Breaking News

Uncategorized

ನೀಲಿ ಡ್ರಮ್​ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ಪೋಸ್ಟ್​ ಮಾರ್ಟಮ್​ ವರದಿಯಲ್ಲಿ ಏನಿದೆ?

ಯಶವಂತಪುರ ರೈಲ್ವೇ ನಿಲ್ದಾಣದ ನೀಲಿ ಡ್ರಮ್ ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ – ವೇಲ್ ನಿಂದ ಕುತ್ತಿಗೆ ಬಿಗಿದು ಮಹಿಳೆ ಕೊಲೆ – ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗ.   ನೀಲಿ ಡ್ರಮ್ ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ವೇಲ್ ನಿಂದ ಮಹಿಳೆ ಕುತ್ತಿಗೆ ಬಿಗಿದು ಕೊಲೆ   ಬೆಂಗಳೂರು: ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ನೀಲಿ ಡ್ರಮ್ ನಲ್ಲಿ ಅಪರಿಚಿತ ಮಹಿಳೆ ಶವ ದೊರೆತ ಪ್ರಕರಣ ಸಂಬಂಧ ತನಿಖೆ …

Read More »

ಸಿದ್ದರಾಮಯ್ಯ- ರಮೇಶ ಜಾರಕಿಹೊಳಿ ರಹಸ್ಯ ಸಭೆ: ಮೂಲ ಗೂಡಿಗೆ ಮರಳಲಿದ್ದಾರಾ ಪ್ರಭಾವಿ ಮುಖಂಡ?

ಬೆಂಗಳೂರು, : ರಾಜ್ಯ ರಾಜಕಾರಣವು ಹೊಸದೊಂದು ಸಂಚಲನಕ್ಕೆ ಅಣಿಯಾಗುತ್ತಿದೆ ಎಂಬ ಮಾತುಗಳು ಓಡಾಡುತ್ತಿವೆ. ಬೆಳಗಾವಿಯ ಪ್ರಭಾವಿ ರಾಜಕಾರಣಿ ರಮೇಶ ಜಾರಕಿಹೊಳಿ ತಮ್ಮ ಗುರು ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು. ಆದರೆ, ಅವರಿಬ್ಬರ ನಡುವೆ ನಡೆದ ಮಾತುಕತೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲದ ಪ್ರಕಾರ, ರಮೇಶ ಜಾರಕಿಹೊಳಿ ಅವರು ಬಿಜೆಪಿಯ ನಾಯಕರೊಂದಿಗೆ ಮುನಿಸಿಕೊಂಡಿದ್ದಾರೆ. ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ತಮಗೆ ಸಚಿವ ಸ್ಥಾನ ನೀಡಬೇಕೆಂದು …

Read More »

2D ಮೀಸಲಾತಿ ತಿರಸ್ಕಾರ: ಸಿಎಂ ಬೊಮ್ಮಾಯಿಗೆ 24 ಗಂಟೆಗಳ ಅಂತಿಮ ಗಡುವು ನೀಡಿದ ಯತ್ನಾಳ್

ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ನೀಡಿರುವ 2D ಮೀಸಲಾತಿಯನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯದ ನಾಯಕರು ತಮಗೆ 2A ಮೀಸಲಾತಿಯೇ ಬೇಕು ಎಂದು ಮತ್ತೊಮ್ಮೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಗುರುವಾರ ನಡೆದ ಸಮುದಾಯದ ನಾಯಕರ ಮಹತ್ವದ ಸಭೆ ನಡೆಸಿ ಚರ್ಚಿಸಿದರು. 2ಅ ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ‘ಬಸವರಾಜ ಬೊಮ್ಮಾಯಿಯವರು ಸಿಎಂ ಆದಾಗಿನಿಂದ ಈವರೆಗೂ ಹಾದಿ ತಪ್ಪಿಸುವ …

Read More »

*ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಬಂಧನ*

ಭಟ್ಕಳ: ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಹಾಕುವುದಾಗಿ ಪತ್ರ ಬರೆದು ಬೆದರಿಕೆ ಹಾಕಿದ್ದ ಆರೋಪಿ ಹನುಮಂತಪ್ಪ ಎಂಬಾತನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹನುಮಂತಪ್ಪ ಠಾಣೆಯಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಪತ್ರದ ಮೂಲಕ ಬೆದರಿಕೆ ಹಾಕಿದ್ದ. ತನ್ನ ಹೆಸರು ಹಾಗೂ ವಿಳಾಸವನ್ನು ಬರೆಯದೆ ಪೋಸ್ಟ್ ಕಾರ್ಡ್ ನ ಮುಖಪುಟದಲ್ಲಿ ಅರ್ಧ ಚಂದ್ರಾಕೃತಿ ಮತ್ತು ನಕ್ಷತ್ರ ಚಿಹ್ನೆ, ಅದರ ಕೆಳಗೆ 786 ಮತ್ತು ಉರ್ದು ಅಕ್ಷರಗಳನ್ನು ಬರೆದು ಅದರ ಕೆಳಗೆ ಭಟ್ಕಳ …

Read More »

ಬಸ್ಸಿಗೆ ಬೆಂಕಿ, ಚಾಲಕನ ಸಮಯಪ್ರಜ್ಞೆ ತಪ್ಪಿದ ಅನಾಹುತ…!!

ಬೆಳಗಾವಿ – ಸಂಕೇಶ್ವರ ಹತ್ತಿರದ ಟೋಲ್ ಬಳಿ ಬಸ್ಸಿಗೆ – ಬೆಂಕಿ ತಗಲಿ ಬಸ್ಸು ಬೆಂಕಿಗಾಹುತಿಯಾದರೂ ಸಹ ಚಾಲಕ ಮತ್ತು ನಿರ್ವಾಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಇಂದು ಸಮಾರು ನಾಲ್ಕು ಗಂಟೆಗೆ ಸಾತಾರಾದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ಸಿಗೆ ಹತ್ತರಕಿ ಟೋಲ್ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ,ಇದನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ಸು ನಿಲ್ಲಿಸಿ, ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಭಾರೀ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾನೆ. ಬಸ್ ಚಾಲಕ ಮತ್ತು …

Read More »

ದಯಾಮರಣಕ್ಕೆ 16 ಅಭ್ಯರ್ಥಿಗಳ ಅರ್ಜಿ

ಗದಗ: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 2,692 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಕಳೆದ 7 ವರ್ಷಗಳಿಂದ ಭರ್ತಿ ಮಾಡದೇ ಇರುವುದರಿಂದ ವಯೋಮಿತಿ ಮೀರುತ್ತಿರುವ ಹಲವು ಅಭ್ಯರ್ಥಿಗಳು ದಯಾಮರಣಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ.   ರಾಜ್ಯದಲ್ಲಿ 2,500 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 8,871 ಉಪಕೇಂದ್ರಗಳಿವೆ. ಒಂದು ಉಪ ಕೇಂದ್ರಕ್ಕೆ ಒಬ್ಬ ಪುರುಷ ಆರೋಗ್ಯ ಸಹಾಯಕರಂತೆ ಒಟ್ಟು 8,871 ಹುದ್ದೆಗಳ ಅವಶ್ಯಕತೆಯಿದೆ. ಆದರೆ, 2016ರಕ್ಕೂ ಪೂರ್ವದಲ್ಲಿ 5,827 ಹುದ್ದೆಗಳು ಮಂಜೂರಾಗಿದ್ದು, …

Read More »

ಬಿಜೆಪಿ ಉತ್ತರ ಕರ್ನಾಟಕ ಗೆದ್ದಾಯಿತೆ? : ಸಿದ್ದರಾಮಯ್ಯ ಪ್ರಶ್ನೆ

ತುಮಕೂರು: ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಹಳೆ ಮೈಸೂರು ಪ್ರದೇಶವನ್ನು ಕೇಂದ್ರೀಕರಿಸಿರುವ ಬಿಜೆಪಿಯವರು, ಉತ್ತರ ಕರ್ನಾಟಕದ ಎಲ್ಲಾ ಪ್ರದೇಶಗಳನ್ನು ಗೆದ್ದಾಯಿತೆ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ತುರುವೇಕೆರೆಯಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. ಹಳೆ ಮೈಸೂರು ಪ್ರದೇಶಗಳನ್ನು ಗೆಲ್ಲುತ್ತೇವೆ ಎಂದು ಬೀಗುತ್ತಿದ್ದಾರೆ. ಇಲ್ಲಿನ ಜನರು ಬಿಜೆಪಿ ಮಾತಿಗೆ ಮಣೆ ಹಾಕುವುದಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಯಾರೇ …

Read More »

ಜ.11ರಿಂದ ಕಾಂಗ್ರೆಸ್‌ ‘ಪ್ರಜಾಧ್ವನಿ’ ಬಸ್‌ ಯಾತ್ರೆ

ಬೆಳಗಾವಿ: ‘ಜನರಿಗೆ ಉತ್ತಮ ಆಡಳಿತ ಒದಗಿಸುವಲ್ಲಿ ವಿಫಲವಾದ ಉಭಯ ಸರ್ಕಾರಗಳ ವಿರುದ್ಧ ಆಂದೋಲನ ಮಾದರಿಯಲ್ಲಿ ‘ಪ್ರಜಾಧ್ವನಿ’ ಬಸ್‌ ಯಾತ್ರೆ ಹಮ್ಮಿಕೊಂಡಿದ್ದೇವೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಸವರಾಜ ರಾಯರೆಡ್ಡಿ ಹೇಳಿದರು.   ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜ.11ರಂದು ಇಲ್ಲಿನ ವೀರಸೌಧದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಯಾತ್ರೆಗೆ ಚಾಲನೆ ನೀಡಲಾಗುವುದು. ಅಂದು ಬೆಳಿಗ್ಗೆ ಚಿಕ್ಕೋಡಿ ಮತ್ತು ಮಧ್ಯಾಹ್ನ ಬೆಳಗಾವಿಯ ಅಂಜುಮನ್‌-ಎ-ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು. ಜ.27ರವರೆಗೆ ನಡೆಯಲಿರುವ …

Read More »

ಮಧ್ಯ, ಕಿತ್ತೂರು ಕರ್ನಾಟಕ ಗೆಲುವಿಗೆ ಕಾರ್ಯತಂತ್ರ

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರ ಹಿಡಿಯಲು ಹಳೇ ಮೈಸೂರು ಒಳಗೊಂಡ ಮಧ್ಯ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಒಕ್ಕಲಿಗ ನಾಯಕರಿಗೆ ಕಿತ್ತೂರು ಕರ್ನಾಟಕ ಭಾಗದಲ್ಲಿ ಲಿಂಗಾಯಿತ ನಾಯಕರಿಗೆ ಹೆಚ್ಚು ಸ್ಥಾನ ಗೆಲ್ಲುವ ಗುರಿ ನೀಡಿದ್ದು, ತತ್‌ಕ್ಷಣದಿಂದ ಕಾರ್ಯಪ್ರವೃತ್ತರಾಗಲು ಸೂಚಿಸಲಾಗಿದೆ.   ಮಧ್ಯ ಕರ್ನಾಟಕ ಭಾಗದಲ್ಲಿ ಒಕ್ಕಲಿಗ ನಾಯಕರಿಗೆ ಕಿತ್ತೂರು ಕರ್ನಾಟಕ ಭಾಗದಲ್ಲಿ …

Read More »

ಕರ್ನಾಟಕದ ಒಬ್ಬರು ಸೇರಿ ಐವರಲ್ಲಿ ಎಕ್ಸ್‌ಬಿಬಿ.1.5 ತಳಿ ದೃಢ

ಹೊಸದಿಲ್ಲಿ: ಅಮೆರಿಕದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುವ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿಯು ಭಾರತದ 5 ಮಂದಿಯಲ್ಲಿ ದೃಢಪಟ್ಟಿದ್ದು, ಈ ಪೈಕಿ ಕರ್ನಾಟಕದ ಒಬ್ಬ ವ್ಯಕ್ತಿಯೂ ಸೇರಿದ್ದಾರೆ ಎಂದು ಇಂಡಿಯನ್‌ ಸಾರ್ಸ್‌ ಕೋವ್‌-2 ಜಿನೋಮಿಕ್ಸ್‌ ಕನ್ಸೋರ್ಟಿಯಮ್‌ ತಿಳಿಸಿದೆ.   ಸೋಂಕು ದೃಢಪಟ್ಟಿರುವ ಐವರಲ್ಲಿ ಮೂವರು ಗುಜರಾತ್‌ ಮೂಲದವರಾಗಿದ್ದು, ಕರ್ನಾಟಕ ಹಾಗೂ ರಾಜಸ್ಥಾನದ ತಲಾ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಎಕ್ಸ್‌ಬಿಬಿ.1.5 ತಳಿಯು ಒಮಿಕ್ರಾನ್‌ ರೂಪಾಂತರಿಯ ಉಪ ತಳಿಗಳಾದ ಬಿಎ.2.10.1 ಹಾಗೂ ಬಿಎ.2.75 …

Read More »