Breaking News

Uncategorized

ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್..

ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್.. ಸವದತ್ತಿ ತಾಲೂಕಿನ ಪ್ರಕರಣವನ್ನು ಬೇಧಿಸಿದ ಪೊಲೀಸರು; ಎಸ್ಪಿ; ಭೀಮಾಶಂಕರ ಗುಳೇದ್ ಮಾಧ್ಯಮಗೋಷ್ಟಿ ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಬೇರೆಯವರ ಜಮೀನಿನಲ್ಲಿ ಎಸೆದು, ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಆರೋಪಿ ಪತಿ ಸೇರಿ ಐದು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಅವರು …

Read More »

ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಲಿವ್-ಲವ್‌-ಲಫ್ ಫೌಂಡೇಶನ್ನಿಂದ ) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ

ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಲಿವ್-ಲವ್‌-ಲಫ್ ಫೌಂಡೇಶನ್ನಿಂದ ) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ ಬೆಂಗಳೂರು: ವೃತ್ತಿಪರರದ ಮಾನಸಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಲಿವ್-ಲವ್‌-ಲಫ್ ಫೌಂಡೇಶನ್ (ಎಲ್ಎಲ್ಎಲ್) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಎಂಬ ಕಾರ್ಯಕ್ರಮ ಪ್ರಾರಂಬಿಸುತ್ತಿದೆ. ಇದೊಂದು ಸಮಗ್ರ ಹಾಗೂ ಸಂಶೋಧನಾಧಾರಿತ ಉಪಕ್ರಮವಾಗಿದ್ದು, ದೇಶಾದ್ಯಂತ ಮಾನಸಿಕ ಆರೋಗ್ಯ ಕಾಪಾಡುವಂತಹ ವಾತಾವರಣ ನಿರ್ಮಿಸುವ ಗುರಿ ಹೊಂದಿದೆ. ಈ ಕುರಿತು ಮಾತನಾಡಿದ ಲಿವ್‌-ಲವ್‌-ಲಾಫ್ ಫೌಂಡೇಶನ್‌ನ …

Read More »

ತಿರುಪತಿ ಮಾದರಿಯಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರ

ತಿರುಪತಿ ಮಾದರಿಯಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರ ಬೆಳಗಾವಿ: ಶ್ರೀ ಬಾಲಾಜಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ವೆಂಕಟೇಶ್ವರ ದೇವಸ್ಥಾನದ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಾಮರಂಭ ಕಾರ್ಯಕ್ರಮ ಜೂನ್ 6 ರಂದು ನಡೆಯಲಿದೆ ಎಂದು ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರು ತಿಳಿಸಿದರು. ಬೆಳಗಾವಿಯ ರಡ್ಡಿ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡಿಗಲ್ಲು ಸಮಾರಂಭ ಕಾರ್ಯಕ್ರಮಕ್ಕೆ ಹರಿಹರದ ರಡ್ಡಿ ಗುರುಪೀಠದ …

Read More »

4 ಜನ ರೌಡಿಶೀಟರ್ ಗಳ ಮೇಲೆ ಗೂಂಡಾ ಕಾಯ್ದೆ , 31ರೌಡಿಗಳ ಗಡಿಪಾರು : ಕಮಿಷನರ್ ಎನ್.ಶಶಿಕುಮಾರ್

4 ಜನ ರೌಡಿಶೀಟರ್ ಗಳ ಮೇಲೆ ಗೂಂಡಾ ಕಾಯ್ದೆ , 31ರೌಡಿಗಳ ಗಡಿಪಾರು : ಕಮಿಷನರ್ ಎನ್.ಶಶಿಕುಮಾರ್ ಹು-ಧಾ. ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ವರ ಮೇಲೆ ಗೂಂಡಾ ಕಾಯ್ದೆ ಹಾಗೂ 31 ಆರೋಪಿತರನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ ಲಕ್ಕುಂಡಿ, ಕೇಶ್ವಾಪುರ ಪೊಲೀಸ್ ಠಾಣೆ …

Read More »

ನರೇಗಾ ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ

ನರೇಗಾ ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ ಯಮಕನಮರ್ಡಿ ವಿಧಾನಸಭಾ ‌ಕ್ಷೇತ್ರದ ದಡ್ಡಿ ಗ್ರಾಮ‌‌ದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನರೇಗಾ ಕಾರ್ಮಿಕರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಥಮ ಚಿಕಿತ್ಸಾ ಕಿಟ್’ಗಳನ್ನು ವಿತರಿಸಿದರು. ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಯಮಕನಮರ್ಡಿ ವಿಧಾನಸಭಾ ‌ಕ್ಷೇತ್ರದ ದಡ್ಡಿ ಗ್ರಾಮ‌‌ ಪಂಚಾಯಿತಿ ಕಚೇರಿಗೆ ಇಂದು ಭೇಟಿ ನೀಡಿದರು. …

Read More »

ಐ.ಪಿ.ಎಲ್ ಚಾಂಪಿಯನ್ ಆರ್.ಸಿ.ಬಿ ತಂಡಕ್ಕೆ ಕರ್ನಾಟಕ ಸರ್ಕಾರದಿಂದ ಸನ್ಮಾನ…

ಐ.ಪಿ.ಎಲ್ ಚಾಂಪಿಯನ್ ಆರ್.ಸಿ.ಬಿ ತಂಡಕ್ಕೆ ಕರ್ನಾಟಕ ಸರ್ಕಾರದಿಂದ ಸನ್ಮಾನ… ಮೈಸೂರು ಪೇಠಾ ತೊಡಿಸಿ ಸಿಎಂ ಸಿದ್ಧರಾಮಯ್ಯ…ಡಿಸಿಎಂ ಡಿ.ಕೆ.ಶಿವಕುಮಾರ್ ತಂಡದ ಸದಸ್ಯರಿಗೆ ಸತ್ಕಾರ… ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡಕ್ಕೆ ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂದೆ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸನ್ಮಾನ ಮಾಡಿದರು. 18 ವರ್ಷಗಳ ಬಳಿಕ ಆರ್.ಸಿ.ಬಿ ತಂಡ ಐ ಪಿ ಎಲ್ ಮ್ಯಾಚಿನಲ್ಲಿ ರೋಚಕ ವಿಜಯ ಸಾಧಿಸಿ ಇಂದು ರಾಜಧಾನಿ …

Read More »

ಸಚಿವರ ಎದುರೇ ಕಾಂಗ್ರೆಸ್ VS ಬಿಜೆಪಿ ಕಾರ್ಯಕರ್ತರ ಜಟಾಪಟಿ

ಬಾಗಲಕೋಟೆ : ಸಚಿವರ ಎದುರೇ ಕಾಂಗ್ರೆಸ್ VS ಬಿಜೆಪಿ ಕಾರ್ಯಕರ್ತರ ಜಟಾಪಟಿ..ವಾಗ್ವಾದ.. ಗಲಾಟೆ… ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸಚಿವ ಆರ್ ಬಿ ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಜಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿಯಾದ ಘಟನೆ ನಡೆದಿದೆ ಬಿಜೆಪಿ ಶಾಸಕರ ಜೊತೆ ಏಕವಚನದಲ್ಲೇ ವಾಗ್ವಾದಕ್ಕಿಳಿದ ಕೈ ಮುಖಂಡರು ಸಚಿವ ಆರ್.ಬಿ.ತಿಮ್ಮಾಪೂರ ನೇತೃತ್ವದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮ.ಬಿಜೆಪಿ ಕಾಂಗ್ರೆಸ್ ಮಧ್ಯೆ ಪ್ರೋಟೋಕಾಲ್ ಪೊಲಿಟಿಕ್ಸ್.ಮಾಜಿಗಳನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ …

Read More »

ಧಾರವಾಡದಲ್ಲಿ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡದಲ್ಲಿ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡ ನಗರದ ಧಾರವಾಡ ಉದಯ ಹಾಸ್ಟೆಲ್ ಬಳಿ ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ 2023-24ನೇ ಸಾಲಿನ ಠೇವಣಿ ವಂತಿಗೆ ಅಡಿಯಲ್ಲಿ ದೀನ್ ದಯಾಳ ಉಪಾಧ್ಯಾಯ ಅವರ ಹೆಸರಿನಡಿ ಸೌಹಾರ್ಧ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಈ ವಸತಿ ನಿಲಯಗಳನ್ನು ನಿರ್ಮಿಸಲಾಗಿದೆ. ವಿಶಾಲವಾದ ಪ್ರದೇಶದಲ್ಲಿ ಒಟ್ಟು ಆರು ಬ್ಲಾಕ್ ಅಡಿ ವಸತಿ …

Read More »

ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ.

ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ. ತಾಲೂಕ ಪಂಚಾಯತ ಸಭಾ ಭವನದಲ್ಲಿ ಸವದತ್ತಿ-ಯರಗಟ್ಟಿ ತಾಲೂಕಿನಲ್ಲಿ ಪ್ರವಾಹದ ಮುನ್ಸೂಚನೆ ಕಂಡು ಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಂದು ಸವದತ್ತಿ ತಾಲೂಕಾ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಲಾಯಿತು. ಮುಂಗಾರುಪೂರ್ವ ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ವಿವಿಧ ಇಲಾಖೆಗಳು ಕೈಗೊಂಡಿರುವ ಯೋಜನೆಗಳು …

Read More »

ಬಾಗಲಕೋಟೆ ಜಿಲ್ಲೆಯಲ್ಲಿ ಬಿತ್ತನೆ ಆರಂಭದಲ್ಲಿ ರೈತರಿಗೆ ಬಿಗ್ ಶಾಕ್ !

ಬಾಗಲಕೋಟೆ ಜಿಲ್ಲೆಯಲ್ಲಿ ಬಿತ್ತನೆ ಆರಂಭದಲ್ಲಿ ರೈತರಿಗೆ ಬಿಗ್ ಶಾಕ್ ! ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನಕಲಿ ಗೊಬ್ಬರ ಸರಬರಾಜು ಮಾಡೋ ಜಾಲ..!! ಬಾಗಲಕೋಟೆ ತಾಲ್ಲೂಕಿನ ‌ಸೀಮಿಕೇರಿ ಗ್ರಾಮದಲ್ಲಿ ನಕಲಿ ರಸಗೊಬ್ಬರ ಮಾರಾಟದ ಶಂಕೆ ವ್ಯಕ್ತವಾಗಿದೆ. ಬಾಗಲಕೋಟೆ ತಾಲ್ಲೂಕಿನ ‌ಸೀಮಿಕೇರಿ ಗ್ರಾಮದ ಗುರು ಫರ್ಟಿಲೈಜರ್ನ ಗೋದಾಮಿನಲ್ಲಿ ಗೊಬ್ಬರವನ್ನು ಇಳಿಸಲು ಬಂದಿದ್ದ ಲಾರಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಕಪ್ಪು ಬಣ್ಣದ‌, ಹಿಸುಕಿದರೆ ಬೂದಿಯಾಗುವ ನಕಲಿ ಡಿಎಪಿ ಪತ್ತೆಯಾಗಿದೆ. ಈ ನಕಲಿ ಗೊಬ್ಬರವನ್ನು ಓರಿಜಿನಲ್‌ …

Read More »