Breaking News

Uncategorized

ಕೇಂದ್ರ ಸರ್ಕಾರದಿಂದ ಮಹತ್ವ ಘೋಷಣೆ ; ‘ಟೋಲ್ ತೆರಿಗೆ ನಿಯಮ’ ಚೇಂಜ್, ‘ಗ್ರೀನ್ ಎಕ್ಸ್ಪ್ರೆಸ್ವೇ’ ನಿರ್ಮಾಣ

ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಲು ಹೊರಟಿದೆ. ಹೆದ್ದಾರಿಗಳ ಟೋಲ್ ತೆರಿಗೆ ವಿಚಾರದಲ್ಲಿ ಮಹತ್ವದ ಬದಲಾವಣೆ ತರಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಕೋಟ್ಯಂತರ ಚಾಲಕರ ಮೇಲೆ ಪರಿಣಾಮ ಬೀರುವ ಟೋಲ್ ತೆರಿಗೆ ಬಗ್ಗೆ ನಿತಿನ್ ಗಡ್ಕರಿ ಮಹತ್ವದ ಘೋಷಣೆ ಮಾಡಿದ್ದಾರೆ. ಹೌದು, 2024ರ ವೇಳೆಗೆ ದೇಶದಲ್ಲಿ 26 ಹಸಿರು ಎಕ್ಸ್ಪ್ರೆಸ್ವೇಗಳನ್ನ ನಿರ್ಮಿಸಲಾಗುವುದು ಮತ್ತು ಟೋಲ್ ತೆರಿಗೆಗೆ ಸಂಬಂಧಿಸಿದಂತೆ ಹೊಸ …

Read More »

ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ‘108P.S.I. ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಇಂದು 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ( Police Inspector Transfer) ಮಾಡಿ ಆದೇಶಿಸಿದೆ.   ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಕರ್ನಾಟಕ ಪೊಲೀಸ್ ಇಲಾಖೆಯು ( Karnataka Police Department ), ರಾಜ್ಯ ಗುಪ್ತ ವಾರ್ತೆ, ಸಿಐಡಿ, ಕರ್ನಾಟಕ ಲೋಕಾಯುಕ್ತ ಸೇರಿದಂತೆ ವಿವಿಧ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು …

Read More »

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ ನೀಡಿದ್ದು, ಮನೆ ಖರೀದಿ ಹೊರೆ ಇಳಿಕೆ ಮಾಡಿದೆ. ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ವಸತಿ ಯೋಜನೆ ಅಡಿಯಲ್ಲಿ ಮನೆ ಖರೀದಿ ಮೊತ್ತವನ್ನು ಮತ್ತಷ್ಟು ಕಡಿಮೆ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ ಪ್ರತಿ ಮನೆಗೆ 7.9 ಲಕ್ಷ ರೂ. ನಿಗದಿಯಾಗಿದ್ದು ಇದನ್ನು 6.5 ಲಕ್ಷ ರೂಗೆ ಇಳಿಕೆ ಮಾಡಲಾಗಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ …

Read More »

ಬಳ್ಳಾರಿಯಲ್ಲಿ ಸಿದ್ದರಾಮಯ್ಯರಿಗೆ ಸವಾಲ್ ಹಾಕಿಲ್ಲ: ಅಚ್ಚರಿಯ ಹೇಳಿಕೆ ನೀಡಿದ ಶ್ರೀರಾಮುಲು

ಕೊಪ್ಪಳ: ಬಳ್ಳಾರಿಯಲ್ಲಿ ನಡೆದ ಎಸ್‌ ಸಿ, ಎಸ್‌ ಟಿ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರಿಗೆ ಕ್ಷೇತ್ರಕ್ಕೆ ಬನ್ನಿ ಎಂದು ಸವಾಲ್ ಹಾಕಿಲ್ಲ. ನಾನು ಕಾಂಗ್ರೆಸ್ ಪಕ್ಷಕ್ಕೆ ಸವಾಲ್ ಹಾಕಿದ್ದೇನೆ. ಅಲ್ಲದೇ, ಸಿದ್ದರಾಮಯ್ಯರನ್ನು ನೋಡಿಕೊಳ್ಳುವೆ ಎನ್ನುವ ಪದವನ್ನು ಬಳಸಿಲ್ಲ. ಒಂದು ವೇಳೆ ಆ ಪದ ಬಳಸಿದ್ದರೆ, ಆ ಪದ ವಾಪಾಸ್ ಪಡೆಯುವೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರು ಅಚ್ಚರಿಯ ಹೇಳಿಕೆ ನೀಡಿದರು. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಬಳ್ಳಾರಿಯ ಸಮಾವೇಶದಲ್ಲಿ …

Read More »

ದಿಲ್ಲಿಗೆ ಇಂದು ಸಿಎಂ ಬೊಮ್ಮಾಯಿ; ಈ ಬಾರಿಯೂ ಆಗುತ್ತಾ ಸಂಪುಟ ವಿಸ್ತರಣೆ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಚಟುವಟಿಕೆಗಳು ಗರಿಗೆದರಲಾರಂಭಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ವರಿಷ್ಢರ ಭೇಟಿಗೆ ಇನ್ನೂ ಸಮಯಾವಕಾಶ ನಿಗದಿಯಾಗದೆ ಇರುವುದು ಕುತೂಹಲ ಸೃಷ್ಟಿಸಿದೆ. …

Read More »

ರಮೇಶ್ ಜಾರಕಿಹೊಳಿ ನಿವಾಸಕ್ಕೆ ಎಸ್ ಸಿ, ಎಸ್ ಟಿ ಸಮಾಜದ ಮಠಾಧೀಶರು: ಗೌಪ್ಯ ಸಭೆ

ಬೆಳಗಾವಿ: ಎಸ್ ಸಿ, ಎಸ್ ಟಿ‌ ಸಮುದಾಯದ ವಿವಿಧ ಪೀಠಗಳ ಏಳು ಜನ ಮಠಾಧೀಶರು ಬೆಳಗಾವಿಯ ವಿದ್ಯಾನಗರದಲ್ಲಿರುವ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿ ಗೌಪ್ಯ ಸಭೆ ನಡೆಸಿದರು.   ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಚಿತ್ರದುರ್ಗ ಶಿವಶರಣ ಮಾದಾರಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮೈಸೂರು ಉರಿಲಿಂಗ ಪೆದ್ದಿಮಠದ …

Read More »

ಬಳ್ಳಾರಿಯಲ್ಲಿ ಸಿದ್ದರಾಮಯ್ಯರಿಗೆ ಸವಾಲ್ ಹಾಕಿಲ್ಲ: ಅಚ್ಚರಿಯ ಹೇಳಿಕೆ ನೀಡಿದ ಶ್ರೀರಾಮುಲು

ಕೊಪ್ಪಳ: ಬಳ್ಳಾರಿಯಲ್ಲಿ ನಡೆದ ಎಸ್‌ ಸಿ, ಎಸ್‌ ಟಿ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರಿಗೆ ಕ್ಷೇತ್ರಕ್ಕೆ ಬನ್ನಿ ಎಂದು ಸವಾಲ್ ಹಾಕಿಲ್ಲ. ನಾನು ಕಾಂಗ್ರೆಸ್ ಪಕ್ಷಕ್ಕೆ ಸವಾಲ್ ಹಾಕಿದ್ದೇನೆ. ಅಲ್ಲದೇ, ಸಿದ್ದರಾಮಯ್ಯರನ್ನು ನೋಡಿಕೊಳ್ಳುವೆ ಎನ್ನುವ ಪದವನ್ನು ಬಳಸಿಲ್ಲ. ಒಂದು ವೇಳೆ ಆ ಪದ ಬಳಸಿದ್ದರೆ, ಆ ಪದ ವಾಪಾಸ್ ಪಡೆಯುವೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರು ಅಚ್ಚರಿಯ ಹೇಳಿಕೆ ನೀಡಿದರು. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಬಳ್ಳಾರಿಯ ಸಮಾವೇಶದಲ್ಲಿ …

Read More »

ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಬೈಕ್ ಸವಾರರು ಸಾವು

ಬೆಂಗಳೂರು ಗ್ರಾಮಾಂತರ: ಬಿಬಿಎಂಪಿಯ ಕಸದ ಲಾರಿ ( BBMP’s garbage truck ) ಹರಿದು ಈಗಾಗಲೇ ಕೆಲವರನ್ನು ಬಲಿ ಪಡೆಯಲಾಗಿದೆ. ಇಂದು ಈ ಸರಣಿ ಮುಂದುವರೆದಿದೆ. ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿಯಲ್ಲಿ ಬಿಬಿಎಂಪಿಯ ಕಸದ ಲಾರಿಯು ಬೈಕ್ ಗೆ ಡಿಕ್ಕಿಯಾಗಿದೆ. ಕಸದ ಲಾರಿ ಡಿಕ್ಕಿಯಾಗಿದ್ದರಿಂದ ಬೈಕ್ ಸವಾರರು ಕೆಳಗೆ ಬಿದ್ದಿದ್ದಾರೆ. ಅವರ …

Read More »

ಯುವ ರೈತನ ಜತೆ ಸಪ್ತಪದಿ ತುಳಿದ ಅದಿತಿ ಪ್ರಭುದೇವ: ನವಜೋಡಿಗೆ ಶುಭಕೋರಿದ ಗಣ್ಯರು

ಬೆಂಗಳೂರು: ಅರಮನೆ ಮೈದಾನದಲ್ಲಿ ಸ್ಯಾಂಡಲ್​ವುಡ್​ ನಟಿ ಅದಿತಿ ಪ್ರಭುದೇವ ಅವರ ಮದುವೆ ಸೋಮವಾರ ಅದ್ದೂರಿಯಾಗಿ ನೆರವೇರಿತು. ಯುವ ರೈತ, ಉದ್ಯಮಿ ಯಶಸ್ವಿ ಪಾಟ್ಲ ಅವರ ಜೊತೆ ಅದಿತಿ ಸಪ್ತಪದಿ ತುಳಿದರು. ಮದುವೆ ಸಂಭ್ರಮದಲ್ಲಿ ಪಾಲ್ಗೊಂಡ ಕುಟುಂಬಸ್ಥರು, ಸಂಬಂಧಿಕರು, ಚಿತ್ರರಂಗ, ರಾಜಕೀಯ ಗಣ್ಯರು ನವಜೋಡಿಗೆ ಶುಭಹಾರೈಸಿದರು.   ಅದಿತಿ ಮತ್ತು ಯಶಸ್ವಿ ಅವರ ನಿಶ್ಚಿತಾರ್ಥ ಕಳೆದ ವರ್ಷವೇ ನೆರವೇರಿತ್ತು. ನಿನ್ನೆ(ಭಾನುವಾರ) ಮೆಹಂದಿ ಶಾಸ್ತ್ರ, ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ನಡೆದಿತ್ತು. ಇಂದು ಬೆಳಗ್ಗೆ …

Read More »

ಮಹಾ ಸರ್ಕಾರಕ್ಕೆ ಮತ್ತೊಂದು ಶಾಕ್; ಜತ್ ತಾಲೂಕಿನ ಬೆನ್ನಲ್ಲೇ ಮತ್ತೊಂದು ತಾಲೂಕಿನ ಜನರಿಂದಲೂ ಕರ್ನಾಟಕಕ್ಕೆ ಹೋಗುವುದಾಗಿ ಘೋಷಣೆ

ಸೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದ ಜತ್ ತಾಲೂಕಿನ ಜನರು ತಾವು ಕರ್ನಾಟಕ್ಕೆ ಹೋಗುತ್ತೇವೆ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಹಾರಾಷ್ಟ್ರ ಸರ್ಕಾರಕ್ಕೆ ಅಕ್ಕಲಕೋಟ ತಾಲೂಕಿನ ಜನರೂ ಶಾಕ್ ಕೊಟ್ಟಿದ್ದು, ತಮ್ಮನ್ನು ಕರ್ನಾಟಕ್ಕೆ ಸೇರಿಸಿ ಎಂದು ಪಟ್ಟು ಹಿಡಿದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಜನರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ಮಹಾಜನ್ ಆಯೋಗ ವರದಿಯಂತೆ ನಾವೂ ಕರ್ನಾಟಕ್ಕೆ ಹೋಗುತ್ತೇವೆ. 5 …

Read More »