Breaking News

Uncategorized

ಮೊದಲ ಹಂತದ ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್​ಎಸ್​ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಸುರಂಗ ರಸ್ತೆಯ …

Read More »

ರೈಲ್ವೆ ನಿಲ್ದಾಣ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ (

ಗದಗ: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ 2025-26ರಲ್ಲಿ 7,600 ಕೋಟಿ ರೂ.‌ ಅನುದಾನ ಒದಗಿಸಿದ್ದಾರೆ.‌ ಕಳೆದೊಂದು ದಶಕದಲ್ಲಿ ಪ್ರತಿ ವರ್ಷ ಕರ್ನಾಟಕಕ್ಕೆ 7 ಸಾವಿರ ಕೋಟಿ ರೂ.ಗೂ ಹೆಚ್ಚು ಅನುದಾನ ಒದಗಿಸಿದ್ದು, ಸದ್ಯ 51 ಸಾವಿರ ಕೋಟಿ ರೂ.‌ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಗುರುವಾರ ಅಮೃತ ಭಾರತ್ ರೈಲ್ವೆ ಸ್ಟೇಷನ್ ಯೋಜನೆಯಡಿ 23.24 ಕೋಟಿ ರೂ. ವೆಚ್ಚದಲ್ಲಿ ಪುನರಾಭಿವೃದ್ಧಿ ಕಂಡ ಗದಗ …

Read More »

ಸಚಿವ ಸಂಪುಟ ವಿಸ್ತರಣೆ ವಿಚಾರ ಆದಾಗ ನೋಡೋಣ ಎಂದ ಸತೀಶ ಜಾರಕಿಹೊಳಿ

ಡಿಸೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆ ವಿಚಾರ ಡಿಸೆಂಬರ್ ಇನ್ನೂ ಬಹಳ ದೂರವಿದೆ, ಆದಾಗ ನೋಡೋಣ ಎಂದ ಸತೀಶ ಸಚಿವ ಸಂಪುಟದ ವಿಸ್ತರಣೆಯನ್ನ ಹೈಕಮಾಂಡ್ ಮಾಡಬೇಕು, ನಮಗೇನು ಅದರ ಬಗ್ಗೆ ಗೊತ್ತಿಲ್ಲ ಹಿರಿಯ ಶಾಸಕರು ಮಂತ್ರಿ ಆಗಬೇಕೆಂದು ಆಕಾಂಕ್ಷಿ ವ್ಯಕ್ತಪಡಿಸಿದ ವಿಚಾರ 30ತಿಂಗಳ ನಂತರ ನಾವು ಮಂತ್ರಿಗಳು ಆಗಬೇಕೆಂದು ಬಹಳಷ್ಟು ಶಾಸಕರ ಒತ್ತಾಸೆ ಇದೆ ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು,ಎಲ್ಲರಿಗೂ ಅವಕಾಶ ಸಿಗುತ್ತದೆ ಇದನ್ನ ನಿರ್ಧಾರ ಮಾಡೋ …

Read More »

ಭಾರಿ ಮಳೆ: ರಸ್ತೆಗಳು ಜಲಾವೃತ,

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಮೇ 15 ರಿಂದ ಮೇ 18 ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಕಿತ್ತಳೆ(Orange) ಎಚ್ಚರಿಕೆಯನ್ನೂ ರವಾನಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ(Yellow) ಎಚ್ಚರಿಕೆ ನೀಡಲಾಗಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಭಾರಿ ಬಿರುಸಿನ ಮತ್ತು ಆಲಿಕಲ್ಲು ಮಳೆಯಾಗಿದೆ. ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ …

Read More »

ಎಂಎನ್​ಸಿ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ₹14.23 ಲಕ್ಷ ಪೀಕಿದ HR

ಬೆಂಗಳೂರು: ಕೆಲಸಕ್ಕಾಗಿ ನೀವೇನಾದರೂ ಇಂಟರ್​ವ್ಯೂಗೆ ಹೋದರೆ ಹುಷಾರಾಗಿರಿ. ಕಾರಣ, ಸಂದರ್ಶನ ಮಾಡುವ ಸೋಗಿನಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ ಆರೋಪಿ ಮಾನವ ಸಂಪನ್ಮೂಲ ಅಧಿಕಾರಿ (ಹೆಚ್​ಆರ್​) ಸಿಸಿಬಿ ಪೊಲೀಸರ ಅತಿಥಿಯಾಗಿದ್ಧಾನೆ. ಮೆಕ್ರೋಸಾಪ್ಟ್​, ಬಾಷ್ ಸೇರಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 8 ಮಂದಿ ಉದ್ಯೊಗಾಂಕ್ಷಿಗಳಿಂದ 14.23 ಲಕ್ಷ ಹಣ ಪಡೆದಿದ್ದ ಖಾಸಗಿ ಕಂಪನಿ ನೌಕರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾದ ಯುವತಿಯು ನೀಡಿದ ದೂರು …

Read More »

ಪಕ್ಷಕ್ಕೆ ವಾಪಸ್ಸು ಸೇರಿಸಿಕೊಳ್ಳಿ ಎಂದು ಯಾವನ ಮನೆಗೂ ನಾನು ಹೋಗಿಲ್ಲ:ಯತ್ನಾಳ್

ವಿಜಯಪುರ, ಮೇ 12: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವರಸೆಯನ್ನು ಮುಂದುವರಿಸಿದ್ದಾರೆ, ಪಕ್ಷಕ್ಕೆ ವಾಪಸ್ಸು ಸೇರಿಸಿಕೊಳ್ಳಿ ಎಂದು ಯಾವನ ಮನೆಗೂ ನಾನು ಹೋಗಿಲ್ಲ, ಅದರ ಅವಶ್ಯಕತೆಯೇ ನನಗಿಲ್ಲ, ಯಾಕೆಂದರೆ ದೆಹಲಿ ವರಿಷ್ಠರೆಲ್ಲ (party seniors) ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ ಹೇಳಿದರು. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಉಗ್ರರ ದಾಳಿ ನಂತರ ದೆಹಲಿಯ ಬಿಜೆಪಿ ನಾಯಕರೆಲ್ಲ, ಭಯೋತ್ಪಾದಕರನ್ನು ಹತ್ತಿಕ್ಕುವ, ಪಾಕಿಸ್ತಾನಕ್ಕೆ ಪಾಠ ಕಲಿಸುವ, ಅಪರೇಷನ್ ಸಿಂಧೂರ, ಯುದ್ಧ, ಕದನ …

Read More »

ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ:* ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. ಭಾರತಕ್ಕಿದು ಸಂಕಷ್ಟದ ಕಾಲ, ಎಲ್ಲರೂ ಒಗ್ಗಟಾಗಿ ಎದುರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಪುವಿನ ಪುರಾಣ ಪ್ರಸಿದ್ಧ ಮಾರಿಯಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ನಮ್ಮ ಬೆಳಗಾವಿಯ ಸೊಸೆ …

Read More »

ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು

ಮಂಗಳೂರು, ಮೇ 06: ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್​ ಕಾನ್ಸ್​ಟೇಬಲ್ ರಶೀದ್ ಕೂಡ ಪರೋಕ್ಷವಾಗಿ ಕೈಜೋಡಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ (Hindu Jagaran Vedike) ಆರೋಪ ಮಾಡಿತ್ತು. ಈ ಆರೋಪ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಹೆಡ್​ ಕಾನ್ಸ್​ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಲಾಗಿದೆ. ಈ ಸಂಬಂಧ ಹೆಡ್​ ಕಾನ್ಸ್​ಟೇಬಲ್ ರಶೀದ್ ಅವರು ಬಜ್ಪೆ ಪೊಲೀಸ್ …

Read More »

ಜನಾರ್ದನ ರೆಡ್ಡಿ ಮತ್ತೊಮ್ಮೆ ಚಂಚಲಗೂಡ ಜೈಲಿಗೆ ಶಿಫ್ಟ್​ ಏಳು ವರ್ಷಗಳ ಕಾಲ ಶಿಕ್ಷೆ

ಹೈದರಾಬಾದ್​, ಮೇ 06: ಓಬಳಾಪುರಂ ಅಕ್ರಮ ಅದಿರು ಗಣಿಗಾರಿಕೆ (OCM Illegal Mining Case) ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhan Reddy) ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಾಲ ಶಿಕ್ಷೆ ಪ್ರಕಟಿಸಿದೆ. ಕೋರ್ಟ್​ನಲ್ಲಿ ಎಲ್ಲ ಪ್ರಕ್ರಿಯೆಗಳು ಮುಗಿದಿದ್ದು, ಸಿಬಿಐ ಜನಾರ್ದನ ರೆಡ್ಡಿ ಅವರನ್ನು ಚಂಚಲಗುಡ ಜೈಲಿಗೆ ಶಿಫ್ಟ್​ ಮಾಡಿದೆ. ​ಸಿಬಿಐ ಕೋರ್ಟ್​ ಆದೇಶದಿಂದ ಓಬಳಾಪುರಂ ಮೈನಿಂಗ್​ ಕೇಸ್​ನಲ್ಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೊಮ್ಮೆ ಚಂಚಲಗೂಡ ಜೈಲೂಟ …

Read More »

ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಸಚಿವ ಎಂ ಬಿ ಪಾಟೀಲ

ಬೆಂಗಳೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ …

Read More »