಲಿ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.   ಉತ್ತರ ಮಧ್ಯ ರೈಲ್ವೆಯ ಪ್ರಯಾಗ್‌ರಾಜ್ ವಿಭಾಗದಲ್ಲಿ ದನ್ವಾರ್ ಮತ್ತು ಸೋಮ್ನಾ ನಡುವೆ ಬೆಳಿಗ್ಗೆ 8.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೋಚ್ ಗಾಜಿನ ಕಿಟಕಿಯನ್ನು ಒಡೆದ ಕಬ್ಬಿಣದ ರಾಡ್‌ ವ್ಯಕ್ತಿಯ ಕುತ್ತಿಗೆಗೆ ತಗುಲಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.     ಮೃತ ವ್ಯಕ್ತಿಯನ್ನು ಹೃಷೇಕೇಶ್ ದುಬೆ ಎಂದು …

Read More »

ಮಹಿಳೆ ಜೀವ ತೆಗೆದ 40 ರೂಪಾಯಿ: ಕ್ಷುಲ್ಲಕ ಕಾರಣಕ್ಕೆ ಅತ್ತೆ-ಸೊಸೆ ಜಗಳ, ಪತಿಯ ಏಟಿಗೆ ಪತ್ನಿ ಸಾವು

ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ನನ್ನ 40 ರೂಪಾಯಿ ತೆಗೆದುಕೊಂಡಿದ್ದೀಯಾ ಎಂದು ಅತ್ತೆ ಭೀಮವ್ವ ಗುಳ್ಳಣ್ಣವರು ಸೊಸೆ ರಂಗವ್ವ ಗುಳ್ಳಣ್ಣವರ ಮೇಲೆ ಆರೋಪ ಮಾಡಿದ್ದಾಳೆ. ಸೊಸೆ ನಾನು ತೆಗೆದುಕೊಂಡಿಲ್ಲವೆಂದು ಹೇಳಿದ್ದಾಳೆ. ಆದರೂ ನಂಬದ ಅತ್ತೆ, ಸೊಸೆಯ ಜಗಳ ತಾರಕಕ್ಕೇರಿದೆ. ಪತ್ನಿ ಹಾಗೂ ತಾಯಿ ಜಗಳದಿಂದ ಕೋಪಗೊಂಡ ಮಗ ಮಳಿಯಪ್ಪ ಜಗಳ ಬಿಡಿಸುವ ವೇಳೆ ಪತ್ನಿ ಕಪಾಳಕ್ಕೆ ಪತಿ ಹೊಡೆದಿದ್ದಾನೆ. ಮೊದಲೇ ಅಸ್ತಮಾ, ಬಿ.ಪಿಯಿಂದ ಬಳಲುತ್ತಿದ್ದ ಪತ್ನಿ, …

Read More »

ತಟ್ಟೆ ತೊಳೆಯಲು ಹೋದ ಮಗಳನ್ನು ಚಿರತೆ ಎಳೆದುಕೊಂಡು ಹೋಯಿತು..

ತಿ.ನರಸೀಪುರ: ಸಂಜೆ 6.45ರ ಸಮಯ.ನಾವು ಟಿವಿ ನೋಡುತ್ತಾ ಕುಳಿತಿದ್ದೆವು. ತಟ್ಟೆ ತೊಳೆದು ಬರುತ್ತೇನೆ ಎಂದು ಮೇಘನಾ ಹಿಂದೆ ಹೋಗಿದ್ದಳು. ಎಷ್ಟು ಹೊತ್ತಾದರೂ ಬಂದಿರಲಿಲ್ಲ. ಏಕಾಏಕಿ ಕೂಗಿಕೊಂಡ ಶಬ್ದ ಕೇಳಿ ನಾವೆಲ್ಲಾ ಓಡಿ ಹೋದೆವು. ಅಷ್ಟರಲ್ಲಿ ಚಿರತೆ ಎಳೆದುಕೊಂಡು ಹೋಗಿದ್ದನ್ನು ಕಣ್ಣಾರೆ ಕಂಡೆವು. ಕೂಗು ಹಾಕಿದ್ದರಿಂದ ಬಿಟ್ಟು ಚಿರತೆ ಓಡಿತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆಕೆ ಆಸ್ಪತ್ರೆಯಲ್ಲೇ ಮೃತಪಟ್ಟಳು. ಕಣ್ಣ ಮುಂದೆಯೇ ಪ್ರಾಣಿಯೊಂದು ದಾಳಿ ಮಾಡಿ ಮಗಳು ಸತ್ತಿದ್ದನ್ನು ನೋಡಲು ಆಗುತ್ತಿಲ್ಲ. ಹೀಗೆ …

Read More »