Breaking News

Uncategorized

ವಿಶ್ವ ನವಕಾರ ದಿವಸ ಆಚರಣೆ : ನವ ಸಂಕಲ್ಪ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ

ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ನವಕಾರ ದಿವಸ ಆಚರಣೆ ಸಮಾರಂಭವನ್ನು ವರ್ಚುಲ ಮೂಲಕ ಉದ್ಘಾಟಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಬೆಳಗಾವಿಯ ಹಿಂದವಾಡಿಯಲ್ಲಿ ಸಮಾರಂಭದಲ್ಲಿ ನೆರೆದ ಜನಸ್ತೋಮ ಇಡಿ ವಿಶ್ವಕ್ಕೆ ಮತ್ತು ಸಕಲ ಜೀವಾತ್ಮಾಗಳಿಗೆ ಪರಿಶುದ್ದ ಜೀವನ ಶೈಲಿ ನೀಡುವ ಹಾಗೂ ವಿಶ್ವ ಶಾಂತಿಯ ಮಹಾಮಂತ್ರವಾಗಿರುವ ನವಕಾರ ಮಂತ್ರ ಇದೊಂದು ಆಧ್ಯಾತ್ಮದ ಮಂತ್ರವಾಗಿದ್ದು, ಇಂದು ನಡೆಯುತ್ತಿರುವ ವಿಶ್ವ ನವಕಾರ ದಿವಸ ಆಚರಣೆ ಸಂದರ್ಭದಲ್ಲಿ ನಾವೆಲ್ಲರೂ ನವ (ಒಂಬತ್ತು) ಸಂಕಲ್ಪ …

Read More »

ಲಕ್ಕಿ ಭಾಸ್ಕರ್ ಆಗಲು ಹೋದ ಬ್ಯಾಂಕ್​ ಮ್ಯಾನೇಜರ್​ನ ಅನ್​ ಲಕ್ಕಿ ಕಥೆ!

ರಾಯಚೂರು, (ಏಪ್ರಿಲ್ 08): ಆತ ಐನಾತಿಗಳಲ್ಲೇ ಐನಾತಿ. ಲಕ್ಕಿ ಭಾಸ್ಕರ್ (Lucky Bhaskar) ಸಿನೆಮಾದಂತೆ ಕೋಟಿ ಕೋಟಿ ವಂಚಿಸಿದ್ದ ಬ್ಯಾಂಕ್​ನ ಮ್ಯಾನೇಜರ್ ನನ್ನು ರಾಯಚೂರು ಪೊಲೀಸರು (Raichur Police) ಕೂಡ ಸಿನೆಮಾ ಸ್ಟೈಲ್​​ನಲ್ಲೇ ಹೆಡೆಮುರಿಕಟ್ಟಿದ್ದಾರೆ. ಅಷ್ಟೇ ಅಲ್ಲ ಆತನಿಗೆ ಸಪೋರ್ಟ್ ಮಾಡುತ್ತಿದ್ದ ಆಂಧ್ರ ಪ್ರದೇಶದ ಮತ್ತೊಬ್ಬ ಬ್ಯಾಂಕ್ ಉದ್ಯೋಗಿ ಕೂಡ ಲಾಕ್ ಆಗಿದ್ದು, ತನ್ನ ಗುರುತು ಮರೆಮಾಚಲು ಆ ಕಿಲಾಡಿ ತನ್ನ ಗೆಟಪ್​​ ಅನ್ನೇ ಬದಲಿಸಿಕೊಂಡಿದ್ದ. ಆದರೂ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರು ನಗರದ ಬ್ಯಾಂಕ್​ ಆಫ್ …

Read More »

ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ

ಚಿಕ್ಕಬಳ್ಳಾಪುರ, (ಏಪ್ರಿಲ್ 07): ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೇಮ ವಿವಾಹ (Love Marriage) ಎರಡೇ ವಾರಕ್ಕೆ ಮುರಿದುಬಿದ್ದಿದೆ. ಎದುರು ಬದುರು ಮನೆಯವರಾಗಿದ್ದ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮೈಲಪನಹಳ್ಳಿ ಗ್ರಾಮದ ಫಸಿಯಾ ಹಾಗೂ ನಾಗಾರ್ಜುನ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮದ್ವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಜೋಡಿ ಮನೆಬಿಟ್ಟು ಹೋಗಿ ಪ್ರೇಮ ವಿವಾಹವಾಗಿತ್ತು. ಆದ್ರೆ, ಇದೀಗ 15 ದಿನದಲ್ಲೇ ಈ ಪ್ರೇಮ ವಿವಾಹ ಅಂತ್ಯಕಂಡಿದೆ. ತಾಯಿಗೆ ಅನಾರೋಗ್ಯದ ಕಾರಣ ನೀಡಿ ಫಸಿಯಾ, …

Read More »

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾಡ್ ಗಳಿಂದ ಹಲ್ಲೆ ಆರೋಪ!*

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾ**ಡ್ ಗಳಿಂದ ಹಲ್ಲೆ ಆರೋಪ!* ಸಹೋದರರ ಸಂಬಂಧಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಏಳು ಜನರಿಗೆ ಗಾ** ಯ ಎರಡು ಕಡೆಯ ಏಳು ಜನರಿಗೆ ಗಾ**ಯ, ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ಘಟನೆ ಅಂಬೇವಾಡಿ ಗ್ರಾಮದ ಲಖನ್ ರಾಕ್ಷೆ, ಗೋವಿಂದ ರಾಕ್ಷೆ ಕುಟುಂಬದ ಮಧ್ಯೆ 20ಗುಂಟೆ ಜಮೀನು ವಿವಾದ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಹೋದರ ಕುಟುಂಬಗಳ …

Read More »

ರಾಷ್ಟ್ರೀಯ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬೆಳಗಾವಿಯ 7 ವಿದ್ಯಾರ್ಥಿಗಳು ಆಯ್ಕೆ

ಬೆಳಗಾವಿ: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ(SGFI) ಆಯೋಜಿಸಿರುವ ರಾಷ್ಟ್ರೀಯ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್​ಗೆ ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದ 7 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಮಣಿಪುರದ ಇಂಫಾಲ್​ನಲ್ಲಿ‌ ಏಪ್ರಿಲ್ 6ರಿಂದ ಸ್ಪರ್ಧೆ ನಡೆಯಲಿದೆ. ಕರ್ನಾಟಕದಿಂದ 20 ಕ್ರೀಡಾಪಟುಗಳು ರಾಷ್ಟ್ರೀಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್​ಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಏಳು ಮಂದಿ ಬೆಳಗಾವಿ ಜಿಲ್ಲೆಯವರಾಗಿದ್ದರೆ. ಅದರಲ್ಲೂ‌ಹಳ್ಳಿ ಪ್ರತಿಭೆಗಳೇ ಎನ್ನುವುದು ಮತ್ತೊಂದು ವಿಶೇಷ. ಈ ಏಳು ಕ್ರೀಡಾಪಟುಗಳಲ್ಲಿ ಐವರು ಕಡೋಲಿ ಗ್ರಾಮದವರು. ಕಡೋಲಿ …

Read More »

ನ್ಯಾಯವಾದಿ ಮೇಲೆ ಹಲ್ಲೆ

ಗುರಾಯಿಸಿದ್ದೇಕೆ ಎಂದು ಪ್ರಶ್ನಿಸಿದಕ್ಕೆ ನ್ಯಾಯವಾದಿ ಮೇಲೆ ಹ**-ಲ್ಲೆ* ಬೆಳಗಾವಿಯ ಕಣಬರ್ಗಿಯಲ್ಲಿ ಘಟನೆ ಕಣಬರ್ಗಿ ನಿವಾಸಿ ರಾಹುಲ್ ಟ್ಯಾನಗಿ ಹಲ್ಲೆ ಗೊಳಗಾದ ನ್ಯಾಯವಾದಿ ಬೈಕ್ ಮೇಲೆ ಹೊರಟಿದ್ದ ರಾಹುಲ್ ಹಾಗೂ ಸಂಬಂಧಿ ನೇಹಾಲ್ ಹೆಗ್ಗನಾಯಕ ಈ ವೇಳೆ ನಾಲ್ಕೈದು ಜನರ ಗುಂ,**ಪು ನ್ಯಾಯವಾದಿ ರಾಹುಲ್‌ರನ್ನು ಗುರಾಯಿಸಿದೆ ಇದನ್ನು ಪ್ರಶ್ನಿಸಿ ಮನೆಗೆ ಹೋಗಿದ್ದ ನ್ಯಾಯವಾದಿ ರಾಹುಲ್ ಟ್ಯಾನಗಿ

Read More »

ರಾಜು ಕಾಗೆ ಸಹೋದರನ ಪುತ್ರನ ಕಾರು – ಬೈಕ್ ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು – ಬೈಕ್ ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಪಟ್ಟಣದ ಹೊರ ವಲಯದ ಪುನಾ ಬೆಂಗಳೂರು ಹೆದ್ದಾರಿಯಲ್ಲಿ ಶಾಸಕ ರಾಜು ಕಾಗೆ ಅವರ ಸಹೋದರನ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಗುದ್ದಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಗೋಕಾಕದ ಬಸವರಾಜ ಪುಡಕಲಕಟ್ಟಿ ಹಾಗೂ ಸ್ನೇಹಿತರು ಕೆಲಸಕ್ಕಾಗಿ ಬೆಳಗಾವಿಯಿಂದ ಕಿತ್ತೂರ ಕಡೆಗೆ …

Read More »

ಬೆಳಗಾವಿಯಲ್ಲಿ ಕರಾಳ ಪೆಟ್ರೋಲ್, ಡಿಸೇಲ್ ದಂಧೆ

ಬೆಳಗಾವಿಯಲ್ಲಿ ಕರಾಳ ಪೆಟ್ರೋಲ್, ಡಿಸೇಲ್ ದಂಧೆ ಕುಂದಾನಗರಿ ಬೆಳಗಾವಿಯಲ್ಲಿ ರಾಜಾರೋಷವಾಗಿ ಪೆಟ್ರೋಲ್-ಡಿಸೇಲ್ ಕರಾಳ ದಂಧೆ ನಡೆಯುತ್ತಿದ್ದು ಕರಾಳ ದಂಧೆಯ ಇಂಚಿಂಚು ರಹಸ್ಯ ಬಯಲಾಗಿದೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಗಂಟುಮೂಟೆ ಸಮೇತ ತೈಲ ಕಳ್ಳರು ಎಸ್ಕೇಪ್ ಸ್ಥಳವೊಂದನ್ನ ಬಿಟ್ಟು ನಾಪತ್ತೆಯಾಗಿದ್ದಾರೆ‌. ಕಠಿಣ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರು, ತೈಲ ನಿಗಮದ ಅಧಿಕಾರಿಗಳಿಗೂ ಕಣ್ಮುಚ್ಚಿಕುಳಿತ್ತಿದ್ದು ಅಕ್ರಮದ ಪಾಲು ಇರೋ ಬಗ್ಗೆ ವಾಸನೆ ಮೂಡಿದೆ. ಹಾಗಾದರೆ ಏ‌ನಿದು ತೈಲ ಕಳ್ಳರ ರಹಸ್ಯ ಅಂತೀರಾ ರಾತ್ರೋರಾತ್ರಿ …

Read More »

ಜಮೀನು ವಿಚಾರಕ್ಕೆ ಸೋದರಸಂಬಂಧಿಗಳ ಕುಟುಂಬಗಳ ಮಧ್ಯೆ ಹೊಡೆದಾಟ!

ಜಮೀನು ವಿಚಾರಕ್ಕೆ ಸೋದರಸಂಬಂಧಿಗಳ ಕುಟುಂಬಗಳ ಮಧ್ಯೆ ಹೊಡೆದಾಟ! ಗಂಭೀರ ಗಾಯಗೊಂಡ ನಾಲ್ವರಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಬೆಳಗಾವಿ ಜಿಲ್ಲೆಯ ಕಿತ್ತೂರ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ಘಟನೆ ಜಮೀನು ವಿಚಾರಕ್ಕೆ ಹೊಲದಲ್ಲಿದ್ದ ಕ**ಲ್ಲು,ಮಣ್ಣಿನ ಹೆಂ**ಟಿಗಳಿಂದ ಒಬ್ಬರಿ**ಗೊಬ್ಬರು ಹೊ**ಡೆ**ದಾಟ ಕಿತ್ತೂರ ತಾಲೂಕಿನ ಬಸ್ಸಾಪುರ ಗ್ರಾಮದ ರಾಜು ಪಾಟೀಲ್ ( 19),ಕಲ್ಲವ್ವ ಪಾಟೀಲ್, ವಿನಾಯಕ‌, ಮಂಜು ಗಂಗಪ್ಪ ಪಾಟೀಲ್ ಗೆ ಗಂಭೀರ ಗಾಯ ಗಾಯಗೊಂಡವರಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖ**ಲಿಸಿ ಚಿಕಿತ್ಸೆ …

Read More »

ಏಪ್ರಿಲ್ 1 ರಿಂದ 19ಸ್ಥಳಗಳಲ್ಲಿ ಮದ್ಯ ಮಾರಾಟ(Liquor Sale)ದ ಮೇಲೆ ಸಂಪೂರ್ಣ ನಿಷೇಧ

ಮಧ್ಯಪ್ರದೇಶ, ಏಪ್ರಿಲ್​ 1: ಮಧ್ಯಪ್ರದೇಶ ಸರ್ಕಾರವು ಏಪ್ರಿಲ್ 1 ರಿಂದ ಧಾರ್ಮಿಕ ಮಹತ್ವ ಹೊಂದಿರುವ 19ಸ್ಥಳಗಳಲ್ಲಿ ಮದ್ಯ ಮಾರಾಟ(Liquor Sale)ದ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯ ನಗರ, ಅಮರಕಂಟಕ್, ಓಂಕಾರೇಶ್ವರ ಮತ್ತು ಇನ್ನೂ ಹೆಚ್ಚಿನ ಪ್ರಸಿದ್ಧ ತಾಣಗಳು ಸೇರಿವೆ. ಈ ಕ್ರಮವು ರಾಜ್ಯ ಸರ್ಕಾರ ಜಾರಿಗೆ ತಂದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಬರುತ್ತದೆ. ಈ ಪ್ರದೇಶಗಳಲ್ಲಿ ಮದ್ಯದಂಗಡಿಗಳಿಗೆ ಯಾವುದೇ ಹೊಸ ಪರವಾನಗಿಗಳನ್ನು ನೀಡಲಾಗುವುದಿಲ್ಲ ಮತ್ತು ಅಸ್ತಿತ್ವದಲ್ಲಿರುವ …

Read More »