Breaking News

Uncategorized

ಗಮನ ಸೆಳೆಯುತಿದೆ ನರೇಗಾ ಮಾದರಿ ಗ್ರಾಮ

ಕಾರ್ಕಳ: ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಡಿ ವಿವಿಧ ಇಲಾಖೆಗಳು ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಮಾದರಿ ಹಾಗೂ ಅದರ ಮಾಹಿತಿಯನ್ನು ಒಂದೇ ಸೂರಿನಡಿ ರೈತರಿಗೆ ಒದಗಿಸುವ ಕೆಲಸ ಪರಶುರಾಮ ಥೀಂ ಪಾರ್ಕ್‌ ಲೋಕಾರ್ಪಣೆ ವೇಳೆಗೆ ಜಿಲ್ಲಾ ಪಂಚಾಯತ್‌ ಮಾಡಿದೆ. ಬೈಲೂರಿನಲ್ಲಿರುವ ಪರಶುರಾಮ ಥೀಂ ಪಾರ್ಕ್‌ ಪರಿಸರದಲ್ಲಿ ಮಾದರಿ ಗ್ರಾಮ ನಿರ್ಮಿಸಲಾಗಿದ್ದು ರಾಜೀವ್‌ ಗಾಂಧಿ ಸೇವಾ ಕೇಂದ್ರ, ಪಂ. ಕಟ್ಟೆ, ನರೇಗಾ ಯೋಜನೆಯಲ್ಲಿ ಅಭಿವೃದ್ಧಿ ಕಾರ್ಯಗಳ ಮಾದರಿ, ಕಾಲುಸಂಕ, ಅಮೃತ ಸರೋವರ, ಕುರಿ, …

Read More »

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ:* ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ವ್ಯಾಪ್ತಿಯಲ್ಲಿ ಬರುವ ರಸ್ತೆ ನಿರ್ಮಾಣ ಮತ್ತು ಒಳಚರಂಡಿ ಕಾಮಗಾರಿಗಳು ಆದಷ್ಟು ಬೇಗನೇ ಪೂರ್ಣ ಮಾಡುವಂತೆ ಸೂಚಿಸಿದರು. ಕಲ್ಲೋಳಿ ಪಟ್ಟಣದ ನಾಗರೀಕರಿಗೆ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ ಶೀಘ್ರ ನನಸು:ಕಾರಜೋಳ

ಬೆಳಗಾವಿ: ‘ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳ ವಾದಗಳು ಮುಗಿದಿವೆ. ಆಂಧ್ರದ ವಾದ ಮಾತ್ರ ಬಾಕಿ ಇದೆ. ಕೆಲವೇ ದಿನಗಳಲ್ಲಿ ಇದೂ ಬಗೆಹರಿಯಲಿದೆ’ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು. ‘ಎರಡನೇ ನ್ಯಾಯಾಧೀಕರಣವು 2013ರಲ್ಲಿ ನಮಗೆ 130 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಅನುಮತಿ ನೀಡಿತ್ತು. ಆದರೆ, ಬಳಸಿಕೊಳ್ಳಲು ಆಗಿಲ್ಲ. ಸದ್ಯ ನಾಲ್ಕೂ ರಾಜ್ಯಗಳಿಂದ ಸುಪ್ರೀಂಕೋರ್ಟ್‌ನಲ್ಲಿ ದಾವೆಗಳಿವೆ. ಮೇಲಾಗಿ, …

Read More »

ಸೋಮಾಲಿಯಾದಲ್ಲಿ ಐಸಿಸ್ ನಾಯಕ ಸೇರಿ 10 ಮಂದಿ ಭಯೋತ್ಪಾದಕರ ಹತ್ಯೆ

ಸೋಮಾಲಿಯಾದಲ್ಲಿ ಐಸಿಸ್ ನಾಯಕ ಬಿಲಾಲ್ ಸೇರಿ ಒಟ್ಟು 10 ಮಂದಿ ಭಯೋತ್ಪಾದಕರನ್ನು ಅಮೆರಿಕ ಮಿಲಿಟರಿ ಹೊಡೆದುರುಳಿಸಿದೆ. ಈ ಕುರಿತು ಅಮೆರಿಕ ಸರ್ಕಾರ ಮಾಹಿತಿ ನೀಡಿದೆ. ಸೋಮಾಲಿಯಾದಲ್ಲಿ ಐಸಿಸ್ ನಾಯಕ ಬಿಲಾಲ್ ಸೇರಿ ಒಟ್ಟು 10 ಮಂದಿ ಭಯೋತ್ಪಾದಕರನ್ನು ಅಮೆರಿಕ ಮಿಲಿಟರಿ ಹೊಡೆದುರುಳಿಸಿದೆ. ಈ ಕುರಿತು ಅಮೆರಿಕ ಸರ್ಕಾರ ಮಾಹಿತಿ ನೀಡಿದೆ. ಬಿಲಾಲ್ ಈ ಸಂಘಟನೆಯ ಪ್ರಮುಖ ಹಣಕಾಸು ಸಹಾಯಕನಾಗಿದ್ದ. ಅಧಿಕಾರಿಗಳ ಪ್ರಕಾರ ಬಿಲಾಲ್-ಅಲ್ ಸುದಾನಿ ಆಫ್ರಿಕಾದ್ಯಂತ ಐಸಿಸ್​ ಅನ್ನು ವಿಸ್ತರಿಸಲು ಹಾಗೂ ಇತರೆ ಚಟುವಟಿಕೆಗಳನ್ನು …

Read More »

ವಿಜಯನಗರ ವಸಂತ ವೈಭವ ಮೆರವಣಿಗೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

    ವಿಜಯನಗರ : ಹಂಪಿ ಉತ್ಸವದ ಮೆರಗನ್ನ ವಸಂತ ವೈಭವ ಮೆರವಣಿಗೆ ಇನ್ನಷ್ಟು ಹೆಚ್ಚಿಸಿದೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.   ಇಂದು ಹಂಪಿ ಉತ್ಸವದ ಅಂಗವಾಗಿ ಹೊಸಪೇಟೆಯ ವಡಕರಾಯನ ದೇವಸ್ಥಾನದಿಂದ ಪ್ರಾರಂಭವಾದ ವಸಂತ ವೈಭವ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ದೇಶ ಮತ್ತು ರಾಜ್ಯದ ಜನತೆಗೆ ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ನಿಟ್ಟಿನಲ್ಲಿ ಹಂಪಿ ಉತ್ಸವ …

Read More »

ಪೊಲೀಸ್ ಫೋನ್ ಇನ್ ಕಾರ್ಯಕ್ರಮ; 6ನೇ ಕಾರ್ಯಕ್ರಮದಲ್ಲೂ ಸಮಸ್ಯೆಗಳ ಮಹಾಪೂರ

ಬೆಳಗಾವಿ : ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಆರಂಭಿಸಿರುವ ಫೋನ್ ಇನ್ ಕಾರ್ಯಕ್ರಮದ 6ನೇ ಕಾರ್ಯಕ್ರಮದಲ್ಲೂ ಅಕ್ರಮ ಮದ್ಯದ ಘಾಟು ಜೋರಾಗಿತ್ತು. ಬಂದಿದ್ದ 51 ಕರೆಗಳ ಪೈಕಿ ಅಗ್ರಸ್ಥಾನ ಅಕ್ರಮ ಮದ್ಯದ ಸಮಸ್ಯೆಗೆ. ಪೊಲೀಸರು ಸಾರ್ವಜನಿಕರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಆರಂಭಿಸಿರುವ ಪೋನ್ ಇನ್ ಕಾರ್ಯಕ್ರಮದ ಆರನೇ ಕಾರ್ಯಕ್ರಮ ಗುರುವಾರ ನಡೆಯಿತು. ಬೆಳಗಾವಿ ಜಿಲ್ಲೆಯ ಜನರು ಪೋನ್ ಮಾಡಿ ತಮ್ಮ ಅಳಲನ್ನು ತೋಡಿಕೊಂಡರು. ಒಟ್ಟೂ 51 ಕರೆಗಳನ್ನು ಸ್ವೀಕರಿಸಲಾಗಿದ್ದು, …

Read More »

ಸವದತ್ತಿ ಬಳಿ ವ್ಯಕ್ತಿಯ ಮರ್ಡರ್…..

ಸವದತ್ತಿ: ಇಲ್ಲಿಯ ಹೂಲಿಯಲ್ಲಿ ವ್ಯಕ್ತಿಯೋರ್ವನನ್ನು ಮರ್ಡರ್ ಮಾಡಲಾಗಿದೆ. ಗುರುವಾರ ಮಧ್ಯಾಹ್ನ 3.30ರ ವೇಳೆಗೆ ಘಟನೆ ನಡೆದಿದೆ. ಮಲ್ಲಪ್ಪ ಗಂಗಪ್ಪ ನಂದೆಣ್ಣವರ್ ಎನ್ನುವ 62 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. 30 ವರ್ಷದ ಉಮೇಶ ಫಕೀರಪ್ಪ ಹಾವುಕಡದ್ ಆರೋಪಿ. ಉಮೇಶ್ ಮಲ್ಲಪ್ಪನ ಸಹೋದರ ಸಂಬಂಧಿಯಾಗಿದ್ದಾನೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ.

Read More »

ಗೋಕಾಕ: ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಚರಸಿಲಾದ ಸನತ ಜಾರಕಿಹೊಳಿ

ಗೋಕಾಕ: ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಚರಸಿಲಾದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಪಾಲಿಟೇಕ್ನಿಕನ ಪ್ರಾಚಾರ್ಯ ಎಚ್ ಎಸ್ ಅಡಿಬಟ್ಟಿ ನೆರವೇರಿಸಿದರು. ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹಾಗೂ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು ಇದ್ದರು.

Read More »

ಗೋಕಾಕ: ನಗರದ ಮಯೂರ ಶಾಲೆಯಲ್ಲಿ ಆಚರಿಸಲಾದ….

ಗೋಕಾಕ: ನಗರದ ಮಯೂರ ಶಾಲೆಯಲ್ಲಿ ಆಚರಿಸಲಾದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಆಡಳಿತಾಧಿಕಾರಿ ಎಸ್ ಡಿ ಮುರಗೋಡ ನೆರವೇರಿಸಿದರು. ಮುಖ್ಯೋಪಾಧ್ಯಾಯಿನಿ ಸಿ ಬಿ ಪಾಗದ, ಶಿಕ್ಷಕ ಎನ್ ಕೆ ಮಕಾನದಾರ ಇದ್ದರು.

Read More »

ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

*ಮೂಡಲಗಿ*: ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ (ಗಿರಿಸಾಗರ) ಗ್ರಾಮದಲ್ಲಿ ಇತ್ತಿಚೆಗೆ ಜೈ ಭವಾನಿ ಕಟ್ಟಡ ಮತ್ತು ಇತರೆ ನಿರ್ಮಾಣದ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರ …

Read More »