ದೇವಸ್ಥಾನ ಜಾಗ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಹತ್ಯೆಯಾಗಿದ್ದ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಯುವಕನ ಅಂತ್ಯಕ್ರಿಯೆ ಕುಟುಂಬಸ್ಥರ ಆಕ್ರಂದನದ ನಡುವೆ ಸ್ವಗ್ರಾಮದಲ್ಲಿ ನೆರವೇರಿದೆ. ಹೌದು ಗೌಂಡವಾಡ ಗ್ರಾಮದ ಕಾಲಭೈರವನಾಥ್ ದೇವಸ್ಥಾನದ ಜಾಗದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಶನಿವಾರ ರಾತ್ರಿ ಸತೀಶ ಪಾಟೀಲ್ ಹತ್ಯೆಯಾಗಿದ್ದರು. ಇದರಿಂದ ಇಡೀ ಗ್ರಾಮದಲ್ಲಿ ರೋಷಾಗ್ನಿ ಜ್ವಾಲೆ ಹೊತ್ತಿಕೊಂಡು ಉದ್ರಿಕ್ತಗೊಂಡ ಗ್ರಾಮಸ್ಥರಿಂದ ಸಾಕಷ್ಟು ವಾಹನಗಳಿಗೆ ಬೆಂಕಿ ಇಡಲಾಗಿತ್ತು. ಘಟನೆಯಿಂದ ಇಡೀ ಗೌಂಡವಾಡ ಗ್ರಾಮದಲ್ಲಿ ಬಿಗುವಿನ ವಾತಾವರಣವೇ ನಿರ್ಮಾಣವಾಗಿತ್ತು. …
Read More »ನಾಳೆ ಅಗ್ನಿಪಥ್ ಯೋಜನೆ ಪ್ರತಿಭಟನೆಗೆ ಅನುಮತಿ ಇಲ್ಲ:ಡಾ.ಬೋರಲಿಂಗಯ್ಯ
ಅಗ್ನಿಪಥ್ ಯೋಜನೆ ಸಂಬಂಧ ಬೆಳಗಾವಿ ಬಂದ್ಗೆ ಯಾವುದೇ ರೀತಿ ಅನುಮತಿ ಇಲ್ಲ. ಅನುಮತಿ ಇಲ್ಲದೇ ಪ್ರತಿಭಟನೆಯಲ್ಲಿ ಭಾಗಿಯಾದ್ರೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಎಚ್ಚರಿಸಿದ್ದಾರೆ. ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ದೇಶಾಧ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ನಮ್ಮ ಬೆಳಗಾವಿ ಜಿಲ್ಲೆಯಲ್ಲಿಯೂ ಸಾಕಷ್ಟು ಯುವಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆ ನಿಟ್ಟಿನಲ್ಲಿ ನಾಳೆ ಸೋಮವಾರ ಬೆಳಗಾವಿ ಬಂದ್ಗೆ ಕೆಲ ಯುವಕರು ಕರೆ …
Read More »ಬೆಳಗಾವಿಯ ಸುವರ್ಣ ಸೌಧದಲ್ಲಿ ಎಂಟನೆಯ ಯೋಗ ದಿನ ಆಚರಣೆ : ನಿತೇಶ್ ಪಾಟೀಲ
ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ 2022 ರ ಘೋಷವಾಕ್ಯ “ಮಾನವೀಯತೆಗಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಆರೋಗ್ಯಯುತ ಜೀವನಕ್ಕಾಗಿ ಮಂಗಳವಾರ (ಜೂ.21) “8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ” 75 ಸಾಂಪ್ರದಾಯಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ ಹಾಗೂ ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ …
Read More »ಲಕ್ಷಾಂತರ ರೂ. ಕೇಬಲ್ ಸುಟ್ಟು-ತಾಮ್ರದ ತಂತಿ ಎಗರಿಸಿಕೊಂಡು ಹೋದ ಖದೀಮರು…
ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದಲ್ಲಿ ೧೦ ಪಂಪ್ಸೆಟ್ಗಳ ಸುಮಾರು ೪ ಲಕ್ಷ, ರೂ. ಮೌಲ್ಯದ ಕೇಬಲನ್ನ ಸುಟ್ಟು ಅದರಲ್ಲಿರುವ ತಾಮ್ರದ ತಂತಿಯನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿಯ ನಷ್ಟ ಅನುಭವಿಸಿದ ರೈತರು ತೊಂದರೆಯಲ್ಲಿದ್ದಾರೆ. ಶುಕ್ರವಾರ ರಾತ್ರಿ ಕೃಷ್ಣಾ ನದಿ ತೀರದಲ್ಲಿ ಇರುವ ವಿದ್ಯುತ ಪಂಪ್ಸೆಟ್ ಗಳ ಕ್ಕೆಬಲ ಕಳ್ಳತನ ಮಾಡಿ ನದಿ ತೀರದಲ್ಲಿಯೇ ಕಬ್ಬಿನಗದ್ದೆಯಲ್ಲಿ ಕೇವಲ ಸುಟ್ಟು ಅದರಲ್ಲಿರುವ ತಾಮ್ರದ ತಂತಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.ಐನಾಪುರ …
Read More »ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ …
Read More »ಮೋದಿಕೊ ಹಟಾವೋ ದೇಶ ಕೊ ಬಚಾವೋ:ಅಂಜಲಿ ನಿಂಬಾಳ್ಕರ್
ಅಗ್ನಪಥ್ ಯೋಜನೆ ಜಾರಿ ವಿರೋಧಿಸಿ ಸೇನಾ ಆಕಾಂಕ್ಷಿಗಳ ಪ್ರತಿಭಟನೆ ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದಲ್ಲಿ ನಡೆಯುತ್ತಿರುವ ಪ್ರತಿಭಟನೆ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ ಖಾನಾಪುರ ಮಲಪ್ರಭಾ ತಾಲೂಕು ಮೈದಾನದಲ್ಲಿ ಜಮಾವನೆಗೊಂಡಿರುವ ಯುವಕರು ಯುವಕರಿಗೆ ಸಾಥ್ ನೀಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಯುವಕರು ಬಳಿಕ ಕ್ರೀಡಾಂಗಣದಿಂದ ತಹಶಿಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸೇನಾ ನೇಮಕಾತಿ ಹೊಸ ನಿಯಮ ಅಗ್ನಿಪಥ್ ಕೈಬಿಡುವಂತೆ …
Read More »ಕೌಜಲಗಿಯಲ್ಲಿಂದು ಜರುಗಿದ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*
ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …
Read More »ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ
ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2007 …
Read More »ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ
ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2007 ಮತ್ತು 2009 …
Read More »ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.
ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು. ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತತ್ವ ಸಿದ್ದಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು …
Read More »