Breaking News

Uncategorized

H.I.V.ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯಿದೆ 2019ರಲ್ಲಿ ಜಾರಿಗೆ ಬಂದರು ಅದರ ಉಪಯೋಗ ಆಗುತ್ತಿಲ್ಲ: ನಿಶಾ ಗುರೂರ

2017ರ ಎಚ್‍ಐವಿ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯಿದೆ 2019ರಲ್ಲಿ ಜಾರಿಗೆ ಬಂದರು ಅದರ ಉಪಯೋಗ ಆಗುತ್ತಿಲ್ಲ. ಆ ಕಾಯ್ದೆ ಇದೆ ಎಂಬುದೆಯೇ ಜನರಿಗೆ ಗೊತ್ತಿಲ್ಲ. ಹಾಗಾಗಿ ಅದರ ಪ್ರಚಾರಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಗಮ ಸಂಸ್ಥೆಯ ವ್ಯವಸ್ಥಾಪಕಿ ನಿಶಾ ಗುರೂರ ಒತ್ತಾಯಿಸಿದ್ದಾರೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಿಶಾ ಗುರೂರ ಎಚ್‍ಐವಿ ಪೀಡಿತರನ್ನು ಸರ್ಕಾರಗಳು ಕಡೆಗಣಿಸುತ್ತಿದೆ. ಎಚ್‍ಐವಿ ರೋಗಿಗೆ ತೆಗೆದುಕೊಳ್ಳುವ ಮಾತ್ರೆ ಉತ್ತಮ ಗುಣಮಟ್ಟದ …

Read More »

ಲೋಕಾಯುಕ್ತ ಪೊಲೀಸರ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಓಗಳು.

ಬಾಗಲಕೋಟೆ: ಪಿಡಿಒಗಳು ಲಂಚಸ್ವೀಕರಿಸುತ್ತಿದ್ದಾಗ ತಾಲೂಕಿನ ರಾಂಪುರ ಹಾಗೂ ಬೇವಿನಮಟ್ಟಿ ಗ್ರಾಮ ಪಂಚಾಯ್ತಿಗಳಲ್ಲಿ ಲೋಕಾಯುಕ್ತರ ಬಲೆ ಬಿದ್ದಿದ್ದಾರೆ. ಬೇವಿನಮಟ್ಟಿ ಪಿಡಿಒ ಚಂದ್ರಕಾಂತ್ ತಿಮ್ಮಾಪುರ ಮತ್ತು ರಾಂಪುರ ಪಿಡಿಒ ಮುದಕಪ್ಪ ತೇಜಿ ಎಂಬುವವರ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.   ಪಿಡಿಓಗಳು ಎನ್.ಎ ಪ್ಲಾಟ್ ಎಂಟ್ರಿ ಮಾಡಿಕೊಡಲು ಎರಡೂವರೆ ಲಕ್ಷ ಲಂಚ ಕೇಳಿದ್ದರು. ಈ ಇಬ್ಬರು ಪಿಡಿಓಗಳು ಸ್ನೇಹಿತರಾಗಿದ್ದು, ಹೊನ್ನಾಕಟ್ಟಿ ಗ್ರಾಮದ ವಾಸು ಜಾಧವ್ ಎಂಬುವರಿಗೆ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು. …

Read More »

ಗೋಕಾಕ: ರಮೇಶ ಜಾರಕಿಹೊಳಿ, ಹೇಳಿಕೆ

ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ …

Read More »

ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳ ಬಂಧನ

ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಬಿಜಾಪುರದಿಂದ ಖೋಟಾ ನೋಟು ಚಲಾವಣೆ ಮಾಡಲು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿರುವ ಕುರಿತಂತೆ ಖಚಿತ ಮಾಹಿತಿ ಮೇಲೆ ಉಪನಗರ ಪೊಲೀಸರು ಲಾಡ್ಜ್ ಮೇಲೆ ದಾಳಿ ಮಾಡಿದ್ದು, ದಾಳಿಯ ಸಮಯದಲ್ಲಿ ಮೂವರು ಆರೋಪಿಗಳು ಸಿಕ್ಕಿ ಬಿದ್ದು ಒಬ್ಬ ಆರೋಪಿ ಪರಾರಿ ಆಗಿದ್ದಾನೆ. ಇನ್ನು ಬಂದಿತರಿಂದ 200 ರೂ ಮುಖ ಬೆಲೆಯ 129 ಖೋಟಾ …

Read More »

ನನ್ನ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ: A.I.C.C.ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ. ಜೊತೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಧನ್ಯವಾದ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಎಐಸಿಸಿ ಅಧ್ಯಕ್ಷರಾಗಿ ಕನ್ನಡಿಗ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ತಮ್ಮ ಆಯ್ಕೆ ಘೋಷಣೆ ಆಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶಾದ್ಯಂತ ಪಕ್ಷವನ್ನು ಸಂಘಟಿಸಲು ಮತ್ತಷ್ಟು ಪ್ರಯತ್ನಿಸುವೆ. ಬೂತ್ ಮಟ್ಟದಲ್ಲಿ …

Read More »

ಉತ್ತರ ಕರ್ನಾಟಕಕ್ಕೂ ಬಂದ ಕರಾವಳಿಯ ಕೊರಗಜ್ಜ; ಹಾವೇರಿಯಲ್ಲಿ ಪ್ರತಿಷ್ಠಾಪನೆ

ಹಾವೇರಿ: ದೇಶದಾದ್ಯಂತ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾ ಮೂಲಕ ಕರಾವಳಿಯ ದೈವಗಳ ಶಕ್ತಿ ಹಾಗೂ ಜನರ ನಂಬಿಕೆಗಳ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ವಿವಿಧ ಭಾಗಗಳ ಜನರು ಇದೀಗ ಕರಾವಳಿಯ ದೈವಗಳ ಬಗ್ಗೆ ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ.   ಕರಾವಳಿ ಭಾಗದ ಜನರಿಗೆ ದೈವಗಳ ಮೇಲೆ ಹೆಚ್ಚಿನ ನಂಬಿಕೆ. ಇದೀಗ ಉತ್ತರ ಕರ್ನಾಟಕ ಭಾಗದಲ್ಲೂ ದೈವಗಳನ್ನು ನಂಬುತ್ತಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಕೇರಿಮತ್ತಿ ಹಳ್ಳಿಯ ಫಕ್ಕಿರೇಶ ಮರಿಯಣ್ಣ ಎಂಬುವವರ ಹೊಲದಲ್ಲಿ ಕೊರಗಜ್ಜನ ಪುಟ್ಟ ದೈವಸ್ಥಾನ …

Read More »

ಮಹೇಶ್‌ ಬಾಬು – ರಾಜಮೌಳಿ ಸಿನಿಮಾಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಎಂಟ್ರಿ?

ಮುಂಬಯಿ: ಆರ್‌ ಆರ್‌ ಆರ್‌ ಯಶಸ್ಸಿನ ಬಳಿಕ ನಿರ್ದೇಶಕ ಎಸ್.ಎಸ್‌ ರಾಜಮೌಳಿ ಮಹೇಶ್‌ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಮಾಡಲಿದ್ದಾರೆ. ಪ್ಯಾನ್‌ ಇಂಡಿಯಾ ಸಿನಿಮಾದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ. ಕೆಲ ದಿನಗಳ ಹಿಂದೆ ರಾಜಮೌಳಿ ಮಹೇಶ್‌ ಬಾಬು ಅವರ 29ನೇ ಸಿನಿಮಾದ ಬಗ್ಗೆ ಮಾತಾನಾಡುತ್ತಾ, “ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್‌ ಬಾಂಡ್‌ ಅಥವಾ ಇಂಡಿಯಾನ ಜೋನ್ಸ್‌ …

Read More »

ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾ?.. ನಟ ಚೇತನ್‌

ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್‌ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ. ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಶೇರ್‌ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ನಟ ಚೇತನ್‌ ಕಿಡಿ ಕಾರಿದ್ದಾರೆ     …

Read More »

ಬಾಗಲಕೋಟೆ : ಪ್ರೇಮಿಗಳನ್ನು ಒಂದು ಮಾಡುವುದಾಗಿ ನಂಬಿಸಿ ಕರೆದೊಯ್ದು ಮರ್ಯಾದಾ ಹತ್ಯೆ

ಬಾಗಲಕೋಟೆ: ಅನ್ಯ ಜಾತಿಯ ಯುವಕನೊಂದಿಗೆ ಪ್ರೀತಿಸಿದ್ದಾಳೆ ಎನ್ನುವ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿಸಿದ ಘಟನೆ ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನಾ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಯುವ ಜೋಡಿಗಳನ್ನು ವಿಶ್ವನಾಥ ನೆಲಗಿ( 21) ಹಾಗೂ 17 ವರ್ಷದ ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದೆ. ಈ ಘಟನೆಗೆ ಅಪ್ರಾಪ್ತ ಬಾಲಕಿಯ ತಂದೆ ಬೇವಿನಮಟ್ಟಿಯ ಪರಸಪ್ಪ ಕರಡಿ ಈ ಮರ್ಯಾದಿ ಹತ್ಯಯ ಮೂಲ ರೂವಾರಿ ಎನ್ನವುದು ಅಚ್ಚರಿಗೆ ಕಾರಣವಾಗಿದೆ. ಘಟನೆಯಲ್ಲಿ …

Read More »

ಜವಾಬ್ದಾರಿ ಅರಿತು ಕೆಲಸ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ

ಬೆಂಗಳೂರು: ಜಿಲ್ಲಾಧಿಕಾರಿ ಹುದ್ದೆಯಲ್ಲಿರುವ ಹೆಚ್ಚಿನ ಅಧಿಕಾರಿಗಳು ಅಧಿಕಾರದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಈ ಧೋರಣೆ ಸರಿಯಲ್ಲ.‌ ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. ಈ ಧೋರಣೆ ಸರಿಯಲ್ಲ.‌ ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. …

Read More »