ಮುಂಬಯಿ: ಆರ್ ಆರ್ ಆರ್ ಯಶಸ್ಸಿನ ಬಳಿಕ ನಿರ್ದೇಶಕ ಎಸ್.ಎಸ್ ರಾಜಮೌಳಿ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಮಾಡಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ. ಕೆಲ ದಿನಗಳ ಹಿಂದೆ ರಾಜಮೌಳಿ ಮಹೇಶ್ ಬಾಬು ಅವರ 29ನೇ ಸಿನಿಮಾದ ಬಗ್ಗೆ ಮಾತಾನಾಡುತ್ತಾ, “ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್ ಬಾಂಡ್ ಅಥವಾ ಇಂಡಿಯಾನ ಜೋನ್ಸ್ …
Read More »ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾ?.. ನಟ ಚೇತನ್
ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ. ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ನಟ ಚೇತನ್ ಕಿಡಿ ಕಾರಿದ್ದಾರೆ …
Read More »ಬಾಗಲಕೋಟೆ : ಪ್ರೇಮಿಗಳನ್ನು ಒಂದು ಮಾಡುವುದಾಗಿ ನಂಬಿಸಿ ಕರೆದೊಯ್ದು ಮರ್ಯಾದಾ ಹತ್ಯೆ
ಬಾಗಲಕೋಟೆ: ಅನ್ಯ ಜಾತಿಯ ಯುವಕನೊಂದಿಗೆ ಪ್ರೀತಿಸಿದ್ದಾಳೆ ಎನ್ನುವ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿಸಿದ ಘಟನೆ ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನಾ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಯುವ ಜೋಡಿಗಳನ್ನು ವಿಶ್ವನಾಥ ನೆಲಗಿ( 21) ಹಾಗೂ 17 ವರ್ಷದ ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದೆ. ಈ ಘಟನೆಗೆ ಅಪ್ರಾಪ್ತ ಬಾಲಕಿಯ ತಂದೆ ಬೇವಿನಮಟ್ಟಿಯ ಪರಸಪ್ಪ ಕರಡಿ ಈ ಮರ್ಯಾದಿ ಹತ್ಯಯ ಮೂಲ ರೂವಾರಿ ಎನ್ನವುದು ಅಚ್ಚರಿಗೆ ಕಾರಣವಾಗಿದೆ. ಘಟನೆಯಲ್ಲಿ …
Read More »ಜವಾಬ್ದಾರಿ ಅರಿತು ಕೆಲಸ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ
ಬೆಂಗಳೂರು: ಜಿಲ್ಲಾಧಿಕಾರಿ ಹುದ್ದೆಯಲ್ಲಿರುವ ಹೆಚ್ಚಿನ ಅಧಿಕಾರಿಗಳು ಅಧಿಕಾರದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಈ ಧೋರಣೆ ಸರಿಯಲ್ಲ. ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. ಈ ಧೋರಣೆ ಸರಿಯಲ್ಲ. ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. …
Read More »ಹಿಂಡಲಗಾ ಜೈಲಿನಲ್ಲಿರುವ ಬಂಧಿಗಳಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ
ಕಾರಾಗೃಹ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಬಂಧಿಗಳಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ಶೀಲತಾ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಬೆಂಗಳೂರು. ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಾರ್ಯಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೌಶಲ್ಯ …
Read More »ಪಿಎಸಿಎಲ್ ಹಗರಣ : ಇನ್ಸ್ಪೆಕ್ಟರ್ ಬಿ.ಕೆ.ಕಿಶೋರ್ ಕುಮಾರ್ ಅಮಾನತು
ಆನೇಕಲ್ : ಪಿಎಸಿಎಲ್ ಹಗರಣಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಭೂಮಾರಾಟದ ತನಿಖೆ ನಡೆಯುತ್ತಿದ್ದು ಆಂತರಿಕ ಭದ್ರತಾ ವಿಭಾಗದ ಇನ್ಸ್ಪೆಕ್ಟರ್ ಬಿ.ಕೆ.ಕಿಶೋರ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಮಾನತು ಆದೇಶವನ್ನು ಇವರ ಕುಟುಂಬಕ್ಕೆ ತಲುಪಿಸಲಾಗಿದೆ ಎನ್ನಲಾಗಿದೆ. ಪರ್ಲ್ಸ್ ಆಗ್ರೊಟೆಕ್ ಕಾರ್ಪೊರೇಷನ್ ಲಿಮಿಟೆಟ್ ಕಂಪನಿಗೆ ಸೇರಿದ ಆನೇಕಲ್ ತಾಲ್ಲೂಕಿನ ಎಂ.ಮೇಡಹಳ್ಳಿಯ 12.30 ಎಕರೆ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಮಾರಾಟ ಮಾಡಲಾಗಿತ್ತು. ಈ …
Read More »ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆಂಧ್ರ ಪ್ರದೇಶಕ್ಕೆ ಪ್ರವೇಶ
ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ ಯಾತ್ರೆಯು ಮಂಗಳವಾರ ಆಂಧ್ರಪ್ರದೇಶ ತಲುಪಿದೆ. ಕರ್ನೂಲ್: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ ಯಾತ್ರೆಯು ಮಂಗಳವಾರ ಆಂಧ್ರಪ್ರದೇಶ ತಲುಪಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಪಡೆದಿರುವ ಯಾತ್ರೆಯು ಇದೀಗ ಆಂಧ್ರಪ್ರದೇಶ ತಲುಪಿದ್ದು, ಆಂಧ್ರಪ್ರದೇಶದಲ್ಲಿ ಯಾವ ರೀತಿ ಸದ್ದು ಮಾಡಲಿದೆ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …
Read More »ಬ್ಯಾಂಕನ ಕೀ ಮುರಿದು ಹಣ ದೋಚಿದ ಆರೋಪಿಗಳ ಹೆಡೆಮುರಿ ಕಟ್ಟಿ ನಾಲ್ವರು ಆರೋಪಿಗಳನ್ನು ಚಿಕ್ಕೋಡಿ ಪೋಲಿಸರು ಬಂಧಿಸಿದ್ದಾರೆ.
ಫೈನಾನ್ಸ ಬ್ಯಾಂಕನ ಕೀ ಮುರಿದು ಹಣ ದೋಚಿದ ಆರೋಪಿಗಳ ಹೆಡೆಮುರಿ ಕಟ್ಟಿ ನಾಲ್ವರು ಆರೋಪಿಗಳನ್ನು ಚಿಕ್ಕೋಡಿ ಪೋಲಿಸರು ಬಂಧಿಸಿದ್ದಾರೆ. ಚಿಕ್ಕೋಡಿ ಪಟ್ಟಣದ ಫೀನ್ ಕೇರ್ ಸ್ಮಾಲ್ ಫೈನಾನ್ಸ ಬ್ಯಾಂಕಿನ ಕೀಲಿ ಮುರಿದು 6.47,096 ರೂಗಳನ್ನು ದರೋಡೆ ಮಾಡಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.ಬಂಧಿತರನ್ನು ರಬಕವಿ-ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದ ರಮೇಶ ಕುಟ್ನಪ್ಪಾ ನಾಯಿಕ(29),ಜಮಖಂಡಿ ತಾಲೂಕಿನ ಮುತ್ತೂರ ಗ್ರಾಮದ ಬಸವರಾಜ ಉಮೇಶ ಕುಂಚನೂರೆ(28),ರಬಕವಿ ತಾಲೂಕಿನ …
Read More »ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಗೆ ಸ್ವಾಗತಿಸಲಾಯಿತು.: ಅನಿಲ್ ಬೆನಕೆ
ಬೆಳಗಾವಿ, ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ್ ಬೆನಕೆ ಅವರು ವೀರಜ್ಯೋತಿಗೆ ಪೂಜೆ ಸಲ್ಲಿಸುವ ಮೂಲಕ ಬರಮಾಡಿಕೊಂಡರು. ನಂತರ ಮಾತನಾಡಿದ ಅವರು, ಈ ಬಾರಿ ರಾಜ್ಯಾದ್ಯಂತ ವೀರಜ್ಯೋತಿಯು ಸಂಚಾರ ಮಾಡುತ್ತಿರುವುದು ವಿಶೇಷ ಸಂಗತಿಯಾಗಿದೆ ಎಂದರು. ಈ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬ್ರಿಟೀಷರ ವಿರುದ್ಧ …
Read More »