Breaking News

Uncategorized

ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*

  *ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …

Read More »

ಬೆಳಗಾವಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಳಗಾವಿ: ಜಿಲ್ಲೆಯ ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಲಾರಿಯೊಂದು ಕಾರು, ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕುಡುಚಿ ಪೊಲೀಸ್ ಠಾಣೆಯ ಎಎಸ್‌ಐ ಹಲಗಿ ಅವರ ಪತ್ನಿ ರುಕ್ಮಿಣಿ, ಪುತ್ರಿ ತೆರಳುತ್ತಿದ್ದಂತ ಕಾರಿಗೆ ಸಿಮೆಂಟ್ ಲಾರಿಯೊಂದು ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಡಿಕ್ಕಿಯಾಗಿದೆ.   ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿಯೇ ಕಾರು …

Read More »

ಅಕಾಲಿಕವಾಗಿ ಅಗಲಿದ ಡಾ|ರಾಜ್ ಮನೆತನದ ಆಪ್ತ ಮುತ್ತಪ್ಪ

ಮಹಾಲಿಂಗಪುರ: ಪಟ್ಟಣದ ನಿವಾಸಿ, ಛಾಯಾಗ್ರಾಹಕ ಮುತ್ತಪ್ಪ ಬಸಪ್ಪ ಕುಂಬಾರ ಅವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಶುಕ್ರವಾರ ರಾತ್ರಿ ತನ್ನ ಪುತ್ರ 10 ವರ್ಷದ ಮಯೂರನನ್ನು ಕೂರಿಸಿಕೊಂಡು ಸಮೀರವಾಡಿಯಿಂದ ಮಹಾಲಿಂಗಪುರದ ಕಡೆಗೆ ಬರುತ್ತಿರುವಾಗ ಅಪರಿಚಿತ ವಾಹನದ ಚಾಲಕ ಅತೀ ವೇಗವಾಗಿ ನಿರ್ಲಕ್ಷ್ಯತನದಿಂದ ಬಂದು ಎದುರಿನಿಂದ ಹಾಯಿಸಿದ್ದರಿಂದ ಮುತ್ತಪ್ಪ ತಲೆಗೆ ಹಾಗೂ ಬಲಭುಜದ ಹತ್ತಿರ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.   ಅಪಘಾತದಲ್ಲಿ ಮುತ್ತಪ್ಪ ಅವರ ಮಗ ಮಯೂರ್ ಬಲಗಾಲಿಗೆ ಗಂಭೀರ ಗಾಯವಾಗಿದೆ. …

Read More »

ಮಹಾಲಯ ಅಮಾವಾಸ್ಯೆ- ಏನಿದರ ಮಹತ್ವ?;

ಅಮಾವಾಸ್ಯೆ’ ಎಂದರೆ ‘ಅಮಾಯಾಂ ವಸತಃ’. ಸೂರ್ಯ ಚಂದ್ರರು ಒಂದೇ ಮನೆಯಲ್ಲಿರುವುದು (ಸರಳ ರೇಖೆಯಲ್ಲಿ) ಎಂದರ್ಥ. ಭಾದ್ರಪದ ಮಾಸದ ಅಮಾವಾಸ್ಯೆ ವಿಶೇಷವಾದದ್ದು. ಆದ್ದ ರಿಂದ ಇದನ್ನು ‘ಮಹಾಲಯ ಅಮಾವಾಸ್ಯೆ’ ಎಂದು ಕರೆದರು. ಈ ಅಮಾವಾಸ್ಯೆ ಪಿತೃಪಕ್ಷದ ಕೊನೆಯ ದಿನ ಬರುತ್ತದೆ. ಇದು ಗತಿಸಿದ ಹಿರಿಯರನ್ನು ನೆನೆದು ಅವರಿಗೆ ತರ್ಪಣ, ಎಡೆ ಹಾಗೂ ಶ್ರಾದ್ಧಗಳನ್ನು ಮಾಡುವ ದಿನ. ಶ್ರಾದ್ಧ ಪದವು ‘ಶ್ರದ್ಧಾ’ ಪದ ದಿಂದ ಬಂದಿದೆ. ಇದರಲ್ಲಿ ಪಾರ್ವಣ, ಆಮಾ, ಸಂಕಲ್ಪ ಹಾಗೂ …

Read More »

ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಚಿತ್ರದುರ್ಗ: ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಈ ಹಿಂದಿನ ಆದೇಶದಂತೆ ಸೆ. 27ರವರೆಗೆ ಶ್ರೀಗಳಿಗೆ ನ್ಯಾಯಾಂಗ ಬಂಧನ ಅವಧಿ ಮುಂದುವರೆಯಲಿದೆ. ಈ ಹಿಂದೆ ಸೆ.14ರಂದು ಸ್ವಾಮೀಜಿಯ ನ್ಯಾಯಾಂಗ ಬಂಧನ ಅಂತ್ಯ ಹಿನ್ನೆಲೆಯಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆಗ ನ್ಯಾಯಾಲಯವು​​ ನ್ಯಾಯಾಂಗ ಬಂಧನದ ಅವಧಿಯನ್ನು​ …

Read More »

ಹಗರಣಗಳ ಸರಮಾಲೆಯ ಖ್ಯಾತಿ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ನಡೆಸಿತ್ತು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್‌ ಕಾಲದ ಹಗರಣಗಳ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ‌, ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿಕೊಂಡು ಓಡಾಡಿದ ಖ್ಯಾತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ದೂರಿದೆ.   ‘ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಲ್ಲ ಯೋಜನೆಗಳಲ್ಲೂ ಹಗರಣ ನಡೆದಿದೆ. ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿನ ಕಮಿಷನ್, ಸ್ಟೀಲ್ ಬ್ರಿಡ್ಜ್ …

Read More »

ಬೊಮ್ಮಾಯಿಯವರ ಬಂಡಲ್‍ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆ – ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ 5,000 ಕೋಟಿ ರೂ. ನೀಡುವುದಾಗಿ ಹೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದೆ ಈ ಅನುದಾನ ಬಿಡುಗಡೆ ಅಸಾಧ್ಯಾ ಎಂದು ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಕೆಆರ್‌ಡಿಬಿಗೆ ಘೋಷಿತ ಅನುದಾನ 3,000 ಕೋಟಿ ರೂಪಾಯಿಯಲ್ಲಿ ಕೇವಲ 1,500 ರೂಪಾಯಿ ಕೋಟಿ ಮಾತ್ರ ಬಿಡುಗಡೆ …

Read More »

ವಕ್ಫ್ ಆಸ್ತಿ ವರದಿ, 40% ಸರ್ಕಾರ ಹಗರಣ ಗಲಾಟೆ ನಡುವೆ ಮಳೆಗಾಲದ ಅಧಿವೇಶನ ಬಲಿ

ಬೆಂಗಳೂರು: ವಿಧಾನ ಪರಿಷತ್ (Vidhana Parishad) ಕಲಾಪದ (Session) ಕೊನೆ ದಿನವೂ ಗದ್ದಲ ಗಲಾಟೆಗೆ ಕಾರಣವಾಯ್ತು. 40% ಸರ್ಕಾರ, ವಕ್ಫ್ ಆಸ್ತಿ (Wakf Property) , BMS ಟ್ರಸ್ಟ್‌ ಹಗರಣದ ಗಲಾಟೆ ಸದನದಲ್ಲಿ ಸದ್ದು ಮಾಡಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸಭಾಪತಿಗಳು ಮುಂದೂಡಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು …

Read More »

ಸಾಲದ ಸುಳಿಯಲ್ಲಿ ಬಿಎಂಟಿಸಿ ನಿಗಮ : ಶ್ರೀರಾಮುಲು

ಬೆಂಗಳೂರು: ಬಿಎಂಟಿಸಿ (BMTC) ನಿಗಮ ಸಾಲದ ಸುಳಿಯಲ್ಲಿ ಸಿಲುಕಿದೆ ಅಂತ ಖುದ್ದು ಸಾರಿಗೆ ಸಚಿವ ಶ್ರೀರಾಮುಲು (Sriramulu) ಒಪ್ಪಿಕೊಂಡಿದ್ದಾರೆ. ವಿಧಾನ ಪರಿಷತ್ (Vidhan Parishad) ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಗೋವಿಂದ್ ರಾಜು (Govida Raju) ಬದಲಾವಣೆ ಯುಬಿ ವೆಂಕಟೇಶ ಬಿಎಂಟಿಸಿ ಸಾಲದ ಬಗ್ಗೆ ಪ್ರಶ್ನೆ ಕೇಳಿದರು. ಪ್ರಶ್ನೆಗೆ ಉತ್ತರ ನೀಡಿದ ಸಾರಿಗೆ ಶ್ರೀರಾಮುಲು ಅವರು, 5 ವರ್ಷಗಳಲ್ಲಿ ಬಿಎಂಟಿಸಿ 1,324 ಕೋಟಿ ಸಾಲ ಮಾಡಿದೆ. ಸಾಲವನ್ನು ಬಸ್ ಖರೀದಿ, …

Read More »

ಬೆಳಗಾವಿಯನ್ನು ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲಿ- ಭಕ್ತನಿಂದ ಸವದತ್ತಿ ಯಲ್ಲಮ್ಮನಿಗೆ ಹರಕೆ

ಬೆಳಗಾವಿ: ಭಕ್ತರೊಬ್ಬ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಮಾಡುವಂತೆ ಆಗ್ರಹಿಸಿ ಸವದತ್ತಿ ಯಲ್ಲಮ್ಮದೇವಿಗೆ (Savadatti Yallamma) ಹರಕೆ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಹರಕೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾನೆ.   ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಿಗೆ ಪತ್ರ ಬರೆಯಲಾಗಿದೆ. ಬೆಳಗಾವಿ ಜಿಲ್ಲೆಯನ್ನು ನಾಲ್ಕು ಜಿಲ್ಲೆಯಾಗಿ ವಿಭಜಿಸುವಂತೆ ಸುದೀರ್ಘ 4 ಪುಟಗಳ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ …

Read More »