ಧಾರವಾಡ: ಇಂದು ಸ್ಥಿತಿವಂತರೂ ಮತ ಮಾರಿಕೊಳ್ಳುವ ಕೆಟ್ಟ ಪರಿಸ್ಥಿತಿಗೆ ಬಂದಿದ್ದೇವೆ. ರಾಜಕಾರಣ ಹಾಗೂ ರಾಜಕಾರಣಿಗಳು ಇಂದಿನ ಜನರನ್ನು ಭ್ರಷ್ಟಗೊಳಿಸಿದೆ. ಜನರೂ ಭ್ರಷ್ಟರಾಗಿದ್ದಾರೆ. ಚುನಾವಣೆಗೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಲಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಸಂಜೆ ಜರುಗಿದ ಕಾರ್ಯಕ್ರಮದಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 127 ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ ವತಿಯಿಂದ ಕೊಡ …
Read More »ಧಾರ್ಮಿಕ ಕೃತಿಗಳನ್ನು ಪ್ರತಿಯೊಬ್ಬರೂ ಓದಿ
ಹಂದಿಗುಂದ: ‘ಧಾರ್ಮಿಕ ಹಾಗೂ ಆಧ್ಯಾತ್ಮಿಕ ಪುಸ್ತಕಗಳು ಒಳ್ಳೆಯ ಸಮಾಜ ನಿರ್ಮಾಣಕ್ಕೆ ಸಹಕಾರಿ. ಪ್ರತಿಯೊಬ್ಬರೂ ಈ ಗ್ರಂಥಗಳನ್ನು ಓದುವ ರೂಢಿ ಬೆಳೆಸಿಕೊಳ್ಳಿ’ ಎಂದು ಸಾಹಿತಿ ವಿ.ಎಸ್.ಮಾಳಿ ಹೇಳಿದರು. ಹಂದಿಗುಂದ ಗ್ರಾಮದಲ್ಲಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಸಿದ್ದೇಶ್ವರ ಶಿವಯೋಗಿಗಳವರ ನೂತನ ಮಠದ ಲೋಕಾರ್ಪಣಾ ಕಾರ್ಯಕ್ರಮದ ಎರಡನೆಯ ದಿನವಾದ ಸೋಮವಾರ, ಜಿಲ್ಲಾ ಮಟ್ಟದ ಶರಣ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಅತಿಥಿ ಸ್ಥಾನವಹಿಸಿ ಮಾತನಾಡಿದರು. ‘ಬಾಗೇನಾಡಿನ ಹಾಲುಮತದ ಪ್ರಮುಖ ಐದು ದೈವಗಳಾದ ಆಲಖನೂರಿನ …
Read More »ಸಿಡಿ ಲೇಡಿ ಹಾಗೂ ಅವರಿಗೆ ಸಹಕರಿಸಿದ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ರಮೇಶ ಜಾರಕಿಹೊಳಿ ಒತ್ತಾಯ
ಬೆಳಗಾವಿ: ಸಿಡಿ ವಿಚಾರದಲ್ಲಿ ಷಡ್ಯಂತ್ರ ರೂಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆಶ್ರಯದಲ್ಲಿಯೇ ಆ ಯುವತಿ ಬೆಂಗಳೂರಿನಲ್ಲಿ ನೆಲೆಸಿದ್ದು, ಡಿಕೆಶಿ, ಯುವತಿ ಸೇರಿದಂತೆ ಸಿಡಿ ಗ್ಯಾಂಗ್ ಬಂಧಿಸುವಂತೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನೂರಾರು ಜನರ ಸಿಡಿ ಇಟ್ಟುಕೊಂಡು ಷಡ್ಯಂತ್ರ ರೂಪಿಸಿರುವ ಮಹಾನಾಯಕ ಡಿ.ಕೆ.ಶಿವಕುಮಾರ ಅವರನ್ನು ಕೂಡಲೇ ಬಂಧಿಸಬೇಕು. ಪ್ರಕರಣದ ಸತ್ಯಾಸತ್ಯತೆ ಹೊರ ಬರಬೇಕು ಎಂದರು. ಸುಮಾರು ಒಂದು ವರ್ಷದಿಂದ …
Read More »ಮೂಡಲಗಿ 72ಕ್ಕೂ ಅತೀ ಹೆಚ್ಚು ಸಹಕಾರಿ ಸಂಘಗಳನ್ನು ಹೊಂದಿರುವ ಪಟ್ಟಣವನ್ನು ಸಹಕಾರ ನಗರ ಎಂದು ಗುರುತಿಸಿ
ಮೂಡಲಗಿ: ‘ಬೆಳಗಾವಿ ಜಿಲ್ಲೆಯಲ್ಲಿಯೇ 72ಕ್ಕೂ ಅತೀ ಹೆಚ್ಚು ಸಹಕಾರಿ ಸಂಘಗಳನ್ನು ಹೊಂದಿರುವ ಪಟ್ಟಣವನ್ನು ಸಹಕಾರ ನಗರ ಎಂದು ಗುರುತಿಸಿ ವಿಶೇಷ ಸ್ಥಾನಮಾನ ನೀಡುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಒತ್ತಾಯಿಸುತ್ತೇನೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವ ರಂಗ ಮಂಟಪದಲ್ಲಿ ಜರುಗಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವ ಸಮಾರಂಭವನ್ನು ಕಬ್ಬಿನ ಪೈರಿಗೆ ನೀರುಣಿಸಿ ಉದ್ಘಾಟಿಸಿ ಮಾತನಾಡಿದ ಅವರು, ಬಿಡಿಸಿಸಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬೆನಚಿನಮರಡಿ (ಉ) ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …
Read More »ಗುದ್ದಾಟ ಬಗೆಹರಿಸಲು ಮೋದಿಯೇ ಬರಬೇಕಂತೆ!
ಸಚಿವ ನಿರಾಣಿ-ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವೈಮನಸ್ಸು-ಸಮರ ಜೋರಾಗಿ ನಡೆದಿದೆ. ಅದೇ ತೆರನಾಗಿ ಕಲಬುರಗಿ ಜಿಲ್ಲೆಯ ಒಬ್ಬರು ಬಿಜೆಪಿ ಶಾಸಕರ ನಡುವೆಯೂ ಆಂತರಿಕ ತಿಕ್ಕಾಟವೂ ಜೋರಾಗಿದೆ. ಶಾಸಕರ ತಾರಾಜೋಡಿ-ಸಹೋದರರಂತಿದ್ದ ಕೆಕೆಆರ್ಟಿಸಿ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ಪಾಟೀಲ್ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷರಾಗಿರುವ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಪರಸ್ಪರ ಮುನಿಸಿಕೊಂಡಿದ್ದಾರೆ. ಕೆಲವು ತಿಂಗಳುಗಳಿಂದ ಮಾತುಕತೆ ನಡೆಯದೇ ಶೀತಲ ಸಮರ ನಡೆಯುತ್ತಿದೆ. ಕೋರ್ ಕಮಿಟಿ ಸಭೆಯಲ್ಲಂತೂ …
Read More »ಆಸ್ಪತ್ರೆಯಲ್ಲಿ ಬೆಂಕಿ: ದಟ್ಟ ಹೊಗೆಗೆ ಉಸಿರುಗಟ್ಟಿ ವೈದ್ಯ ದಂಪತಿ ಸೇರಿ ಐವರ ಸಾವು
ಧನ್ಬಾದ್(ಜಾರ್ಖಂಡ್): ಇಲ್ಲಿನ ಎಕ್ಸ್ಚೇಂಜ್ ರಸ್ತೆಯಲ್ಲಿರುವ ಹಾಜ್ರಾ ಆಸ್ಪತ್ರೆಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ವೈದ್ಯ ದಂಪತಿ ಸೇರಿದಂತೆ ಐವರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಇನ್ನೊಬ್ಬರು ತೀವ್ರ ಅಸ್ವಸ್ಥರಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಹಾಜ್ರಾ ಆಸ್ಪತ್ರೆಗೆ ಹೊಂದಿಕೊಂಡಂತೆ ವೈದ್ಯ ದಂಪತಿ ವಾಸಿಸುತ್ತಿದ್ದರು. ಆಸ್ಪತ್ರೆ ಮತ್ತು ವೈದ್ಯರ ಮನೆ ಮಧ್ಯೆ ಚಿಕ್ಕದಾದ ದಾರಿ ಇದೆ. ಆಸ್ಪತ್ರೆಯಲ್ಲಿ ಬೆಂಕಿ …
Read More »ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕುಲಗೋಡ (ತಾ.ಮೂಡಲಗಿ)- ಲೋಕ ಕಲ್ಯಾಣ ಹಾಗೂ ಜನರ ಏಳ್ಗೆಗಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಳಗಿನ ಜಾವ ಇಲ್ಲಿನ ಇತಿಹಾಸ ಪ್ರಸಿದ್ಧ ಬಲಭೀಮ ದೇವಸ್ಥಾನದಲ್ಲಿ ಹೋಮ- ಹವನ ನಡೆಸಿದರು. ಅರಭಾವಿ ಕ್ಷೇತ್ರದ ಜನರಿಗೆ ಸದಾಕಾಲವೂ ಒಳ್ಳೆಯದಾಗಬೇಕು. ಕಷ್ಟ ಕಾರ್ಪಣ್ಯಗಳು ದೂರ ಸರಿಯಬೇಕು. ಕಾಲ-ಕಾಲಕ್ಕೆ ಮಳೆ ಬಂದು ಉತ್ತಮ ಬೆಳೆ ಬಂದರೆ ರೈತನ ಮೊಗದಲ್ಲಿ ಸಂತಸ ಮೂಡುತ್ತದೆ. ರೈತ ಚೆನ್ನಾಗಿದ್ದರೆ ಇಡೀ ದೇಶವೇ ಸುಖದಿಂದ ಇರುತ್ತದೆ. …
Read More »ಬೆಳಗಾವಿ ಕರ್ನಾಟಕದಲ್ಲಿ ಉಳಿಯಲು ಕೆಎಲ್ಇ ಕಾರಣ: ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅಭಿಪ್ರಾಯ0
ಹುಬ್ಬಳ್ಳಿ: ಗಡಿ ಜಿಲ್ಲೆ ಬೆಳಗಾವಿ ಕರ್ನಾಟಕದಲ್ಲಿ ಉಳಿಯಲು ಕೆಎಲ್ಇ ಸಂಸ್ಥೆ ಕಾರಣ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅಭಿಪ್ರಾಯಪಟ್ಟರು. ಇಲ್ಲಿಯ ಎಂ.ಆರ್. ಸಾಖರೆ ಪ್ರೌಢಶಾಲೆ ಮೈದಾನದಲ್ಲಿ ಶುಕ್ರವಾರ ಕೆಎಲ್ಇ ಸಂಸ್ಥೆ ಬೆಳಗಾವಿ ಮತ್ತು ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಆಯೋಜಿಸಿದ್ದ ಅವರ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಸುವರ್ಣ ವಿಧಾನಸೌಧ ನಿರ್ವಣಕ್ಕೂ ಪೂರ್ವ ಬೆಳಗಾವಿಯ ಕೆಎಲ್ಇ ಕಾಲೇಜಿನಲ್ಲಿ 2 ಬಾರಿ ವಿಧಾನ ಮಂಡಲ ಅಧಿವೇಶನ …
Read More »ತಡರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮನ.. ಸಿಎಂ, ಬಿಜೆಪಿ ನಾಯಕರಿಂದ ಸ್ವಾಗತ
ಹುಬ್ಬಳ್ಳಿ/ಧಾರವಾಡ/ಬೆಳಗಾವಿ: ವಿಶೇಷ ವಿಮಾನದ ಮೂಲಕ ದೆಹಲಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದರು. ತಡರಾತ್ರಿ ನಗರಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು. ಇಲ್ಲಿನ ಡೆನಿಸನ್ ಹೋಟೆಲ್ನಲ್ಲಿ ಅಮಿತ್ ಶಾ ಅವರು ವಾಸ್ತವ್ಯ ಹೂಡಿದ್ದು ಹುಬ್ಬಳ್ಳಿ, ಧಾರವಾಡ, ಕುಂದಗೋಳ ಮತ್ತು ಬೆಳಗಾವಿಯಲ್ಲಿ …
Read More »
Laxmi News 24×7