Breaking News

Uncategorized

8 ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ವಶದಲ್ಲಿ ಇರುವ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಲು ರಣತಂತ್ರ : ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ: ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ವಶದಲ್ಲಿ ಇರುವ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಲು ರಣತಂತ್ರ ರೂಪಿಸಲಾಗಿದೆ. ಎಲ್ಲ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಮಾಹಿತಿ ಜನರಿಗೆ ತಿಳಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.   ತಾಲೂಕಿನ ನನದಿ ಗ್ರಾಮದಲ್ಲಿ ನಡೆದ ಬೂತ್‌ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಮನೆ …

Read More »

ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬ ಕುತ್ತಿಗೆಗೆ ಬೇಡ ಶೀಟ್ ಕಟ್ಟಿಕೊಂಡು ನೇಣಿಗೆ ಶರಣಾದ

ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬ ಕುತ್ತಿಗೆಗೆ ಬೇಡ ಶೀಟ್ ಕಟ್ಟಿಕೊಂಡು ನೇಣಿಗೆ ಶರಣಾದ ಘಟನೆ ಚನ್ನಮ್ಮಾ ವೃತ್ತದ ಹತ್ತಿರ ಇರುವ ಸಂಗಮ ಲಾಡ್ಜ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಕಲಘಟಗಿ ತಾಲುಕಿನ ಕಂಪ್ಲಿಕೊಪ್ಪ ಗ್ರಾಮದ ನಿವಾಸಿ ಸಂತೋಷ ಯಲ್ಲಪ್ಪ ಹರಿಜನ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಡ್ರೈವರ್ ಆಗಿದ್ದು ಡಿಸೆಂಬರ್ 19 ರಂದು ಸಂಗಮ ಲಾಡ್ಜನಲ್ಲಿ 302 ಕೊಠಡಿ ಬುಕ್ಕ ಮಾಡಿದ್ದು ತಿಳಿದು ಬಂದಿದೆ. ಇನ್ನು ಇತನ ಮೇಲೆ ನವನಗರ ಪೊಲೀಸ್ …

Read More »

ಪ್ರದೀಪ್‌ ಆತ್ಮಹತ್ಯೆ: ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

ಬೆಂಗಳೂರು: ಗುತ್ತಿಗೆದಾರ ಪ್ರದೀಪ್‌ ಆತ್ಮಹತ್ಯೆ ಪ್ರಕರಣ ಸಂಬಂಧ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯನ್ನು ಬಂಧಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌, ಲಿಂಬಾವಳಿ ವಿರುದ್ಧ ಇನ್ನೂ ಯಾಕೆ ತನಿಖೆ ಆರಂಭವಾಗಿಲ್ಲ ಎಂದು ಪ್ರಶ್ನೆ ಮಾಡಿದೆ.   ಈ ಪ್ರಕರಣದಲ್ಲಿ ಹೆಚ್ಚಿನ ಅವ್ಯವಹಾರ ನಡೆದಿರುವ ಸಂಭವವಿದೆ ಎಂದು ಹೇಳಿರುವ ಕಾಂಗ್ರೆಸ್, #ArrestLimbavali ಎನ್ನುವ ಹ್ಯಾಷ್‌ ಟ್ಯಾಗ್‌ ಬಳಕೆ ಮಾಡಿ ವಾಗ್ದಾಳಿ ನಡೆಸಿದೆ.   ‘ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಬಿಜೆಪಿ …

Read More »

ರೆಡ್ಡಿ ಪಕ್ಷ ಸೇರಿದ ಕಾಂಗ್ರೆಸ್‌ ಮುಖಂಡರು

ಕೊಪ್ಪಳ/ಗಂಗಾವತಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನೂತನವಾಗಿ ಆರಂಭಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ವಿವಿಧ ಪಕ್ಷಗಳ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದಾರೆ. ಈಗಾಗಲೇ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಆಪ್ತ ಅಲಿಖಾನ್ ಸಹಾಯದಿಂದ ಮುಸ್ಲಿಂ, ಪರಿಶಿಷ್ಟಜಾತಿ, ಕುರುಬ ಸೇರಿ ಸಮಾಜದ ಮುಖಂಡರನ್ನು ಸೆಳೆಯಲು ವಿವಿಧ ರೀತಿಯ ರಣತಂತ್ರ ಹೂಡಿ, ಪ್ರಯೋಗ ಮಾಡಿದ್ದು, ವಿವಿಧ ಸಮಾಜದ ಮುಖಂಡರು ರೆಡ್ಡಿ ಪಕ್ಷಕ್ಕೆ ಸೇರುತ್ತಿದ್ದಾರೆ.   …

Read More »

ರಾಜ್ಯ ಸರ್ಕಾರದಿಂದ ‘ಪಡಿತರ ಚೀಟಿದಾರ’ರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆಗೆ ಅದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ರಾಜ್ಯ ಸರ್ಕಾರದಿಂದ ಬಿಗ್ ಗಿಫ್ಟ್ ನೀಡಲಾಗಿದೆ. ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ …

Read More »

ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತವಾದ ಹಿನ್ನೆಲೆಯಲ್ಲಿ ಅಥಣಿ ಕಾರ್ಯನಿರತ ಪತ್ರಕರ್ತ ಸಂಘದಿಂದ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಶ್ರದ್ಧಾಂಜಲಿ

ನಾಡು ಕಂಡ ಶ್ರೇಷ್ಠ ಸಂತ ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತವಾದ ಹಿನ್ನೆಲೆಯಲ್ಲಿ ಅಥಣಿ ಕಾರ್ಯನಿರತ ಪತ್ರಕರ್ತ ಸಂಘದಿಂದ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಶ್ರದ್ಧಾಂಜಲಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಹಿರಿಯ ಪತ್ರಕರ್ತ ಸಿ. ಎ ಇಟ್ನಾಳಮಠ ವಿಶ್ವದ ಶ್ರೇಷ್ಠ ಸಂತರಲ್ಲಿ ಒಬ್ಬರಾದ ಸಿದ್ಧೇಶ್ವರ ಮಹಾಸ್ವಾಮಿಗಳು ತಮ್ಮ ಸರಳತೆಯಿಂದ ಮತ್ತು ಜ್ಞಾನದಿಂದ ಜನರ ಮನಸ್ಸಿನಲ್ಲಿ ನೆಲೆಸಿದವರು ಅಂತ ಅವರ ಅಗಲಿಕೆಯಿಂದ ನಿಜಕ್ಕೂ ನಾಡು ಅನಾಥವಾಗಿದೆ ಸಾಕಷ್ಟು ಸಾಧು ಸಂತರು ದೇಣಿಗೆ ಸಂಗ್ರಹ …

Read More »

ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಾಣ

ಸಾಂಬ್ರಾ: ಸಮೀಪದ ಮಾರೀಹಾಳ ಗ್ರಾಮದ ರೈತರೇ ಒಂದಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹೊಲಗಳಿಗೆ ಹೋಗುವ ರಸ್ತೆ ನಿರ್ಮಾಣಕ್ಕೆ ಮುಂದಾದರು. ರೈತರೇ ಸೇರಿಕೊಂಡಿ ಜೆಸಿಬಿಗೆ ಪೂಜೆ ಸಲ್ಲಿಸಿ ಕಾಮಗಾರಿಗೂ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಂದ್ರ ಧರ್ಮೋಜಿ ಅವರು ಜೆಸಿಬಿ ಪೂಜೆ ಮಾಡುವ ಮೂಲಕ ರಸ್ತೆ ನಿರ್ಮಾಣ ಆರಂಭಿಸಿದರು. ರೈತರಾದ ರಫೀಕ್‌ ಮುಲ್ಲಾ, ಅಪ್ಪಣ್ಣ ಕಲ್ಲನ್ನವರ, ಗಣಪತಿ ಕಲ್ಲನ್ನವರ, ದಸ್ತಗೀರ ಮುಲ್ಲಾ, ಗುರುನಾಥ ಅಕ್ಕತಂಗೇರಹಾಳ, ಚಂದ್ರಹಾಸ ಅಕ್ಕತಂಗೇರಹಾಳ, ಗುಲ್ಲು …

Read More »

ಕಳಸಾ-ಭಂಡೂರಿ ಯೋಜನೆಯಿಂದ ಖಾನಾಪುರ, ಮಲಪ್ರಭಾ ದಡದ ಗ್ರಾಮಗಳಿಗೆ ಪ್ರವಾಹದ ಭೀತಿ

ಪಣಜಿ: ಕಳಸಾ-ಭಂಡೂರಿ ನಾಲೆಯಿಂದ ನೀರು ಹರಿಸುವ ಕರ್ನಾಟಕದ ಪರಿಷ್ಕೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ. ಇದಕ್ಕೆ ಅಡ್ಡಿತರುವ ನಿಟ್ಟಿನಲ್ಲಿ ಗೋವಾ ಸರ್ಕಾರ ಮತ್ತೆ ತನ್ನ ಪ್ರಯತ್ನ ಆರಂಭಿಸಲು ಮುಂದಾಗಿದೆ. ಇಷ್ಟೇ ಅಲ್ಲದೆಯೇ ಗೋವಾದಲ್ಲಿ ಪರಿಸರ ಹೋರಾಟಗಾರರೂ ಕೂಡ ತಮ್ಮ ಹೋರಾಟ ಆರಂಭಿಸುವ ಮೂಲಕ ಕರ್ನಾಟಕದ ಈ ಜನ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ.   ಪರಿಸರ ಹೋರಾಟಗಾರ ರಾಜೇಂದ್ರ ಕೇರಕರ್ ಆಕ್ರೋಶ: ನೈಸರ್ಗಿಕ ಸಂಪತ್ತನ್ನು ಒತ್ತುವರಿ ಮಾಡಿಕೊಂಡು …

Read More »

ಜ.12 ಹಾಗೂ 13 ರಂದು ರಾಯಣ್ಣ ಉತ್ಸವ ವಿಜೃಂಭಣೆಯಿಂದ ಆಚರಣೆ

ಬೈಲಹೊಂಗಲ: ಪ್ರತಿವರ್ಷದಂತೆ ಜ.12 ಹಾಗೂ 13 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಸೋಮವಾರ ತಾಲೂಕಿನ ಸಂಗೊಳ್ಳಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೋವಿಡ್‌ ಕಾರಣಕ್ಕೆ ಎರಡು ವರ್ಷಗಳಿಂದ ಸರಳ ರೀತಿಯಲ್ಲಿ ಆಚರಿಸಲಾಗಿದೆ. ಆದರೆ ಈ ಬಾರಿ ಗ್ರಾಮಸ್ಥರ ಒಕ್ಕೊರಲಿನ ಒತ್ತಾಯದಂತೆ ಉತ್ಸವವನ್ನು ಸಡಗರದಿಂದ ಆಚರಿಸಲಾಗುವುದು. ಉತ್ಸವಕ್ಕಾಗಿ …

Read More »

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಹಿತದೃಷ್ಟಿಯಿಂದ ಕಾರ್ಯಕರ್ತರು ಒಗ್ಗಟ್ಟಿನ ನಾಮಬಲದೊಂದಿಗೆ ಪಕ್ಷದ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡುವಂತೆ ಹೇಳಿದರು.   ಬಿಜೆಪಿಯು ರಾಜ್ಯದಲ್ಲಿ ಮತ್ತೊಮ್ಮೆ …

Read More »