Breaking News

Uncategorized

ಇಡಿಯೊಂದಿಗೆ ಮಾಹಿತಿ ಹಂಚಿಕೊಳ್ಳಿ : 15ಕ್ಕೂ ಹೆಚ್ಚು ಇಲಾಖೆಗಳಿಗೆ ಕೇಂದ್ರ

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ(ಪಿಎಂಎಲ್‌ಎ) ಅಡಿ ಬರುವ ಅಪರಾಧಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ದೊಂದಿಗೆ ಹಂಚಿಕೊಳ್ಳುವಂತೆ ಮಿಲಿಟರಿ ಇಂಟೆಲಿಜೆನ್ಸ್‌ ಸೇರಿದಂತೆ 15ಕ್ಕೂ ಹೆಚ್ಚು ಇಲಾಖೆಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.   ಹಣಕಾಸು ಸಚಿವಾಲಯದ ಅಧಿಸೂಚನೆಯ ಪ್ರಕಾರ, ರಾಷ್ಟ್ರೀಯ ತನಿಖಾ ಸಂಸ್ಥೆ, ಗಂಭೀರ ವಂಚನೆ ತನಿಖಾ ಕಚೇರಿ, ರಾಜ್ಯ ಪೊಲೀಸ್‌ ಇಲಾಖೆಗಳು, ವಿದೇಶಾಂಗ ಸಚಿವಾಲಯ, ಭಾರತೀಯ ಸ್ಪರ್ಧಾತ್ಮಕ ಆಯೋಗ, ವಿಶೇಷ ತನಿಖಾ ತಂಡ, ರಾಷ್ಟ್ರೀಯ ಗುಪ್ತಚರ ಗ್ರಿಡ್‌, …

Read More »

ಹುಬ್ಬಳ್ಳಿ: ಎಲ್ಲರ ಗಮನ ಸೆಳೆಯುತ್ತಿರುವ ಆನೆ ಆಕೃತಿಯ ಈ ಮರ, ಈಗ ಸೆಲ್ಫಿ ಕೇಂದ್ರ!

ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಹುಬ್ಬಳ್ಳಿ: ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಆ ಮರ ಆನೆಯ ಆಕೃತಿಯಲ್ಲಿದ್ದು ಸೆಲ್ಫಿ ಪ್ರಿಯರಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅತ್ಯುತ್ತಮ ತಾಣವಾಗಿ ಮಾರ್ಪಾಡಾಗಿದೆ. ಆನೆಯ ಸೊಂಡಿಲ ಮಾದರಿಯಲ್ಲಿ ಈ ಮರ ಬೆಳೆದಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರ ಜೊತೆಗೆ ಈ ಮರಕ್ಕೆ ಪೂಜೆ ಸಲ್ಲಿಸುವ ಭಕ್ತಾದಿಗಳ …

Read More »

ನಾನು ಆರಾಮಾಗಿದ್ದೀನಿ, ಶೂಟಿಂಗ್‌ ಮುಂದುವರೆಸಿದ್ದೀವಿ; ವಿಡಿಯೋ ಮೂಲಕ ಉಪೇಂದ್ರ ಪ್ರತಿಕ್ರಿಯೆ

  ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. ಚಿತ್ರೀಕರಣ ಸೆಟ್ ನಿಂದನೇ ಪ್ರತಿಕ್ರಿಯೆ ನೀಡಿರುವ ಉಪೇಂದ್ರ, ‘ನಾನು …

Read More »

ಪ್ರಕರಣದಿಂದ ಕೈಬಿಡಲು ಲಂಚ ವಿಜಯಪುರ ಠಾಣೆ ಕಾನ್‌ಸ್ಟೆಬಲ್‌ ಸೆರೆ

ವಿಜಯಪುರ (ಬೆಂ.ಗ್ರಾಮಾಂತರ): ವ್ಯಕ್ತಿಯೊಬ್ಬರ ಹೆಸರನ್ನು ಅಪರಾಧ ಪ್ರಕರಣದಿಂದ ಕೈಬಿಡಲು ₹ 30 ಸಾವಿರ ಲಂಚ ಪಡೆದ ಆರೋಪದ ಮೇಲೆ ಪಟ್ಟಣದ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ಚಂದ್ರಶೇಖರ್‌ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.   ಚಿಕ್ಕತತ್ತಮಂಗಲ ಗ್ರಾಮದ ಮಂಜುನಾಥ್ ಎಂಬುವರಿಂದ ಲಂಚ ಪಡೆಯುತ್ತಿದ್ದ ವೇಳೆ ಕಾನ್‌ಸ್ಪೆಬಲ್‌ ಚಂದ್ರಶೇಖರ್‌ ಅವರನ್ನು ಲೋಕಾಯುಕ್ತ ಪೊಲೀಸರು ಹಣದ ಸಮೇತ ವಶಕ್ಕೆ ಪಡೆದರು. ಮಂಡಿಬೆಲೆ ಗ್ರಾ.ಪಂ. ವ್ಯಾಪ್ತಿಯ ಚಿಕ್ಕತತ್ತಮಂಗಲದ ಮಂಜುನಾಥ್ ಮತ್ತು ಅವರ ಸಹೋದರಿ ನಡುವೆ ಹಣಕಾಸಿನ …

Read More »

ಕರ್ನಾಟಕ ಕಾಂಗ್ರೆಸ್’ನಲ್ಲಿ ಮಹತ್ವದ ಬದಲಾವಣೆ: ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ

ಬೆಂಗಳೂರು: ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೇಜರ್ ಸರ್ಜರಿ ಎನ್ನುವಂತೆ ಕರ್ನಾಟಕ ಕಾಂಗ್ರೆಸ್ ನಿಂದ ( Karnataka Congress ) ಮಹತ್ವದ ಬದಲಾವಣೆ ಮಾಡಲಾಗಿದೆ. ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಲಾಗಿದೆ.     ಈ ಸಂಬಂಧ ಕಾಂಗ್ರೆಸ್ ಪಕ್ಷದ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಜಾರಿಗೆ ಬರುವಂತೆ ಕೆಪಿಸಿಸಿಯಿಂದ ಈ ಕೆಳಕಂಡ ಐದು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು …

Read More »

‘ಸ್ವಯಂ ನಿವೃತ್ತಿ ನಿಯಮ’ ಸರಳೀಕರಿಸಿದ ಕೇಂದ್ರ ಸರ್ಕಾರ ; ಹೊಸ ನಿಯಮಗಳು ಇಂತಿವೆ

ನವದೆಹಲಿ : ಅಖಿಲ ಭಾರತ ಸೇವಾ (AIS) ಅಧಿಕಾರಿಗಳಿಗೆ ಸ್ವಯಂ ನಿವೃತ್ತಿ ಪ್ರಕ್ರಿಯೆಯನ್ನ ಕೇಂದ್ರ ಸರ್ಕಾರ ಸರಳೀಕರಿಸುತ್ತಿದೆ. ಆದಾಗ್ಯೂ, ಈ ಬಗ್ಗೆ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನ ಹೊರಡಿಸಲಾಗಿದೆ. ಕೆಲವು ಸಮಯದ ಹಿಂದೆ ಹೊರಡಿಸಿದ ನಿರ್ದೇಶನಗಳಲ್ಲಿ, ಡಿಒಪಿಟಿ ಸ್ವಯಂ ನಿವೃತ್ತಿಗೆ ಸಂಬಂಧಪಟ್ಟ ರಾಜ್ಯ ಸರ್ಕಾರಕ್ಕೆ ಕನಿಷ್ಠ 90 ದಿನಗಳ ಮುಂಚಿತವಾಗಿ ಲಿಖಿತ ಸಂವಹನ ನೀಡಬೇಕು ಎಂದು ಹೇಳಿದೆ. ಇತರ ಎಲ್ಲಾ ಷರತ್ತುಗಳನ್ನ ಪೂರೈಸಿದರೆ, ಅಧಿಕಾರಿಯು ಮೂರು ತಿಂಗಳ ನೋಟಿಸ್’ನ ಕೊನೆಯ ದಿನಾಂಕದಿಂದ ನಿವೃತ್ತರಾಗಬಹುದು. …

Read More »

ಶಿಕ್ಷಣ ಪದ್ದತಿಯಲ್ಲಿ ಬದಲಾವಣೆ ಅಗತ್ಯ

ಮೂಡಲಗಿ: ಮಕ್ಕಳ ಭವಿಷ್ಯದಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಮೊದಲಿನ ಶಿಕ್ಷಣ ಪದ್ಧತಿಯಲ್ಲಿ ಬದಲಾವಣೆಯನ್ನು ತರಬೇಕು ಹಾಗೂ ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲಿಸಬೇಕು ಎನ್ನುವ ಉದ್ದೇಶದಿಂದ ಪ್ರಾಯೋಗಿಕವಾಗಿ ಐದು ಸ್ಮಾರ್ಟ್‌ ಕ್ಲಾಸ್‌ಗಳನ್ನು ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.   ಪಟ್ಟಣದ ಕೃಷ್ಣಪ್ಪ ಹ.ಸೋನವಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಸಾಧಿಸಬೇಕಾದ …

Read More »

ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸರ ಜೊತೆಗೆ ಹಿರಿಯ ನಾಗರಿಕರೊಬ್ಬರು ವಾಗ್ವಾದ

ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸರ ಜೊತೆಗೆ ಹಿರಿಯ ನಾಗರಿಕರೊಬ್ಬರು ವಾಗ್ವಾದ ಮಾಡಿರುವ ಘಟನೆ ನಡೆದಿದೆ. ಅಲ್ಲದೇ ಟ್ರಾಫಿಕ್ ಪೊಲೀಸರ ಕಿರಿಕಿರಿಯಿಂದ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹೌದು ಬೆಳಗಾವಿಯ ಆರ್‍ಟಿಓ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಹೀಗೆ ಬಿದ್ದಿರುವ ಬೈಕ್‍ನ್ನು ನಿಲ್ಲಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಬೈಕ್ ಓಡಿಸುತ್ತಿದ್ದವರ ನಿಯಂತ್ರಣ ತಪ್ಪಿ ಬೈಕ್ ಕೆಳಗೆ ಬಿದ್ದಿದೆ. ಇದರಿಂದ ಆಕ್ರೋಶಗೊಂಡ ಬೈಕ್ ಸವಾರ ಟ್ರಾಫಿಕ್ …

Read More »

ಬಾಡಿ ಫಿಟ್ ಇದ್ರೆ ನೀವೂ ಪೊಲೀಸ್ ಆಗಬಹುದು: ಡಿಸಿಪಿ ಸ್ನೇಹಾ

ಪೊಲೀಸ್ ಆಗಬೇಕಾದರೆ ದೈಹಿಕವಾಗಿ ಫಿಟ್ ಆಗಿರಬೇಕು. ಚಟುವಟಿಕೆಗಳ ಮೂಲಕ ನಮ್ಮ ದೇಹವನ್ನು ಚನ್ನಾಗಿ ಇಟ್ಟುಕೊಳ್ಳಬೇಕು. ದೇಹ ಚನ್ನಾಗಿದ್ದರೆ ಮನಸ್ಸು ಕೂಡ ಒಳ್ಳೆಯ ರೀತಿ ಕೆಲಸ ಮಾಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಡಿಸಿಪಿ ಪಿ.ವಿ.ಸ್ನೇಹಾ ಅವರು ಸಲಹೆ ನೀಡಿದರು. ಗುರುವಾರ ಬೆಳಗಾವಿಯ ಸರ್ದಾರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಪಿ ಪಿ.ವಿ.ಸ್ನೇಹಾ ಅವರುಶನಿವಾರ ನಿಮಗೆ ಕಾರ್ಯಕ್ರಮ ಶುರುವಾಗಿದೆ. ಈ ವೇಳೆ ಸಂಪನ್ಮೂಲ …

Read More »

ಪತ್ರ ವಿತರಿಸಲು ಓಡಾಡಿಸುತ್ತಿರುವ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ಶ್ರೀನಗರ ಸ್ಲಂ ನಿವಾಸಿಗಳಿಂದ ಧರಣಿ

ನಾಲ್ಕು ವರ್ಷಗಳಿಂದ ಮನೆಗಳ ಹಕ್ಕು ಪತ್ರ ವಿತರಿಸಲು ಓಡಾಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸ್ಲಂ ನಿವಾಸಿಗಳು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಹೀಗೆ ಪ್ರತಿಭಟನೆ ಮಾಡುತ್ತಿರುವವರು ಶ್ರೀನಗರ ಕೊಳಗೇರಿ ಪ್ರದೇಶದ ಸ್ಲಂ ಬೋರ್ಡ ನಿವಾಸಿಗಳು. 4 ವರ್ಷದ ಹಿಂದೆ ಸರ್ಕಾರದ ಮನೆಗಳಿಗಾಗಿ ಇವರೆಲ್ಲಾ ದುಡ್ಡು ತುಂಬಿದ್ದರು. ಆದರೆ ಇದುವರೆಗೂ ಇವರಿಗೆ ಮನೆ ಹಕ್ಕು ಪತ್ರ ನೀಡುತ್ತಿಲ್ಲ. ಇಂದು ಬನ್ನಿ, ನಾಳೆ ಬನ್ನಿ ಎಂದು ವಿನಾಕಾರಣ ಅಧಿಕಾರಿಗಳು …

Read More »