ಕೊಪ್ಪಳ: ಜನರಿಗೆ ಬರೋ ಪತ್ರ ತಲುಪಿಸಬೇಕಾದಂತ ಕೆಲಸ ಮಾಡಬೇಕಿದ್ದ ಪೋಸ್ಟ್ ಮ್ಯಾನ್ ( Post Man ) .. ಆರಂಭದಲ್ಲಿ ಉತ್ತಮ ಕೆಲಸಗಾರ, ಸಖತ್ ಒಳ್ಳೆಯ ಪೋಸ್ಟ್ ಮ್ಯಾನ್ ಎನಿಸಿಕೊಂಡು, ಆನಂತ್ರ ಮಾಡಿದ್ದು ಮಾತ್ರ ಪೋಸ್ ಮ್ಯಾನ್ ಕೆಲಸ. ಈ ಕಾರಣಕ್ಕೆ ಅದೆಷ್ಟೋ ರೈತರು ಜಮೀನು ಹರಾಜಿಗೆ ಬಂದ್ರೇ, ಹೆಂಗಳೆಯರು ಇಷ್ಟದ ಚಿನ್ನಾಭರಣವನ್ನೇ ಕಳೆದುಕೊಳ್ಳುವಂತಾಗಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿಯ ಗೌರಿಪುರ ಗ್ರಾಮದಲ್ಲಿ ಪೋಸ್ಟ್ ಮ್ಯಾನ್ ಆಗಿ ನೇಮಕಗೊಂಡಿದ್ದಂತ ವಿನಯ …
Read More »ಸ್ಯಾಂಡಲ್ವುಡ್ಗೆ ದೊಡ್ಮನೆಯ ಮತ್ತೊಂದು ಕುಡಿ ಎಂಟ್ರಿ:
ಬೆಂಗಳೂರು: ವರನಟ ಡಾ. ರಾಜ್ಕುಮಾರ್ ಕುಟುಂಬದ ಅಭಿಮಾನಿಗಳಿಗೆ ಈ ದಿನ ಮರೆಯಲಾಗದ ಸುದಿನವಾಗಿದೆ. ಸ್ಯಾಂಡಲ್ವುಡ್ಗೆ ಅಣ್ಣಾವ್ರ ಕುಟುಂಬದ ಮತ್ತೊಂದು ಕುಡಿ ಎಂಟ್ರಿಯಾಗಿದೆ. ಸ್ಯಾಂಡಲ್ವುಡ್ ‘ಯುವರಾಜ್’ನಿಗೆ ಇಂದು ಪಟ್ಟಾಭಿಷೇಕವಾಗಿದೆ. ಯಂಗ್ ಪವರ್ ಸ್ಟಾರ್ ಅವರನ್ನು ಹೊಂಬಾಳೆ ಸಿನಿಮಾ ಸಂಸ್ಥೆ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದು, ಹೊಸ ಸಿನಿಮಾ ಘೋಷಣೆಯಾಗಿದೆ. ಪುನೀತ್ ರಾಜ್ಕುಮಾರ್ ಅವರ ನೆಚ್ಚಿನ ನಿರ್ದೇಶಕ ಸಂತೋಷ್ ಆನಂದರಾಮ್ ಯುವ ರಾಜ್ಕುಮಾರ್ಗೆ ನಿರ್ದೇಶನ ಮಾಡಲಿದ್ದಾರೆ. ಅಪ್ಪು ಸಿನಿಮಾ ಅನೌನ್ಸ್ ಮಾಡುವ ಮೂಲಕವೇ ಚಿತ್ರ ನಿರ್ಮಾಣಕ್ಕೆ ಹೊಂಬಾಳೆ …
Read More »90 ರ ಹರೆಯದ ಪದ್ಮಶ್ರೀ ವಿಜೇತ ಗುರು ಮಾಯಾಧರ್ ರನ್ನು ಸರಕಾರಿ ನಿವಾಸದಿಂದ ತೆರವುಗೊಳಿಸಿದ ಕೇಂದ್ರ
ಹೊಸದಿಲ್ಲಿ: 90 ವರ್ಷದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಒಡಿಸ್ಸಿ ನರ್ತಕ ಗುರು ಮಾಯಾಧರ್ ರಾವುತ್ ವಿರುದ್ಧ ಕೇಂದ್ರವು ಮಂಗಳವಾರ ತೆರವು ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. ಅವರು ದಶಕಗಳ ಹಿಂದೆ ಸರ್ಕಾರಿ ವಸತಿಗಳನ್ನು ಮಂಜೂರು ಮಾಡಿದ ಪ್ರಸಿದ್ಧ ಕಲಾವಿದರಲ್ಲಿ ಒಬ್ಬರಾಗಿದ್ದು, ಇದನ್ನು 2014 ರಲ್ಲಿ ರದ್ದುಗೊಳಿಸಲಾಗಿತ್ತು ಎಂದು Thehindu.com ವರದಿ ಮಾಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು 2020 ರಲ್ಲಿ ಮನೆಗಳನ್ನು ಖಾಲಿ ಮಾಡುವಂತೆ ಕಲಾವಿದರಿಗೆ ನೋಟಿಸ್ ನೀಡಿದ ನಂತರ, …
Read More »ಮೊಮ್ಮಗಳು ಹುಟ್ಟಿದ ಸಂಭ್ರಮ: ಮನೆಗೆ ಕರೆತರಲು ಚಾಪರ್ ಬುಕ್ ಮಾಡಿದ ರೈತ, ವಿಡಿಯೋ!
ಪುಣೆ: ಮೊಮ್ಮಗಳ ಜನನದಿಂದ ಹರ್ಷಗೊಂಡ ಪುಣೆ ಜಿಲ್ಲೆಯ ರೈತರೊಬ್ಬರು ಮಂಗಳವಾರ ಆಕೆಯನ್ನು ಮನೆಗೆ ಕರೆತರಲು ಹೆಲಿಕಾಪ್ಟರ್ ಅನ್ನೇ ಬಳಸಿದ್ದಾರೆ. ಪುಣೆಯ ಹೊರವಲಯದಲ್ಲಿರುವ ಬಾಲೆವಾಡಿ ಪ್ರದೇಶದ ನಿವಾಸಿ ಅಜಿತ್ ಪಾಂಡುರಂಗ ಬಲ್ವಾಡ್ಕರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕುಟುಂಬದ ಹೊಸ ಸದಸ್ಯೆ ಕ್ರುಶಿಕಾಗೆ ಭವ್ಯವಾದ ಸ್ವಾಗತವನ್ನು ನೀಡಲು ಹೆಲಿಕಾಪ್ಟರ್ ಅನ್ನು ಕರೆಸಿದ್ದೇನೆ. ಮೊಮ್ಮಗಳ ಆಗಮನದಿಂದ ಸಂತೋಷವಾಗಿದೆ. ಆದ ಕಾರಣ ಅವಳನ್ನು ಬರಮಾಡಿಕೊಳ್ಳಲು ಈ ವ್ಯವಸ್ಥೆ ಮಾಡಿದ್ದೇನೆ ಎಂದು ಹೇಳಿದರು. ನಮ್ಮ ಇಡೀ ಕುಟುಂಬದಲ್ಲಿ ಇತ್ತೀಚೆಗೆ ಹೆಣ್ಣುಮಗು …
Read More »ಆಕೆ ಜೊತೆ ನೀನು ಇರು: ಅಕ್ರಮ ಸಂಬಂಧಕ್ಕೆ ರವಿ ಡಿ ಚೆನ್ನಣ್ಣವರ್ ಸಾಥ್, ಮಹಿಳೆಯಿಂದ ಸ್ಪೋಟಕ ಮಾಹಿತಿ
ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣವರು ವಿರುದ್ದ ಮಹಿಳೆಯೊಬ್ಬರು ಗಂಭಿರ ಆರೋಪ ಮಾಡಿದ್ದಾರೆ. ರವಿ ಡಿ ಚೆನ್ನಣ್ಣವರ ತಮ್ಮ ರಾಘವೇಂದ್ರ ಚೆನ್ನಣ್ಣವರ ವಿರುದ್ದ ರೋಜಾ ಎನ್ನುವವರು ಗಂಭಿರ ಆರೋಪ ಮಾಡಿದ್ದು, ನನಗೆ ನ್ಯಾಯಾ ನೀಡಬೇಕಾದವರು ಈಗ ನನ್ನ ಗಂಡನ ಜೊತೆಗೆ ಅಕ್ರಮ ಸಂಬಂಧ ಹೊಂದಿರುವ ಮಹಿಳೆ ಜೊತೆಗೆ ಹೊಂದಿಕೊಳ್ಳುವಂತೆ ಹೇಳುತ್ತಿದ್ದಾರೆ ಅಂಥ ರೋಜಾ ಆರೋಪಿಸಿದ್ದಾರೆ. ಇದೇ ವೇಳೆ ರೋಜಾ ಅವರು ನಾವೇನು ಅವರ ಬಳಿ ಹೋಗಿ ಮದುವೆ …
Read More »ಸರ್, ಪತ್ನಿಯ ಬಯಕೆ ತೀರಿಸಬೇಕಿದೆ ಒಂದು ದಿನ ರಜೆ ಕೊಡಿ: ಇನ್ಸ್ಪೆಕ್ಟರ್ಗೆ ಪತ್ರ ಬರೆದ ಕಾನ್ಸ್ಟೇಬಲ್
ಬೆಂಗಳೂರು: ಮಡದಿಯ ಆಸೆ ತೀರಿಸಲು ರಜೆ ಕೇಳಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಇನ್ಸ್ಪೆಕ್ಟರ್ಗೆ ಪತ್ರ ಬರೆದಿರುವ ಸಂಗತಿ ಬೆಳಕಿಗೆ ಬಂದಿದೆ. ಪತ್ರ ಬರೆದ ಪೇದೆಯ ಹೆಸರು ಆನಂದ್. ಇವರು ಸಿಸಿಬಿ ಆಯಂಟಿ ನಾರ್ಕೋಟಿಕ್ ವಿಂಗ್ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ವಾಯುವಿಹಾರ ಹಾಗೂ ಚಿತ್ರಮಂದಿರದಲ್ಲಿ ಸಿನಿಮಾ ನೋಡಬೇಕೆಂದು ನನ್ನ ಮಡದಿ ಬಯಸಿದ್ದಾಳೆ. ಅದಕ್ಕಾಗಿ ಒಂದು ದಿನ ವಾರದ ರಜೆ ಕೊಡಿ ಎಂದು ಆನಂದ್, ಇನ್ಸ್ಪೆಕ್ಟರ್ಗೆ ಪತ್ರ ಬರೆದಿದ್ದರು. ಪತ್ರ ನೋಡಿದ ಇನ್ಸ್ಪೆಕ್ಟರ್ …
Read More »ಬೆಳಗಾವಿ: ಅನ್ನಭಾಗ್ಯ ಅಕ್ಕಿ ಮಾರಾಟ,ಅಧಿಕಾರಿಗಳು ನಿಗಾ ವಹಿಸಿ ಕಡಿವಾಣ ಹಾಕುತ್ತಿದ್ದರೂ ದಂಧೆಕೋರರು ಬಗ್ಗುತ್ತಿಲ್ಲ.
ಬೆಳಗಾವಿ: ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ನೆರವಾಗುವುದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಗಿರುವ ‘ಅನ್ನಭಾಗ್ಯ’ ಮೊದಲಾದ ಯೋಜನೆಯಲ್ಲಿ ನೀಡಲಾಗುವ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಿ, ಕಾಳಸಂತೆಯಲ್ಲಿ ಮಾರುವ ದಂಧೆಯು ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಅಧಿಕಾರಿಗಳು ನಿಗಾ ವಹಿಸಿ ಕಡಿವಾಣ ಹಾಕುತ್ತಿದ್ದರೂ ದಂಧೆಕೋರರು ಬಗ್ಗುತ್ತಿಲ್ಲ. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಈ ನಡುವೆಯೂ ಅಕ್ರಮ …
Read More »ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ -ಬಿತ್ತು ಮೊದಲ ವಿಕೆಟ್
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ (PSI Recruitment Scam) ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ ಮೊದಲ ತಲೆದಂಡ ಆಗಿದೆ. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿಯಾಗಿದ್ದಾರೆ. ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ 1995 ಬ್ಯಾಚ್ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು (IPS officer Amrit Paul) ವರ್ಗಾವಣೆಗೊಳಿಸಿ ಸರ್ಕಾರ ಆದೇಶ ನೀಡಿದೆ. ಆಂತರಿಕ ಭದ್ರತಾ ದಳದ ಎಡಿಜಿಪಿ ಆಗಿ ಪೌಲ್ ವರ್ಗಾವಣೆಯಾಗಿದ್ದಾರೆ. ನೇಮಕಾತಿ …
Read More »ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ
ನವದೆಹಲಿ: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನು ಉಂಟು ಮಾಡುತ್ತವೆ. ನಾವು ಜಾಗರೂಕರಾಗಿಬೇಕು ಎಂದು ಪ್ರಧಾನಿ ಮೋದಿ ಅವರು ಎಚ್ಚರಿಸಿದರು. ಕೋವಿಡ್ ನಾಲ್ಕನೇ ಅಲೆ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ರಾಜ್ಯಗಳಲ್ಲಿ ಲಸಿಕೆ ಅಭಿಯಾನ …
Read More »ದಲಿತ ಸಿಎಂ ಮಾಡ್ತೀವಿ ಅಂತಾ ನಿಮ್ಮ ಮಕ್ಕಳ ಮೇಲೆ ಆಣೆ ಮಾಡಿ: ಸಿದ್ದುಗೆ ಶ್ರೀರಾಮುಲು ಸವಾಲು
ಬಳ್ಳಾರಿ: ನೀವು ದಲಿತ ಸಿಎಂ ಮಾಡುತ್ತೇವೆ ಎಂದು ನಿಮ್ಮ ಮಕ್ಕಳ ಮೇಲೆ ಆಣೆ ಮಾಡಿ ಸಿದ್ದರಾಮಯ್ಯನವರೇ ಎಂದು ಸಾರಿಗೆ ಸಚಿವ ಶ್ರೀರಾಮುಲು ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಈ ದೇಶದ ಪ್ರಧಾನಿಯಾದವರು, ಆದರೆ ಸಿದ್ದರಾಮಯ್ಯ ದೇವೇಗೌಡರಿಗೆ ಏಕ ವಚನ ಪ್ರಯೋಗ ಮಾಡುತ್ತಿದ್ದಾರೆ. ರಾಜಕೀಯ ವಿಚಾರದಲ್ಲಿ ದೇವೇಗೌಡರಿಗೆ ನಿಮ್ಮ ತಾಯಿ, ಮಕ್ಕಳ ಮೇಲೆ ಆಣೆ ಮಾಡಿ ಎಂದು ಕೀಳಾಗಿ ಮಾತನಾಡಿದ್ದಾರೆ ಎಂದು ಕಿಡಿಕಾರಿದ ಅವರು, ಅವರಿವರ ಮಕ್ಕಳ ಮೇಲೆ ಆಣೆ ಮಾಡಿ …
Read More »