ಬೀದರ್: ರೈಲ್ವೆ ಗೇಟ್ ದಾಟಿ ಬಂದ ಲಾರಿಯೊಂದು ಹಳಿ ಮೇಲೇ ನಿಂತು ಬಿಟ್ಟಿದ್ದರಿಂದ ಎಕ್ಸ್ಪ್ರೆಸ್ ಟ್ರೇನ್ ಬಂದು ಅದಕ್ಕೆ ಅಪ್ಪಳಿಸಿದಂಥ ಅಪಘಾತವೊಂದು ಸಂಭವಿಸಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಈ ಅವಘಡ ಉಂಟಾಗಿದೆ. ಭಾಲ್ಕಿ ತಾಲೂಕಿನ ಹಲಬುರ್ಗಾ ಬಳಿ ರೈಲು ಬರುವ ಸಮಯದೊಳಕ್ಕೆ ಹೋಗಿ ಬಿಡೋಣ ಎಂದುಕೊಂಡು ವೇಗವಾಗಿ ಬಂದ ಚಾಲಕ ಲಾರಿಯನ್ನು ನುಗ್ಗಿಸಿದ್ದಾನೆ. ಆದರೆ ಅಷ್ಟರಲ್ಲಿ ಮತ್ತೊಂದು ಭಾಗದಲ್ಲಿ ಎರಡನೇ ಗೇಟ್ ಹಾಕಲ್ಪಟ್ಟಿದ್ದರಿಂದ ಮುಂದಕ್ಕೆ ಹೋಗಲಾಗದೆ ಲಾರಿ ಹಳಿ ಮೇಲೇ …
Read More »ಔಟ್..! ಹುಬ್ಬಳ್ಳಿ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ ನೀಡಿದ ಹಂತಕರು..!
ಹುಬ್ಬಳ್ಳಿ : ಚಂದ್ರಶೇಖರ್ ಗುರೂಜಿ ಬೇನಾಮಿ ಆಸ್ತಿಗಳ ಸೀಕ್ರೆಟ್ ಔಟ್ ಆಗಿದ್ದು, ಹುಬ್ಬಳ್ಳಿ ಪೊಲೀಸರ ಮುಂದೆ ಹಂತಕರು ಸ್ಫೋಟಕ ಹೇಳಿಕೆ ನೀಡಿದ್ಧಾರೆ. ಚಂದ್ರಶೇಖರ್ ಗುರೂಜಿ ಮುಂಬೈ, ಹುಬ್ಬಳ್ಳಿ, ಬೆಂಗಳೂರು ಸೇರಿ ಹಲವೆಡೆ ಆಸ್ತಿ ಮಾಡಿದ್ದಾರೆ. ಗುರೂಜಿ ಎಲ್ಲೆಲ್ಲಿ ಆಸ್ತಿ ಮಾಡಿದ್ರು ಅಂತಾ ಶಿಷ್ಯ ಬಾಯಿಬಿಟ್ಟಿದ್ದಾನೆ. ಮಾಜಿ ನೌಕರ ಮಹಾಂತೇಶ್ ಶಿರೂರಗೆ ಪೊಲೀಸ್ ಡ್ರಿಲ್ ಮಾಡಿದ್ದು, ಕಳೆದ ರಾತ್ರಿ ಕಮಿಷನರ್ ಲಾಬೂರಾಮ್ ವಿಚಾರಣೆ ನಡೆಸಿದ್ಧಾರೆ. 5 ಕೋಟಿ ಆಸ್ತಿ ವಿಚಾರಕ್ಕೆ ಕೊಲೆ ಮಾಡಿದ್ದಾಗಿ …
Read More »ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, …
Read More »ಬೆಳಗಾವಿಗೆ ಇಂದು ಹಲವು ಸಚಿವರು ನಿಪ್ಪಾಣಿಯಲ್ಲಿ ಜ್ಯೋತಿ ಪ್ರಸಾದ ಜೊಲ್ಲೆ ವಿವಾಹ ಸಮಾರಂಭ
ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಇಂದು ಸಚಿವರ ದಂಡೆ ಆಗಮಿಸಲಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರ ಜ್ಯೊತಿ ಪ್ರಾಸಾದ್ ಜೊಲ್ಲೆ ಅವರ ವಿವಾಹ ಸಮಾರಂಭದ ಆರತಕ್ಷತೆ ಕಾರ್ಯಕ್ರಮ ಇಂದು ನಿಪ್ಪಾಣಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರದ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ. …
Read More »ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!
ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.
Read More »ಸ್ವ ಸಹಾಯ ಗುಂಪುಗಳಿಗೆ ಹಣಕಾಸು ನೆರವು; ಬೆಳಗಾವಿಯಲ್ಲಿ ಹೀಗೆ ಅರ್ಜಿ ಸಲ್ಲಿಸಿ
ಬೆಳಗಾವಿ: ಸ್ವ ಸಹಾಯ ಸಂಘಗಳ ಅಭಿವೃದ್ಧಿಗೆ ಪೂರಕವಾಗಿ ಹಣಕಾಸಿನ ನೆರವು ನೀಡಲು ಸರಕಾರವು ಮುಂದಾಗಿದೆ. ಯಾವುದೇ ಮಹಿಳಾ ಅಥವಾ ಪುರುಷ ಸದಸ್ಯರುಗಳುಳ್ಳ ಸ್ವ ಸಹಾಯ ಸಂಘಗಳು (Self Help Groups) ಧನ ಸಹಾಯ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. 2022-23 ನೇ ಸಾಲಿನ ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿಯಲ್ಲಿ ಸ್ವ ಸಹಾಯ ಗುಂಪುಗಳ ಸಾಮಾಜಿಕ ಕ್ರೋಢೀಕರಣ ಮತ್ತು ಸಾಂಸ್ಥಿಕ ಅಭಿವೃದ್ಧಿ ಉಪಘಟಕದಡಿ ಬೆಳಗಾವಿಯ (Belagavi News) …
Read More »ಕಿಚ್ಚ ಸುದೀಪ್ ರಮ್ಮಿ ವಿವಾದ: ನಂದಕಿಶೋರ್ಗೆ ಯುವಕ ತಿರುಗೇಟು!
ಕಿಚ್ಚ ಸುದೀಪ್ಗೆ ವಿರುದ್ಧ ಅವಹೇಳನಕಾರಿ ವಿಡಿಯೋಗೆ ನಂದ ಕಿಶೋರ್ ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನಂದ ಕಿಶೋರ್ ಅಖಾಡಕ್ಕಿಳಿದಿದ್ದರು. ನಿನ್ನೆ (ಜುಲೈ 03) ಕಿಚ್ಚ ಸುದೀಪ್ ವಿರುದ್ಧ ತಿರುಗಿಬಿದ್ದಿದ್ದ ವ್ಯಕ್ತಿಯ ವಿರುದ್ಧ ನಂದ ಕಿಶೋರ್ ಕಿಡಿಕಾರಿದ್ದರು. ” ಸುದೀಪ್ ಅವರ ಸಾಧನೆ ದೊಡ್ಡದು. …
Read More »ಅಳಿಯನ ಜೊತೆ ಅತ್ತೆಯ ಲವ್ವಿ-ಡವ್ವಿ:
ಪ್ರೀತಿ ಪ್ರೇಮದ ಅಮಲಿನಲ್ಲಿ ಇಬ್ಬರೂ ತಮ್ಮ ಸಂಬಂಧಗಳನ್ನೇ ಮೆರೆತಿದ್ದಾರೆ. ಅಲ್ಲದೆ ಪ್ರೇಮ ಪಕ್ಷಿಗಳಾಗಿ ಜೊತೆ ಜೊತೆಯಾಗಿ ತಿರುಗಾಡಲಾರಂಭಿಸಿದ್ದರು.ಪ್ರೀತಿಗೆ ಕಣ್ಣಿಲ್ಲ ನಿಜ, ಆದರೆ ಪ್ರೀತಿಸೋರಿಗೆ ಬುದ್ದಿ ಇಲ್ವಾ? ಎಂಬ ಪ್ರಶ್ನೆ ಆಗಾಗ್ಗೆ ಮೂಡುತ್ತಿರುತ್ತದೆ. ಅದರಲ್ಲೂ ಕೆಲ ಪ್ರಕರಣಗಳಲ್ಲಿ ಹೀಗೂ ಇರುತ್ತಾರಾ ಎಂದೆನಿಸಿಬಿಡುತ್ತೆ. ಅಂತಹದೊಂದು ವಿಚಿತ್ರ ಪ್ರಕರಣವೊಂದು ರಾಜಸ್ಥಾನದ ಬಾರ್ಮರ್ನಿಂದ ವರದಿಯಾಗಿದೆ. ಈ ಪ್ರಕರಣದಲ್ಲಿ ಅತ್ತೆ ಮತ್ತು ಅಳಿಯನೇ ಪ್ರಮುಖ ಪಾತ್ರಧಾರಿಗಳು. ಅಂದರೆ ವರ್ಷಗಳ ಹಿಂದೆ ದರಿಯಾ ದೇವಿ (38) ತನ್ನ ಮಗಳನ್ನು …
Read More »ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಡಿ.ಕೆ. ಶಿವಕುಮಾರ್ ಹಿಂದಿನಿಂದಲೂ ಹೇಳುತ್ತಾ ಬಂದಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್
ಗದಗ: ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಡಿ.ಕೆ. ಶಿವಕುಮಾರ್ ಹಿಂದಿನಿಂದಲೂ ಹೇಳುತ್ತಾ ಬಂದಿದ್ದಾರೆ. ಆದರೆ, ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಯಾರೂ ವಿರೋಧ ಮಾಡಿಲ್ಲ. ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಮೀಡಿಯಾ ಮುಂದೆ ಬಂದು ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಇದೆಲ್ಲ ಕಟ್ಟುಕಥೆ ಎಂದು ಗದಗದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ನಾನು 25 ವರ್ಷದಿಂದ ಪರಿಚಯ ಇದ್ದೇನೆ. ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಅಂತ ಅವತ್ತಿನಿಂದಲೂ ಅದನ್ನೇ ಹೇಳ್ತಿದ್ದಾರೆ. …
Read More »ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು.: ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ
ಬೆಳಗಾವಿಯ ರಾಮತೀರ್ಥ ನಗರ ಸೇರಿದಂತೆ ಮುಂತಾದ ಕಡೆ ಹೆಚ್ಚಾಗಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ನಗರಸೇವಕ ಹಣಮಂತ ಕೊಂಗಾಲಿ ಮನವಿ ಮಾಡಿಕೊಂಡಿದ್ದಾರೆ. ಹೌದು ರಾಮತೀರ್ಥ ನಗರ, ಶಿವಬಸವ ನಗರ, ಶ್ರೀನಗರ ಮಹಾಂತೇಶ ನಗರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಮಿತಿ ಮೀರಿದೆ. ಆದಷ್ಟು ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು. ಸಂತಾನ ಹರಣ ಚಿಕಿತ್ಸೆ ಮತ್ತು ಸಾಕಾಣಿಕೆ ಕೇಂದ್ರಗಳನ್ನು ಪಾಲಿಕೆ ಅಡಿಯಲ್ಲಿ ಸ್ಥಾಪಿಸಿ …
Read More »