ವಿಜಯಪುರ: ಬಿಜ್ಜರಗಿ ಎಂಬ ಪುಟ್ಟ ಗ್ರಾಮದ ‘ಸಿದ್ಧು’ ಎಂಬ ಶಾಂತ ಸ್ವಭಾವದ ಬಾಲಕ ‘ಸಿದ್ಧೇಶ್ವರ ಶ್ರೀ’ ಎಂಬ ಮಹಾನ್ ‘ಜ್ಞಾನಯೋಗಿ’ ಯಾಗಿ, ತತ್ವಜ್ಞಾನಿಯಾಗಿ, ಸದಾ ಶ್ವೇತವಸ್ತ್ರಧಾರಿಯಾಗಿ ‘ಕಿಸೆ’ಯಿಲ್ಲದ ವೈರಾಗ್ಯ ಮೂರ್ತಿಯಾಗಿ ಬೆಳೆದು ಬಂದ ದಾರಿ ಅಕ್ಷರಶಃ ವಿಸ್ಮಯ. ವಿಜಯಪುರ ಜಿಲ್ಲೆ ತಿಕೋಟಾ ತಾಲ್ಲೂಕಿನ ಬಿಜ್ಜರಗಿಯಲ್ಲಿ 1940ರ ಸೆಪ್ಟೆಂಬರ್ 5 ರಂದು ಕೃಷಿಕರಾದ ಓಗೆಪ್ಪ ಗೌಡ ಬಿರಾದಾರ, ಸಂಗವ್ವ ದಂಪತಿಯ ಆರು ಜನ ಮಕ್ಕಳಲ್ಲಿ ಹಿರಿಯ ಪುತ್ರರಾಗಿ ಜನಿಸಿದ ಸಿದಗೊಂಡ …
Read More »ಡಬಲ್ ಎಂಜಿನ್ ಸರ್ಕಾರ ತೆಗೆಯದಿದ್ದರೆ ಸಂಕಷ್ಟ: ಬಡಗಲಪುರ ನಾಗೇಂದ್ರ
ಬಾಗಲಕೋಟೆ: ‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಎಂಜಿನ್ ಸರ್ಕಾರ ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಾಗಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿ, ಉಸಿರಾಡಿಸಲೂ ಕಷ್ಟವಾಗಬಹುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು. ಜನಾಂದೋಲನಗಳ ಮಹಾಮೈತ್ರಿ ಕರ್ನಾಟಕ, ಸಿಟಿಜನ್ ಫಾರ್ ಡೆಮೊಕ್ರಸಿ, ಜನತಂತ್ರ ಪಯೋಗ ಶಾಲೆ ಹಾಗೂ ಸಂಯುಕ್ತ ಹೋರಾಟ ಮುಖಂಡರು ಸೇರಿಕೊಂಡು ಜಿಲ್ಲೆಯ ಕೂಡಲಸಂಗಮದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಸಮಾಜ ಪರಿವರ್ತನ ಸತ್ಯಾಗ್ರಹ …
Read More »ಸಂಕ್ರಾಂತಿಯೊಳಗೆ ‘ಕೈ’ ಮೊದಲ ಪಟ್ಟಿ ಬಿಡುಗಡೆ; ಖರ್ಗೆ ಜತೆ ಡಿಕೆಶಿ ಚರ್ಚೆ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ವಿಚಾರದಲ್ಲಿ 3-4 ಜಿಲ್ಲೆಗಳು ಮಾತ್ರ ಹಿಂದುಳಿದಿದ್ದು, ಸಂಕ್ರಾಂತಿಯೊಳಗೆ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಮಹತ್ವದ ಚರ್ಚೆ ನಡೆಸಿದ್ದಾರೆ. ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಹೊಸ ವರ್ಷದ ಶುಭಾಶಯ ತಿಳಿಸಿದ ಬಳಿಕ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುದೀರ್ಘ …
Read More »ಚಾಕುವಿನಿಂದ ತಿವಿದು ಹೆತ್ತ ತಾಯಿಯ ಪ್ರಾಣವನ್ನೇ ತೆಗೆದ ಮಗಳು
ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಅಂತ್ಯವಾಗಿಸಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಮಮತಾ ಕುಶ್ವಾಹಾ ಮೃತ ಮಹಿಳೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಮಗಳ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರು. ಆ ಕಾರಣಕ್ಕಾಗಿ ಈ ಕೃತ್ಯವನ್ನು ಎಸಗಿದ್ದಾರೆ. ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ ಅಪಹರಿಸಿ, ಆಕೆಯ ಮೇಲೆ ದೈಹಿಕ ದೌರ್ಜನ್ಯ …
Read More »ನಾವು ಜನರ ಧ್ವನಿ ಎತ್ತಿದಾಗ ಹೆದರಿ ಮಹಾದಾಯಿ ಡಿಪಿಆರ್ ಗೆ ಅನುಮತಿ: ಡಿ.ಕೆ.ಶಿವಕುಮಾರ್
ಹುಬ್ಬಳ್ಳಿ: ಬಿಜೆಪಿಯವರದ್ದು ಸುಳ್ಳಿನ ಯುನಿವರ್ಸಿಟಿ ಇದ್ದಹಾಗೆ. ರಾಜ್ಯ, ಗೋವಾ, ಕೇಂದ್ರದಲ್ಲಿ ತನ್ನದೆಯಾದ ಬಿಜೆಪಿ ಸರಕಾರ ಇದ್ದರೂ ಮೂರು ವರ್ಷದಿಂದ ಮಹಾದಾಯಿ ಯೋಜನೆ ಜಾರಿಗೊಳಿಸಲು ಆಗಿಲ್ಲ. ಈಗ ನಾವು ಜನರ ಧ್ವನಿ ಎತ್ತಿದಾಗ ಹೆದರಿ ಡಿಪಿಆರ್ ಗೆ ಅನುಮತಿ ಪಡೆದುಕೊಂಡು ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಸೇರಿ ಹೋರಾಟ ಮಾಡಿ ಒಂದು ಹಂತಕ್ಕೆ ತಂದಿದ್ದೇವೆ. ಈಗ ಬಿಜೆಪಿಯವರು ಸುಪ್ರೀಂ ಕೋರ್ಟ್ ತೀರ್ಪಿಗೆ …
Read More »ಕಳಸಾ ತಿರುವು: ಅರಣ್ಯ ಇಲಾಖೆ ಒಪ್ಪಿಗೆ
ನವದೆಹಲಿ : ಮಹದಾಯಿ ಯೋಜನೆಯ ಕಳಸಾ ನಾಲಾ ತಿರುವು ಯೋಜನೆಗೆ 33.05 ಹೆಕ್ಟೇರ್ ಮೀಸಲು ಅರಣ್ಯವನ್ನು ಬಳಸಿಕೊಳ್ಳಲು ಕರ್ನಾಟಕ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ. ಮಹದಾಯಿ ನದಿ ನೀರು ವಿವಾದ ನ್ಯಾಯಾಧೀಕರಣವು 2018ರ ಆಗಸ್ಟ್ 14ರಂದು ಕಳಸಾ- ಬಂಡೂರಿ ಯೋಜನೆಗೆ 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿದೆ. ಇದರಲ್ಲಿ ಕಳಸಾ ನಾಲಾ ತಿರುವು ಯೋಜನೆಗೆ 2.18 ಟಿಎಂಸಿ ಅಡಿ ಮೀಸಲಿಡಲಾಗಿದೆ. ಈ ಯೋಜನೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ …
Read More »ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ
ಕಳೆದೊಂದು ವರ್ಷದಿಂದ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತರಕಾರಿ ತುಂಬಿಕೊಂಡು ಬಂದಿರುವ ವಾಹನಗಳ ಪಾರ್ಕಿಂಗ್ ಗೆ ಹೆಚ್ಚುವರಿ ಶುಲ್ಕ ಪಡೆಯುತ್ತಿದ್ದಾರೆ ಎಂದು ವಾಹನ ಚಾಲಕರು ಆರೋಪಿಸಿದ್ದಾರೆ. ಕಳೆದೊಂದು ವರ್ಷದಿಂದ ವಾಹನ ಸವಾರರಿಗೆ ಜೈ ಕಿಸಾನ್ ಬಾಜಿ ಮಾರ್ಕೇಟ್ ನವರು ಕಿರಿಕಿರಿ ಮಾಡುತ್ತಿದ್ದಾರೆ. ರೈತರಿ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುವ ಕಾಯಕದಲ್ಲಿ ತೋಡಗಿದ್ದಾರೆ ಎಂದು …
Read More »ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*
*ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …
Read More »K.M.F ಮೇಲೆ ಕೇಂದ್ರದ ಕಣ್ಣು: ಕಾಂಗ್ರೆಸ್ ವಾಗ್ಧಾಳಿ
ಬೆಂಗಳೂರು: ಕನ್ನಡಿಗರ ಕೆನರಾ, ಕಾರ್ಪೊರೇಷನ್, ವಿಜಯಾ ಬ್ಯಾಂಕುಗಳ ಅಸ್ತಿತ್ವ ಕಸಿದ ಕೇಂದ್ರ ಸರ್ಕಾರ ಈಗ ಕೆಎಂಎಫ್ ಮೇಲೆ ಕಣ್ಣು ಹಾಕಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಎಂದರೆ ಭಸ್ಮಾಸುರ ಜನತಾ ಪಾರ್ಟಿ.ಭಸ್ಮಾಸುರ ತಲೆಯ ಮೇಲೆ ಕೈ ಇಟ್ಟರೆ ಭಸ್ಮವಾಗುತ್ತಿದ್ದರು. ಆದರೆ ಬಿಜೆಪಿಯವರು ಕಣ್ಣು ಹಾಕಿದರೆ ಸಾಕು ಭಸ್ಮವಾಗುತ್ತದೆ. ಕೆಎಂಎಫ್ ಉಳಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದೆ. ರೈತರ ಮೇಲೆ ಬಿಜೆಪಿ ಸರ್ಕಾರಕ್ಕೆ …
Read More »
Laxmi News 24×7