ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ-ಯಲ್ಲಾಪುರ ಗ್ರಾಮದ ಮನೆಯೊಂದರಲ್ಲಿ ಬೆಳಿಗ್ಗೆ ಸಿಲಿಂಡರ್ ಸ್ಫೋಟವಾಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ. ಕರಗುಪ್ಪಿ-ಯಲ್ಲಾಪುರ ಗ್ರಾಮದ ಗೌಡ್ರ ಓಣಿಯ ಅಲಗೌಡ ಅಪ್ಪರಾಯಗೌಡ ಪಾಟೀಲ ಎಂಬುವವರ ಮನೆಯಲ್ಲಿ ಅಡುಗೆ ಮಾಡಲು ಓಲೆಯ ಮೇಲೆ ಇಟ್ಟು ಹೊರಗಡೆ ಹೋದ ಸಂದರ್ಭದಲ್ಲಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಈ ದುರಂತ ಸಂಭವಿಸಿದೆ. ಶೇ.೫೦ರಷ್ಟು ಮನೆ ಸಂಪೂರ್ಣವಾಗಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು …
Read More »ಯಕ್ಷಗಾನಕ್ಕೆ ಅಡ್ಡಿಯಾದೀತೆಂದು ಆಜಾನ್ ಕಿರಿಕಿರಿ ಸಹಿಸಲಾಗದು-ಪ್ರಮೋದ್ ಮುತಾಲಿಕ್
ಮಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮೇಲೆ ನಿಷೇಧ ಹೇರಿರುವುದು ಸುಪ್ರೀಂ ಕೋರ್ಟ್. ಈ ಆದೇಶದಿಂದ ಯಕ್ಷಗಾನಕ್ಕೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಮುಸ್ಲೀಮರ ಆಜಾನ್ನಿಂದ ನಿತ್ಯವೂ ಆಗುವ ಕಿರಿಕಿರಿಯನ್ನು ಸಹಿಸಲಾಗದು’ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಕ್ಷಗಾನ ಪ್ರತಿನಿತ್ಯ ನಡೆಯುವುದಿಲ್ಲ. ಅದಕ್ಕೆ ಧ್ವನಿವರ್ಧಕ ಬಳಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವುದನ್ನು ಎಂದಾದರೆ, ಅದನ್ನು ತಡೆಯಲು ಕ್ರಮವಹಿಸಬೇಕು’ ಎಂದರು. ‘ಮಸೀದಿಗಳಲ್ಲಿ …
Read More »ಸರಕಾರಕ್ಕೆ ತಾಕತ್ತು ಇದ್ದರೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕನ ಮೇಲೆ ಇಡಿ, ಐಟಿ ದಾಳಿ ನಡೆಸಿ:A.A.P. ಭಾಸ್ಕರ್ ರಾವ್
ಸರಕಾರ ದರ್ಪದಿಂದ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ೪೦% ವ್ಯವಹಾರ ಗಡಿ ದಾಟಿ ಹೈದರಾಬಾದ್ ಹೋಗಿ ಪೋಸ್ಟರ್ ಹಾಕಿ ಮಾನ ಮರ್ಯಾದೆ ತೆಗೆದುಕೊಂಡಿದೆ ಎಂದು ಆಮ್ ಆದ್ಮಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದರು. ಇಂದು ಮಂಗಳವಾರ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾಸ್ಕರ್ ರಾವ್ ರವರು, ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅಸಹಾಯವಾಗಿ ಸಿಎಂ ಹೇಳುತ್ತಾರೆ. ಇದನ್ನು ನಾವು ಮಾಡಿಲ್ಲ ಎನ್ನುತ್ತಾರೆ. ಆದರೆ ಬೆಳಗಾವಿ …
Read More »ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ
*ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್ಎಫ್ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್ಎಸ್ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ ಆರಂಭಗೊಂಡು ಹಂತ-ಹಂತವಾಗಿ 13 ಜಿಲ್ಲೆಗಳನ್ನು ಒಳಗೊಂಡ 55,600 ಅಂಗನವಾಡಿ ಕೇಂದ್ರಗಳಿಂದ …
Read More »ಈಗಲೇ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಿಲ್ಲ: ಬಿ.ಸಿ.ನಾಗೇಶ್ ಸ್ಪಷ್ಟನೆ
ಬೆಳಗಾವಿ: ರಾಜ್ಯದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಿಗೆ ಆಂಗ್ಲ ಮಾಧ್ಯಮ ಶಿಕ್ಷಕರನ್ನು ನೇಮಿಸುವವರೆಗೆ ಹೊಸದಾಗಿ ಕೆಪಿಎಸ್ ಹಾಗೂ ಸರ್ಕಾರಿ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಧ್ಯ 276 ಕೆಪಿಎಸ್ಗಳಿವೆ. ಮತ್ತೆ ತ್ವರಿತವಾಗಿ ಕೆಪಿಎಸ್ ಹಾಗೂ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿದರೆ, ಭಾಷಾ ಶಿಕ್ಷಕರ ಕೊರತೆ ಎದುರಾಗುತ್ತದೆ. ಅಂತಹ ಪ್ರಯತ್ನಕ್ಕೆ ಮಂದಾಗುವುದಿಲ್ಲ. …
Read More »ಇನ್ನೂ ಈಡೇರದ ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆ
ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳದ ಬೇಡಿಕೆಗೆ ವರ್ಷ ಕಳೆದರೂ “ಪರಿಶೀಲನೆ ಹಂತ’ದಿಂದ ಮುಕ್ತಿ ಸಿಕ್ಕಿಲ್ಲ. ಗೌರವಧನ ಪರಿಷ್ಕರಣೆಯ ಪ್ರಸ್ತಾವ ಪರಿಶೀಲನೆಯಲ್ಲಿದೆ ಎಂದು ಕಳೆದ ವರ್ಷ ಸರಕಾರ ಸದನದಲ್ಲಿ ಹೇಳಿತ್ತು. ಈಗ ಮತ್ತೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಈ ಬಾರಿಯಾದರೂ ಈಡೇರೀತೇ ಎಂಬುದು ಸುಮಾರು 99 ಸಾವಿರ ಗ್ರಾ. ಪಂ. ಪ್ರತಿನಿಧಿಗಳ ನಿರೀಕ್ಷೆ. ಗ್ರಾ.ಪಂ. ಸದಸ್ಯರ ಗೌರವಧನ 2017ರಲ್ಲಿ ಪರಿಷ್ಕರಿಸಿದ್ದು, ಅಧ್ಯಕ್ಷರಿಗೆ 1,000 ರೂ. ಗಳಿಂದ …
Read More »ಗೋಕಾಕ್: ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !
ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು …
Read More »ಗೋಕಾಕ: ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು.
ಗೋಕಾಕ: ನಗರದ ಕೆಎಲ್ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಕೆಎಲ್ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಮ್ ಡಿ ಚುನಮರಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಚಾರ್ಯ ಕೆ ಬಿ ಮೇಯುಂಡಿಮಠ ಇದ್ದರು.
Read More »ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, …
Read More »ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಾ ಸಿದ್ದ: ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, ಮಂದಿರ, ಚರ್ಚ್ ಸೇರಿದಂತೆ ವಿವಿಧ ಸಮುದಾಯದ ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ಗಳ ವಿತರಣೆ ಬೆಳಗಾವಿ: ಎಲ್ಲಾ ಸಮಾಜದ ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದ ಜಾಧವ ನಗರ ಕಚೇರಿಯಲ್ಲಿ ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, …
Read More »
Laxmi News 24×7