ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ* : ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪಿಸಿ ಮಹಿಳಾ ವಿಶ್ವವಿದ್ಯಾಲಯದ ಎದುರು ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ವಸತಿ ನಿಲಯದಲ್ಲಿ ಕಳಪೆ ಗುಣ ಮಟ್ಟದ ಆಹಾರ ನೀಡುತ್ತಿರುವ ಆರೋಪಿಸಿ ವಿಜಯಪುರ ನಗರದ ತಿಕೋಟಾ ರಸ್ತೆಯಲ್ಲಿನ ಅಕ್ಕಮಹಾದೇವಿ ವಿವಿ ಯ ಎದುರು ಪ್ರತಿಭಟನೆ ನಡೆಸಲಾಯಿತು. …
Read More »ನೀನು ಬೆಂಗಳೂರು ಉಸ್ತುವಾರಿ ಮಂತ್ರಿ, ಇಲ್ಲಿನ ನಿನ್ನ ಸಿಂಗಾಪುರ ಮಳೆಗೆ ಕೊಚ್ಚಿಹೋಗುತ್ತಿದೆ: ಕೇಂದ್ರ ಸಚಿವ ಹೆಚ್ ಡಿಕೆ
ಬೆಂಗಳೂರು: ನೀನು ಬೆಂಗಳೂರು ಉಸ್ತುವಾರಿ ಮಂತ್ರಿ. ಇಲ್ಲಿನ ನಿನ್ನ ಸಿಂಗಾಪುರ ಮಳೆ ಬಂದರೆ ಕೊಚ್ಚಿ ಹೋಗುತ್ತಿದೆ. ಮೊದಲು ಇಲ್ಲಿ ಅಭಿವೃದ್ಧಿ ಮಾಡು. ಆಮೇಲೆ ಮಿಕ್ಕಿದ್ದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ಕೊಟ್ಟರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ‘ಜನರೊಂದಿಗೆ ಜನತಾದಳ’ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ …
Read More »ಕುಮಾರಸ್ವಾಮಿ ವಿರುದ್ಧದ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ,
ಕುಮಾರಸ್ವಾಮಿ ವಿರುದ್ಧದ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ, ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವದ ಅಭಿಯಾನಕ್ಕೆ …
Read More »ಕಾಗವಾಡ ತಾಲೂಕಿನ ಉಗಾರ ಲಯನ್ಸ್ ಕ್ಲಬ ಅಧ್ಯಕ್ಷರಾಗಿ ಡಾಕ್ಟರ ಎನ.ಎಚ. ಸಾಬಡೆ ಆಯ್ಕೆ.
ಕಾಗವಾಡ ತಾಲೂಕಿನ ಉಗಾರ ಲೈನ್ಸ್ ಕ್ಲಬ್ಬಿನ ಸನ 2025-26 ವರ್ಷದ ಅವಧಿಗೆ ಡಾಕ್ಟರ ಎನ. ಎಚ. ಸಾವಡೆ ಇವರನ್ನು ಆಯ್ಕೆ ಮಾಡಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿಯ ಸದಸ್ಯರನ್ನು ಬೆಳಗಾವಿ ಜಿಲ್ಲಾ ಲೈನ್ಸ್ ಗವರ್ನರ ಶ್ರೀಮತಿ ಮೋನಿಕಾ ಸಾವಂತ ಇವರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಶನಿವಾರ ಸಂಜೆ ಉಗಾರದ ಶತಾಯುಷಿ ಅಲಗೌಡ ಕಾಗೆ ಸಂಸ್ಕೃತಿಕ ಭವನದಲ್ಲಿ ಬೆಳಗಾವಿ ಜಿಲ್ಲೆಯ ಲೈನ್ಸ್ ಗವರ್ನರ ಮೋನಿಕಾ ಸಾವಂತ ಇವರು ಪ್ರಸಕ್ತ ವರ್ಷದ …
Read More »ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿ ಬಲಗೈ ಕಳೆದುಕೊಂಡಿದ್ದ ಯೋಧನ ನಿವೃತ್ತಿ ಗೋಕಾಕ ತಾಲೂಕಿನಲ್ಲಿ ಯೋಧನಿಗೆ ಅದ್ಧೂರಿ ಸನ್ಮಾನ
ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿ ಬಲಗೈ ಕಳೆದುಕೊಂಡಿದ್ದ ಯೋಧನ ನಿವೃತ್ತಿ ಗೋಕಾಕ ತಾಲೂಕಿನಲ್ಲಿ ಯೋಧನಿಗೆ ಅದ್ಧೂರಿ ಸನ್ಮಾನ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯೂ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಭಾಗಿಯಾಗಿ ಬಲಗೈ ಕಳೆದುಕೊಂಡು ಇಂದು ನಿವೃತ್ತಿ ಹೊಂದಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿಗೆ ಮರಳಿದ ಯೋಧನನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು. ಇತ್ತಿಚೆಗೆ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯೂ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಭಾಗಿಯಾಗಿ ಬಲಗೈ ಕಳೆದುಕೊಂಡು ಇಂದು ನಿವೃತ್ತಿ ಹೊಂದಿ …
Read More »ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ; ಸಾಹಿತಿ ಸರಜೂ ಕಾಟ್ಕರ್
ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ; ಸಾಹಿತಿ ಸರಜೂ ಕಾಟ್ಕರ್ “ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ ಸಾಹಿತಿ ಸರಜೂ ಕಾಟ್ಕರ್ ಅಭಿಪ್ರಾಯ ಚುರುಮುರಿಯಾ ಚಲನಚಿತ್ರ ಉದ್ಘಾಟನೆ ಚುರುಮುರಿ ಮಾರುವವನ ಪಾತ್ರದಲ್ಲಿ ಮಹಾದೇವ ಹಡಪದ ಅವರ ಅಭಿನಯ ಬದುಕಿನ ಸಂಧ್ಯಾಕಾಲದಲ್ಲಿ ತನ್ನ ಬದುಕಿನ ಸರ್ವಸ್ವವನ್ನು ತನ್ನವರಿಗೆ ನೀಡಿ ಸ್ವಾವಲಂಬಿ ಜೀವನವನ್ನು ನಡೆಸುತ್ತ ತನ್ನ ಮನೆತನ ತನ್ನವರೆಲ್ಲರನ್ನು ಬಿಟ್ಟುಕೊಡದೇ ಅಪ್ಪಿಕೊಂಡು ಅವಿಭಕ್ತ ಕುಟುಂಬಿ ನಾನು ಮಕ್ಕಳುಗಳೊಂದಿಗೇ ಬದುಕಿದ್ದೇನೆಂದು ಹೇಳುವ ಒಂಟಿ ಬದುಕು ಸಾಗಿಸುವ “ಚುರುಮುರಿಯಾ” ರಾಮಚಂದ್ರ ಸ್ವಾವಲಂಬಿಯಾಗಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಲೋಕ ಅದಾಲತ್ ನಲ್ಲಿ ಕಕ್ಷಿದಾರರು ದ್ವೇಷವನ್ನು ಕಟ್ಟಿಕೊಂಡು ಹಳೆಯ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಅಂಥವರನ್ನು ಒಂದುಗೂಡಿಸಿ ಇಬ್ಬರು ಕಕ್ಷಿದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಕರಣವನ್ನು ಇತ್ಯರ್ಥಗೊಳಿಸುವ ಪ್ರಯತ್ನವನ್ನು ಮಾಡಲಾಗುವುದು
ಬೆಳಗಾವಿ ರಂದು ಬೆಳಗಾವಿಯಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ ಲೋಕ ಅದಾಲತ್ ನಡೆಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶ್ ಸಂದೀಪ್ ಪಾಟೀಲ್ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋಕ ಅದಾಲತ್ ನಲ್ಲಿ ಕಕ್ಷಿದಾರರು ದ್ವೇಷವನ್ನು ಕಟ್ಟಿಕೊಂಡು ಹಳೆಯ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಅಂಥವರನ್ನು ಒಂದುಗೂಡಿಸಿ ಇಬ್ಬರು ಕಕ್ಷಿದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಕರಣವನ್ನು ಇತ್ಯರ್ಥಗೊಳಿಸುವ ಪ್ರಯತ್ನವನ್ನು ಮಾಡಲಾಗುವುದು ಎಂದರು. ಲೋಕ ಅದಾಲತ್ ನಿಂದ ನೆಮ್ಮದಿಯ ಬದುಕು ಕಟ್ಟಿಕೊಳ್ಳಬಹುದು. ಕಕ್ಷಿದಾರರ ಸಮಯ, ಹಣ …
Read More »ಸ್ಪೆಷಲ್ ಆ್ಯಕ್ಷನ್ ಫೋರ್ಸ್ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ (
ಮಂಗಳೂರು(ದಕ್ಷಿಣ ಕನ್ನಡ): ಕೋಮು ವೈಷಮ್ಯ ಪ್ರಕರಣ ತಡೆಯಲು ಮಂಗಳೂರನ್ನು ಕೇಂದ್ರೀಕರಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (ಎಸ್ಎಎಫ್ ) ಸ್ಥಾಪಿಸಲಾಗಿದ್ದು, ಇಂದಿನಿಂದ ಕಾರ್ಯಾರಂಭ ಮಾಡುತ್ತದೆ. ಈ ಎಸ್ಎಎಫ್ ತಂಡಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಮಂಗಳೂರಿನಲ್ಲಿ ಚಾಲನೆ ನೀಡಿದ್ದು, ಇದು ಕೋಮು ವೈಷಮ್ಯ ತಡೆಯಲು ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಸಂಸ್ಥೆಯಾಗಿದೆ. ದಕ್ಷಿಣ ಕನ್ನಡ , ಉಡುಪಿ ಮತ್ತು ಶಿವಮೊಗ್ಗ …
Read More »ಐಪಿಎಲ್ನಲ್ಲಿ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಆಮೀಷ…. ಉದಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆ….
ಬೆಳಗಾವಿ :ಐಪಿಎಲ್ನಲ್ಲಿ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಆಮೀಷ…. ಉದಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆ…. ಐಪಿಎಲ್ ಆರ್ ಆರ್ ತಂಡದಲ್ಲಿ ಅವಕಾಶ ಕೊಡಿಸುವ ಆಮಿಷ ಬೆಳಗಾವಿಯ ಉದ್ಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆಬೆಳಗಾವಿ ಸಿ ಇ ಎನ್ ಠಾಣೆ ಪೊಲೀಸರಿಂದ ಉತ್ತರ ಪ್ರದೇಶದಸುಲ್ತಾನಪುರ ಜಿಲ್ಲೆಯ ಇಬ್ಬರು ಆರೋಪಿಗಳ ಬಂಧನ ಐಪಿಎಲ್ ಹಾಗೂ ಆರ್ ಆರ್ ತಂಡದಲ್ಲಿ ಅವಕಾಶ ಕೊಡುವುದಾಗಿ ಆಮಿಷ ಒಡ್ಡಿ ಬೆಳಗಾವಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರು …
Read More »