ಪಾಟ್ನಾ: ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆ ವಿರುದ್ಧ ಪ್ರತಿಭಟನೆಗಿಳಿದಿರುವ ಯುವಕರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೇನೆಗೆ ಸೇರುವ ಉದ್ದೇಶದಿಂದ ಪರೀಕ್ಷೆ ಬರೆದು ನೇಮಕವಾಗಿದ್ದ ಹಾಗೂ ತರಬೇತಿ ಪಡೆದು ನೇಮಕಾತಿಗಾಗಿ ಕಾಯುತ್ತಿದ್ದ ಯುವಕರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಶಾಕ್ ನೀಡಿದ್ದು, ವಯೋಮಿತಿ ಸಡಿಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬಿಹಾರ ಮುಜಾಫರ್ …
Read More »ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ
ದಾವಣಗೆರೆ: ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಿಂದ ರಾಜಭವನ ಚಲೋ ಪ್ರತಿಭಟನೆ ವಿಚಾರವಾಗಿ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ದುರಂತ. ಹೀಗೆ ಹೋರಾಟ ಮಾಡಿದರೆ ಜನರು ಅವರನ್ನು ಮನೆಗೆ ಚಲೋ ಅಂತಾರೆ ಎಂದು ಹೇಳಿದರು. *ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:* …
Read More »ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ
ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ. ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read More »ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ
ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ. ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read More »ರಾಹುಲ್ ಗಾಂಧಿಗೆ ಸಮನ್ಸ್ ರಾಜಕೀಯ ಪ್ರೇರಿತ: ಸತೀಶ್ ಜಾರಕಿಹೊಳಿ ಆರೋಪ
ಗೋಕಾಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು. ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …
Read More »ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರ ದರ್ಪ
ವಿಜಯನಗರ(ಬಳ್ಳಾರಿ): ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರು ದರ್ಪ ತೋರಿದ ಘಟನೆಯೊಂದು ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯ ಮೂರಂಗಡಿ ವೃತ್ತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಕಾರಿಗೆ ಫೈನ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಪಟ್ಟಣ ಸೆರಗು ಗ್ರಾಮದಿಂದ ಕುಂಟುಂಬ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕಾರು ತಡೆದ …
Read More »ಪರಿಷತ್ ಫೈಟ್ ಯಾರಿಗೆ ಎಲ್ಲೆಲ್ಲಿ ಎಸ್ಟೇಟ್ ಮತ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಬೆಳಗಾವಿ : ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಈ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಲಾ ಒಂದು ಸ್ಥಾನ ಗಳಿಸಿವೆ. ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮುಕ್ತಾಯದ ಹಂತದಲ್ಲಿದ್ದು, ಹನುಮಂತ ನಿರಾಣಿ ನಿರಾಯಾಸ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಅದೇ ರೀತಿ …
Read More »ವಿಧಾನ ಪರಿಷತ್ ನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಆರಂಭ
ಬೆಂಗಳೂರು: ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, 607 ಮತಗಟ್ಟೆಗಳಲ್ಲಿ 2,84,922 ಶಿಕ್ಷಕರು ಮತ್ತು ಪದವೀಧರರು ತಮ್ಮ ಹಕ್ಕು ಚಲಾಯಿಸಿದ್ದರು. ಚುನಾವಣಾ …
Read More »ಪ್ರತಿಭಟನೆ ಮಾಡುವುದು ಮೂಲಭೂತ ಹಕ್ಕು: ಸಿದ್ದರಾಮಯ್ಯ
ಬೆಂಗಳೂರು: ಪ್ರತಿಭಟನೆ ಮಾಡುವುದು ಮೂಲಭೂತ ಹಕ್ಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ, ಪ್ರತಿಭಟನೆ ಮಾಡಿದವರು ತಿಹಾರ್ ಜೈಲಿಗೆ ಹೋಗುತ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಅವರಿಗೆ ಅಧಿಕಾರದ ಮದ. ಅವರು ಸ್ವಾತಂತ್ರ್ಯ ಹೋರಾಟಗಾರರಾ? ಅವರು ಸ್ವಾತಂತ್ರ್ಯ ಹೋರಾಟದಲ್ಲೇ ಇರಲಿಲ್ಲ. ಸಂವಿಧಾನ ಗೊತ್ತಿಲ್ಲ, ಮೂಲಭೂತ ಹಕ್ಕುಗಳ ಬಗ್ಗೆ ಗೊತ್ತಿಲ್ಲ ಎಂದು ಹರಿಹಾಯ್ದರು. ದೆಹಲಿಯಲ್ಲಿ ಕೈ …
Read More »ಪೊಲೀಸ್ ಇನ್ಸ್ ಪೆಕ್ಟರ್ ಗೆ ಮ್ಮಂತವರನ್ನ ಬಹಳ ಜನ ನೋಡಿದ್ದೇನೆ.ಬಟ್ಟೆ ಬಿಚ್ಚಿಟ್ಟು ಮನೆಗೆ ಹೋಗಿ ಎಂದ ಹಿಂದೂ ಕಾರ್ಯಕರ್ತ
ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಪೊಲೀಸರಿಗೆ ಹಿಂದು ಸಂಘಟನೆಯ ಕಾರ್ಯಕರ್ತನೊಬ್ಬ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಆವಾಜ್ ಹಾಕಿದ್ದಾನೆ. ಸದ್ಯ ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬ ಹಿಂದು ಸಂಘಟನೆಯ ಕಾರ್ಯಕರ್ತ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಮಹಾಂತೇಶ ಹೊಳಿಗೆಗೆ ಆವಾಜ್ ಹಾಕಿದ್ದಾನೆ. ಅಂದ ಹಾಗೇ ಹುಬ್ಬಳ್ಳಿ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ವಸತಿ ಗೃಹದಲ್ಲಿ ಸರಣಿ ಕಳ್ಳತನ ನಡೆದಿತ್ತು.ಈ ಸಂಬಂಧ ಇನ್ಸ್ ಪೆಕ್ಟರ್ …
Read More »