Breaking News

Uncategorized

ವಿಜಯಪುರ ಜಿಲ್ಲೆಯಲ್ಲಿ ಮೀನುಮರಿ ಸಾಕಾಣಿಕೆ:13 ಜಿಲ್ಲೆಗೊಂದು ಮೀನುಮರಿ ಸಾಕಾಣಿಕೆ ಕೇಂದ್ರಕ್ಕೆ ಸಿಬ್ಬಂದಿ ಕೊರತೆ

ವಿಜಯಪುರ…:ವಿಜಯಪುರ ಜಿಲ್ಲೆಯಲ್ಲಿ ಮೀನುಮರಿ ಸಾಕಾಣಿಕೆ:13 ಜಿಲ್ಲೆಗೊಂದು ಮೀನುಮರಿ ಸಾಕಾಣಿಕೆ ಕೇಂದ್ರಕ್ಕೆ ಸಿಬ್ಬಂದಿ ಕೊರತೆ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಪಂಚ ನದಿಗಳು ಹರಿಯುತ್ತಿದ್ದು, ಜಿಲ್ಲೆಗೆ ಹೊಂದಿಕೊಂಡೆ ಆಲಮಟ್ಟಿ ಹಾಗೂ ನಾರಾಯಣಪುರ ಈ ಎರಡು ಜಲಾಶಯಗಳು ಸಹ ಇರುವುದರಿಂದ ಮೀನುಗಾರಿಕೆಗೆ ಉತ್ತಮ ತಾಣವಾಗಿತ್ತು. ಇದರಿಂದಾಗಿಯೇ ಉತ್ತರ ಕರ್ನಾಟಕದಲ್ಲೂ ಸಹ ಒಳನಾಡು ಮೀನುಗಾರಿಗೆ ಒಂದು ದೊಡ್ಡ ಉದ್ಯಮವಾಗಿ ಬೆಳೆಯುತ್ತಿದೆ. ವಿಜಯಪುರ ಜಿಲ್ಲೆ ಸೇರಿದಂತೆ 13 ಜಿಲ್ಲೆಗಳಲ್ಲಿ ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುತ್ತಿದ್ದಾರೆ. ಆದರೆ ಈ …

Read More »

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್​

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್​ ಬೆಂಗಳೂರು: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳ ಸದಸ್ಯರು, ಜಿಲ್ಲಾ ಆಯೋಗಗಳ ಸದಸ್ಯರು, ಅಧ್ಯಕ್ಷರ ನೇಮಕ ಸಂಬಂಧ ಸುಪ್ರೀಂಕೋರ್ಟ್​ ಆದೇಶಕ್ಕೆ ರಾಜ್ಯ ಸರ್ಕಾರ ಬದ್ಧರಾಗಿರಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್​, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ಇತ್ಯರ್ಥಪಡಿಸಿದೆ. ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿರುವ ಸದಸ್ಯರು, ಜಿಲ್ಲಾ ಆಯೋಗಗಳಲ್ಲಿನ ಅಧ್ಯಕ್ಷರು ಮತ್ತು ಸದಸ್ಯರು ಸೇರಿ ಖಾಲಿ ಇರುವ …

Read More »

ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ

ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ ಬಸವಣ್ಣನ ಹೆಸರಲ್ಲಿ ಕೆಲವರಿಂದ ಸಮಾಜ ಒಡೆಯೋ ಕೆಲಸ ನಿರಂತರವಾಗಿ ನಡೆದಿದೆ ಬಸವಣ್ಣ ಹೆಸರು ಬಳಸಿಕೊಂಡು, ಮನಬಂದಂತೆ ಮಾತನಾಡುತ್ತಿದ್ದಾರೆ. ಬಸವೇಶ್ವರ ವಿಚಾರಧಾರೆಗಳನ್ನು ಬಿತ್ತುವುದಾಗಿರಬೇಕಿತ್ತು‌ ಆದರೆ ಅಲ್ಲಿ ಬಸವಣ್ಣ ಆಚಾರ-ವಿಚಾರಗಳಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮೊದಲು ಬಸವಣ್ಣನವರ ತತ್ವದಂತೆ ನಡೆದುಕೊಳ್ಳಿ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ‌ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವೇದಿಕೆ ಮೇಲೆ ಎಸ್.ಸಿ, 2 …

Read More »

ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!!

ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!! ನಿರಂತರ ಮಳೆಯಿಂದ ರೈತರು ಬೆಳದ ಬೆಳೆ ನಾಶ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನಿರಂತರ ಮಳೆಯಿಂದಾಗಿ ರೈತರು ಬೆಳದ ಬೆಳೆ ಪ್ರವಾಹದ ತುತ್ತಾಗಿದ್ದು. ಪ್ರವಾಹ ಬಾದಿತ ಜಮೀನುಗಳಿಗೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ …

Read More »

ಗೊಂದಲದ ಮಧ್ಯೆಯೂ ಗುಡ್ ನ್ಯೂಸ್ ನೀಡಿದ ಪೊಲೀಸರು

ಬೆಳಗಾವಿಯ ಜಿಲ್ಲೆಯಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಸಂಬಂಧ ಪೊಲೀಸರು ನೀಡಿದ ಸೂಚನೆಗಳಿಗೆ ಅನೇಕರು ಆಕ್ಷೇಪ ವ್ಯಾಕ್ತಪಡಿಸಿದ್ದರಿಂದ ಕೆಲವು ಗೊಂದಲಗಳು ನಿರ್ಮಾಣಗೊಂಡಿವೆ. ಸಾಸಕ ಅಭಯ ಪಾಟೀಲ ಕೂಡ ಪೊಲೀಸರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಸಾರ್ವಜನಿಕರಿಗೆ ಪೊಲೀಸರು ಗುಡ್ ನ್ಯೂಸ್ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಸಂಜೆ ಗಣೇಶ ಹಬ್ಬ ನೋಡಲು ಜನದಟ್ಟಣೆ ಹೆಚ್ಚಾಗಿರುವುದರಿಂದ, ಆಹಾರ ಮತ್ತು ಪಾನೀಯ ಅಂಗಡಿಗಳು …

Read More »

ಅವೈಜ್ಞಾನಿಕ ಚಕ್ ಡ್ಯಾಮ್; ಬೆಳೆಗೆ ನುಗ್ಗಿದ ನೀರು… ಅಧಿಕಾರಿಯಿಂದ ರೈತನಿಗೆ ಹುಚ್ಚು ಮಂಗ್ಯಾ ಎಂದು ಬೈದ ಆರೋಪ

ಅವೈಜ್ಞಾನಿಕ ಚಕ್ ಡ್ಯಾಮ್; ಬೆಳೆಗೆ ನುಗ್ಗಿದ ನೀರು… ಅಧಿಕಾರಿಯಿಂದ ರೈತನಿಗೆ ಹುಚ್ಚು ಮಂಗ್ಯಾ ಎಂದು ಬೈದ ಆರೋಪ ಅವೈಜ್ಞಾನಿಕ ಚಕ್ ಡ್ಯಾಮ್ 20 ಎಕರೆ ಬೆಳೆ ಜಲಾವೃತ, ರೈತರ ಆಕ್ರೋಶ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಣ್ಣೀರಿಟ್ಟ ಕೃಷಿಕರು ಹುಚ್ಚು ಮಂಗ್ಯಾ ಹೋಗು ಎಂದ ಅಧಿಕಾರಿಗಳ ವಿರುದ್ಧ ಅಸಮಾಧಾನ ಅವೈಜ್ಞಾನಿಕ ಚೆಕ್ ಡ್ಯಾಂ ನಿರ್ಮಿಸಿ ಬೆಳೆಹಾನಿಯಾದ ರೈತರ ಸಮಸ್ಯೆಗಳನ್ನು ಕೇಳುವ ಬದಲೂ ರೈತರನ್ನೇ ನಿಂದಿಸಿ ಕಳುಹಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ …

Read More »

ಪ್ರೀತಿಸಿ ಸರಳ ವಿವಾಹ, ನೇತ್ರದಾನಕ್ಕೂ ಸಹಿ ಹಾಕಿದ ನವಜೋಡಿ

ಮೈಸೂರು: ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ನಗರದ ನಿವಾಸಿ ಚಂದನ್ ಮತ್ತು ಲಾವಣ್ಯ ಅವರ ಸರಳ ಮದುವೆ ಮೂಲಕ ಹೊಸ ಬದುಕನ್ನು ಪ್ರಾರಂಭಿಸಿದ್ದಾರೆ. ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಎಂದರೆ ಕೇವಲ ಸಂಬಂಧಿಕರು-ಸ್ನೇಹಿತರಿಗೆ ಔತಣಕೂಟ, ಆನಂದ-ಆಡಂಬರವೆಂದುಕೊಳ್ಳುವ ಅನೇಕ ಯುವ ದಂಪತಿಗಳಿಗೆ ಈ ಜೋಡಿ ನಿಜಕ್ಕೂ ಮಾದರಿಯಾಗಿದೆ. ಮಾಂಗಲ್ಯ ಧಾರಣೆ ಬಳಿಕ ನವ ದಂಪತಿ ಇಬ್ಬರೂ ಸ್ವಇಚ್ಛೆಯಿಂದಲೇ ಮೈಸೂರಿನ ಅಗರವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರ …

Read More »

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.‌ ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬುವರ ಇಬ್ಬರು ಮಕ್ಕಳು (ಅಣ್ಣ, ತಮ್ಮ) ಆಟವಾಡುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ನಡೆದಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದೆ. ಅಣ್ಣ ತಮ್ಮ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ 7 ವರ್ಷದ …

Read More »

ಜಿಎಸ್​ಟಿ ದರ ಇಳಿಕೆಯಿಂದ ಜನರಿಗೆ ಅನುಕೂಲ, ರಾಜ್ಯಗಳಿಗೆ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್​ಟಿ ವ್ಯವಸ್ಥೆ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಮಾಡಿದ್ದರು. ಬಡವರು, ಮಧ್ಯಮವರ್ಗದ ಮೇಲೆ ಹೊಡೆತ ಬಿದ್ದಿತ್ತು. ರಾಜ್ಯದಿಂದ 4.5 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹವಾಗಿ ಕೇಂದ್ರ ಸರ್ಕಾರಕ್ಕೆ ಹೋಗುತ್ತಿತ್ತು. ಅಲ್ಲಿಂದ ನಮಗೆ ತೀರಾ ಕಡಿಮೆ ವಾಪಸ್​ ಬರುತ್ತಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಲ್ಲಿ ಸುದ್ದಿಗಾರರೊಂದಿ​​​​​ಗೆ ಮಾತನಾಡಿದ ಅವರು, ಜಿಎಸ್​​ಟಿ ಸ್ತರ, ದರ ಇಳಿಕೆಯ ಬಳಿಕ ಕರ್ನಾಟಕಕ್ಕೆ 15 ಸಾವಿರ ಕೋಟಿ ಕೊರತೆಯಾಗುವುದು. ಇದನ್ನು …

Read More »

ಕುಂದಾಪುರದಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ

ಉಡುಪಿ: ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ …

Read More »