Breaking News

Uncategorized

ಪುಲ್ವಾಮಾದಲ್ಲಿ ಹುತಾತ್ಮ ಯೋಧರ ಬಲಿದಾನ ಎಂದಿಗೂ ಅಮರ; ಸಿ.ಎ.ಪಿ.ಎಫ್ ಡೆಪ್ಯೂಟಿ ಕಮಾಂಡೆಂಟ್ ಮನೀಷ್ ಕುಮಾರ್

ಬೆಳಗಾವಿ: ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರು ಎಂದಿಗೂ ಅಮರ. ಅವರ ಕುಟುಂಬಸ್ಥರೊಂದಿಗೆ ತಾವು ಸದಾ ಜೊತೆಯಾಗಿದ್ದೇವೆ ಎಂದು ಸಿ.ಎ.ಪಿ.ಎಫ್ ಡೆಪ್ಯೂಟಿ ಕಮಾಂಡೆಂಟ್ ಮನೀಷ್ ಕುಮಾರ್ ತಿಳಿಸಿದರು. ಇಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಎಕ್ಸ್ ಸಿ.ಎ.ಪಿ.ಎಫ್ ವೆಲಫರ ಅಸೋಸಿಯೇಷನನ ವತಿಯಿಂದ ಬೆಳಗಾವಿಯಲ್ಲಿ ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾರ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾಜಿ ಸೈನಿಕರ ಸಂಘಟನೆಯ ಅಧ್ಯಕ್ಷರಾದ ಡಾ. ರವಿ ಪಾಟೀಲ್, ಸಾಮಾಜೀಕ ಕಾರ್ಯಕರ್ತ ಸುಭಾಷ್ ಪಾಟೀಲ್, ಮುರುಘೇಂದ್ರಗೌಡ …

Read More »

ಶಬ್-ಎ-ಬರಾತ್, ಇಸ್ಲಾಂ ಧರ್ಮದ ಪ್ರಮುಖ ಹಬ್ಬ ಇಂದು ಅಥವಾ ನಾಳೆ..?

ಶಬ್-ಎ-ಬರಾತ್, ಇಸ್ಲಾಂ ಧರ್ಮದ ಪ್ರಮುಖ ಹಬ್ಬವಾಗಿದ್ದು, ಕ್ಷಮೆಯ ರಾತ್ರಿಯೆಂದು ಪರಿಗಣಿಸಲಾಗುತ್ತದೆ. 2025ರ ಶಬ್-ಎ-ಬರಾತ್ ಫೆಬ್ರವರಿ 13ರಂದು ಆಚರಿಸಲಾಗುತ್ತದೆ. ಈ ರಾತ್ರಿಯಲ್ಲಿ ಮುಸ್ಲಿಮರು ಪ್ರಾರ್ಥನೆ, ಧ್ಯಾನ ಮತ್ತು ಪವಿತ್ರ ಗ್ರಂಥ ಪಠಣದಲ್ಲಿ ತೊಡಗುತ್ತಾರೆ. ಅಲ್ಲಾಹನ ಕ್ಷಮೆ ಮತ್ತು ಆಶೀರ್ವಾದಕ್ಕಾಗಿ ಪ್ರಾರ್ಥಿಸುವುದು ಈ ದಿನದ ಮುಖ್ಯ ಅಂಶವಾಗಿದೆ. ಕೆಲವರು ಉಪವಾಸವನ್ನೂ ಆಚರಿಸುತ್ತಾರೆ. ರಂಜಾನ್ ತಿಂಗಳಂತೆ, ಶಬ್-ಎ-ಬರಾತ್ ಅನ್ನು ಇಸ್ಲಾಂನ ಪ್ರಮುಖ ಹಬ್ಬವೆಂದು ಪರಿಗಣಿಸಲಾಗಿದೆ, ಇದು ಮುಸ್ಲಿಂ ಸಮುದಾಯದ ಜನರಿಗೆ ವಿಶೇಷ ಮಹತ್ವದ್ದಾಗಿದೆ. ಈ …

Read More »

ಕರ್ನಾಟಕದಲ್ಲಿಯೂ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಉದಯಗಿರಿಯಲ್ಲಿ ಯಾರೇ ತಪ್ಪು ಮಾಡಿದರೂ ಕ್ರಮ; ಡಿಸಿಎಂ ಡಿ.ಕೆ.ಶಿವಕುಮಾರ.

ಮೈಸೂರ:ಕರ್ನಾಟಕವು ಕೂಡ ಪುಣ್ಯ ಜಲಗಳಿರುವ ಭೂಮಿಯಾಗಿದ್ದು, ಇಲ್ಲಿಯೂ ಕೂಡ ಗಂಗಾ ಆರತಿಯಲ್ಲಿ ಕಾವೇರಿ ಆರತಿಯನ್ನು ಆರಂಭಿಸಲು ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ಮೈಸೂರಿನಲ್ಲಿ ಕುಂಭಮೇಳದ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾವೇರಿ, ಕಪೀಲಾ ಮತ್ತು ಸ್ಫಟೀಕಾ ಪವಿತ್ರವಾದ ಸಂಗಮ. ತಲಕಾಡಿನ ನಮ್ಮ ಪೂರ್ವಜರ ಪರಂಪರೆಯನ್ನು ಮಠಾಧೀಶರು ಬೆಳೆಸಿಕೊಂಡು ಬಂದಿದ್ದಾರೆ. ಕುಂಭಮೇಳದ ನೀರು ಪವಿತ್ರವಾಗಿದೆ. ಇದನ್ನು ಉಳಿಸಿಬೆಳೆಸಬೇಕು. ನಮ್ಮ ನಾಡಿಯಲ್ಲಿಯೂ ಇಂತಹ ಪವಿತ್ರ ಸ್ಥಳವಿರುವುದು ನಮ್ಮ ಭಾಗ್ಯ. ಈಗಾಗಲೇ ಗಂಗಾ …

Read More »

ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಸುಳಿವು ನೀಡಿದ ಖರ್ಗೆ.

ಮಾಧ್ಯಮಗಳ ಊಹಾಪೋಹದಿಂದ ಸರ್ಕಾರಕ್ಕೆ ಡಿಸ್ಟರ್ಬ್ ಎಂದ ಎಐಸಿಸಿ ಅಧ್ಯಕ್ಷರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ರಾಜ್ಯ ಕಾಂಗ್ರೆಸ್ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಧ್ಯಕ್ಷ ಸ್ಥಾನದಲ್ಲಿ ಕೂರಲು ಕಾಂಗ್ರೆಸ್ನಲ್ಲೇ ಸದ್ದಿಲ್ಲದೆ ಪೈಪೋಟಿ ಶುರುವಾಗಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೀಡಿದ್ದಾರೆ. ಅಲ್ಲದೇ ಮಾಧ್ಯಮಗಳ ಊಹಾಪೋಹಗಳಿಂದ ಸರ್ಕಾರಕ್ಕೆ ಡಿಸ್ಟರ್ಬ್ ಆಗುತ್ತಿದೆ ಎಂದಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಒಡಿಶಾದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿ …

Read More »

ಧಾರವಾಡದ ಹಿರಿಯ ಪತ್ರಿಕಾ ಫೋಟೋಗ್ರಾಫರ್ ಆರ್ ಕೆ ( ರಾಮಚಂದ್ರ ಕುಲಕರ್ಣಿ) ಇನ್ನಿಲ್ಲ

ಧಾರವಾಡ: ಆರ್ ಕೆ ಖ್ಯಾತಿಯ ಹಿರಿಯ ಪತ್ರಿಕಾ ಪೋಟೋಗ್ರಾಫರಾಗಿ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ರಾಮಚಂದ್ರ ಕುಲಕರ್ಣಿ ಇಂದು ಬೆಳಗಿನ‌ ಜಾವ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.‌ ಇಂದು 12 ಗಂಟೆಗೆ ಯಾಲಕ್ಕಿ‌ಶೆಟ್ಟರ್ ಕಾಲನಿಂಯಿಂದ ಅಂತಿ‌ಮ ಯಾತ್ರೆ ನಡೆಯಲಿದೆ. ಆರೋಗ್ಯ ಸಮಸ್ಯೆಯಿಂದ ಇತ್ತೀಚೆಗೆ ಅಸ್ಪತ್ರೆಗೆ ದಾಖಲಾಗಿ‌ ಚಿಕಿತ್ಸೆ ಪಡೆಯುತ್ತಿದ್ದರು. ‌ಆದರೆ ಚಿಕಿತ್ಸೆ ಫಲಿಸದೆ ಬೆಳಗಿನ ಜಾವ ನಿಧನರಾಗಿದ್ದಾರೆ. ಅಪಾರ‌ ಸ್ನೇಹ ಬಳಗವನ್ನು ಹೊಂದಿದ್ದ ರಾಮಚಂದ್ರ ಕುಲಕರ್ಣಿ ಅವರ ನಿಧನ ಎಲ್ಲರಿಗೂ ನೋವುಂಟು …

Read More »

ಖಾನಾಪೂರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ.

ಖಾನಾಪೂರ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೀನಾಕ್ಷಿ ಪ್ರಕಾಶ್ ಬೈಲೂರಕರ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಸಹಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಸತ್ಕರಿಸಿ ಆರ್ಶಿವಾದ ಪಡೆದುಕೊಂಡು ಅಭಿವೃದ್ಧಿಗೆ ಸಹಕರಿಸಲು ಕೋರಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಬೈಲೂರಕರ, ಅಪ್ಪಯ್ಯ ಕೊಡೋಳ್ಳಿ,ಮಜಹರ್ ಖಾನಾಪೂರಿ, ರಫೀಕ್ ವಾರಿಮನಿ ಸೇರಿದಂತೆ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.

Read More »

ತಾಳಿಕೋಟಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ

ತಾಳಿಕೋಟಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಜಮಾದಾರ್ ಜುಬೇದಾ ಹುಸೇನ ಬಾಷಾ ಅಧ್ಯಕ್ಷರಾಗಿ ಹಾಗೂ ಕಾಂಗ್ರೆಸ್ ನಲ್ಲೇ ಗುರ್ತಿಸಿಕೊಂಡಿದ್ದ, ಪುರಸಭೆ ಸದಸ್ಯೆ ಕುಂಬಾರ್ ಭಾಗವ್ವ ಅವಮಣ್ಣ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದ್ದಾರೆ. ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣೆ ಆಯೋಗ ಫೆಬ್ರವರಿ 10 ರಂದು ದಿನಾಂಕ ನಿಗದಿ ಪಡಿಸಿತು. ಸರ್ಕಾರ …

Read More »

ಕರ್ನಾಟಕದಲ್ಲಿ ಕೂಡ ಕುಂಭಮೇಳ ಆರಂಭ

ಮೈಸೂರು, ಫೆಬ್ರವರಿ 09: ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನಲ್ಲಿ 144 ವರ್ಷಗಳ ಬಳಿಕ ಪವಿತ್ರ ಕುಂಭಮೇಳ (Kumbh Mela) ನಡೆಯುತ್ತಿದೆ. ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಇದೀಗ ಇತ್ತ ಕರ್ನಾಟಕದಲ್ಲಿ ಕೂಡ ಕುಂಭಮೇಳ ಆರಂಭವಾಗುತ್ತಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಅಂದರೆ ಫೆ. 10 ರಿಂದ 3 ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಕ್ಕೊಮ್ಮೆ ಜಿಲ್ಲೆಯ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಡಾ ಹೆಚ್. ಸಿ‌ ಮಹದೇವಪ್ಪ ಕುಂಭಮೇಳಕ್ಕೆ …

Read More »

ಶಿಕ್ಚಣ, ಸಂಶೋಧನೆಗೆ ಒತ್ತು ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ

ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, …

Read More »

ಗಡಿಭಾಗದಲ್ಲಿ ಕನ್ನಡ ಕೇಲಸ ಮಾಡುವವರಿಗೆ ಗೌರವಿಸಿ:ಚಂದ್ರಶೇಖರ ಶ್ರೀಗಳು

ಹುಕ್ಕೇರಿ : ಗಡಿಭಾಗದಲ್ಲಿ ಕನ್ನಡ ಕೇಲಸ ಮಾಡುವವರಿಗೆ ಗೌರವಿಸಿ – ಭಾವಿ ಸಮ್ಮೆಳನಾದ್ಯಕ್ಷ ಚಂದ್ರಶೇಖರ ಶ್ರೀಗಳು ಗಡಿಭಾಗದಲ್ಲಿ ಕನ್ನಡ ಕೇಲಸವಾಗಬೇಕು ಮತ್ತು ಗಡಿಭಾಗದಲ್ಲಿ ಕನ್ನಡ ಉಳಿಸಿದವರಿಗೆ ಗೌರವ ಲಭಿಸಬೇಕು ಎಂದು ಭಾವಿ ಹುಕ್ಕೇರಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಅದ್ಯಕ್ಷರಾದ ಚಂದ್ರಶೇಖರ ಮಹಾಸ್ವಾಮಿಗಳು ಅಭಿಪ್ರಾಯ ಪಟ್ಟರು. ಹುಕ್ಕೇರಿ ತಾಲೂಕಿನ ಯಮಕನಮರ್ಡಿ ನಗರದಲ್ಲಿ ಫೆಬ್ರುವರಿ 23 ರಂದು ಜರಗಲಿರುವ ಹುಕ್ಕೇರಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ 12 ನೇ ಸಮ್ಮೇಳನದ …

Read More »