Breaking News

Uncategorized

ಮಹಾರಾಷ್ಟ್ರದತ್ತ ಮುಖ ಮಾಡಿದ ರಾಜ್ಯದ ಕಬ್ಬು ಬೆಳೆಗಾರರು

ಕರ್ನಾಟಕದಲ್ಲಿನ ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ ಯೋಗ್ಯಬೆಲೆ ನೀಡದೆ ಇರುವುದರಿಂದ ರಾಜ್ಯದ ಗಡಿ ಭಾಗದ ಕಬ್ಬನ್ನು ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗೆ ಕಳುಹಿಸುತ್ತಾರೆ. ಕರ್ನಾಟಕ ಬೆಲೆಗೂ ಅಧಿಕ ಬೆಲೆ ನೀಡುತ್ತಿರುವ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳು ಹೀಗಾಗಿ ಕರ್ನಾಟಕದ ಸರ್ಕಾರಕ್ಕೆ ಬರಬೇಕಾದ ಟ್ಯಾಕ್ಸ್ ಮಹಾರಾಷ್ಟ್ರದ ಪಾಲಾಗುತ್ತಿದೆ. ಮಂಡ್ಯ ಜಿಲ್ಲೆಯನ್ನ ಹೊರತು ಪಡಿಸಿದರೆ ಅತಿ ಹೆಚ್ಚಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಕಬ್ಬನ್ನು ಬೆಳೆಯುತ್ತಾರೆ. ಆದರೆ, ಮಹಾರಾಷ್ಟ್ರ ರಾಜ್ಯದಲ್ಲಿ ಒಂದು ಟನ್ ಕಬ್ಬಿಗೆ ಮೂರು ಸಾವಿರಕ್ಕೂ …

Read More »

ಹೊಸ ಪಡಿತರ ಚೀಟಿ ನೀಡಲು ಸರಕಾರ ಅಸ್ತು

: ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಈಗಾಗಲೇ ಸಲ್ಲಿಸಿ ಬಾಕಿಯಾಗಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಸರಕಾರ ಮಂಗಳವಾರ ಆದೇಶಿಸಿದೆ. ರಾಜ್ಯದಲ್ಲಿ ಒಟ್ಟು 1.55 ಲಕ್ಷ ಅರ್ಜಿಗಳು ಅರ್ಹವೆಂದು ಕಂಡುಬಂದಿದ್ದು, ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ 3,356 ಅರ್ಜಿ ಹಾಗೂ ಉಡುಪಿ ಜಿಲ್ಲೆಯ 4,367 ಅರ್ಜಿಗಳನ್ನು ಅರ್ಹರು ಎಂದು ಸರಕಾರ ಗುರುತಿಸಿದೆ. ಶೀಘ್ರ ಇವರಿಗೆ ಕಾರ್ಡ್‌ ದೊರೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಲ್ಲಿಕೆಯಾದ 3,851 ಅರ್ಜಿಗಳ ಪೈಕಿ 3,597 ಅರ್ಜಿಗಳ ಸ್ಥಳ …

Read More »

ಧಾರಾವಿ ಪುನರ್‌ನಿರ್ಮಾಣಕ್ಕೆ ಗೌತಮ್‌ ಅದಾನಿ: 5,069 ಕೋಟಿ ರೂ. ಹೂಡಿಕೆ

ಉದ್ಯಮಿ ಗೌತಮ್‌ ಅದಾನಿ ನೇತೃತ್ವದ ಅದಾನಿ ಪ್ರಾಪರ್ಟೀಸ್‌ಗೆ ಭಾರತದ ದೊಡ್ಡ ಪುನರ್‌ನಿರ್ಮಾಣ ಯೋಜನೆಗಳಲ್ಲಿ ಒಂದಾಗಿರುವ ಧಾರಾವಿ ಪುನರ್‌ನಿರ್ಮಾಣ ಯೋಜನೆಯ ಟೆಂಡರ್‌ ಸಿಕ್ಕಿದೆ. ಮುಂಬಯಿಯಲ್ಲಿರುವ ಧಾರಾವಿ ಕೊಳೆಗೇರಿಯು ಏಷ್ಯಾದಲ್ಲೇ ಎರಡನೇ ಅತೀ ದೊಡ್ಡ ಕೊಳೆಗೇರಿ ಆಗಿದೆ. ಕೊಳೆಗೇರಿಯ ಪುನರ್‌ನಿರ್ಮಾಣಕ್ಕೆ ಅದಾನಿ ಪ್ರಾಪರ್ಟೀಸ್‌ 5,069 ಕೋಟಿ ರೂ. ಹೂಡಿಕೆ ಮಾಡಲಿದೆ. ಡಿಎಲ್‌ಎಫ್ ಸೇರಿದಂತೆ ಜಗತ್ತಿನ ಎಂಟು ನಿರ್ಮಾಣ ಕಂಪೆನಿ ಗಳು ಬಿಡ್‌ನ‌ಲ್ಲಿ ಭಾಗವಹಿಸಿದ್ದವು. ಯೋಜನೆಗಾಗಿ ಸರಕಾರ 1,600 ಕೋಟಿ ರೂ.ಗಳನ್ನು ಬಿಡ್‌ ಮೊತ್ತವಾಗಿ …

Read More »

ಕೋರ್ಟ್‌ನಲ್ಲಿ ದಾಂಧಲೆ ನಡೆಸಿದ ವಕೀಲ ಜಗದೀಶ್‌ಗೆ 2 ಲಕ್ಷ ರೂ. ದಂಡ

ಬೆಂಗಳೂರು: ಪ್ರಕರಣವೊಂದರ ವಿಚಾರಣೆ ವೇಳೆ ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ಕೆ.ಎನ್‌. ಜಗದೀಶ್‌ ಕುಮಾರ್‌ ಅವರ ವಿರುದ್ಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟಿರುವ ಹೈಕೋರ್ಟ್‌, ವಕೀಲರಿಗೆ 2 ಲಕ್ಷ ರೂ. ದಂಡ ವಿಧಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಕೆ.ಎನ್‌. ಜಗದೀಶ್‌ ಬೇಷರತ್‌ ಕ್ಷಮೆಯಾಚಿಸಿ ಪ್ರಮಾಣಪತ್ರ …

Read More »

ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ಸಿನ ಬ್ರೇಕ್ ಫೇಲ್

ಸಂಕೇಶ್ವರ : ಸಂಕೇಶ್ವರ ಪಟ್ಟಣದಿಂದ ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳ ಬಸ್ ನ ಬ್ರೇಕ್ ಫೇಲ್ ಆಗಿ ಚಾಲಕನ ಸಮಯ ಪ್ರಜ್ಞೆ ಯಿಂದ 50 ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳಿಂದ ಪಾರಾದ ಘಟನೆ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಮಂಗಳವಾರ ನಡೆದಿದೆ.   ಸಂಕೇಶ್ವರದ ಪ್ರತಿಷ್ಠಿತ ಹೈಸ್ಕೂಲಿನ ಸುಮಾರು 50 ಮಂದಿ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಹಾಗೂ ಶಿಕ್ಷಕ ವೃಂದ ಸಂಕೇಶ್ವರ ಘಟಕದ ಸಾರಿಗೆ ಸಂಸ್ಥೆಯ ಬಸ್ ಮೂಲಕ ನೆರೆಯ ಮಹಾರಾಷ್ಟ್ರದ ಪೂನಾ ಬಳಿ …

Read More »

ಅಯ್ಯಪ್ಪ ಸ್ವಾಮಿ ಮಾಲಾಧಾರಣೆಗೆ ತೆರಳುತ್ತಿದ್ದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಗಂಗಾವತಿ: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಲು ಹಿರಿಯ ಅಯ್ಯಪ್ಪ ಸ್ವಾಮಿಗಳ ಜತೆ ಕಾರಿನಲ್ಲಿ ಹೊರಟಿದ್ದ ವ್ಯಕ್ತಿಯೊರ್ವರ ಕಾರು ಕಬ್ಬಿನ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.   ತಾಲೂಕಿನ ಶ್ರೀರಾಮನಗರ ಮತ್ತು ಪ್ರಗತಿನಗರದ ಮಧ್ಯೆ ಇರುವ ಹಳ್ಳದ ಬಳಿಯ ಮುಖ್ಯ ರಸ್ತೆಯಲ್ಲಿ ಬುಧವಾರ ಬೆಳಗಿನ‌ ಜಾವ 5;30 ಕ್ಕೆ ನಡೆದಿದ್ದು, ಮೃತಪಟ್ಟ ವ್ಯಕ್ತಿಯನ್ನು ಶ್ರೀ ರಾಮನಗರದ …

Read More »

ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ಸಂಸದ ಧೈರ್ಯಶೀಲ ಮಾನೆ ನಿಯುಕ್ತಿ

ಬೆಳಗಾವಿ: ಗಡಿ ವಿವಾದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ಹಂತದ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಗಡಿ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ಸಂಸದ ಧೈರ್ಯಶೀಲ ಮಾನೆ ಅವರನ್ನು ಆಯ್ಕೆ ಮಾಡಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಇಚಲಕರಂಜಿ ಸಂಸದ ಧೈರ್ಯಶೀಲ ಮಾನೆ ಅವರನ್ನು ಅಧ್ಯಕ್ಷರಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ. ನಂತರ ಮಾನೆ ಅವರಿಗೆ ಮುಖ್ಯಮಂತ್ರಿಗಳು ಮುಂಬೈನ ತಮ್ಮ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.   …

Read More »

ಕಣಬರ್ಗಿಯ ಶ್ರೀ ಸಿದ್ದೇಶ್ವರ ದೇವಸ್ಥಾನದ ಸದಸ್ಯರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಭೆ

ಇಂದು ಕಣಬರ್ಗಿಯ ಶ್ರೀ ಸಿದ್ದೇಶ್ವರ ದೇವಸ್ಥಾನದ ಪಂಚ ಕಮಿಟಿ ಸದಸ್ಯರೊಂದಿಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿನ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಯಿತು. ಬರುವ ಸೋಮವಾರದಂದು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಆಗಬೇಕಾದಂತಹ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ವಿದ್ಯುತ್ ದೀಪ, ಶೌಚಾಲಯ ವ್ಯವಸ್ಥೆ, ಫೇವರ್ಸ್ ಅಳವಡಿಕೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಒದಗಿಸುವ ಕುರಿತು ಚರ್ಚೆ ನಡೆಸಿ ಅಗತ್ಯ …

Read More »

ಪ್ರೌಢಶಿಕ್ಷಣಕ್ಕಾಗಿ ರಾಜ್ಯದತ್ತ ಮುಖ ಮಾಡುವ ಹೊರನಾಡ ಕನ್ನಡಿಗ ವಿದ್ಯಾರ್ಥಿಗಳು

ಬೆಳಗಾವಿ: ಕರ್ನಾಟಕದಲ್ಲಿ ಕನ್ನಡದೊಂದಿಗೆ ಮರಾಠಿ ಮಾಧ್ಯಮ ಶಾಲೆಗಳಿಗೂ ಸರ್ಕಾರ ಸಮಾನ ಸೌಲಭ್ಯ ಕಲ್ಪಿಸುತ್ತಿದೆ. ಆದರೆ, ಮಹಾರಾಷ್ಟ್ರ ಸರ್ಕಾರ ಈ ವಿಚಾರದಲ್ಲಿ ಇಬ್ಬಗೆ ನೀತಿ ಅನುಸರಿಸುತ್ತಿದೆ. ರಾಜ್ಯದ ಗಡಿಯಿಂದ ಐದೇ ಕಿ.ಮೀ. ಅಂತರದಲ್ಲಿ ಕೊಲ್ಹಾಪುರ ಜಿಲ್ಲೆಯ ಇಚಲಕರಂಜಿ ಪಟ್ಟಣವಿದೆ. ಉದ್ಯೋಗ ಅರಸಿ ಹೋಗಿ, ಕನ್ನಡಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ನೆಲೆಸಿದ್ದಾರೆ. ಅವರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ತೆರೆಯಲಾಗಿದೆ. ಆದರೆ, ಪ್ರೌಢಶಿಕ್ಷಣಕ್ಕಾಗಿ ಹೊರನಾಡ ಕನ್ನಡಿಗರ ಮಕ್ಕಳು ಕರ್ನಾಟಕದತ್ತಲೇ …

Read More »

ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಧಾರವಾಡ: ನಗರದ ಆಲೂರು ಭವನದಲ್ಲಿ ಮಂಗಳವಾರ ಸಂಜೆ ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ)ಟ್ರಸ್ಟ್‌ ವತಿಯಿಂದ ಡಿ.ವ್ಹಿ. ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. 2022ನೇ ಸಾಲಿಗೆ ಕಲಾ ಪ್ರಪಂಚದಲ್ಲಿ ಜೀವಮಾನ ಸಾಧನೆಗಾಗಿ 1ಲಕ್ಷ ನಗದು ಒಳಗೊಂಡ ಕುಂಚ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರಿನ ಹಿರಿಯ ಕಲಾವಿದ ಪಿ.ಸಂಪತ್‌ಕುಮಾರ, 50 ಸಾವಿರ ನಗದು ಒಳಗೊಂಡ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ಧಾರವಾಡದ ಎಫ್‌.ವಿ.ಚಿಕ್ಕಮಠ ಅವರಿಗೆ ಪ್ರದಾನ …

Read More »