Breaking News

Uncategorized

ಭೂಮಿ ಮೇಲೆ ಕತ್ತಲು ಅವರಿಸುತ್ತೆ, ಅನ್ಯಗ್ರಹ ಜೀವಿ ದಾಳಿ, ಲ್ಯಾಬ್’ನಲ್ಲಿ ಮಕ್ಕಳು ಜನಿಸ್ತಾರೆ ; 2023ರ ಕುರಿತು ‘ವಾಂಗಾ ಬಾಬಾ’ ಸ್ಪೋಟಕ ಭವಿಷ್ಯ

ಮಹಿಳಾ ನಾಸ್ಟ್ರಾಡಾಮಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಲ್ಗೇರಿಯಾದ ಪ್ರವಾದಿ ಬಾಬಾ ವೆಂಗಾ ಅವರ ಭವಿಷ್ಯವಾಣಿಗಳು ಜನರನ್ನ ಭಯಭೀತರನ್ನಾಗಿಸಿವೆ. 2023ರಲ್ಲಿ ಬಾಬಾ ವೆಂಗಾ ಅವರ ಭವಿಷ್ಯವಾಣಿಗಳು ಭೂಮಿಯ ಮೇಲೆ ಅನ್ಯಗ್ರಹದ ದಾಳಿಗಳು, ಪರಮಾಣು ದಾಳಿಗಳ ಬಗ್ಗೆ ಎಚ್ಚರಿಸುತ್ವೆ.   ಇನ್ನು ಈ ಭವಿಷ್ಯವಾಣಿಗಳು ಭಯಾನಕವಾಗಿದ್ದು, ಈ ಪ್ರವಾದನೆಗಳಲ್ಲಿ ಪ್ರತಿಯೊಂದೂ ಭೂಮಿಯನ್ನ ನಾಶಮಾಡುವ ಸಾಮರ್ಥ್ಯವನ್ನು ಹೊಂದಿವೆ. 2023ರ ವರ್ಷದ ಭವಿಷ್ಯ.! ಬಲ್ಗೇರಿಯಾದ ಪ್ರವಾದಿ ಬಾಬಾ ಬೆಂಗಾ ಅವರು ತಮ್ಮ ಮರಣಕ್ಕೆ 26 ವರ್ಷಗಳ …

Read More »

16 ಹೊಸ ಮಸೂದೆ ಮಂಡನೆ ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ?

ಹೊಸದಿಲ್ಲಿ: ಸಂಸತ್‌ನ ಚಳಿಗಾಲದ ಅಧಿವೇಶನ ಇದೇ 7ರಿಂದ ಆರಂಭವಾಗಲಿದ್ದು, 16 ಹೊಸ ಮಸೂದೆೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಈ ಪೈಕಿ ನಾಲ್ಕು ಮಸೂದೆ ಗಳು ಕರ್ನಾಟಕ, ತಮಿಳುನಾಡು, ಛತ್ತೀಸ್‌ಗಢ, ಹಿಮಾಚಲ ಪ್ರದೇಶಗಳಲ್ಲಿ ಪರಿಶಿಷ್ಟ ಪಂಗಡಗಳ ಪರಿಷ್ಕೃತ ಪಟ್ಟಿಗೆ ಸಂಬಂಧಿಸಿದ್ದು ಎಂದು ಹೇಳಲಾಗಿದೆ.   ಡಿ. 29ರಂದು ಅಧಿವೇಶನ ಸಮಾಪ್ತಿ ಯಾ ಗಲಿದ್ದು, ಅದಕ್ಕೂ ಮೊದಲು ಒಟ್ಟಾರೆ 23 ಮಸೂದೆಗಳಿಗೆ ಅಂಗೀ ಕಾರ ಪಡೆಯುವುದು ಸರಕಾರದ ಉದ್ದೇಶವಾಗಿದೆ. 4 ಮಸೂದೆಗಳು ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿ, …

Read More »

ಕೊತ್ವಾಲನ ಚಹಾ ಲೋಟ ಡಿ.ಕೆ ಶಿವಕುಮಾರ್ ಎತ್ತುತ್ತಾ ಇದ್ರು: ಬಿಜೆಪಿ

ಬೆಂಗಳೂರು: ಚುನಾವಣೆ ಸಮೀಪಿಸಿದಂತೆ ಪಕ್ಷಕ್ಕೆ ರೌಡಿಗಳ ಸೇರ್ಪಡೆ, ಬಿಬಿಎಂಪಿಯಲ್ಲಿ ಮತದಾರರ ಚೀಟಿ ಅಕ್ರಮ, ಹೀಗೆ ಅನೇಕ ಸಮಸ್ಯೆಗಳ ಸುಳಿಯಲ್ಲಿ ರಾಜ್ಯ ಬಿಜೆಪಿ ಸಿಲುಕಿಕೊಂಡಿದೆ. ಆದರೂ ರಣೋತ್ಸಾದಲ್ಲೇ ಇರುವ ಬಿಜೆಪಿ ಫೇಸ್​ಬುಕ್​ನಲ್ಲಿ ಕಾಂಗ್ರೆಸ್​ ವಿರುದ್ಧ ಫುಲ್​ ಫೈರಿಂಗ್​ ನಡೆಸಿದೆ.   ಫೇಸ್​ಬುಕ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಬಿಜೆಪಿ, ಡಿ.ಕೆ ಶಿವಕುಮಾರ್​ ರೌಡಿಗಳ ರಾಜ ಕೊತ್ವಾಲ್​ನ ಚಹಾ ಲೋಟ ಎತ್ತುತ್ತಿದ್ರು ಎಂದು ಟಾಂಗ್​ ನೀಡಿದೆ. ‘ಡಿಕೆಶಿಯನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್‌ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕತೆ …

Read More »

ವೀರಶೈವ ಲಿಂಗಾಯತ ಸಮುದಾಯಕ್ಕೇ 2ಎ ಮೀಸಲಾತಿ ಸಿಗಲಿದೆ :ನಿರಾಣಿ

ಕೊಪ್ಪಳ: ಸಮಸ್ತ ವೀರಶೈವ ಲಿಂಗಾಯತ ಸಮುದಾಯಕ್ಕೇ 2ಎ ಮೀಸಲಾತಿ ಸಿಗಲಿದೆ ಎಂಬುದಾಗಿ ಸಚಿವ ಮುರುಗೇಶ ನಿರಾಣಿ ಭರವಸೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು ಈ ವಿಷಯವಾಗಿ ಮಾತನಾಡಿರುವ ಅವರು, ಸಮಸ್ತ ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಉದ್ದೇಶ, ಅದು ಈಡೇರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.   ಸಮಸ್ತ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಸಿಗಬೇಕೇ ಹೊರತು ಕೇವಲ ಪಂಚಮಸಾಲಿಗೆ ಮಾತ್ರ ಬೇಡ ಎಂದಿದ್ದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಅದೇ …

Read More »

ಸರ್ಕಾರಿ ಕೆಲಸ ಅಂತ ಸುಮ್ಮನೆ ಬೇಕಾಬಿಟ್ಟಿ ಕೆಲಸ ಮಾಡುವವರಿಗೆ ಕೇಂದ್ರ ಬಿಗ್‌ ಶಾಕ್‌

ಸರ್ಕಾರಿ ಕೆಲಸ ( Government Job) ಅಂತ ಸುಮ್ಮನೆ ಬೇಕಾಬಿಟ್ಟಿ ಕೆಲಸ ಮಾಡುವವರಿಗೆ ಕೇಂದ್ರ ಬಿಗ್‌ ಶಾಕ್‌ ನೀಡಿದೆ. ನಿರ್ಲಕ್ಷ್ಯ ತೋರಿ ಸರಿಯಾಗಿ ಕೆಲಸ ಮಾಡದಿದ್ದರೆ ನಿಮ್ಮ ‌ ನಿವೃತ್ತಿಯ ನಂತರದ ಪಿಂಚಣಿ ಮತ್ತು ಗ್ರಾಚ್ಯುಟಿಗೆ ಕತ್ತರಿ ಹಾಕುವ ನಿಯಮವೊಂದರ ಬಗ್ಗೆ ಕೇಂದ್ರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ನೌಕರರಿಗೆ ಡಿಎ ಮತ್ತು ಬೋನಸ್ ಗಿಫ್ಟ್ ನೀಡಿದ ಬೆನ್ನಲ್ಲೇ ಸರ್ಕಾರವು ನೌಕರರಿಗೆ ಕಟ್ಟುನಿಟ್ಟಿನ ಎಚ್ಚರಿಕೆಯೊಂದನ್ನು ನೀಡಿದೆ. ನೌಕರರು ಈ ಎಚ್ಚರಿಕೆಯನ್ನು ನಿರ್ಲಕ್ಷ್ಯಿಸಿದರೆ …

Read More »

ವಿಜಯಪುರ: ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ವಿಜಯಪುರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ, ವಿಜಯಪುರ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ಇಲ್ಲಿನ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ್​ (22) ಶಿಕ್ಷೆಗೊಳಗಾದ ಆರೋಪಿ. 2021ರ ಏಪ್ರಿಲ್​ 2ರಂದು ಜಿಲ್ಲೆಯ ಗಾಂಧಿನಗರದ ಬಳಿ ದನ ಮೇಯಿಸುವಾಗ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದನು. ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ …

Read More »

ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ

ಬೆಂಗಳೂರು: ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡು ಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು …

Read More »

ಕರ್ನಾಟಕದಲ್ಲಿ ಮಹಾರಾಷ್ಟ್ರ ಸಚಿವರು ಹೋಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ: ರಾವತ್

ಬೆಳಗಾವಿ: ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಮಹಾರಾಷ್ಟ್ರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವತು ಮೊದಲು ಜಾಗ ನೀಡಲಿ ಎಂದು ರಾಜ್ಯಸಭಾ ಸದಸ್ಯ, ಶಿವಸೇನೆ ವಕ್ತಾರ ಸಂಜಯ ರಾವತ್ ತಿರುಗೇಟು ನೀಡಿದರು. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ ಬೆನ್ನಲ್ಲೇ ಶಿವಸೇನೆ ವಕ್ತಾರ ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಮುಂಬೈನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು: ಕಾಂಗ್ರೆಸ್ ಟ್ವೀಟ್

ಬೆಂಗಳೂರು : ರೌಡಿ ಶೀಟರ್ ಗಳಲ್ಲಿ ಹೆಸರಿಸಲಾಗಿದ್ದ ಹಲವರು ಬಿಜೆಪಿ ಸೇರ್ಪಡೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಹೋರಾಟಕ್ಕೆ ಹೊಸ ಅಸ್ತ್ರವನ್ನಾಗಿ ಮಾಡಿದ್ದು, ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿ ಪ್ರಶ್ನೆಗಳ ಮಳೆ ಸುರಿಸಿದೆ.   ”ಕೋಮು ರಾಜಕಾರಣ ಸಾಲದು ಎಂಬಂತೆ ರೌಡಿ ರಾಜಕೀಯ ಮಾಡಲು ಹೊರಟಿದೆ ಬಿಜೆಪಿ.ರಾಮಾರಾಜ್ಯದ ಹೆಸರು ಹೇಳುತ್ತಿದ್ದ ಬಿಜೆಪಿ ನಾಯಕರು ರೌಡಿರಾಜ್ಯ ಮಾಡಲು ಹೊರಟಿದ್ದಾರೆ.ಅಪ್ಪು ಎಂಬ ರೌಡಿ ಮೇಲಿದ್ದ ರೌಡಿ ಶೀಟ್ ತೆಗೆಸಿ …

Read More »

ನೈರುತ್ಯ ರೈಲ್ವೆ:₹4,447 ಕೋಟಿ ಆದಾಯ

ಹುಬ್ಬಳ್ಳಿ: ನೈರುತ್ಯ ರೈಲ್ವೆ ಏಪ್ರಿಲ್‌-ನವೆಂಬರ್‌ ಅವಧಿಯಲ್ಲಿ ₹ 4,447.62 ಕೋಟಿ ಆದಾಯ ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ₹ 3,400.83 ಕೋಟಿ ಆದಾಯ ಬಂದಿತ್ತು. ಆದಾಯದಲ್ಲಿ ಶೇ 30.78ರಷ್ಟು ಏರಿಕೆಯಾಗಿದೆ ಎಂದು ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಪ್ರಯಾಣಿಕರಿಂದ ಬರುವ ಆದಾಯದಲ್ಲಿ ಕಳೆದ ವರ್ಷಕ್ಕಿಂತ ಶೇ 95.57ರಷ್ಟು ಹೆಚ್ಚಳವಾಗಿದೆ. ₹ 1813.58 ಕೋಟಿ ಆದಾಯ ಬಂದಿದೆ. ಹಿಂದಿನ ವರ್ಷ ₹ 927.31 ಕೋಟಿ ಆದಾಯವಿತ್ತು. ಟಿಕೆಟ್‌ …

Read More »