Breaking News

Uncategorized

ಗೋಕಾಕ: ರಮೇಶ ಜಾರಕಿಹೊಳಿ, ಹೇಳಿಕೆ

ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ …

Read More »

ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳ ಬಂಧನ

ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಬಿಜಾಪುರದಿಂದ ಖೋಟಾ ನೋಟು ಚಲಾವಣೆ ಮಾಡಲು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿರುವ ಕುರಿತಂತೆ ಖಚಿತ ಮಾಹಿತಿ ಮೇಲೆ ಉಪನಗರ ಪೊಲೀಸರು ಲಾಡ್ಜ್ ಮೇಲೆ ದಾಳಿ ಮಾಡಿದ್ದು, ದಾಳಿಯ ಸಮಯದಲ್ಲಿ ಮೂವರು ಆರೋಪಿಗಳು ಸಿಕ್ಕಿ ಬಿದ್ದು ಒಬ್ಬ ಆರೋಪಿ ಪರಾರಿ ಆಗಿದ್ದಾನೆ. ಇನ್ನು ಬಂದಿತರಿಂದ 200 ರೂ ಮುಖ ಬೆಲೆಯ 129 ಖೋಟಾ …

Read More »

ನನ್ನ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ: A.I.C.C.ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ. ಜೊತೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಧನ್ಯವಾದ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಎಐಸಿಸಿ ಅಧ್ಯಕ್ಷರಾಗಿ ಕನ್ನಡಿಗ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ತಮ್ಮ ಆಯ್ಕೆ ಘೋಷಣೆ ಆಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶಾದ್ಯಂತ ಪಕ್ಷವನ್ನು ಸಂಘಟಿಸಲು ಮತ್ತಷ್ಟು ಪ್ರಯತ್ನಿಸುವೆ. ಬೂತ್ ಮಟ್ಟದಲ್ಲಿ …

Read More »

ಉತ್ತರ ಕರ್ನಾಟಕಕ್ಕೂ ಬಂದ ಕರಾವಳಿಯ ಕೊರಗಜ್ಜ; ಹಾವೇರಿಯಲ್ಲಿ ಪ್ರತಿಷ್ಠಾಪನೆ

ಹಾವೇರಿ: ದೇಶದಾದ್ಯಂತ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾ ಮೂಲಕ ಕರಾವಳಿಯ ದೈವಗಳ ಶಕ್ತಿ ಹಾಗೂ ಜನರ ನಂಬಿಕೆಗಳ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ವಿವಿಧ ಭಾಗಗಳ ಜನರು ಇದೀಗ ಕರಾವಳಿಯ ದೈವಗಳ ಬಗ್ಗೆ ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ.   ಕರಾವಳಿ ಭಾಗದ ಜನರಿಗೆ ದೈವಗಳ ಮೇಲೆ ಹೆಚ್ಚಿನ ನಂಬಿಕೆ. ಇದೀಗ ಉತ್ತರ ಕರ್ನಾಟಕ ಭಾಗದಲ್ಲೂ ದೈವಗಳನ್ನು ನಂಬುತ್ತಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಕೇರಿಮತ್ತಿ ಹಳ್ಳಿಯ ಫಕ್ಕಿರೇಶ ಮರಿಯಣ್ಣ ಎಂಬುವವರ ಹೊಲದಲ್ಲಿ ಕೊರಗಜ್ಜನ ಪುಟ್ಟ ದೈವಸ್ಥಾನ …

Read More »

ಮಹೇಶ್‌ ಬಾಬು – ರಾಜಮೌಳಿ ಸಿನಿಮಾಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಎಂಟ್ರಿ?

ಮುಂಬಯಿ: ಆರ್‌ ಆರ್‌ ಆರ್‌ ಯಶಸ್ಸಿನ ಬಳಿಕ ನಿರ್ದೇಶಕ ಎಸ್.ಎಸ್‌ ರಾಜಮೌಳಿ ಮಹೇಶ್‌ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಮಾಡಲಿದ್ದಾರೆ. ಪ್ಯಾನ್‌ ಇಂಡಿಯಾ ಸಿನಿಮಾದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ. ಕೆಲ ದಿನಗಳ ಹಿಂದೆ ರಾಜಮೌಳಿ ಮಹೇಶ್‌ ಬಾಬು ಅವರ 29ನೇ ಸಿನಿಮಾದ ಬಗ್ಗೆ ಮಾತಾನಾಡುತ್ತಾ, “ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್‌ ಬಾಂಡ್‌ ಅಥವಾ ಇಂಡಿಯಾನ ಜೋನ್ಸ್‌ …

Read More »

ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾ?.. ನಟ ಚೇತನ್‌

ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್‌ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ. ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಶೇರ್‌ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ನಟ ಚೇತನ್‌ ಕಿಡಿ ಕಾರಿದ್ದಾರೆ     …

Read More »

ಬಾಗಲಕೋಟೆ : ಪ್ರೇಮಿಗಳನ್ನು ಒಂದು ಮಾಡುವುದಾಗಿ ನಂಬಿಸಿ ಕರೆದೊಯ್ದು ಮರ್ಯಾದಾ ಹತ್ಯೆ

ಬಾಗಲಕೋಟೆ: ಅನ್ಯ ಜಾತಿಯ ಯುವಕನೊಂದಿಗೆ ಪ್ರೀತಿಸಿದ್ದಾಳೆ ಎನ್ನುವ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿಸಿದ ಘಟನೆ ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನಾ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಯುವ ಜೋಡಿಗಳನ್ನು ವಿಶ್ವನಾಥ ನೆಲಗಿ( 21) ಹಾಗೂ 17 ವರ್ಷದ ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದೆ. ಈ ಘಟನೆಗೆ ಅಪ್ರಾಪ್ತ ಬಾಲಕಿಯ ತಂದೆ ಬೇವಿನಮಟ್ಟಿಯ ಪರಸಪ್ಪ ಕರಡಿ ಈ ಮರ್ಯಾದಿ ಹತ್ಯಯ ಮೂಲ ರೂವಾರಿ ಎನ್ನವುದು ಅಚ್ಚರಿಗೆ ಕಾರಣವಾಗಿದೆ. ಘಟನೆಯಲ್ಲಿ …

Read More »

ಜವಾಬ್ದಾರಿ ಅರಿತು ಕೆಲಸ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ

ಬೆಂಗಳೂರು: ಜಿಲ್ಲಾಧಿಕಾರಿ ಹುದ್ದೆಯಲ್ಲಿರುವ ಹೆಚ್ಚಿನ ಅಧಿಕಾರಿಗಳು ಅಧಿಕಾರದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಈ ಧೋರಣೆ ಸರಿಯಲ್ಲ.‌ ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. ಈ ಧೋರಣೆ ಸರಿಯಲ್ಲ.‌ ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. …

Read More »

ಹಿಂಡಲಗಾ ಜೈಲಿನಲ್ಲಿರುವ ಬಂಧಿಗಳಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ

ಕಾರಾಗೃಹ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಬಂಧಿಗಳಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ಶೀಲತಾ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಬೆಂಗಳೂರು. ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಾರ್ಯಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೌಶಲ್ಯ …

Read More »

ಪಿಎಸಿಎಲ್‌ ಹಗರಣ : ಇನ್‌ಸ್ಪೆಕ್ಟರ್ ಬಿ.ಕೆ.ಕಿಶೋರ್‌ ಕುಮಾರ್‌ ಅಮಾನತು

ಆನೇಕಲ್ : ಪಿಎಸಿಎಲ್‌ ಹಗರಣಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಭೂಮಾರಾಟದ ತನಿಖೆ ನಡೆಯುತ್ತಿದ್ದು ಆಂತರಿಕ ಭದ್ರತಾ ವಿಭಾಗದ ಇನ್‌ಸ್ಪೆಕ್ಟರ್‌ ಬಿ.ಕೆ.ಕಿಶೋರ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.   ಅಮಾನತು ಆದೇಶವನ್ನು ಇವರ ಕುಟುಂಬಕ್ಕೆ ತಲುಪಿಸಲಾಗಿದೆ ಎನ್ನಲಾಗಿದೆ. ಪರ್ಲ್ಸ್‌ ಆಗ್ರೊಟೆಕ್‌ ಕಾರ್ಪೊರೇಷನ್‌ ಲಿಮಿಟೆಟ್ ಕಂಪನಿಗೆ ಸೇರಿದ ಆನೇಕಲ್‌ ತಾಲ್ಲೂಕಿನ ಎಂ.ಮೇಡಹಳ್ಳಿಯ 12.30 ಎಕರೆ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಮಾರಾಟ ಮಾಡಲಾಗಿತ್ತು. ಈ …

Read More »