ಕೋಲಾರ: ಆತ ವಿಧಾನಪರಿಷತ್ ಸದಸ್ಯ. ಗೊತ್ತಿದ್ದೋ ಗೊತ್ತಲ್ಲದೆಯೊ ತಪ್ಪು ನಡೆದು ಹೋಗಿದೆ. ಆಗಿರುವ ತಪ್ಪುನ್ನು ಸಮಾಧಾನವಾಗಿ ಬಗ್ಗೆ ಹರಿಸಿಕೊಳ್ಳದೆ ದರ್ಪ ತೋರಿದ ಎಂಎಲ್ಸಿಗೆ ಸಾರ್ವಜನಿಕರು ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಕ್ಲಾಸ್ಗೆ ದಂಗಾದ ಎಂಎಲ್ಸಿ ಕೆಲಕಾಲ ತಬ್ಬಿಬ್ಬರಾಗಿದ್ದಾರೆ. ಹೌದು, ಕೋಲಾರದ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೋಲಾರಕ್ಕೆ ಆಗಮಿಸುತ್ತಿದ್ದ ಎಂ.ಎಲ್.ಸಿ ರವಿ ಕುಮಾರ್ ಇದ್ದ ಕಾರು ಹಿಂಬದಿಯಿಂದ ಬೈಕ್ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾನೆ. …
Read More »ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ; ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ; ಶಾಸಕ ಯತ್ನಾಳ್ ಆರೋಪ
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೋಕರ್ ಎಂದು ಟೀಕಿಸಿರುವ ವಿಚಾರವಾಗಿ ವಾಗ್ದಾಳಿ ನಡೆಸಿರುವ ಯತ್ನಾಳ್, ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ. ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣ ಕೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಚನಾನಂದ ಶ್ರೀಗಳು ಯಡಿಯೂರಪ್ಪ ಅವರಿಂದ 10 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ. ಮಠದ ಅಭಿವೃದ್ಧಿ ಕಾಮಗಾರಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇಲ್ಲಾ
ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇರದೇ ಇರುವುದು ನಮ್ಮ ದುರ್ದೈವ. ಸಂಘಟಿತರಾಗದಿದ್ರೆ ನಮ್ಮ ಸಮಾಜಕ್ಕೆ ರಾಜಕೀಯ ಶಕ್ತಿ ಬರುವುದಿಲ್ಲ ಎಂದು ಹುಬ್ಬಳ್ಳಿ ಕಾಂಗ್ರೆಸ ಶಾಸಕ ಪ್ರಸಾದ ಅಬ್ಬಯ್ಯ ಕರೆ ನೀಡಿದರು. ರವಿವಾರ ನಗರದ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಛಲವಾದಿ ಸಮಾಜದ ಸಮಾವೇಶ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕಾಂಗ್ರೆಸ್, ಬಿಜೆಪಿ ಟಿಕೆಟ್ ಸಿಕ್ಕರೂ ವ್ಯವಸ್ಥಿತವಾಗಿ …
Read More »ವಿನಯ್ ಕುಲಕರ್ಣಿ ಧಾರವಾಡಕ್ಕೆ ಭೇಟಿ ನೀಡಲು ಕೋರ್ಟ್ ಅನುಮತಿ
ಬೆಂಗಳೂರು, ಡಿಸೆಂಬರ್ 04; ನ್ಯಾಯಾಲಯ ವಿಧಿಸಿದ್ದ ಷರತ್ತಿನಿಂದಾಗಿಬೆಳಗಾವಿಜೈಲಿನಿಂದ ಬಿಡುಗಡೆಯಾಗಿದ್ದರೂ ಧಾರವಾಡಕ್ಕೆ ಭೇಟಿ ನೀಡಲು ಸಾಧ್ಯವಾಗಿರದ ಮಾಜಿ ಸಚಿವ ವಿನಯ್ ಕುಲಕರ್ಣಿ ಕೊನೆಗೂ ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಆದು ಮಾಮೂಲಿಯಾಗಲ್ಲ, ಅನಾರೋಗ್ಯಕ್ಕೆ ತುತ್ತಾಗಿ ತುರ್ತು ನಿಗಾ ಘಟಕ (ಐಸಿಯು)ನಲ್ಲಿರುವ ಸಹೋದರಿ ಭೇಟಿ ಮಾಡಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ …
Read More »ಭೂಮಿ ಮೇಲೆ ಕತ್ತಲು ಅವರಿಸುತ್ತೆ, ಅನ್ಯಗ್ರಹ ಜೀವಿ ದಾಳಿ, ಲ್ಯಾಬ್’ನಲ್ಲಿ ಮಕ್ಕಳು ಜನಿಸ್ತಾರೆ ; 2023ರ ಕುರಿತು ‘ವಾಂಗಾ ಬಾಬಾ’ ಸ್ಪೋಟಕ ಭವಿಷ್ಯ
ಮಹಿಳಾ ನಾಸ್ಟ್ರಾಡಾಮಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಲ್ಗೇರಿಯಾದ ಪ್ರವಾದಿ ಬಾಬಾ ವೆಂಗಾ ಅವರ ಭವಿಷ್ಯವಾಣಿಗಳು ಜನರನ್ನ ಭಯಭೀತರನ್ನಾಗಿಸಿವೆ. 2023ರಲ್ಲಿ ಬಾಬಾ ವೆಂಗಾ ಅವರ ಭವಿಷ್ಯವಾಣಿಗಳು ಭೂಮಿಯ ಮೇಲೆ ಅನ್ಯಗ್ರಹದ ದಾಳಿಗಳು, ಪರಮಾಣು ದಾಳಿಗಳ ಬಗ್ಗೆ ಎಚ್ಚರಿಸುತ್ವೆ. ಇನ್ನು ಈ ಭವಿಷ್ಯವಾಣಿಗಳು ಭಯಾನಕವಾಗಿದ್ದು, ಈ ಪ್ರವಾದನೆಗಳಲ್ಲಿ ಪ್ರತಿಯೊಂದೂ ಭೂಮಿಯನ್ನ ನಾಶಮಾಡುವ ಸಾಮರ್ಥ್ಯವನ್ನು ಹೊಂದಿವೆ. 2023ರ ವರ್ಷದ ಭವಿಷ್ಯ.! ಬಲ್ಗೇರಿಯಾದ ಪ್ರವಾದಿ ಬಾಬಾ ಬೆಂಗಾ ಅವರು ತಮ್ಮ ಮರಣಕ್ಕೆ 26 ವರ್ಷಗಳ …
Read More »16 ಹೊಸ ಮಸೂದೆ ಮಂಡನೆ ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ?
ಹೊಸದಿಲ್ಲಿ: ಸಂಸತ್ನ ಚಳಿಗಾಲದ ಅಧಿವೇಶನ ಇದೇ 7ರಿಂದ ಆರಂಭವಾಗಲಿದ್ದು, 16 ಹೊಸ ಮಸೂದೆೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಈ ಪೈಕಿ ನಾಲ್ಕು ಮಸೂದೆ ಗಳು ಕರ್ನಾಟಕ, ತಮಿಳುನಾಡು, ಛತ್ತೀಸ್ಗಢ, ಹಿಮಾಚಲ ಪ್ರದೇಶಗಳಲ್ಲಿ ಪರಿಶಿಷ್ಟ ಪಂಗಡಗಳ ಪರಿಷ್ಕೃತ ಪಟ್ಟಿಗೆ ಸಂಬಂಧಿಸಿದ್ದು ಎಂದು ಹೇಳಲಾಗಿದೆ. ಡಿ. 29ರಂದು ಅಧಿವೇಶನ ಸಮಾಪ್ತಿ ಯಾ ಗಲಿದ್ದು, ಅದಕ್ಕೂ ಮೊದಲು ಒಟ್ಟಾರೆ 23 ಮಸೂದೆಗಳಿಗೆ ಅಂಗೀ ಕಾರ ಪಡೆಯುವುದು ಸರಕಾರದ ಉದ್ದೇಶವಾಗಿದೆ. 4 ಮಸೂದೆಗಳು ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿ, …
Read More »ಕೊತ್ವಾಲನ ಚಹಾ ಲೋಟ ಡಿ.ಕೆ ಶಿವಕುಮಾರ್ ಎತ್ತುತ್ತಾ ಇದ್ರು: ಬಿಜೆಪಿ
ಬೆಂಗಳೂರು: ಚುನಾವಣೆ ಸಮೀಪಿಸಿದಂತೆ ಪಕ್ಷಕ್ಕೆ ರೌಡಿಗಳ ಸೇರ್ಪಡೆ, ಬಿಬಿಎಂಪಿಯಲ್ಲಿ ಮತದಾರರ ಚೀಟಿ ಅಕ್ರಮ, ಹೀಗೆ ಅನೇಕ ಸಮಸ್ಯೆಗಳ ಸುಳಿಯಲ್ಲಿ ರಾಜ್ಯ ಬಿಜೆಪಿ ಸಿಲುಕಿಕೊಂಡಿದೆ. ಆದರೂ ರಣೋತ್ಸಾದಲ್ಲೇ ಇರುವ ಬಿಜೆಪಿ ಫೇಸ್ಬುಕ್ನಲ್ಲಿ ಕಾಂಗ್ರೆಸ್ ವಿರುದ್ಧ ಫುಲ್ ಫೈರಿಂಗ್ ನಡೆಸಿದೆ. ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ, ಡಿ.ಕೆ ಶಿವಕುಮಾರ್ ರೌಡಿಗಳ ರಾಜ ಕೊತ್ವಾಲ್ನ ಚಹಾ ಲೋಟ ಎತ್ತುತ್ತಿದ್ರು ಎಂದು ಟಾಂಗ್ ನೀಡಿದೆ. ‘ಡಿಕೆಶಿಯನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕತೆ …
Read More »ವೀರಶೈವ ಲಿಂಗಾಯತ ಸಮುದಾಯಕ್ಕೇ 2ಎ ಮೀಸಲಾತಿ ಸಿಗಲಿದೆ :ನಿರಾಣಿ
ಕೊಪ್ಪಳ: ಸಮಸ್ತ ವೀರಶೈವ ಲಿಂಗಾಯತ ಸಮುದಾಯಕ್ಕೇ 2ಎ ಮೀಸಲಾತಿ ಸಿಗಲಿದೆ ಎಂಬುದಾಗಿ ಸಚಿವ ಮುರುಗೇಶ ನಿರಾಣಿ ಭರವಸೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು ಈ ವಿಷಯವಾಗಿ ಮಾತನಾಡಿರುವ ಅವರು, ಸಮಸ್ತ ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಉದ್ದೇಶ, ಅದು ಈಡೇರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಸಮಸ್ತ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಸಿಗಬೇಕೇ ಹೊರತು ಕೇವಲ ಪಂಚಮಸಾಲಿಗೆ ಮಾತ್ರ ಬೇಡ ಎಂದಿದ್ದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಅದೇ …
Read More »ಸರ್ಕಾರಿ ಕೆಲಸ ಅಂತ ಸುಮ್ಮನೆ ಬೇಕಾಬಿಟ್ಟಿ ಕೆಲಸ ಮಾಡುವವರಿಗೆ ಕೇಂದ್ರ ಬಿಗ್ ಶಾಕ್
ಸರ್ಕಾರಿ ಕೆಲಸ ( Government Job) ಅಂತ ಸುಮ್ಮನೆ ಬೇಕಾಬಿಟ್ಟಿ ಕೆಲಸ ಮಾಡುವವರಿಗೆ ಕೇಂದ್ರ ಬಿಗ್ ಶಾಕ್ ನೀಡಿದೆ. ನಿರ್ಲಕ್ಷ್ಯ ತೋರಿ ಸರಿಯಾಗಿ ಕೆಲಸ ಮಾಡದಿದ್ದರೆ ನಿಮ್ಮ ನಿವೃತ್ತಿಯ ನಂತರದ ಪಿಂಚಣಿ ಮತ್ತು ಗ್ರಾಚ್ಯುಟಿಗೆ ಕತ್ತರಿ ಹಾಕುವ ನಿಯಮವೊಂದರ ಬಗ್ಗೆ ಕೇಂದ್ರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ನೌಕರರಿಗೆ ಡಿಎ ಮತ್ತು ಬೋನಸ್ ಗಿಫ್ಟ್ ನೀಡಿದ ಬೆನ್ನಲ್ಲೇ ಸರ್ಕಾರವು ನೌಕರರಿಗೆ ಕಟ್ಟುನಿಟ್ಟಿನ ಎಚ್ಚರಿಕೆಯೊಂದನ್ನು ನೀಡಿದೆ. ನೌಕರರು ಈ ಎಚ್ಚರಿಕೆಯನ್ನು ನಿರ್ಲಕ್ಷ್ಯಿಸಿದರೆ …
Read More »ವಿಜಯಪುರ: ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ವಿಜಯಪುರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ, ವಿಜಯಪುರ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ಇಲ್ಲಿನ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ್ (22) ಶಿಕ್ಷೆಗೊಳಗಾದ ಆರೋಪಿ. 2021ರ ಏಪ್ರಿಲ್ 2ರಂದು ಜಿಲ್ಲೆಯ ಗಾಂಧಿನಗರದ ಬಳಿ ದನ ಮೇಯಿಸುವಾಗ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದನು. ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ …
Read More »
Laxmi News 24×7