ಗೋಕಾಕ; ಗೋಕಾಕ ನಿವಾಸಿಯಾಗಿರುವ ಹಿರಿಯ ಪತ್ರಕರ್ತರಾದ ಶಹೀದ್ ಧಾರವಾಡಕರ್ (80) ಶುಕ್ರವಾರ ವಿಧಿವಶರಾಗಿದ್ದಾರೆ. ದಿ.ಶಹೀದ್ ಧಾರವಾಡಕರ್ ಅವರು, 1970 ರ ದಶಕದಲ್ಲಿ ಕಮ್ಯೂನಿಷ್ಟೆ ಚಳುವಳಿ ಹಾಗೂ ಸಮದರ್ಶಿ ಪತ್ರಿಕೆ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾದರು. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಿ.ಶಹೀದ್ ಧಾರವಾಡಕರ್ ಅವರು, ಇಂದು ಬೆಳಗಿನ ಜಾವ ಇಹಲೋಕ ತಳ್ಳಿಸಿದ್ದಾರೆ. ಮೃತರು, ಪತ್ನಿ, ಪುತ್ರರು, ಪುತ್ರಿಯರು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.
Read More »ಹಾರೂಗೇರಿ : ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿ ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
ರಾಯಬಾಗ : ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೂಡಂಗಡಿಗಳ ಮೇಲೆ ಪಲ್ಟಿ ಆಗಿರುವ ಘಟನೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಆಗಿದೆ. ಹಾರೂಗೇರಿ – ರಾಯಬಾಗ ರಸ್ತೆಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು, …
Read More »ರೊಕ್ಕ ಕೊಟ್ಟರ ಹೆಂಡ್ತಿ ಆಗ್ತಾರ, ಕೈ ಕೊಟ್ಟ ಓಡಿ ಹೋಗ್ತಾರ ;ಸಿಂಗಲ್ಸ್ ಹುಡುಗರೇ ಹುಷಾರ್….!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ ವಯಸ್ಸಿನ ಔಟ್ ಡೇಟೆಡ್ ಹುಡುಗರಿಗೆ ಕಾಟವಾಗಿದೆ ಈ ಕಹಾನಿ ಕೇಳಿದ್ರೆ ನಿಜವಾಗಲೂ ಜಗತ್ತಿನ ಮತ್ತೊಂದು ವಿಸ್ಮಯದ ದರ್ಶನವಾದಂತಾಗುತ್ತದೆ. ನೀವು ಯಾದಿ ಮೇ ಶಾದಿ ಬಗ್ಗೆ ಕೇಳಿದ್ದೀರಾ ನೋಡಿದ್ದೀರಾ,ಅರೇಂಜ್ ಮ್ಯಾರೇಜ್, ಲವ್ ಮ್ಯಾರೇಜ್ ಗಳನ್ನೂ ಸಹ ನೋಡಿದ್ದೀರಾ ಆದ್ರೆ ಈಗ ವೀಕ್ಲಿ ಮ್ಯಾರೇಜ್ ಜಮಾನಾ ಶುರುವಾಗಿದೆ, ಇದರ ಹೆಸರು …
Read More »ವೈಕುಂಠ ಏಕಾದಶಿಯ ಸಂಭ್ರಮಕ್ಕೆ ವಿಷ್ಣು ದೇವಾಲಯಗಳಲ್ಲಿ ಸಕಲ ಸಿದ್ಧತೆ
ವೈಕುಂಠ ಏಕಾದಶಿಯ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ನಗರದ ಹಲವು ವಿಷ್ಣು ದೇವಾಲಯಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶುಕ್ರವಾರ ಬೆಳಗ್ಗೆನಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ. ಇನ್ನು ಬೆಳಗ್ಗಿನಿಂದ ರಾತ್ರಿವರೆಗೆ ವೈಕುಂಠದ್ವಾರದ ಪ್ರವೇಶಕ್ಕೆ ಅವಕಾಶವನ್ನೂ ಕಲ್ಪಿಸಲಾಗಿದೆ. ನಗರದ ವೈಯ್ಯಾಲಿಕಾವಲ್ನ ಟಿಟಿಡಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಜೆ.ಪಿ.ನಗರದ ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ, ಸಂಜಯನಗರದ ರಾಧಾಕೃಷ್ಣ ಮಂದಿರ, ಇಸ್ಕಾನ್ ದೇವಸ್ಥಾನ, ಕೋಟೆ ವೆಂಕಟೇಶ್ವರ ದೇವಾಲಯ, ಶ್ರೀನಗರದ ವೆಂಕಟರಮಣ ದೇವಸ್ಥಾನ, ವಿ.ವಿ.ಪುರದ ಲಕ್ಷ್ಮೀ …
Read More »ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿ.ಎಂ ಸೂಚನೆ
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಸಿಎಂ ಸಿದ್ಧರಾಮಯ್ಯ ಸೂಚನೆ ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು …
Read More »ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ
ಶಾಸಕ ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ ಬೆಳಗಾವಿ- ಕರ್ನಾಟಕ ಸರ್ಕಾರದ ಅನುದಾನವನ್ನು ಖರ್ಚುಮಾಡಿ, ಕನ್ನಡದ ನೆಲದಲ್ಲಿ ಧರ್ಮವೀರ ಸಂಬಾಜಿ ಮಹಾರಾಜರ ಮೂರ್ತಿ ನಿರ್ಮಿಸಿ,ಕನ್ನಡ ನೆಲದ ಗಣ್ಯರನ್ನು ಕಡೆಗಣಿಸಿ,ಮಹಾರಾಷ್ಟ್ರದಿಂದ ಅತಿಥಿಯನ್ನು ಕರೆಯಿಸಿ ಕನ್ನಡ ನೆಲದಲ್ಲಿ ಅವರಿಂದ ನಾಡವಿರೋಧಿ ಘೋಷಣೆಯನ್ನು ಕೂಗಿಸಿ, ಕನ್ನಡಿಗರನ್ನು ಅವಮಾನಿಸಿದ ಕಾರ್ಯಕ್ರಮದ ಆಯೋಜಕ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ವಿರುದ್ಧ ನಾಡದ್ರೋಹದ ದೂರು ದಾಖಲಿಸಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ ಎಂದು …
Read More »ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ರಹಸ್ಯ ಸಭೆ ಏನೂ ಇರಲಿಲ್ಲ:ಸತೀಶ್ ಜಾರಕಿಹೊಳಿ
ರಾಯಚೂರು : ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ರಹಸ್ಯ ಸಭೆ ಏನೂ ಇರಲಿಲ್ಲ. ಎಲ್ಲರೂ ಕೂಡಿಯೇ ಸಭೆ ಮಾಡಿದ್ದು. ರಹಸ್ಯ ಸಭೆ ಎನ್ನುವ ಪ್ರಶ್ನೆಯೇ ಇಲ್ಲ. ಅದು ಊಟದ ಸಭೆ ಅಷ್ಟೇ. ಸಭೆಯಲ್ಲಿ ಅಂತಾ ಚರ್ಚೆ ಯಾವುದೂ ಆಗಿಲ್ಲ. ಸಂಪುಟ ವಿಸ್ತರಣೆಯೂ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸಿಎಂ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಇದ್ದಾರೆ, ಅಂತಹ ಅವಶ್ಯಕತೆ ಬರಲ್ಲ. …
Read More »ಶಕ್ತಿ ಯೋಜನೆಗೆ ಕಾಲಕಾಲಕ್ಕೆ ಹಣ ಕೊಟ್ಟಿಲ್ಲ.ಡಿಸೇಲ್ ಗೆ ಹಣವೂ ಇಲ್ಲ
ಬಸ್ ದರ ಏರಿಕೆ ಜನ ವಿರೋಧಿ. ಶಕ್ತಿ ಯೋಜನೆಗೆ ಕಾಲಕಾಲಕ್ಕೆ ಹಣ ಕೊಟ್ಟಿಲ್ಲ.ಡಿಸೇಲ್ ಗೆ ಹಣವೂ ಇಲ್ಲ ಎಂದು ಮಾಜಿ ಸಿಎಂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿ ಅವರು ರಾಜ್ಯ ಸರ್ಕಾರ ಶಕ್ತಿ ಯೋಜನೆಗೆ ಕಾಲಕಾಲಕ್ಕೆ ಹಣ ಕೊಟ್ಟಿಲ್ಲ. ಕಾಲಕಾಲಕ್ಕೆ ಹಣ ಕೊಟ್ಟಿಲ್ಲ. ನಾನು ಸಿಎಂ ಆದಾಗ 4500 ಜೊಸ ಬಸ್ ಗಳಿಗೆ ಆದೇಶ ಮಾಡಿದ್ದೇ,ಅದೇ ಬಸ್ ಇವಾಗ ಬರ್ತಿವೆ. ಕೋವಿಡ್ ಸಮಯದಲ್ಲಿ ಲಾಸ್ ಆದರೂ ಯಡಿಯೂರಪ್ಪ …
Read More »ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀನಿ
ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ. ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ಅಧಿಕಾರಿಗಳು ಬದ್ಧತೆ ತೋರಿಸಬೇಕು. ಅಂಬೇಡ್ಕರ್ ಅವರ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು …
Read More »ಜ.10ಕ್ಕೆ ಶ್ರೀ ಅವಧೂತ ಗುರುಜೀ ಬೆಳಗಾವಿಗೆ ಭೇಟಿ
ಜ.10ಕ್ಕೆ ಶ್ರೀ ಅವಧೂತ ಗುರುಜೀ ಬೆಳಗಾವಿಗೆ ಭೇಟಿ ಜ.10ಕ್ಕೆ ಬೆಳಗಾವಿಗೆ ಶ್ರೀ ಅವಧೂತ ಗುರುಜೀ ಆಗಮನ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ 2025ನೇ ಹುಕ್ಕೇರಿಯ ಉತ್ಸವದಲ್ಲಿ ಭಾಗಿ ಸಾಧಕರನ್ನು ಸ್ವಾಗತಿಸಲಿರುವ ಗುರುಜೀಗಳು ಚಿಕ್ಕಮಗಳೂರಿನ ಗೌರಿಗದ್ದೆ ಸ್ವರ್ಣ ಪೀಠಿಕಾಪುರ ಅವಧೂತ ಶ್ರೀ ವಿನಯ ಗುರುಜೀ ಜ.10 ಶುಕ್ರವಾರ ಬೆಂಗಳೂರಿನಿಂದ ಬೆಳಗಾವಿಗೆ ಬೆಳಗ್ಗೆ 7.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಜ.10ಕ್ಕೆ 8.30ಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ …
Read More »
Laxmi News 24×7