Breaking News

Uncategorized

ಗೋಡ್ಸೆ ಹಾಗೂ ಸಾವರ್‌ಕರ್‌ರ ವಿಚಾರಗಳನ್ನು ಮುಂದಿಟ್ಟುಕೊಂಡು B.J.P.ಅವರು ತಮ್ಮ ಅಜೆಂಡಾವನ್ನು ಮಾಡುತ್ತಿದ್ದಾರೆ.

ಮಡಿಕೇರಿಯಲ್ಲಿ ಸಿದ್ದರಾಮಯ್ಯನವರ ಮೇಲಿನ ಮೊಟ್ಟೆ ಎಸೆದ ಘಟನೆ ಪೂರ್ವನಿಯೋಜಿತ. ಇದರಲ್ಲಿ ಸ್ಥಳೀಯ ಪ್ರಭಾವೀ ನಾಯಕರು ಇದ್ದಾರೆ. ಈ ಕುರಿತಂತೆ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಇದರ ಹಿಂದೆ ಜಿಲ್ಲೆಯ ಬಿಜೆಪಿ ನಾಯಕರ ಪ್ರಚೋದನೆ ಇದ್ದೇ ಇರುತ್ತದೆ. ಪ್ರಭಾವೀ ನಾಯಕರು ಹಾಗೂ …

Read More »

ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ತೋಟದ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅನುಮತಿ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳನ್ನು ಇತ್ತೀಚೆಗೆ ಕೋರಿದ್ದರು ಎಂಬುದು ಉಲ್ಲೇಖಾರ್ಹ.   *ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ :* ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರ ಆದೇಶಿಸಿದ್ದು, ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ …

Read More »

ಜಾಲತಾಣದಲ್ಲಿ ಪರಿಚಯವಾದಾಕೆ ಕರೆದಳು ಅಂತ ಖುಷಿಯಿಂದ ಲಾಡ್ಜ್​ಗೆ ಹೋದ ಯುವಕನಿಗೆ ಕಾದಿತ್ತು ಬಿಗ್​ ಶಾಕ್​!

ಕೊಚ್ಚಿ: ತಂತ್ರಜ್ಞಾನ ಮುಂದುವರೆದಂತೆಲ್ಲಾ ಹೆಚ್ಚು ಹೆಚ್ಚು ದೌರ್ಜನ್ಯ, ಮೋಸ ಪ್ರಕರಣಗಳು ಬೆಳೆಯುತ್ತಲೇ ಸಾಗಿದೆ. ಅದರಲ್ಲಿಯೂ ಸಾಮಾಜಿಕ ಜಾಲತಾಣ ಇಡೀ ಜಗತ್ತನ್ನು ಎಷ್ಟು ಹತ್ತಿರ ಮಾಡುತ್ತಿದೆಯೋ, ಅಷ್ಟೇ ಅಪಾಯಕಾರಿಯಾಗಿಯೂ ಗುರುತಿಸ್ಪಡುತ್ತಿದೆ, ಸೈಬರ್​ ಕ್ರೈಂಗಳ ಸಂಖ್ಯೆಯೂ ಹೆಚ್ಚುತ್ತಲೇ ಸಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಯಾರನ್ನಾದರೂ ಪರಿಚಯ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಬೇಕು. ಏಕೆಂದರೆ, ವೇಷ ಮರೆಸಿಕೊಂಡು ವಂಚಿಸುವ ಬಹುತೇಕರಿದ್ದಾರೆ. ಒಮ್ಮೆ ಯಾಮಾರಿದಾರೆ ಏನಾಗಬಹುದು ಎಂಬುದಕ್ಕೆ ಕೇರಳದಲ್ಲಿ ನಡೆದ ಈ ಘಟನೆ ತಾಜಾ ಉದಾಹರಣೆಯಾಗಿದೆ. ಕೇರಳ ಮೂಲದ …

Read More »

ಪಿಎಂ ಮೋದಿಗೆ ಭದ್ರತೆ ನೀಡುವ ಎಸ್‌ಪಿಜಿ ಪಡೆ ಸೇರಿದ ಮುಧೋಳ ಶ್ವಾನ

ಬಾಗಲಕೋಟೆ, ಆಗಸ್ಟ್‌ 18: ಭಾರತೀಯ ಸೇನೆ, ಐಟಿಬಿಪಿ, ಪೊಲೀಸ್ ಇಲಾಖೆ ಸೇರಿದಂತೆ ದೇಶದ ಭದ್ರತಾ ಪಡೆಯಲ್ಲಿದ್ದ ಮುಧೋಳ ಶ್ವಾನ ತಳಿಗೆ ಮತ್ತೊಂದು ಗರಿ ಸಿಕ್ಕಿದೆ. ಪ್ರಧಾನಿ ಮೋದಿಯಿಂದ ಪ್ರಶಂಸೆಗೆ ಒಳಗಾಗಿದ್ದ ಅದೇ ಶ್ವಾನ ಪ್ರಧಾನಿ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ.   ಮುಧೋಳ ಶ್ವಾನ ಪಕ್ಕಾ ಭೇಟೆ ನಾಯಿ ಎಂದೇ ಹೆಸರಾಗಿರುವ ಶ್ವಾನ. ಬೇಟೆಯನ್ನು ಬೆನ್ನತ್ತಿದರೆ ಸಾಕು ಮಿಸ್ ಆಗುವ ಚಾನ್ಸ್‌ ಇಲ್ಲ. ಶರವೇಗದಲ್ಲಿ ಓಡುವ ಮುಧೋಳ …

Read More »

ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ

ಇಂದಿನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಇದ್ದು, ಬಿಸಿಯೂಟ ಕಾರ್ಯ ಕರ್ತೆಯರು ಮತ್ತೆ ಹೋರಾಟಕ್ಕಿಳಿದಿದ್ಧಾರೆ. ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.60 ವರ್ಷ ವಯಸ್ಸಾದ ಕಾರ್ಯಕರ್ತೆಯರನ್ನು ವಜಾ ಮಾಡಿದ ಹಿನ್ನೆಲೆ ಇಂದಿನಿಂದ ಶಾಲೆಗಳಲ್ಲಿ ಬಿಸಿಯೂಟ ಮಾಡದಿರಲು ನಿರ್ಧಾರ ಮಾಡಿದ್ಧಾರೆ.   ಸುಮಾರು 6,500 ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹೀಗಾಗಿ ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ …

Read More »

ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಯತ್ನಾಳ್

ಬೆಂಗಳೂರು : ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಆಗಿದೆ, ಅವರಿಗೆ ಅಭಿನಂದನೆಗಳು ಎಂದು ಮಾಜಿ ಕೇಂದ್ರ ಸಚಿವ, ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಬುಧವಾರ ಹೇಳಿಕೆ ನೀಡಿದ್ದಾರೆ.   ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರು ಅನೇಕ ಕೊಡುಗೆ ನೀಡಿದ್ದಾರೆ.ಸಮರ್ಥ ವಾಗಿ ಬಿಜೆಪಿ ಪಕ್ಷವನ್ನ ನಿಭಾಯಿಸಿದ್ದರು.ಯಡಿಯೂರಪ್ಪ ಅವರಿಗೆ ಶುಭಾಶಯಗಳು   ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿರೋದಕ್ಕೆ ನಾವು ತಲೆ …

Read More »

ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿಯು ಮೇಲ್ದರ್ಜೆಗೊಂಡು ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಾಣಗೊಂಡಿದೆ

ಚಿಕ್ಕೋಡಿ: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ನಿರ್ಮಾಣಗೊಂಡಿದ್ದು. ಅಪಘಾತಕ್ಕೆ ಆಹ್ವಾನ ನೀಡುತ್ತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.   ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿಯು ಮೇಲ್ದರ್ಜೆಗೊಂಡು ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಾಣಗೊಂಡಿದೆ ಇದು ಚಿಕ್ಕೋಡಿ ನಗರದಲ್ಲಿ ಹಾದು ಹೋಗಿದೆ. ನಗರದ ಬಸವೇಶ್ವರ ಸರ್ಕಲ್ ದಿಂದ ಬಿ.ಕೆ.ಕಾಲೇಜಿನವರಿಗೆ ರಸ್ತೆಯಲ್ಲಿ ಹಲವು ಭಾರಿ ಗಾತ್ರದ ಗುಂಡಿ ಬಿದ್ದಿವೆ.   ಸರಕು ತುಂಬಿಕೊಂಡ ನೂರಾರು ಭಾರಿ ವಾಹನಗಳು, ಬಸ್‌ ಹಾಗೂ ಲಘು ವಾಹನಗಳು ಈ …

Read More »

. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.   ಸಿಎಂ ಅಧಿಕೃತ ನಿವಾಸ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್‌ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್‌ ಕುಮಾರ್‌, ಅಶ್ವಿನಿಪುನೀತ್‌ …

Read More »

ನ. 1ರಿಂದ 20 ನಿಮಿಷಗಳಲ್ಲೇ ಆಸ್ತಿ ನೋಂದಣಿ ಸೌಲಭ್ಯ

ಬೆಂಗಳೂರು: ಆಸ್ತಿ ನೋಂದಣಿಯ ಹಲವು ತೊಡಕುಗಳನ್ನು ನಿವಾರಿಸಲು ಮುಂದಾದ ಸರಕಾರ ನ. 1ರಿಂದ ಹೊಸ ನಿಯಮ ಜಾರಿಗೊಳಿಸಲಿದೆ.   ಪಾಸ್ ಪೋರ್ಟ್ ಪಡೆಯುವ ಮಾದರಿಯ ವೆಬ್ ಆಧಾರಿತ ಸೇವೆ ಇದಾಗಿದ್ದು ತರುವ ಮೂಲಕ 20 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ರಾಜ್ಯ ಸರಕಾರ ತನ್ನ ಇ- ಆಡಳಿತ ಇಲಾಖೆ ಅಧೀನ ಸಂಸ್ಥೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಸಂಸ್ಥೆ ಅಭಿವೃದ್ಧಿಪಡಿಸಿದ ‘ಕಾವೇರಿ-2’ ತಂತ್ರಾಂಶವನ್ನು ರೂಪಿಸಿದೆ.   ಸಂಪೂರ್ಣ ತಾಂತ್ರಿಕ ದೋಷರಹಿತವಾಗಿರುವ …

Read More »