ತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ ಮಾದರಿಯ ಗಣೇಶ ಮೂರ್ತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಪೇಟ ತೊಟ್ಟಿರುವ ಗಣಪತಿ ವಿಗ್ರಹ, ಆಸ್ಥಾನದಲ್ಲಿ ಕುಳಿತ ಭಂಗಿಯ ಗಣೇಶ, ಕೈ ಎತ್ತಿ ನೃತ್ಯ ಮಾಡುವ ಗಣೇಶನ ಮೂರ್ತಿಗಳನ್ನು ಮಾರಾಟಕ್ಕಿಡಲಾಗಿದೆ. ಮೂರ್ತಿಗಳಿಗೆ ನೈಸರ್ಗಿಕ ಬಣ್ಣಗಳನ್ನು ಬಳಸುತ್ತಿರುವುದು ಗಮನಿಸಬೇಕಾದ ಅಂಶ. ಈ ಮೊದಲು ಆಯಿಲ್ ಪೈಂಟ್ಗಳನ್ನು ಬಳಸಲಾಗುತ್ತಿತ್ತು. ಇದರಿಂದ ವಿಸರ್ಜನೆ ವೇಳೆ ಕೆರೆ ನೀರು …
Read More »ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!
ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಗ್ರಾಮದಲ್ಲಿ ₹3.00 ವೆಚ್ಚದಲ್ಲಿ ನೂತನ ಸರ್ಕಾರಿ ಕನ್ನಡ ಪ್ರೌಢಶಾಲೆ ನಿರ್ಮಾಣದ ಅಡಿಗಲ್ಲು ಸಮಾರಂಭ ಮತ್ತು ಪಿಕೆಪಿಎಸ್ ಬ್ಯಾಂಕ್, ಹುದಲಿ ಆವರಣದಲ್ಲಿ ನೂತನ ಡಿಸಿಸಿ ಬ್ಯಾಂಕ್ ಶಾಖೆಯ ಉದ್ಘಾಟನೆ. ಸೋಮವಾರ, ದಿ: 25-08-2025, ಸಮಯ: ಬೆಳಿಗ್ಗೆ 11 ಗಂಟೆಗೆ
Read More »ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ 11 ಮಂದಿ ವಿಧಾನಸಭಾ ಸದಸ್ಯರೊಂದಿಗೆ ಬಿಹಾರ ರಾಜ್ಯಕ್ಕೆ ಪ್ರಯಾಣ ಬೆಳೆಸಿದರು. ಈ ತಂಡದಲ್ಲಿ ಸುರಪುರ ಮತಕ್ಷೇತ್ರದ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಕೂಡ ಸೇರಿದ್ದಾರೆ. ವಿರೋಧ ಪಕ್ಷದ ನಾಯಕರಾದ ರಾಹುಲ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿರುವ …
Read More »ಅತೀ ಶೀಘ್ರದಲ್ಲೇ ನಾವು ಬರ್ತಿದ್ದೇವೆ ಎಂದ ಆಪಲ್!
Bengaluru: ಇನ್ನು ಕೆಲವೇ ದಿನಗಳಲ್ಲಿ ಐಫೋನ್ 17 ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಇದಕ್ಕೂ ಮುನ್ನ ಆಪಲ್ ಕರ್ನಾಟಕ ರಾಜ್ಯಕ್ಕೆ ಸಿಹಿ ಸುದ್ದಿಯೊಂದು ನೀಡಿದೆ. ಬೆಂಗಳೂರಿನ ಹೆಬ್ಬಾಳದಲ್ಲಿ ತನ್ನ ಮೂರನೇ ಪ್ರಮುಖ ರಿಟೇಲ್ ಮಳಿಗೆಯನ್ನು ತೆರೆಯಲು ಆಪಲ್ ಸಜ್ಜಾಗಿದೆ. ಇದಕ್ಕೂ ಮೊದಲು ಆಪಲ್ ಮುಂಬೈನಲ್ಲಿ ಆಪಲ್ ಬಿಕೆಸಿ ಮತ್ತು ನವದೆಹಲಿಯಲ್ಲಿ ಆಪಲ್ ಸಾಕೆಟ್ ಶಾಪ್ಗಳನ್ನು ಯಶಸ್ವಿಯಾಗಿ ತೆರೆದಿದೆ. ಆಪಲ್ ಇಂಡಿಯಾದ ಅಧಿಕೃತ ವೆಬ್ಸೈಟ್ ಪ್ರಕಾರ, ಆಪಲ್ ಹೆಬ್ಬಾಳ ಅಂಗಡಿ ಸೆಪ್ಟೆಂಬರ್ರಂದು ತೆರೆಯಲಿದೆ. ಅಂಗಡಿಯ ಉದ್ಘಾಟನೆ …
Read More »ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಶ್ರೀ ದುರುದುಂಡೇಶ್ವರ ಮಠದ ಮಹಾದಾಸೋಹ ಮಹೋತ್ಸವ
ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಶ್ರೀ ದುರುದುಂಡೇಶ್ವರ ಮಠದ ಮಹಾದಾಸೋಹ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಲಾಯಿತು. ಈ ವೇಳೆ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಗಳು ಅವರು ಆಶೀರ್ವದಿಸಿ, ಸತ್ಕರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ಸುರೇಶ್ ಹುಣಶ್ಯಾಳಿ, ಶ್ರೀ ಬಸು ಕೋಳಿ, ಶ್ರೀ ಸಂತೋಷ ಮುಡಶಿ ಹಾಗೂ ಶ್ರೀ ಮೌನೇಶ್ವರ ಪೋತದಾರ ಸೇರಿ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
Read More »ಧರ್ಮಸ್ಥಳ ಪ್ರಕರಣ: ಬಂಧನದ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಬಿಗ್ ರಿಲೀಫ್
ಮಂಗಳೂರು (ಆಗಸ್ಟ್ .21): ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ ಭೀತಿ ಎದುರಿಸುತ್ತಿದ್ದ. ಯಾವಾಗ ಪೊಲೀಸರು ಅರೆಸ್ಟ್ ಮಾಡಲು ಮುಂದಾದ್ದರೋ ಸಮೀರ್ ಕೂಡಲೇ ಮಂಗಳೂರು ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು (ಆಗಸ್ಟ್ …
Read More »ಧರ್ಮಸ್ಥಳ ಪ್ರಕರಣದ ಮಾಸ್ಟರ್ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ
ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್ ಮೈಂಡ್ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್ ಸಂಸದ ಹಾಗೂ ದಕ್ಷಿಣ ಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್” ಎಂದು ಬುಧವಾರ ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ತನಿಖೆ ಎದುರಿಸಲು ಸವಾಲು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವ ಪ್ರಕರಣಕ್ಕೂ ಕರ್ನಾಟಕ ಕೇಡರ್ನ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್ಗೂ ಯಾವುದೇ ಸಂಬಂಧವಿಲ್ಲದಿದ್ದರೆ ಅವರು ತನಿಖೆಯನ್ನು ಎದುರಿಸುವಂತೆ ರೆಡ್ಡಿ ಸವಾಲು ಹಾಕಿದ್ದಾರೆ. ಮಾಸ್ಟರ್ …
Read More »ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ
ಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ 11 ಕೋಟಿ ಅನುದಾನ ಲಭ್ಯ ಇದೆ. ಇದರ ಜೊತೆಗೆ ಲೋಕೋಪಯೋಗಿ ಇಲಾಖೆಯಿಂದ ಮತ್ತಷ್ಟು ಅನುದಾನ ಪಡೆದು, ಬೇಸಿಗೆಯಲ್ಲಿ ಸೇತುವೆ ನಿರ್ಮಾಣ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಘಟಪ್ರಭಾ ನದಿ ಪ್ರವಾಹದಿಂದ ಗೋಕಾಕ್ ನಗರದ ಬಳಿ ಇರುವ ಲೋಳಸೂರ ಸೇತುವೆ ಮುಳುಗಡೆ …
Read More »ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟ: ಆರ್.ಅಶೋಕ್ ಟೀಕೆ
ಬೆಂಗಳೂರು: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ರಾಜ್ಯ ಸರ್ಕಾರವು ಸಂಕಷ್ಟ ತಂದಿಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ನಿಯಮ 69ರಡಿ ಸಾರ್ವಜನಿಕ ಮಹತ್ವದ ವಿಷಯಗಳ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ. ನಾವು ಬಂದರೆ, ಬೆಂಗಳೂರನ್ನು ಕೃಷ್ಣದೇವರಾಯನ ಕಾಲದ ರೀತಿ ಮಾಡುತ್ತೇವೆ. ವಜ್ರಗಳು ರಸ್ತೆಯಲ್ಲಿ ಸಿಗುತ್ತವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ, ಈಗ ಜಲ್ಲಿ …
Read More »ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!!
ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!! ದೇಶದಲ್ಲಿನ ಎಲ್ಲಾ ರಾಜ್ಯಗಳಿಗೂ ಹೊಲಿಸಿದರೆ ನಮ್ಮ ಕರ್ನಾಟಕ ರಾಜ್ಯ ಶಾಂತಿ, ಸುವ್ಯಸ್ಥೆಯಿಂದ ಇರುವುದು. ಇದಕ್ಕೆಲ್ಲ ಕಾರಣ ದಿವಗಂತ ದೇವರಾಜ್ ಅರಸ ಅವರು ಎಂದು ಸಹಾಯಕ ಪೊಲೀಸ್ ಆಯುಕ್ತ ಸದಾಶಿವ ಕಟ್ಟಿಮನಿ ಹೇಳಿದರು. ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ …
Read More »
Laxmi News 24×7