Breaking News

Uncategorized

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ ಸಂಸದೆ ಪ್ರಿಯಾಂಕಾಗೆ ಕರವೇ ಮನವಿ

ಗೋಕಾಕ ಡಿ 24 : ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುವ ಕುರಿತು, ಕೇಂದ್ರ ಗೃಹಸಚಿವರಿಗೆ ದೂರು ನೀಡುವಂತೆ ಆಗ್ರಹಿಸಿ ಬುಧವಾರದಂದು ನಗರದಲ್ಲಿ ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಅರ್ಪಿಸಲಾಯಿತು. ಮಹಾರಾಷ್ಟ್ರದ ನಾಯಕರು ಕಳೆದ ಐವತ್ತು ವರ್ಷಗಳಿಂದ ಬೆಳಗಾವಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಭಾಷಾ ವೈಷಮ್ಯದ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಲೇ ಬಂದಿದ್ದಾರೆ. …

Read More »

ಬಿಕ್ಲು ಶಿವ ಹತ್ಯೆ ಪ್ರಕರಣ: ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. ಪ್ರಕರಣದ 5ನೇ ಆರೋಪಿ ಬಿ.ಎ.ಬಸವರಾಜ್ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ …

Read More »

ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ –

ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ – ಕೇಂದ್ರದ ವಿರುದ್ಧ ಡಿಸಿ ಕಛೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ……. ನರೇಗಾ ಹೆಸರು ಬದಲಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಹಾತ್ಮ ಗಾಂಧಿ ಹೆಸರು ತೆಗೆದಿದ್ದಕ್ಕೆ ಕೈ ನಾಯಕರ ಆಕ್ರೋಶ ಕೇಂದ್ರ ಸರ್ಕಾರದ ವಿರುದ್ಧ ಡಿಸಿ ಕಚೇರಿ ಮುಂದೆ ಘೋಷಣೆ ಶಾಸಕ ಜೆ.ಟಿ. ಪಾಟೀಲ್ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ …

Read More »

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ಕೋಟಿ ವೆಚ್ಚದ ಭವನಕ್ಕೆ ಸಚಿವರಿಂದ ಭೂಮಿ ಪೂಜೆ ಕ್ಷೇತ್ರದ ಅಭಿವೃದ್ಧಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂಕಲ್ಪ ಬಡವರ ಶುಭ ಕಾರ್ಯಕ್ಕೆ ಸುಸಜ್ಜಿತ ಭವನ ನಿರ್ಮಾಣ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ …

Read More »

ಮುನವಳ್ಳಿಯ ಗಾಂಧಿನಗರದಲ್ಲಿ ನೂತನವಾಗಿ ಆರಂಭಗೊಂಡ ‘ಲೈಫ್ ಕೇರ್ ರಕ್ತ ತಪಾಸಣೆ ಕೇಂದ್ರ

ಮುನವಳ್ಳಿಯ ಗಾಂಧಿನಗರದಲ್ಲಿ ನೂತನವಾಗಿ ಆರಂಭಗೊಂಡ ‘ಲೈಫ್ ಕೇರ್ ರಕ್ತ ತಪಾಸಣೆ ಕೇಂದ್ರ’ವನ್ನು (Life Care Laboratory) ಉದ್ಘಾಟಿಸಿ ಗೌರವಸನ್ಮಾನ ಸ್ವೀಕರಿಸಿದೆ. ​ನಮ್ಮ ಭಾಗದ ಜನರಿಗೆ ನಿಖರವಾದ ವೈದ್ಯಕೀಯ ವರದಿಗಳು ಮತ್ತು ಉತ್ತಮ ಆರೋಗ್ಯ ಸೇವೆ ಸಿಗಲಿ ಎಂಬ ಆಶಯದೊಂದಿಗೆ ಈ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಮನೆಗೆ ಬಂದು ರಕ್ತ ಸಂಗ್ರಹಿಸುವ (Home Visit) ಉತ್ತಮ ಸೌಲಭ್ಯವನ್ನೂ ಇಲ್ಲಿ ಕಲ್ಪಿಸಲಾಗಿದೆ. ​ಈ ಸಂಸ್ಥೆಯು ಜನಸೇವೆಯ ಮೂಲಕ ಯಶಸ್ವಿಯಾಗಿ ಬೆಳೆಯಲಿ ಎಂದು ಹಾರೈಸುತ್ತೇನೆ.”

Read More »

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

ಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ರಾಜ್ಯ ಕಾಂಗ್ರೆಸ್ ಪಕ್ಷ ಸುವರ್ಣಸೌಧದಲ್ಲಿಂದು ಪ್ರತಿಭಟನೆ ನಡೆಸಿತು. ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಸಚಿವರು, ಶಾಸಕರು ಪಾಲ್ಗೊಂಡಿದ್ದರು. ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ, ಪ್ರಧಾನಿ …

Read More »

ಧಾರವಾಡದಲ್ಲಿ ಯುವತಿ ಆತ್ಮಹತ್ಯೆ: ಅಪಪ್ರಚಾರ ಮಾಡದಂತೆ ಕಮಿಷನರ್ ಎಚ್ಚರಿಕೆ

ಹುಬ್ಬಳ್ಳಿ: ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತಳನ್ನು ಬಳ್ಳಾರಿ ಜಿಲ್ಲೆಯ ಬಿ ಕಗ್ಗಲ್ ಗ್ರಾಮದ‌ ಪಲ್ಲವಿ (24) ಎಂದು ಗುರುತಿಸಲಾಗಿದೆ. ಈ ಯುವತಿ ಕಳೆದ ಕೆಲ ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಗಾಗಿ ಧಾರವಾಡದಲ್ಲಿ ಇದ್ದರು. ಇತ್ತೀಚೆಗೆ ಧಾರವಾಡದಲ್ಲಿ ಯುವಕ‌, ಯುವತಿಯರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದರು. ಆದರೆ ಇಂದು ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಪರೀಕ್ಷೆ ಕಿಮ್ಸ್ ಆಸ್ಪತ್ರೆಯಲ್ಲಿ …

Read More »

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026 ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ ಜ.19 ರಂದು ಗೋಕಾಕಿನಲ್ಲಿ ಆಯೋಜನೆ ಅಜೀತ್ ಸಿದ್ಧನ್ನವರ ಮಾಧ್ಯಮಗೋಷ್ಟಿ ಖ್ಯಾತ ಸಮಾಜ ಸೇವಕರು ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ, ಜನವರಿ 19, 2026ರಂದು ಗೋಕಾಕಿನ ವಾಲ್ಮೀಕಿ ಮೈದಾನದಲ್ಲಿ …

Read More »

ವಿಲೀನ ಆದರೂ ಕೈಮಗ್ಗ ನೇಕಾರರ ಕಾರ್ಯಕ್ರಮ ಮುಂದುವರಿಕೆ

ಬೆಳಗಾವಿ: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮವನ್ನು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದೊಂದಿಗೆ ವಿಲೀನ ಮಾಡಿದರೂ ಕೈಮಗ್ಗ ನೇಕಾರರ ಹಿತರಕ್ಷಣೆಯ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆಯಾಗದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ವಿಧಾನಪರಿಷತ್ತಿನಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಡಾ. ತಳವಾರ್‌ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಮಗ್ಗ ಅಭಿವೃದ್ಧಿ ನಿಗಮವನ್ನು ವಿಲೀನ ಮಾಡಿದರೂ ನೇಕಾರರಿಗೆ ನಿರಂತರ ನೂಲು ಪೂರೈಕೆ ಮಾಡಿ ಉದ್ಯೋಗ ಒದಗಿಸಲಾಗುವುದು. …

Read More »

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿ ಯತ್ನಿಸಿದ ಪತಿ

ಬೇಡವೆಂದರೂ ಪತ್ನಿಯನ್ನು ತವರಿಗೆ ಕರೆದೊಯ್ದ ತವರಿನವರು ಪತ್ನಿ ಸೇರಿದಂತೆ ತವರು ಮನೆಯವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪತಿ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಘಟನೆ ಪತಿಯ ಮನೆಯಲ್ಲಿ ಜಗಳಕ್ಕೆ ಬೇಸತ್ತು ತವರು ಮನೆಗೆ ಹೋದ ಪತ್ನಿ ಹಾಗೂ ಆಕೆಯ ಕುಟುಂಬಸ್ಥರನ್ನು ಪತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಡಿ.10 ರಂದು …

Read More »