ಬೆಂಗಳೂರು: ‘ತೆರಿಗೆ ಸಂಗ್ರಹದಲ್ಲಿ ಕರ್ನಾಟಕವನ್ನು ತನ್ನ ಎಟಿಎಂ ಯಂತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿಯ ಡಬ್ಬಲ್ ಎಂಜಿನ್ ಸರ್ಕಾರ, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಮಹಾಮೋಸ ಮಾಡಿರುವುದು ಬಯಲಾಗಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯ ಮುಖಪುಟದಲ್ಲಿ ‘ವಿಶೇಷ ಅನುದಾನ: ರಾಜ್ಯಕ್ಕೆ ಸೊನ್ನೆ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ವಿಶೇಷ ವರದಿಯ ತುಣುಕಿನೊಂದಿಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಚುನಾವಣೆ ವರ್ಷದಲ್ಲಿ ತಿಂಗಳಿಗೆ ನಾಲ್ಕು ಬಾರಿ ರಾಜ್ಯಕ್ಕೆ ಬರುವ …
Read More »ಫೆ. 24ರಿಂದ ಬೆಳಗಾವಿ ಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಪ್ರವಾಸ:
ಗೋಕಾಕ: ಫೆ. 24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ. 28 ರಂದು ಸಂಜೆ ಗೋಕಾಕನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ …
Read More »ಸರ್ವೋದಯ ಕರ್ನಾಟಕ ಪಕ್ಷದಿಂದ ಚುನಾವಣೆ ಸ್ಪರ್ಧೆ: ಚಾಮರಸ
ಧಾರವಾಡ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಸಾಕಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷವು 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ’ ಎಂದು ಪಕ್ಷದ ಅಧ್ಯಕ್ಷ ಚಾಮರಸ ಮಾಲಿಪಾಟೀಲ ತಿಳಿಸಿದರು. ‘ರಾಜಕೀಯದಿಂದ ಭ್ರಷ್ಟಾಚಾರವನ್ನು ದೂರ ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ಈ ಬಾರಿ ಯುವ ಸಮುದಾಯಕ್ಕೆ ಹೆಚ್ಚಿನ ಸ್ಥಾನಗಳನ್ನು ನೀಡಲಾಗುತ್ತಿದೆ. ಜತೆಗೆ ರಾಜಕೀಯ ಎಂಬುದು ಹಣ ಗಳಿಕೆಯ ಉದ್ಯೋಗವಲ್ಲ, ಅದು ಸೇವಾ ಕ್ಷೇತ್ರ …
Read More »ಕನ್ನಡಿಗರ ವಿರುದ್ಧ ಪ್ರಚೋದನಕಾರಿ ಭಾಷಣ: ಸಂಜಯ್ ರಾವುತ್ಗೆ ಷರತ್ತುಬದ್ಧ ಜಾಮೀನು
ಬೆಳಗಾವಿ: ಮಹಾರಾಷ್ಟ್ರದ ರಾಜ್ಯಸಭೆ ಸದಸ್ಯ ಹಾಗೂ ಶಿವಸೇನೆ ರಾಜ್ಯ ವಕ್ತಾರ ಸಂಜಯ್ ರಾವುತ್ ಸೇರಿದಂತೆ ಇಬ್ಬರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ. 2018ರ ಮಾರ್ಚ್ 30ರಂದು ಇಲ್ಲಿನ ಭಾಗ್ಯ ನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ವೆಬ್ಸೈಟ್ವೊಂದರ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಸಂಜಯ ರಾವುತ್ ಕನ್ನಡಿಗರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದರು. ರಾವುತ್, ಬೆಳಗಾವಿಯ ಪತ್ರಕರ್ತರಾದ ಕಿರಣ್ ಠಾಕೂರ, …
Read More »ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ …
Read More »ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ಉತ್ತರ ನೀಡವ ಅವಶ್ಯಕತೆ ಇಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವುದು ಖಚಿತ. ಹೀಗಾಗಿ ಕಾಂಗ್ರೆಸ್ ಪಕ್ಷ ಕಳೆದ ಒಂದು ವರ್ಷದಿಂದಲೇ ಚುನಾವಣೆ ತಯಾರಿ ನಡೆಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಕಳೆದ ಒಂದು ವರ್ಷದಲ್ಲಿ ಭಾರತ ಜೋಡೋ ಯಾತ್ರೆ, ಪ್ರಜಾಧ್ವನಿ ಯಾತ್ರೆ ಸೇರಿದಂತೆ 3ರಿಂದ 5 ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು, ಈಗ ಮತ್ತೆ ವಿಧಾನಸಭಾ …
Read More »ಅಲ ಮಹದಿ ಟ್ರೋಫಿ ವಿಜೇತರಾದ ಗೋಕಾಕ ಫುಟ್ಬಾಲ್ ಕ್ಲಬ್
ಗೋಕಾಕ: ಬೆಳಗಾವಿಯ ಅನಗೊಳ ಪ್ರದೇಶದಲ್ಲಿ ಅಲ ಮಹದಿ ಟ್ರೋಫಿ ಎಂಬ ಫುಟ್ ಬಾಲ್ ಪಂದ್ಯ ದವರು ಆಯೋಜನೆ ಮಾಡಿದ್ದ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾ ಗಿದ್ದಾರೆ U22 ಫೂಟ ಬಾಲ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾಗಿ ಮೊದಲನೆಯ ಬಾರಿಗೆ ಈ ಒಂದು ಟ್ರೋಫಿ ತನ್ನ ಮಡಿಲಿಗೆ ಗೋಕಾಕ ತಂಡ ಸೇರ್ಪಡೆ ಮಾಡಿಕೊಂಡಿದೆ . ಇದರ ನಾಯಕತ್ವ ವಹಿಸಿದಿ ಅರ್ಯನ ಸಾಯ ನ್ನವರ ಅವರು ತಮ್ಮ ತಂಡದ ಬಗ್ಗೆ …
Read More »ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ: ಡಿಕೆಶಿ
ಮಾಲೂರು (ಕೋಲಾರ): ‘ಚಿನ್ನ, ಚಪ್ಪಲಿ ಕದಿಯೋದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ, ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಕಚೇರಿ ಆವರಣದಲ್ಲಿ ಶನಿವಾರ ಪ್ರಜಾಧ್ವನಿ ಯಾತ್ರೆ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಅಡುಗೆ ಅನಿಲದ ಬೆಲೆ ಹತ್ತು ಪೈಸೆ ಹೆಚ್ಚಾದಾಗ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ತಲೆ ಮೇಲೆ ಸಿಲಿಂಡರ್, ಸ್ಟೌ ಇಟ್ಟುಕೊಂಡು ಓಡಾಡಿದ್ರು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿ, ‘ಮತ ಹಾಕುವಾಗ …
Read More »ಕೆ. ಸೋಮಶೇಖರ್ ಅವರು ಸಿದ್ಧಪಡಿಸಿರುವ ನಾಡದೇವಿ ಚಿತ್ರ ಅಧಿಕೃತ
ಬೆಂಗಳೂರು: ಚಿತ್ರ ಕಲಾವಿದ ಕೆ. ಸೋಮಶೇಖರ್ ಅವರು ಸಿದ್ಧಪಡಿಸಿರುವ ‘ನಾಡದೇವಿ’ಯ ಚಿತ್ರವನ್ನು ಅಧಿಕೃತವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ನಾಡದೇವಿ ಚಿತ್ರವನ್ನು ಆಯ್ಕೆ ಮಾಡುವ ಸಂಬಂಧ ಈ ಹಿಂದೆ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿದ್ದ ಡಿ. ಮಹೇಂದ್ರ ಅಧ್ಯಕ್ಷತೆಯಯಲ್ಲಿ ಸಮಿತಿ ರಚಿಸಲಾಗಿತ್ತು. ರಾಜ್ಯದ ಸಾಂಪ್ರದಾಯಿಕ ಕಲೆ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಿಂಬಿಸುವ, ಸೋಮಶೇಖರ್ ಅವರು ರಚಿಸಿದ ‘ನಾಡದೇವಿ’ಯ ಚಿತ್ರವನ್ನು ಅಧಿಕೃತಗೊಳಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. …
Read More »ಬೆಳಗಾವಿ: ಎಸ್ಪಿ ಅಧಿಕಾರ ಸ್ವೀಕಾರ
ಬೆಳಗಾವಿ: ಜಿಲ್ಲೆಯ ನೂತನ ಹೆಚ್ಚುವರಿ ಎಸ್ಪಿ ಆಗಿ ಎಂ.ವೇಣುಗೋಪಾಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. 1994ರ ಬ್ಯಾಚ್ನ ಅಧಿಕಾರಿ ಆಗಿರುವ ವೇಣುಗೋಪಾಲ ಅವರು, ಇದಕ್ಕೂ ಮುನ್ನ ಮಂಡ್ಯ ಜಿಲ್ಲಾ ಹೆಚ್ಚುವರಿ ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಲೋಕಾಯುಕ್ತ, ಸಿಸಿಆರ್ಬಿ ಗುಪ್ತಚರ ವಿಭಾಗಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ.
Read More »
Laxmi News 24×7