Breaking News

Uncategorized

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.

  ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …

Read More »

ಸೈನ್ಯ ಸೇರಲು ಬಯಸುವವರು ರೈಲು, ಬಸ್‌ ಸುಡುತ್ತಾರೆಯೇ? ಕೇಂದ್ರ ಸಚಿವ ಜೋಶಿ ಪ್ರಶ್ನೆ

ಹೊಸಪೇಟೆ (ವಿಜಯನಗರ): ‘ಸೈನ್ಯ ಸೇರಲು ಬಯಸುವವರು ರೈಲು ಗಾಡಿ, ಬಸ್‌ ಸುಡುತ್ತಾರೆಯೇ?’ ಹೀಗೆಂದು ಪ್ರಶ್ನಿಸಿದ್ದು ಕೇಂದ್ರ ಗಣಿ ಮತ್ತು ಕಲ್ಲಿದ್ದಲ್ಲು ಖಾತೆ ಸಚಿವ ಪ್ರಹ್ಲಾದ್‌ ಜೋಶಿ. ಹಂಪಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.   ‘ಎಲ್ಲದಕ್ಕೂ ವಿರೋಧ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಇದರಲ್ಲಿ ಕೆಲವು ಸಮಾಜ ವಿದ್ರೋಹಿ ಶಕ್ತಿಗಳು ಕೂಡಿಕೊಂಡಿವೆ. ಟೂಲ್‌ ಕಿಟ್‌ ಬಂದಿದ್ದನ್ನು ಗಮನಿಸಿರಬಹುದು. ಬಿಹಾರದಲ್ಲಿ ಮೊದಲು ಗಲಭೆ ಆರಂಭಗೊಂಡಿತ್ತು. ಅನಂತರ ಉತ್ತರ …

Read More »

ಬೆಳಗಾವಿಯಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ 6 ತಿಂಗಳಲ್ಲಿ ಲೋಕಾರ್ಪಣೆ

ಬೆಳಗಾವಿ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಸೂಪರ್ ಸ್ಪೇಶಾಲಿಟಿ ಆಸ್ತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬೆಳಗಾವಿ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿಯ ಚೆನ್ನಮ್ಮಾಜಿ ವೃತ್ತದ ಸಮೀಪದಲ್ಲಿರುವ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡಲಾಗುತ್ತಿರುವ 4 ಅಂತಸ್ತಿನ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಇಂದು ಬೆಳಗಾವಿಯ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗುತ್ತಿಗೆದಾರರು, …

Read More »

ಬೆಂಗಳೂರಲ್ಲಿ ಪ್ರಧಾನಿ ಮೋದಿ, ಖರ್ಚಾಗಿದ್ದು ಎಷ್ಟು ಕೋಟಿ?

ಬೆಂಗಳೂರು: ರಾಜ್ಯಕ್ಕೆ 2 ದಿನ ಪ್ರವಾಸಕ್ಕೆ ಆಗಿಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವವಾಗಿ ಸ್ವಾಗತ ಮಾಡಲಾಯಿತು. ಅಷ್ಟೇ ಪ್ರೀತಿಯಿಂದ ಅವರಿಗೆ ಬೀಳ್ಕೊಡಲಾಗಿದೆ. ರಾಜ್ಯ ರಾಜಧಾನಿಗೆ ಪ್ರಧಾನಿ ಮೋದಿ ಅವರು ಭೇಟಿ ಹಿನ್ನೆಲೆ ಖರ್ಚಾಗಿದ್ದು ಎಷ್ಟು ಕೋಟಿ ಗೊತ್ತಾ? ಪ್ರಧಾನಿ ಆಗಮನದ ಹಿನ್ನೆಲೆ ರಸ್ತೆಯ ಥಳಕು-ಬಳಕಿಗಾಗಿ ಮತ್ತು ಮೂಲ ಸೌಕರ್ಯಕ್ಕಾಗಿ ಬಿಬಿಎಂಪಿ (ಬೆಂಗಳೂರು ಮಹಾನಗರ ಪಾಲಿಕೆ) ಬರೋಬ್ಬರಿ 24 ಕೋಟಿ ರೂ. ಖರ್ಚು ಮಾಡಿದೆ. ಅಂತಾರಾಷ್ಟ್ರೀಯ ಯೋಗ ದಿನಾಚಾರಣೆ ಹಿನ್ನೆಲೆ ಪ್ರಧಾನಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು 

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು   ಮೂಡಲಗಿ  ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …

Read More »

ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ,: ಪ್ರಧಾನಿ ಮೋದಿ

ಮೈಸೂರು: ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.   ಈ ದಿನ ಆಚರಿಸುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು …

Read More »

ಅಗ್ನಿ ಪತ ಬಂದ್ ಕರೆ ಟುಸ್ಸ್ ಆಗಿದೆ ಎಲ್ಲವೂ ಎಂದಿನಂತೆ ಶುರು…

ಬೆಳಗಾವಿ: ಅಗ್ನಿಪಥ ಯೋಜನೆ ವಿರೋಧಿಸಿ ಸೋಮವಾರ ಬೆಳಗಾವಿ ಬಂದ್ ಕರೆ ನೀಡಿದ ಕಾರಣ, ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಬೆಳಿಗ್ಗೆಯೇ ಕ್ಷಿಪ್ರಕಾರ್ಯ ಪಡೆ, ನಗರ ಪೊಲೀಸರು, ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿಕೊಂಡು ನಗರದ ಪ್ರಮುಖ ವೃತ್ತ, ಚೌಕ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಪರೇಡ್ ನಡೆಸಿದರು.   ಇಲ್ಲಿನ ರಾಣಿ ಚನ್ನಮ್ಮ ವೃತ್ತ, ಕಾಲೇಜ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಿರ್ಲೋಸ್ಕರ್ಯ ರೋಡ್, ಖಡೇಬಜಾರ್ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಶಸ್ತ್ರಸಜ್ಜಿತ ಪಡೆಗಳು …

Read More »

ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ?: ದಿನೇಶ್ ಗುಂಡೂರಾವ್

ಬೆಂಗಳೂರು: ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ ಸೆಕ್ಯೂರಿಟಿ ಗಾರ್ಡ್ ಮಾಡಿಕೊಳ್ಳಲು ಬಿಜೆಪಿಯವರಿಗೆ ಸೈನ್ಯಕ್ಕೆ ಸೇರಿದ ಅಗ್ನಿವೀರರೆ ಬೇಕೆ? ಯುವ ಸಮುದಾಯದ ಬಗ್ಗೆ ಬಿಜೆಪಿಯವರ ನಿಲುವೇನು ಎಂಬುದು ಅವರ ಹೇಳಿಕೆಗಳಿಂದಲೇ ತಿಳಿಯುತ್ತದೆ ಎಂದು ಬಿಜೆಪಿ ವಿರುದ್ಧ ಟ್ವಿಟ್ಟರ್ ಮೂಲಕ ಕಾಂಗ್ರೆಸ್‌ ಮುಖಂಡ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್‍ನಲ್ಲಿ ಏನಿದೆ? ಅಗ್ನಿಪಥ್ ವಿರುದ್ದ ಹೋರಾಡುತ್ತಿರುವ ಯುವಕರ ಬಗ್ಗೆ ಬಿಜೆಪಿಯವರ ಹೇಳಿಕೆಗಳು ಆ ಪಕ್ಷದ ಮನೋವಿಕಾರವನ್ನು ಅನಾವರಣ ಮಾಡಿದೆ. ಯೋಜನೆಯ ಮೂಲಕ …

Read More »

ಮೋದಿ ಭೇಟಿ ಹಿನ್ನೆಲೆ ಶಾಲೆ ಬಂದ್‌: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ

ಜೂ. 20: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಬೆಂಗಳೂರಿನಲ್ಲಿ ಐಐಎಸ್‌ಸಿ ಹಾಗೂ ಡಾ. ಬಿ. ಆರ್‌. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ಕಟ್ಟಡ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮೋದಿ ಭೇಟಿ ಹಿನ್ನಲೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟೀಕಿಸಿದ್ದಾರೆ.   ಪ್ರಧಾನಿ ಮೋದಿಯವರ ಭೇಟಿಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಶಾಲೆಗಳನ್ನು ಮುಚ್ಚಿರುವುದು ಸಮರ್ಥನೀಯವೇ ಎಂದು ಕರ್ನಾಟಕ ಪ್ರದೇಶ …

Read More »

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ …

Read More »