Breaking News

Uncategorized

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …

Read More »

ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ 

  ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ ವರ್ಗದವರು,ಶಿಕ್ಷಕ ಬಳಗ, ಹಾಗೂ ಊರಿನ ಗ್ರಾಮಸ್ಥರು ಸತ್ಕಾರ ಸಮಾರಂಭ ಕಾರ್ಯಕ್ರಮ ಶಾಲೆಯಲ್ಲಿ ಆಯೋಜಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ …

Read More »

ಬಿಜೆಪಿ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತಕ್ಕೀಡಾಗಿ ಸಾವು..

ತುಮಕೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕಾಂಗ್ರೆಸ್​ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಅನಾಥ ಶವವಾಗಿ ಪತ್ತೆಯಾಗಿದ್ದರು. ಇದೀಗ ಬಿಜೆಪಿಯ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಪ್ರಕರಣ ನಡೆದಿದೆ.   ತುಮಕೂರು ಜಿಲ್ಲೆ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ (70) ಸಾವಿಗೀಡಾದವರು. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ‌ ಇಂದು ನಡೆದ ಬಿಜೆಪಿ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದು, ಅಲ್ಲಿ ಹೃದಯಾಘಾತಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡಿದ್ದಾರೆ.

Read More »

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.   ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …

Read More »

ಸಿಎಂ ಬೊಮ್ಮಾಯಿಗೆ ಹೈಕಮಾಂಡ್​​ ಖಡಕ್​ ಸೂಚನೆ

ಬೆಂಗಳೂರು: ಮಳೆ ಅನಾಹುತಕ್ಕೆ ಸಾರ್ವಜನಿಕರ ಆಕ್ರೋಶ ಮತ್ತು ಮತ್ತೊಂದೆಡೆ ಸರ್ಕಾರಕ್ಕೆ ಮೋಹನ್ ದಾಸ್ ಪತ್ರ ಬರೆದ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಖಡಕ್​ ಸೂಚನೆ ನೀಡಿದೆ. ಸಿಲಿಕಾನ್​ ಸಿಟಿಯಲ್ಲಿ ಮಳೆ ಅನಾಹುತ ಸರಿಪಡಿಸಲು ವಿಶೇಷ ಗಮನ ಹರಿಸಿ, ಬೆಂಗಳೂರು ಮಳೆ ಸಮಸ್ಯೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗ್ರೀನ್ ಸಿಟಿಯ ಬಗ್ಗೆ ಎಲ್ಲಾ ಕಡೆ ಮಾತುಗಳು ಕೇಳಿ ಬರುತ್ತಿವೆ. ಸರ್ಕಾರ ಹಾಗೂ ಪಕ್ಷದ ಮೇಲೆ ಇದು ದೊಡ್ಡ ಪರಿಣಾಮ ಬೀರಲಿದೆ. …

Read More »

ಬಿಪಿಎಲ್‌ ಪಡಿತರ ಪಡೆಯಲು ಇನ್ನು ಡಬಲ್‌ ಒಟಿಪಿ ಬೇಕು..

ಬೆಂಗಳೂರು: ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದ್ಯಮ ಕಾರ್ಡ್‌ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು. ಆದರೆ, ಇನ್ನು ಮುಂದೆ ಸೆಪ್ಟೆಂಬರ್‌ ತಿಂಗಳಿಂದ ಎರೆಡೆರೆಡು ಬಾರಿ ಬೆರಳಚ್ಚು ನೀಡಿ, ಎರಡು ಒಟಿಪಿ ನೀಡಬೇಕು. ಸೆ. ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಶುರುವಾಗಲಿದೆ. ಎಲ್ಲರೂ ಎರೆಡೆರಡು ಬಾರಿ ಬೆರಳಚ್ಚು ಒಟಿಪಿ ನೀಡಬೇಕಾಗಿದೆ. ಹಾಗಾಗಿ ಇದರಿಂದ …

Read More »

ಭಾರತ ಒಗ್ಗೂಡಿಸಿ ಯಾತ್ರೆಗೆ 5ಸಾವಿರ ಜನ: ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ: ದೇಶದಲ್ಲಿ ಜಾತಿ, ಧರ್ಮಗಳ ವಿಷಬೀಜವನ್ನು ಕಿತ್ತೊಗೆದು ಸಮನ್ವಯತೆ ಹುಟ್ಟುಹಾಕುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ‘ಭಾರತ ಒಗ್ಗೂಡಿಸಿ’ ಪಾದಯಾತ್ರೆ ಹಮ್ಮಿಕೊಂಡಿದ್ದು ಎಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.   ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ದೇಶದಲ್ಲಿ ಇದು ಆರಂಭವಾಗಿದೆ. ನಮ್ಮದು ಶಾಂತಿಪ್ರಿಯ ದೇಶ. ಇಲ್ಲಿ ವಿವಿಧ ಭಾಷೆಗಳು, ಜನಾಂಗಗಳು, ಧರ್ಮಗಳ ಜನರಿದ್ದರೂ ನಾವು ಒಂದೇ ಎಂದು ಸಾರುವ ದೇಶವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಜಾತಿ, ಧರ್ಮಗಳ ಸಂಘರ್ಷ, …

Read More »

ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ

ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು.   ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್‌ ವಿತರಿಸಿ, ಮಾತನಾಡಿದ ಅವರು,   ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …

Read More »

ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …

Read More »

ನರೇಗಾ ಹಣಕ್ಕೆ ಪಂಚ ನಿಯಮ ಕಡ್ಡಾಯವಾಗಿ ಪಾಲಿಸಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ

ಹೊಸದಿಲ್ಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಅಡಿ ಹಣ ಬಿಡುಗಡೆ ಮಾಡ ಬೇಕೇ? ಹಾಗಿದ್ದರೆ ಐದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಹೀಗೆಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಎಲ್ಲ ರಾಜ್ಯ ಸರಕಾರಗಳಿಗೆ ಪತ್ರ ರವಾನೆಯಾಗಿದೆ.   ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಮನರೇಗಾ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಇತ್ತೀಚೆಗೆ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ. ಮನರೇಗಾ ಅಡಿಯಲ್ಲಿ ರಾಜ್ಯಗಳಿಗೆ …

Read More »