Breaking News

Uncategorized

ಬೆಳಗಾವಿ ಕಾರಂಜಿ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿ: ವಚನಗಳಿಂದ ಅಂತರಂಗ ಶುದ್ಧಿ : ಡಾ. ಸಂಜಯ ಸಿಂಧೆಹಟ್ಟಿ

ಬೆಳಗಾವಿ ಕಾರಂಜಿ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿ: ವಚನಗಳಿಂದ ಅಂತರಂಗ ಶುದ್ಧಿ : ಡಾ. ಸಂಜಯ ಸಿಂಧೆಹಟ್ಟಿ ಬೆಳಗಾವಿಯ ಕಾರಂಜಿ ಮಠದಲ್ಲಿ 288ನೆಯ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ “ಶರಣರ ವಚನಗಳಲ್ಲಿ ಆತ್ಮವಿಮರ್ಶೆ”ವಿಷಯ ಕುರಿತು ಉಪನ್ಯಾಸ ನೀಡಲಾಯಿತು ಸೋಮವಾರ ಬೆಳಗಾವಿ ಕಾರಂಜಿ ಮಠದಲ್ಲಿ ಆಯೋಜಿಸಲಾಗಿದ್ದ ಮಾಸಿಕ ಶಿವಾನುಭವ ಘೋಷ್ಠಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದ್ದ ಮೂಡಲಗಿ ದಂತ ವೈದ್ಯ ಡಾ. ಸಂಜಯ ಸಿಂಧೆಹಟ್ಟಿ, ಶರಣರ ವಚನಗಳಲ್ಲಿರುವ ಜೀವನದ ಮೌಲ್ಯಗಳು ಬದುಕಿಗೆ ಸ್ಪೂರ್ತಿ ನೀಡಿ …

Read More »

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ B.J.P. ರೆಬೆಲ್ ಟೀಮ್.

ಬಿಜೆಪಿ ರೆಬೆಲ್ಸ್ ಟೀಮ್ ಮತ್ತೆ ಆಕ್ಟೀವ್..! ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ ರೆಬೆಲ್ ಟೀಮ್. ಗೋಕಾಕ್ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿದ ಕುಮಾರ್ ಬಂಗಾರಪ್ಪ . ಈ ವೇಳೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮಾಜಿ ಸಚಿವರು, ಬಿಪಿ ಹರೀಶ್ ಶಾಸಕರು, ಮಾಜಿ ಸಚಿವರಾದ ಶ್ರೀಮಂತ ಪಾಟೀಲ್ , ರಾಯಚೂರು ಮಾಜಿ ಸಂಸದ ಬಿ.ವಿ ನಾಯ್ಕ್ ರವರು ಹಾಜರಿದ್ದರು.

Read More »

ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ…

ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ… ಖರೀದಿಗಾಗಿ ಮುಗಿ ಬೀಳುತ್ತಿರುವ ಗ್ರಾಹಕರು!!! ಮಾನ್ಸೂನ್ ಆರಂಭಗೊಂಡಿದೆ. ಇನ್ನೇನು ಶ್ರಾವಣ ಮಾಸವು ಸಮೀಪಸುತ್ತಿದೆ. ಹಬ್ಬಹರಿದಿಗಳಿಗೆ ಬಟ್ಟೆಗಳನ್ನು ವಿಶೇಷ ಧಮಾಕಾ ಆಫರ್’ನಲ್ಲಿ ಖರೀದಿಸಬೇಕೆಂದು ಯೋಚಿಸುತ್ತಿದ್ದರೇ, ಬೆಳಗಾವಿಯ ಕಾರ್ತಿಕಾ ಸಾರೀಸ್’ಗೆ ಭೇಟಿ ನೀಡಿರಿ. ಮಾನ್ಸೂನ್ ಧಮಾಕಾ ಆಫರ್ ಕುರಿತು ಇಲ್ಲಿದೆ ಒಂದು ವರದಿ. ಹೌದು, ಬೆಳಗಾವಿ ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದ ಜನರ ಪ್ರೀತಿ ವಿಶ್ವಾಸಕ್ಕೆ ಕಾರಣವಾದ ಬೆಳಗಾವಿಯ ಕಾರ್ತಿಕಾ ಸಾರೀಜ್ ಪ್ರತಿವರ್ಷದಂತೆ …

Read More »

ರಾಜ್ಯದಲ್ಲಿ ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಸರಕಾರದಿಂದ ಹೆಚ್ಚಿನ ಸಹಕಾರ – ಶೀಘ್ರದಲ್ಲೇ ಕೈಗಾರಿಕೆ ಹಾಗೂ ಐಟಿಬಿಟಿ ಸಚಿವರೊಂದಿಗೆ ಸಭೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ದೇಶದಲ್ಲೇ ಮೊದಲ ಕ್ವಾಂಟಮ್‌ ಕಂಪ್ಯೂಟರ್‌ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ. ಈ ಕ್ಷೇತ್ರದ ಹೆಚ್ಚಿನ ಅಭಿವೃದ್ದಿ ಅಗತ್ಯವಿರುವಂತಹ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ದವಿದ್ದು ಹೊಸ ನೀತಿ ರೂಪಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಬೃಹತ್‌ ಕೈಗಾರಿಕೆ ಹಾಗೂ ಐಟಿಬಿಟಿ ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ …

Read More »

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

ಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ 40 ದಿನಗಳ ಅಂತರದಲ್ಲಿ ಬರೋಬ್ಬರಿ 21 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತದಿಂದ ಸಾವಿಗೀಡಾಗುವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿಯವರು ತಜ್ಞರ ಸಮಿತಿ ರಚಿಸಿದ್ದು, ಸರಣಿ ಸಾವುಗಳ ಬಗ್ಗೆ ಅಧ್ಯಯನ ನಡೆಸಿ ಒಂದು ವಾರದಲ್ಲಿ ವರದಿ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಡಿಸಿ ಲತಾ ಕುಮಾರಿ ಮಾತನಾಡಿ, ಚಿಕ್ಕ …

Read More »

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ ಗ್ರೀನ್ ಹೋಟೆಲ್ ಸಮೀಪ ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕುಟ್ಟಲವಾಡಿ ಗ್ರಾಮದ ವಿನಾಯಕ ವಿಜಯ ಕದಮ (21) ಎಂಬ ಟೆಂಪೋ ಚಾಲಕ, ಚೋರ್ಲಾ ಮೂಲಕ ಜಾಂಬೋಟಿ-ಬೆಳಗಾವಿ ಕಡೆಗೆ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಕ್ಯಾಂಟರ್ …

Read More »

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ ಕುಪ್ಪಟಗಿರಿ ಕ್ರಾಸ್ ಬಳಿ ನೂತನ ಟ್ರಾನ್ಸಫಾರ್ಮರ್’ನ್ನು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಗ್ರಾಮದಲ್ಲಿ ನಿರಂತರ ವಿದ್ಯುತ್ ಪೂರೈಕೆ ಹಾಗೂ ತಾಂತ್ರಿಕ ತೊಂದರೆ ನಿವಾರಣೆಗೆ ಈ ಟ್ರಾನ್ಸಫಾರ್ಮರ್ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಜನಪ್ರತಿನಿಧಿಗಳು ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮಾಡಿಗುಂಜಿ ಪಿಕೆಪಿಎಸ್ ಅಧ್ಯಕ್ಷ ಪ್ರಕಾಶ …

Read More »

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ ಗ್ರಾಮ ವ್ಯಾಪ್ತಿ ವಾಕಡೆವಾಡಿ ರಸ್ತೆಯಲ್ಲಿರುವ ರವಿ ತೋಪಕರ ಎಂಬುವವರ ಜಮೀನಿನಲ್ಲಿ ಕೆಲವರು ಇಸ್ಪೀಟ್ ಎಲೆಗಳ ಮೇಲೆ ಹಣ ಕಟ್ಟಿ ಅಂದರ್- ಬಾಹರ್ ಜೂಜಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಠಾಣೆಯ ಪಿಎಸ್ ಐ ಸಂತೋಷ ದಳವಾಯಿ ನೇತೃತ್ವದ ತಂಡ ದಾಳಿ ನಡೆಸಿದ್ದು, 12 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು …

Read More »

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

ಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು ಉಳಿಸುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಗ್ಯಾಸ್ಟ್ರೋಎಂಟ್ರಾಲಾಜಿ ತಜ್ಞವೈದ್ಯರ ತಂಡವು ಯಶಸ್ವಿಯಾಗಿದೆ. ತಂದೆಯನ್ನು ಉಳಿಸಿಕೊಳ್ಳುವ ಛಲತೊಟ್ಟಿದ್ದ ಮಗ ಲಿವರ್ ದಾನ ಮಾಡಿ ತಂದೆ-ಮಗನ ಬಾಂಧವ್ಯಕ್ಕೆ ಹೊಸ ಭಾಷ್ಯ ಬರೆದಿದ್ದಾರೆ. ರಾಯಬಾಗ ತಾಲೂಕಿನ 56 ವರ್ಷದ ರೈತನ ಲಿವರ್ ಸಂಪೂರ್ಣವಾಗಿ ಕಾರ್ಯಕ್ಷಮತೆ ಕಳೆದುಕೊಂಡಿತ್ತು. ಲಿವರ್ …

Read More »

ಸತ್ತ ಸಾಕು ನಾಯಿ ಜತೆ 3 ದಿನ ಕಳೆದ ಯುವತಿ!

ಬೆಂಗಳೂರು, (ಜೂನ್ 29): ಯುವತಿಯೋರ್ವಳು ತನ್ನ ಮನೆಯಲ್ಲಿದ್ದ ಸಾಕು ನಾಯಿಯನ್ನು (pet dog) ಕೊಂದು ಅದರ ಜೊತೆ ನಾಲ್ಕು ದಿನ ಕಳೆದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ  (Bengaluru) ನಡೆದಿದೆ. ಮಹದೇವಪುರದ ದೊಡ್ಡನಕ್ಕುಂದಿಯ ಅಕ್ಮೆ ಬಾಲ್ಲೇಟ್‌ ಅಪಾರ್ಟ್‌ಮೆಂಟ್‌ ನಿವಾಸಿ ತ್ರಿಪರ್ಣಾ ಪಾಯಿಕ್‌ ಮೇಲೆ ಈ ಆರೋಪ ಬಂದಿದ್ದು, ಆಕೆಯ ಮನೆಯಿಂದ ಹೊರಬರುತ್ತಿದ್ದ ದುರ್ವಾಸನೆ ಸಹಿಸಲಾರದೆ ಬಿಬಿಎಂಪಿ ಪಶುಸಂಗೋಪಾನಾ ಇಲಾಖೆಗೆ ಅಪಾರ್ಟ್‌ಮೆಂಟ್ ನಿವಾಸಿಗಳು ದೂರು ನೀಡಿದ್ದರು. ಈ ಅದರನ್ವಯ ಅಧಿಕಾರಿಗಳು ಆಕೆ ಫ್ಲ್ಯಾಟ್‌ನಲ್ಲಿ ಪರಿಶೀಲನೆ ಮಾಡಿದಾಗ ನಾಯಿ ಮೃತದೇಹ ಪತ್ತೆಯಾಗಿದೆ.ಮಹದೇವಪುರದ …

Read More »