Breaking News

Uncategorized

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ತಿಮ್ಮವ್ವಗೋಳ ಮತ್ತು ಸಹ ಶಿಕ್ಷಕ ಕದಮ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಬುಧವಾರದಂದು ಚಿಕ್ಕೋಡಿ ಉಪ ನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆಯ ಕಾರ್ಯಾಲಯದ ಎದುರು ಧರಣಿ ಸತ್ಯಾಗ್ರಹ ನಡೆಸಿ, ಉಪ ನಿರ್ದೇಶಕ ಸೀತಾರಾಮ …

Read More »

ಉಗಾರ ಲಯನ್ಸ್ ಕ್ಲಬ್ ಶಾಖೆಗೆ ಬೆಳಗಾವಿ ಝೊನಲ್ ಚೇರ್ಮನ್ ಮಲ್ಲಾರಿ ದಿವಟೆ ಭೇಟಿ.

ಉಗಾರ ಲಯನ್ಸ್ ಕ್ಲಬ್ ಶಾಖೆಗೆ ಬೆಳಗಾವಿ ಝೊನಲ್ ಚೇರ್ಮನ್ ಮಲ್ಲಾರಿ ದಿವಟೆ ಭೇಟಿ. ಸಮಾಜದ ವಿವಿಧ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ಇನ್ನೊಬ್ಬರ ಕಷ್ಟ ಸುಖಗಳಲ್ಲಿ ಭಾಗಿಯಾಗುವ ಉಗಾರದ ಲಯನ್ಸ್ ಕ್ಲಬ್ ಶಾಖೆ ಸದಸ್ಯರ ಸೇವೆ ಇನ್ನುಳಿದ ಶಾಖೆಗೆ ಮಾದರಿಯಾಗಿದೆ. ಎಂದು ಲಯನ್ಸ್ ಕ್ಲಬ್ ಬೆಳಗಾವಿ ಜಿಲ್ಲಾ ಝೋನಲ್ ಚೇರ್ಮನ್ ಮಲ್ಲಾರಿ ದಿವಟೆ ಉಗಾರದಲ್ಲಿ ಹೇಳಿದರು. ಬುಧವಾರ ಸಂಜೆ ಉಗಾರದ ಲಯನ್ಸ್ ಕ್ಲಬ್ ಶಾಖೆಗೆ ಭೇಟಿ ನೀಡಿ ಶಾಖೆಯ ಪ್ರಗತಿ …

Read More »

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಸಿಸಿಎಸ್ಆರ್ ನೀತಿ ರೂಪಿಸಿಕೊಂಡ ಸರ್ಕಾರ: ಪ್ರಸ್ತಾಪಿತ ನೀತಿ ಹೀಗಿದೆ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಪೊರೇಟ್ ಸಂಸ್ಥೆಗಳ ಸಹಭಾಗಿತ್ವಕ್ಕೆ ಹೆಚ್ಚಿನ‌ ಒತ್ತು ನೀಡುತ್ತಿದೆ.‌ ಈ ಸಂಬಂಧ ರಾಜ್ಯದ ಸರ್ಕಾರಿ ಶಾಲೆಗಳ ಸುಧಾರಣೆಗಾಗಿ ಸಿಎಸ್ಆರ್ ಹೂಡಿಕೆ ಉತ್ತೇಜಿಸಲು ಸಿಸಿಎಸ್ಆರ್ ನೀತಿ ರೂಪಿಸಿದೆ.‌ ಕರ್ನಾಟಕದಲಿನ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ಹೊಣೆಗಾರಿಕೆ ನಿಧಿಯ ಮೊರೆ ಹೋಗಿದೆ. ಕಾರ್ಪೊರೇಟ್ ಸಂಸ್ಥೆಗಳ ಸಿಎಸ್ಆರ್ ನಿಧಿಯನ್ನು ಬಹುವಾಗಿ ಸರ್ಕಾರಿ ಶಾಲೆಗಳ ಮೇಲೆ ಹೂಡಿಕೆ ಮಾಡಲು ರಾಜ್ಯ ಸರ್ಕಾರ …

Read More »

ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ

ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ ನಬಾರ್ಡ್ ಆರ್‌.ಐ‌.ಡಿ‌.ಎಫ್‌.–30 ಯೋಜನೆ ರೂ. 48.34 ಲಕ್ಷ ವೆಚ್ಚದಲ್ಲಿ ಕಾಮಗಾರಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಅಂದಾಜು ರೂ. 48.34 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪಶು ಚಿಕಿತ್ಸಾಲಯ ಕಟ್ಟಡದ ಭೂಮಿ ಪೂಜೆಯನ್ನು ಕಾಂಗ್ರೆಸ್ ಯುವ ಮುಖಂಡ …

Read More »

ನಂದಗಡ ಪೋಲಿಸ್ ಠಾಣೆಗೆ ನೂತನ ಎಸ್ ಪಿ ಕೆ ರಾಮರಾಜ್ಯನ್ ಭೇಟಿ ನೀಡಿ ಪರಿಶೀಲನೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು

ನಂದಗಡ ಪೋಲಿಸ್ ಠಾಣೆಗೆ ನೂತನ ಎಸ್ ಪಿ ಕೆ ರಾಮರಾಜ್ಯನ್ ಭೇಟಿ ನೀಡಿ ಪರಿಶೀಲನೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು ಆಂಕರ್ -ಖಾನಾಪೂರ ತಾಲೂಕಿನ ನಂದಗಡ ಪೋಲಿಸ್ ಠಾಣೆಗೆ ಬೆಳಗಾವಿ ಜಿಲ್ಲಾ ನೂತನ ಎಸ್ ಪಿ ಕೆ.ರಾಮರಾಜ್ಯನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ನಂದಗಡ ಪೋಲಿಸ್ ಇನ್ಸ್ಪೆಕ್ಟರ್ ರವಿಕುಮಾರ್ ಧರ್ಮಟ್ಟಿ ಅವರು ಗೌರವ ವಂದನೆ ಸಲ್ಲಿಸಿದರು ತದನಂತರದಲ್ಲಿ ಗೌರವ ವಂದನೆ ಸ್ವೀಕರಿಸಿದ ಎಸ್ ಪಿ ಸಾಹೇಬರು …

Read More »

ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ: ಬೆಳಗಾವಿ ಸ್ಕೇಟರ್‌ಗಳ ಭರ್ಜರಿ ಸಾಧನೆ, 9 ಪದಕಗಳ ಬೇಟೆ ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ

ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ: ಬೆಳಗಾವಿ ಸ್ಕೇಟರ್‌ಗಳ ಭರ್ಜರಿ ಸಾಧನೆ, 9 ಪದಕಗಳ ಬೇಟೆ ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ ಬೆಳಗಾವಿ ಸ್ಕೇಟರ್‌ಗಳ ಭರ್ಜರಿ ಸಾಧನೆ 9 ಪದಕಗಳ ಬೇಟೆ ವಿಶಾಖಪಟ್ಟಣಂನಲ್ಲಿ ನಡೆದ ಸ್ಪರ್ಧೆ ವಿಶಾಖಪಟ್ಟಣಂನಲ್ಲಿ ಭಾರತೀಯ ರೋಲರ್ ಸ್ಕೇಟಿಂಗ್ ಮಹಾಸಂಘವು ಆಯೋಜಿಸಿದ್ದ 63ನೇ ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ಸ್ಕೇಟರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿ, 2 ಬೆಳ್ಳಿ ಹಾಗೂ 7 ಕಂಚು ಸೇರಿದಂತೆ ಒಟ್ಟು 9 ಪದಕಗಳನ್ನು ಗೆಲ್ಲುವ ಮೂಲಕ …

Read More »

ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ- ಗೋವಿಂದ ಕಾರಜೋಳ…!

ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ- ಗೋವಿಂದ ಕಾರಜೋಳ…! ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ. ಇಂತಹ ಘಟನೆ ನಡೆಯದಂತೆ ಸರ್ಕಾರ ಕ್ರಮಕೈಗೊಳ್ಳಬೇಕು. ಹೊಸ ಕಾನೂನು ತರುವುದಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಮೃತ ಮಾನ್ಯ ದೊಡ್ಡಮನಿ ಅವರ ಗ್ರಾಮವಾದ ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ …

Read More »

ಏಯ್ ಭರತ್ ರೆಡ್ಡಿಗೆ ಸರಿಯಾಗಿ ಬುದ್ಧಿ ಹೇಳ್ರೀ’! ಕಾಂಗ್ರೆಸ್ ಶಾಸಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ

ಏಯ್ ಭರತ್ ರೆಡ್ಡಿಗೆ ಸರಿಯಾಗಿ ಬುದ್ಧಿ ಹೇಳ್ರೀ’! ಕಾಂಗ್ರೆಸ್ ಶಾಸಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ (Bellary)ಬ್ಯಾನರ್​ (Banner) ಕಟ್ಟುವವಿಚಾರಕ್ಕೆಶುರುವಾದಗಲಾಟೆ (Attack)ಕೊನೆಗೆಓರ್ವಕಾರ್ಯಕರ್ತನಸಾವಲ್ಲಿಅಂತ್ಯವಾಗಿದೆ.ಗುಂಡಿನದಾಳಿಗೆಕಾರ್ಯಕರ್ತನೊಬ್ಬಬಲಿಯಾಗಿದ್ದಾನೆ. ಈವಿಚಾರರಾಜ್ಯರಾಜಕಾರಣದಲ್ಲಿಭಾರೀಸದ್ದುಮಾಡಿದೆ. ಈ ಘಟನೆಯಲ್ಲಿಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು , ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಗರಂ ಆಗಿದ್ದಾರೆ . ಜೊತೆಗೆ ಪೊಲೀಸರ ಮೇಲೂ ಅಸಮಾಧಾನ ಹೊರಹಾಕಿದ್ದಾರೆ . ಬಳ್ಳಾರಿಉಸ್ತುವಾರಿಸಚಿವಜಮೀರ್ಅಹಮದ್ಖಾನ್ಘಟನೆಯಮಾಹಿತಿನೀಡಲುತೆರಳಿದ್ದವೇಳೆಸಿಎಂಸಿದ್ದರಾಮಯ್ಯಗರಂಆಗಿದ್ದಾರೆ. ಫೋನ್ಮಾಡಿದ್ರೂಸ್ವೀಕರಿಸದಸಿದ್ದರಾಮಯ್ಯಜಮೀರ್​​ ಮುಂದೆಯೇಅಸಮಾಧಾನಹೊರಹಾಕಿಎಚ್ಚರಿಕೆನೀಡಿದ್ದಾರೆ. ಗುಂಡು ತಗುಲಿ ಕಾರ್ಯಕರ್ತ ರಾಜಶೇಖರ್​ ಬಲಿ ಬಳ್ಳಾರಿಯಲ್ಲಿಫ್ಲೆಕ್ಸ್​ ವಿಚಾರಕ್ಕೆಶುರುವಾದಗಲಾಟೆಯಲ್ಲಿಗುಂಡಿನದಾಳಿನಡೆದಿದೆ, ಈವೇಳೆಕಾರ್ಯಕರ್ತರಾಜಶೇಖರ್​ ಗುಂಡುತಗುಲಿಮೃತಪಟ್ಟಿದ್ದಾರೆ. ಈ …

Read More »

ಸಮಗ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಮಾರ್ಗದರ್ಶಿ ಬಿಡುಗಡೆಗೊಳಿಸಿದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

ಬೆಂಗಳೂರು: ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಪ್ರವೇಶ ಪ್ರಕ್ರಿಯೆಯ ಸಮಯದಲ್ಲಿ ಉಂಟಾಗುವ ಗೊಂದಲ ಕಡಿಮೆ ಮಾಡುವ ಉದ್ದೇಶದಿಂದ ಸಮಗ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಅನೇಕ ವಿದ್ಯಾರ್ಥಿಗಳು, ವಿಶೇಷವಾಗಿ ಗ್ರಾಮೀಣ ಹಿನ್ನೆಲೆಯಿಂದ ಬಂದವರು, ಅರ್ಜಿ ಸಲ್ಲಿಸುವ ವಿಧಾನಗಳು, ಕೌನ್ಸೆಲಿಂಗ್ ಹಂತಗಳು ಮತ್ತು ಫಾರ್ಮ್ ಭರ್ತಿ ಮಾಡುವಾಗ ಅರ್ಥಮಾಡಿಕೊಳ್ಳಲು ಕಷ್ಟಪಡುತ್ತಾರೆ ಎಂದು ಹೇಳಿದರು. ಈ ಅಂತರ …

Read More »

ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ: ವಿಜಯೇಂದ್ರ

ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ: ವಿಜಯೇಂದ್ರ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಖಂಡಿಸಿದ್ದಾರೆ. ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಿತ ದುಷ್ಕೃತ್ಯ ಎಂದು ಖಂಡಿಸಿದ್ದಾರೆ. ಬ್ಯಾನ‌ರ್ ಅಳವಡಿಸುವುದನ್ನು ನೆಪವಾಗಿಸಿಕೊಂಡು ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬವನ್ನು ಗುರಿಯಾಗಿಸಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ, ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡವಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ದುಷ್ಕೃತ್ಯ ನಡೆದಿದೆ. ಜನಾರ್ದನ ರೆಡ್ಡಿ …

Read More »