ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಮಾಣಿಕವಾಡಿ, ಕೊಣ್ಣೂರ …
Read More »ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇನೆ. ಶಿಕ್ಷಕರಿಂದ ಮಾತ್ರ ದೇಶದ ಉನ್ನತಿ ಮತ್ತು ಪ್ರಗತಿ ಸಾಧ್ಯವೆಂದು ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಸೋಮವಾರದಂದು ತಾಲೂಕಿನ ಅರಭಾವಿ ಹತ್ತಿರದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ …
Read More »ರಾಜ್ಯಾದ್ಯಂತ ಇಂದು ಮತ್ತು ನಾಳೆ ವ್ಯಾಪಕವಾಗಿ ಭಾರೀ ಮಳೆ ಸಾಧ್ಯತೆ ?
ಬೆಂಗಳೂರು, ಸೆ.4 (www.bengaluruwire.com) : ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ( KSNDMC) ವು ತಿಳಿಸಿದೆ. ಬಿಬಿಎಂಪಿ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯೊಂದಿಗೆ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಕೇಂದ್ರವು …
Read More »ಗಣೇಶ್ ಚತುರ್ಥಿ ನಿಮಿತ್ತ ಅನ್ನ ಸಂತರ್ಪಣೆ ಮಾಡಿದ ಸಾಯನ್ನವರ ದಂಪತಿಗಳು
ಗೋಕಾಕ:ನಾಡಿನೆಲ್ಲೆಡೆ ಗಣೇಶನ ಅಬ್ಬರ ಜೋರಾಗಿದೆ ಸುಮಾರು ಎರಡು ವರ್ಷ ಕೊವಿಡ ಮಹಾಮಾರಿಯ ಕಾರಣ ಎಲ್ಲೆಡೆ ಗಣೇಶ್ ಉತ್ಸವ ಅಷ್ಟೊಂದು ಅದ್ದೂರಿಯಾಗಿ ನಡೆದಿರಲಿಲ್ಲ ಇನ್ನು ಇತ್ತಿಚ್ಚ್ಚಿಗೆ ಎಲ್ಲೆಡೆ ಸಂಭ್ರಮಕ್ಕೆ ಪರವಾನಿಗೆ ಸಿಕ್ಕಿದ್ದಕ್ಕೆ ಎಲ್ಲರೂ ಗಣೇಶ್ ನ ಆಗಮನ ವನ್ನಾ ಜೋರಾಗಿ ಅದ್ದುರಿಯಾಗಿ ಮಾಡಿಕೊಂಡಿದ್ದಾರೆ ಅದೇರೀತಿ ಗೋಕಾಕ ನಗರದ ಎಪಿಎಂಸಿ ಮಾಜಿ ನಿರ್ದೇಶಕರು ಶ್ರೀ ಬಸವರಾಜ ಸಾಯನ್ನವರ ದಂಪತಿಗಳು ಮಹಾಲಿಂಗೇಶ್ವರ ನಗರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಹಮ್ಮಿ ಕೊಂಡಿದ್ದಾರೆ …
Read More »ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಹುಬ್ಬಳ್ಳಿಯಲ್ಲಿ ಕಿಂಗ್ಪಿನ್ ಅರೆಸ್ಟ್
ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಪಿಟಿಸಿಎಲ್ ಕಿರಿಯ ಅಭಿಯಂತರ(ಜೆಇ)ಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 13ಕ್ಕೇರಿದೆ. ಈ ಪರೀಕ್ಷೆಯ ಅಕ್ರಮದ ಕಿಂಗ್ ಪಿನ್ ಎಂದೇ ಕರೆಯಲಾಗುತ್ತಿದ್ದ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ. ಬಂಧಿತ ಆರೋಪಿಯನ್ನು ಪೊಲೀಸರು ಗೋಕಾಕ್ನ ಪ್ರಿನ್ಸಿಪಲ್ ಜೆಎಂಎಫ್ಸಿಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು 7ದಿನಗಳ ವರೆಗೆ …
Read More »ರಾಕಿಭಾಯ್’ ಪ್ರೇರಣೆ: ಐದು ಮಂದಿಯ ಕೊಂದ ಪಾಪಿ
ಅಣ್ಣಾವ್ರ ‘ಬಂಗಾರದ ಮನುಷ್ಯ’ ಸಿನಿಮಾ ನೋಡಿ ಅದೆಷ್ಟೋ ಮಂದಿ ಕೃಷಿ ಕೆಲಸಗಳಿಗೆ ತೊಡಗಿಕೊಂಡರು. ವಿಷ್ಣುವರ್ಧನ್ ಅವರ ಸಿನಿಮಾಗಳನ್ನು ನೋಡಿ ಬದಲಾದವರು ಅದೆಷ್ಟೊ. ಆದರೆ ಈಗಿನ ಜಮಾನಾದ ಸಿನಿಮಾಗಳನ್ನು ನೋಡಿ ಏನೂ ಕಲಿಯದಿದ್ದರೆ ಸಾಕು ಎಂದುಕೊಳ್ಳುವ ರೀತಿ ಇರುತ್ತವೆ ಸಿನಿಮಾದ ಸಂದೇಶಗಳು. ಈಗಿನ ಜಮಾನಾದ ಸಿನಿಮಾಗಳನ್ನು ನೋಡಿ ಕೊಲೆ ಮಾಡಿದ, ಸಿನಿಮಾ ಶೈಲಿಯಲ್ಲಿಯೇ ದರೋಡಿ ಮಾಡಿದ, ಸಿನಿಮಾದ ನಾಯಕನ್ನು ಆದರ್ಶನವಾಗಿ ತೆಗೆದುಕೊಂಡು ರೌಡಿಯಾದ ಉದಾಹರಣೆಗಳು ಸಾಕಷ್ಟಿವೆ. ಈ ಉದಾಹರಣೆಗಳ ಸಾಲಿಗೆ …
Read More »ಮಂಗಳೂರು ಭೇಟಿ ವಿಕಾಸ ದರ್ಶನಕ್ಕೋ? ವಿನಾಶ ದರ್ಶನಕ್ಕೋ?: ಸಿದ್ದರಾಮಯ್ಯ
ಬೆಂಗಳೂರು: “ನಿಮ್ಮ ಇಂದಿನ ಮಂಗಳೂರು ಭೇಟಿ ವಿಕಾಸ ದರ್ಶನಕ್ಕೋ? ಅಥವಾ ವಿನಾಸ ದರ್ಶನಕ್ಕೊʼ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. #AnswerMadiModi ಎಂಬ ಹ್ಯಾಷ್ ಟ್ಯಾಗ್ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, “ನಮ್ಮೆಲ್ಲ ಪ್ರಶ್ನೆಗಳಿಗೆ ನಿಮ್ಮ ಇಂದಿನ ಭಾಷಣದಲ್ಲಿ ಉತ್ತರ ಕೊಡಿʼ ಎಂದು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅವರ ಪ್ರಶ್ನೆಗಳು ಹೀಗಿವೆ… ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, …
Read More »ನ್ಯಾಯಾಧೀಶರ ಸೂಚನೆ ಮೇರೆಗೆ ಕೋರ್ಟ್ಗೆ ಮುರುಘಾ ಶ್ರೀ ಹಾಜರು
ಚಿತ್ರದುರ್ಗ: ಪೋಕ್ಸೋ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಬರುವಂತೆ ಜಿಲ್ಲಾ ಸೆಷನ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರು ಸೂಚಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಈಗಾಗಲೇ ಶ್ರೀಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಒಪ್ಪಿಸಿದೆ. ನಂತರ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಚಿಕಿತ್ಸೆಗೆ ಒಳಪಡಿಸಲಾಗಿದ್ದು, ಐಸಿಯು ಘಟಕದಲ್ಲಿ ದಾಖಲಿಸಲಾಗಿದೆ. ಇದೀಗ ಮುರುಘಾ ಶರಣರು ಆಸ್ಪತ್ರೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಬರುವಂತೆ ಜಿಲ್ಲಾ …
Read More »ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಕರಾವಳಿ ಭಾಗದ ಅಭಿವೃಧ್ಧಿಗೆ ಬಲವನ್ನು ತುಂಬುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿರವರು ವಿವಿಧ ಕಾಮಗಾರಿಗೆ ಚಾಲನೆಯನ್ನು ನೀಡುವ ಉದ್ದೇಶಿದಿಂದ ಇಂದು ಮಂಗಳೂರಿಗೆ ಆಗಮಿಸಿದರು. ಹೌದು ಮಂಗಳೂರು ಭಾಗದಲ್ಲಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಂದರು ಪ್ರಾಧಿಕಾರದ ೩೮೦೦ ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ನವ ಮಂಗಳೂರಿಗೆ ಬಂದಿಳಿದಿದ್ದಾರೆ. ಈ ವೇಳೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, …
Read More »ಚಿಕ್ಕೋಡಿಯಲ್ಲಿ ಆಸ್ತಿ ವಿಚಾರವಾಗಿ ಶಿಕ್ಷಕರ ನಡುವೆ ಜಗಳ: ಸಾಕ್ಷಿಗಾಗಿ ಮಕ್ಕಳನ್ನು ಠಾಣೆಗೆ ಕರೆತಂದ ಶಿಕ್ಷಕಿ
ಬೆಳಗಾವಿ: ಮಕ್ಕಳು ದೇವರ ಸಮಾನ. ಮಕ್ಕಳು ಯಾವತ್ತು ಸುಳ್ಳನ್ನ ಹೇಳುವುದಿಲ್ಲ. ಹಾಗಂತ ತಮ್ಮ ನಡುವಿನ ಜಗಳಕ್ಕೆ ಸಾಕ್ಷಿಯಾಗಿ ಹೇಳಲು ಶಾಲಾ ಶಿಕ್ಷಕಿಯೊಬ್ಬರು ಶಾಲಾ ಅವಧಿಯಲ್ಲಿಯೇ ಮಕ್ಕಳನ್ನು ಪೊಲೀಸ್ ಠಾಣೆಗೆ ಕರೆತಂದಿರುವ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ರಾಮನಗರ ಬಡಾವಣೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಶಿಕ್ಷಕ ಆರ್. ಎನ್ ಮಡಿವಾಳರು ಹಾಗೂ ಶಿಕ್ಷಕಿ ಎಂ.ಕೆ ಜಂಬಗಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮುಂದೆಯೇ …
Read More »
Laxmi News 24×7