ಶಿರಸಂಗಿಯಲ್ಲಿ 24ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ರಾಜ್ಯ ಮಟ್ಟದ ಕಲಾ ಪ್ರದರ್ಶನ ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಪ್ರತಿಷ್ಠಿತ ವಿಶ್ವಕರ್ಮ ಪ್ರಶಸ್ತಿ ಪ್ರದಾನ ಸಮಾರಂಭ ವಿವಿಧ ಗಣ್ಯರ ಉಪಸ್ಥಿತಿ ಸಾಂಸ್ಕೃತಿಕ ನೆಲೆಯಲ್ಲಿ ವಿಶ್ವಕರ್ಮರ ಕೋಡುಗೆ ಅಪಾರವಾಗಿದ್ದು ಧರ್ಮ-ಕರ್ಮ ಚಿಂತನೆಗಳ ಮೂಲಕ ವಿಶ್ವಕರ್ಮರು ಪ್ರಕೃತಿ ಆರಾಧಕರಾಗಿದ್ದಾರೆ ಎಂದು ನವಲಗುಂದದ ಅಜಾತ ನಾಗಲಿಂಗೇಶ್ವರ ಮಠದ ಪೂಜ್ಯರಾದ ವೀರೇಂದ್ರ ಮಹಾಸ್ವಾಮಿಗಳು ಹೇಳಿದರು. . ಅವರು ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಹಾಗೂ ವಿಶ್ವಕರ್ಮ …
Read More »74 ಪರ್ಸೆಂಟ್ ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ಬಂಡಾಯ: ರಮೇಶ್ ಜಾರಕಿಹೊ ಳಿ
2028ರ ವಿಧನಸಭಾ ಚುನಾವಣೆ ವೇಳೆಗೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊ ಳಿಬಂಡಾಯವೇಳಲಿದ್ದರಾ? ಇಂತದ್ದೊಂದು ಅನುಮಾನ ಸ್ವತಃ ಅವರ ಹೇಲಿಕೆಯಿಂದಲೇ ಮೂಡುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, 74 ಪರ್ಸೆಂಟ್ ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ಬಂಡಾಯ ಏಳುತ್ತೇನೆ. ನಾನು ಸುಮ್ಮನೆ ಕುಳಿತುಕೊಳ್ಳುವವನಲ್ಲ ಎಂದಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸುಮ್ಮನೆ ಕುಳಿತುಕೊಳ್ಳಲ್ಲ. ನಮ್ಮ ಸರ್ಕಾರವಿರಲಿ, ಬೇರೆ ಸರ್ಕಾರವಿರಲಿ ಬೀಳಿಸುತ್ತೇನೆ ಎಂದು ಗುಡುಗಿದ್ದಾರೆ. …
Read More »ಲಂಚ ಪಡೆಯುತ್ತಿದ್ದ ವೇಳೆ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಲಂಚ ಪಡೆಯುತ್ತಿದ್ದ ವೇಳೆ ಮೈಸೂರಿನ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲಗೆ ಬಿದ್ದಿದ್ದು, ಮೂವರ ವಿರುದ್ಧ ದೂರು ದಾಖಲಾಗಿದೆ. ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿ ರೆವೆನ್ಯೂ ಇನ್ಸ್ ಪೆಕ್ಟರ್ ಗೋವಿಂದರಾಜು, ಎನ್.ಬೆಳ್ತೂರು ಗ್ರಾಮ ಲೆಕ್ಕಿಗ ನಾಗರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಬಿ.ವಿ.ಮಮತಾ ಕುಮಾರಿ ಎಂಬುವವರಿಗೆ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಭೂಮಿ ವಿಚಾರವಾಗಿ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸಿ ಆಸ್ತಿ ಪರಭಾರೆ ಮಾಡಿದ್ದರು. ಬಳಿಕ ಹಿಂದಿನಂತೆ ದಾಖಲೆ …
Read More »ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಸಾಧ್ಯತೆ?
ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಶಾಸಕ ಕೆ.ವೈ.ನಂಜೇಗೌಡ ಸುಳಿವು ನೀಡಿದ್ದಾರೆ. ಶೀಘ್ರದಲ್ಲಿಯೇ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಶಾಸಕ ನಂಜೇಗೌಡ ತಿಳಿಸಿದ್ದಾರೆ. ನಂದಿನಿ ಹಾಲಿನಿ ದರ ಹೆಚ್ಚಿಸುವ ಸಂಬಂಧ ಕೆಲವು ದಿನಗಳ ಹಿಂದಿನಿಂದಲೇ ಚರ್ಚೆ ನಡೆಯುತ್ತಿದೆ. ಬೆಳಗಾವಿ ಅಧಿವೇಶನದ ಬಳಿಕ ಹೆಚ್ಚಳ ಮಾಡುವ ಸಾಧ್ಯತೆ ಇದೆ.
Read More »ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲ ಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ.
ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲ ಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ. ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ನಬಾರ್ಡ್ ಸಾಲದ ಪ್ರಮಾಣ ಇಡೀ ದೇಶಕ್ಕೆ ಕಡಿಮೆ ಮಾಡಿದ್ದರೆ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಲಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ …
Read More »ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು
ಕಿತ್ತೂರಿನ ಕಿತ್ತೂರು ಚೆನ್ನಮ್ಮ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಬೈಲಹೊಂಗಲ ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಈ ವೇಳೆ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ, ಶ್ರೀ ಬಾಬಾಸಾಹೇಬ ಪಾಟೀಲ ಹಾಗೂ ಶ್ರೀ ವಿಶ್ವಾಸ ವೈದ್ಯ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Read More »ಕೆ.ಎಸ್.ಆರ್.ಪಿ ಹಾಗೂ ಪಿಟಿಎಸ್ ಕಂಗ್ರಾಳಿ ಘಟಕದ ವಾರ್ಷಿಕ ಅಂತರ್ ದಳಗಳ ಕ್ರೀಡಾಕೂಟದ ಸಮಾರೋಪ
ಬೆಳಗಾವಿಯ 2ನೇ ಪಡೆ ಕೆ.ಎಸ್.ಆರ್.ಪಿ ಹಾಗೂ ಪಿಟಿಎಸ್ ಕಂಗ್ರಾಳಿ ಘಟಕದ ವಾರ್ಷಿಕ ಅಂತರ್ ದಳಗಳ ಕ್ರೀಡಾಕೂಟದ ಸಮಾರೋಪ ಸಮಾರಂಭ ಉತ್ಸಾಹದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಪೊಲೀಸ್ ವರಿಷ್ಠ ಅಧಿಕಾರಿ ಡಾ. ಭೀಮಾಶಂಕರ ಗುಳೇದ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಅವರು ಶುಭ ಕೋರಿದರು. ಅತಿಥಿಗಳ ಭಾಷಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮೀಸಲು ಪೊಲೀಸ್ ಪಡೆಯ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಮಾಂಡೆಂಟ್ ರಮೇಶ್ ಬೊರಗಾವೆ …
Read More »ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ: ಬಸನಗೌಡ ಪಾಟೀಲ್
ಬಾಗಲಕೋಟೆ: ಬಿಜೆಪಿಯಲ್ಲಿ ಎರಡು ಬಣಗಳ ಹೋರಾಟ ನಡೆಯುತ್ತಿದೆ ಎಂಬ ಅಂಶವನ್ನು ಶಾಸಕ ಬಸನಗೌಡ ಪಾಟೀಲ್ ಅಲ್ಲಗಳೆದರು. ಜಿಲ್ಲೆಯ ಬನಹಟ್ಟಿಯಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು ತಮ್ಮ ತಂಡ ಯಾರ ವಿರುದ್ಧವೂ ಹೋರಾಟ ಮಾಡುತ್ತಿಲ್ಲ, ಕೇವಲ ವಕ್ಫ್ ವಿರುದ್ಧ ಮಾತ್ರ ಹೋರಾಟ ಮಾಡುತ್ತಿದೆ, ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ ಮಾಡುತ್ತಿದ್ದೇವೆ, ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ತಂದು ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ತಮ್ಮ ಸಮಿತಿ ಕೆಲ ಸಲಹೆಗಳನ್ನು …
Read More »ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು ಬಿಡಲು ಸೂಚನೆ: ಸತೀಶ ಜಾರಕಿಹೊಳಿ
ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು ಬಿಡಲು ಸೂಚನೆ ಹಿಡಕಲ್ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆ ಸಭೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಿ ಹಿಡಕಲ್ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆ ಸಭೆ ಸಚಿವ ಸತೀಶ ಜಾರಕಿಹೊಳಿ ನೇತೃತ್ವ ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು …
Read More »ಡಿ. 5ರಂದು ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣ ವಚನ
ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮಿತ್ರಕೂಟದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಸಿಎಂ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಇನ್ನೂ ಘೋಷಣೆಯಾಗಿಲ್ಲ. ಈ ನಡುವೆ ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ …
Read More »
Laxmi News 24×7