ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ (SWR) ರೈಲ್ವೇ …
Read More »‘ಮುಂಬೈ ವಿರುದ್ಧ ಆಡಲಾರೆ.’: ಐಪಿಎಲ್ ತೊರೆದ ಕೈರನ್ ಪೊಲಾರ್ಡ್
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ ಶ್ರೇಷ್ಠ ವಿದೇಶಿ ಆಟಗಾರರಲ್ಲಿ ಒಬ್ಬರಾದ ಕೈರನ್ ಪೊಲಾರ್ಡ್ ಅವರು ಐಪಿಎಲ್ ಗೆ ವಿದಾಯ ಹೇಳಿದ್ದಾರೆ. ಐಪಿಎಲ್ ನಲ್ಲಿ ಇದುವರೆಗೆ ಕೇವಲ ಮುಂಬೈ ಇಂಡಿಯನ್ಸ್ ಗೆ ಆಡಿರುವ ಪೊಲಾರ್ಡ್ ಕಳೆದ 13 ಸೀಸನ್ ಗಳಲ್ಲಿ ಮುಂಬೈ ತಂಡದ ಆಧಾರ ಸ್ಥಂಭವಾಗಿದ್ದಾರೆ. ಕಳೆದ ಸೀಸನ್ ನಲ್ಲಿ ಕಳಪೆ ಪ್ರದರ್ಶನ ತೋರಿದ್ದ ಪೊಲಾರ್ಡ್ ಅವರನ್ನು ಈ ಬಾರಿ ಫ್ರಾಂಚೈಸಿ ಉಳಿಸಿಕೊಳ್ಳುವುದಿಲ್ಲ ಎಂಬ ವದಂತಿಗಳ ನಡುವೆ …
Read More »ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದಿಂದ ಎರಡು ಎಕರೆ ಜಾಗ ಕೊಡಿ ಹುಕ್ಕೇರಿ ಹಿರೇಮಠ ಶ್ರೀ ಗೋವಾ ಸಿಎಂಗೆ ಮನವಿ
ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದಿಂದ ಎರಡು ಎಕರೆ ಜಾಗ ಕೊಡುವುದಾಗಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕಳೆದ ಬಾರಿ ಇದೇ ವೇದಿಕೆಯಲ್ಲಿ ಭರವಸೆ ನೀಡಿದ್ದರು. ಆದರೆ ಅದು ಈಡೇರಿಲ್ಲ ಎಂದು ಹುಕ್ಕೇರಿ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಗೋವಾದ ಬಿಚೋಲಿಯ ಹೀರಾಬಾಯಿ ಸಭಾಗೃಹದಲ್ಲಿ ಕರ್ಮಭೂಮಿ ಕನ್ನಡ ಸಂಘ ಹಾಗೂ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ಕನ್ನಡಿಗರ 14 …
Read More »ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ., ಕೋಲಾರದಿಂದ ಸ್ಪರ್ಧೆ ಮಾಡಿದರೂ ಸೋಲು ಖಚಿತ.: ಕಾರಜೋಳ
ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಯಾವುದೇ ಕ್ಷೇತ್ರ ಸಿಗುವುದಿಲ್ಲ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ನಡೆಸಿದರೂ ಸೋಲುವುದು ಖಚಿತ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಸೋಮವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅವರು ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ. ಕೋಲಾರದಿಂದ ಸ್ಪರ್ಧೆ ಮಾಡಿದರೂ ಅವರ ಸೋಲು ಖಚಿತ. ಕಾಂಗ್ರೆಸ್ ಮುಳುಗುವ ಹಡಗು. ಕಾಂಗ್ರೆಸ್ ಪರಿಸ್ಥಿತಿ ಯಾವ ರೀತಿ ಬಂದಿದೆ …
Read More »ರಾತ್ರೋರಾತ್ರಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ರನ್ನು ಹೈದ್ರಾಬಾದ್ನಲ್ಲಿ ಕಲಬುರಗಿಯ ಬ್ರಹ್ಮಪುರ ಪೊಲೀಸರು ಬಂಧಿಸಿದ್ದು, ನಿನ್ನೆ(ಭಾನುವಾರ) ತಡ ರಾತ್ರಿಯೇ ಕಲಬುರಗಿಗೆ ಕರೆತಂದಿದ್ದಾರೆ. ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡುವುದಾಗಿ ಮಣಿಕಂಠ ರಾಠೋಡ್ ಹೇಳಿಕೆ ನೀಡಿದ್ದರು. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಜೆಪಿ ಮುಖಂಡನ ಬಂಧನಕ್ಕೆ ಆಗ್ರಹಿಸಿ ಕಲಬುರಗಿ ಎಸ್ಪಿ ಕಚೇರಿ ಮುಂಭಾಗ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಕೂಡ ನಡೆಸಿತ್ತು. ಇಂದು(ಸೋಮವಾರ) ಕಲಬುರಗಿಗೆ …
Read More »ಪೊಲೀಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಅವರು ಫೋನ್ ಇನ್ ಕಾರ್ಯಕ್ರಮ ಇದೇ ನವೆಂಬರ್ 12ರಂದು 0831-2405204. ಎಸ್ಪಿ ರವರಿಗೆ ಕರೆ ಮಾಡಿ ಮಾತನಾಡಿ,
ಬೆಳಗಾವಿ ಜಿಲ್ಲಾ ಪೊಲೀಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಅವರು ಫೋನ್ ಇನ್ ಕಾರ್ಯಕ್ರಮವನ್ನು ಇದೇ ನವೆಂಬರ್ 12ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರ ಈಗ ಕೇವಲ ಒಂದು ಫೋನ್ ಕರೆಯ ದೂರದಲ್ಲಿ. ನೀವು ಇದ್ದಲ್ಲಿಂದ ಬೆಳಗಾವಿ ಎಸ್ಪಿ ರವರಿಗೆ ಕರೆ ಮಾಡಿ ಮಾತನಾಡಿ, ಈ ಕೆಳಕಂಡ ವಿಷಯಗಳ ಬಗ್ಗೆ ಮತ್ತು ಇನ್ನಿತರ ಯಾವುದೇ ವಿಷಯಗಳ ಕುರಿತಂತೆ ಕರೆ ಮಾಡಬಹುದು. …
Read More »ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ”
ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ” ಬೆಂಗಳೂರು : ಪಕ್ಷದೊಳಗೆ ಯಾರನ್ನು ಬೈಯದಂತೆ ಬಿಜೆಪಿ ಪಕ್ಷದ ಹೈ ಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಇನ್ಮುಂದೆ ಕಾಂಗ್ರೆಸ್ ಪಕ್ಷದವರನ್ನ ಮಾತ್ರ ಬೈತೀನಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಇದು ಪಕ್ಷದ ಬೆಳವಣಿಗೆ ಹಾಗೂ ವೈಯಕ್ತಿಕ ಬೆಳವಣಿಗೆಗೂ ಒಳ್ಳೆಯದು. ಯಡಿಯೂರಪ್ಪ ಅವರು ರಾಜಕೀಯದಿಂದ ದೂರಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೆ ಸಂದರ್ಭದಲ್ಲಿ ಹೇಳಿದರು. …
Read More »ಸಿಸಿಟಿವಿ ಕಣ್ಣು ತಪ್ಪಿಸಿ ನೆಲಮಾಳಿಗೆಯಲ್ಲಿ ಚಾಕು ತೋರಿಸಿ ಬಾಲಕಿಯರ ಮೇಲೆ ಅತ್ಯಾಚಾರ, ಬಳಿಕ ಅಬಾಶನ್ : ಮುರುಘ ಶ್ರೀಗಳ ವಿರುದ್ದ ಚಾರ್ಚ್ ಶೀಟ್ನಲ್ಲಿ ಸ್ಪೋಟಕ ಮಾಹಿತಿ
ಚಿತ್ರದುರ್ಗ: ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಸದ್ಯ ಮುರುಘಾ ಶ್ರೀಗಳ ಮೇಲೆ ಗಂಭೀರ ಆರೋಪ ಕೇಳಿ ಬಂದಿದ್ದು, ಪ್ರಕರಣ ಸಂಬಂಧ ಈಗಾಗಲೇ ಪೋಲಿಸರು ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಲಾಗಿದೆ. ಇನ್ನೂ ಮುರುಘ ಶ್ರೀಗಳು ಬಾಲಕಿಯರ ಮೇಲೆ ಅತ್ಯಾಚಾರ ಮಾಡಲು ರಹಸ್ಯ ನೆಲಮಾಳಿಗೆಯನ್ನು ಮಾಡಿಕೊಂಡಿದ್ದು ಅಂತ ಪೋಲಿಸರ ಮುಂದೆ ಬಾಲಕಿಯರು ಹೇಳಿದ್ದಾರೆ ಎನ್ನಲಾಗಿದ್ದು, ಚೀಟಿಗಳಲ್ಲಿ ಇಂತಹ ಮಕ್ಕಳು ಬೇಕು ಬರೆದುಕೊಡುತ್ತಿದ್ದರು ಎನ್ನಲಾಗಿದೆ. ಇದಕ್ಕೇ ವಾರ್ಡನ್ ರಶ್ಮಿ ಸಾಥ್ ನೀಡುತ್ತಿದ್ದಳು ಎನ್ನಲಾಗಿದೆ. ಇದಲ್ಲದೇ …
Read More »ನಕಲಿ ಚಿನ್ನ: 10 ಬ್ಯಾಂಕ್ಗಳಿಗೆ ವಂಚನೆ
ಬೆಳಗಾವಿ: ಜಿಲ್ಲೆಯ ಹತ್ತು ವಿವಿಧ ಬ್ಯಾಂಕ್ ಹಾಗೂ ಸಹಕಾರ ಸಂಸ್ಥೆಗಳಲ್ಲಿ ನಕಲಿ ಚಿನ್ನದ ಮೇಲೆ ಸಾಲ ಪಡೆದ ಒಂಬತ್ತು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾದ ಶ್ರೀ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿಯ ಭೋಜ ಶಾಖೆಯ ವ್ಯವಸ್ಥಾಪಕ ಸದಲಗಾ ಗ್ರಾಮದ ಆನಂದ ಚಿದಾನಂದ ಕಮತೆ ಅವರು ದೂರು ನೀಡಿದ ನಂತರ ಈ ಪ್ರಕರಣಗಳು ಬೆಳಕಿಗೆ ಬಂದಿವೆ. ಭೋಜ ಗ್ರಾಮದ ನಿವಾಸಿ ದಾದಾ ಸಾಹೇಬ ದತ್ತು ತಿಲಕ …
Read More »ಅರುಣಸಿಂಗ್ ಅವರನ್ನು ಅಪ್ಪಿಕೊಂಡು ಸುಮಾರು 15 ನಿಮಿಷಗಳ ಕಾಲ ಗೌಪ್ಯವಾಗಿ ಮಾತುಕತೆ ನಡೆಸಿದ ಯತ್ನಾಳ
ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಭೇಟಿ ಮಾಡಿ 15 ನಿಮಿಷ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅರುಣಸಿಂಗ್, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಮಾಜಿ ಶಾಸಕ ರವಿಕಗಾಂತ ಪಾಟೀಲ ಸೇರಿದಂತೆ ಬಿಜೆಪಿಯ ನಾನಾ ಮುಖಂಡರು …
Read More »