Breaking News

Uncategorized

ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ

ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ.   ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More »

ರಾಹುಲ್‌ ಗಾಂಧಿಗೆ ಸಮನ್ಸ್‌ ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ ಆರೋಪ

    ಗೋಕಾಕ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.   ನಗರದ ಹಿಲ್ಲ್ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು.   ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್‌ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …

Read More »

ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರ ದರ್ಪ

ವಿಜಯನಗರ(ಬಳ್ಳಾರಿ): ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರು ದರ್ಪ ತೋರಿದ ಘಟನೆಯೊಂದು ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯ ಮೂರಂಗಡಿ ವೃತ್ತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಕಾರಿಗೆ ಫೈನ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಪಟ್ಟಣ ಸೆರಗು ಗ್ರಾಮದಿಂದ ಕುಂಟುಂಬ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕಾರು ತಡೆದ …

Read More »

ಪರಿಷತ್ ಫೈಟ್ ಯಾರಿಗೆ ಎಲ್ಲೆಲ್ಲಿ ಎಸ್ಟೇಟ್ ಮತ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಳಗಾವಿ : ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಈ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಲಾ ಒಂದು ಸ್ಥಾನ ಗಳಿಸಿವೆ. ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮುಕ್ತಾಯದ ಹಂತದಲ್ಲಿದ್ದು, ಹನುಮಂತ ನಿರಾಣಿ ನಿರಾಯಾಸ ಗೆಲುವು ಸಾಧಿಸಿದ್ದಾರೆ.   ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಅದೇ ರೀತಿ …

Read More »

ವಿಧಾನ ಪರಿಷತ್ ನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಆರಂಭ

ಬೆಂಗಳೂರು: ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, 607 ಮತಗಟ್ಟೆಗಳಲ್ಲಿ 2,84,922 ಶಿಕ್ಷಕರು ಮತ್ತು ಪದವೀಧರರು ತಮ್ಮ ಹಕ್ಕು ಚಲಾಯಿಸಿದ್ದರು. ಚುನಾವಣಾ …

Read More »

ಪ್ರತಿಭಟನೆ ಮಾಡುವುದು ಮೂಲಭೂತ ಹಕ್ಕು: ಸಿದ್ದರಾಮಯ್ಯ

ಬೆಂಗಳೂರು: ಪ್ರತಿಭಟನೆ ಮಾಡುವುದು ಮೂಲಭೂತ ಹಕ್ಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ, ಪ್ರತಿಭಟನೆ ಮಾಡಿದವರು ತಿಹಾರ್ ಜೈಲಿಗೆ ಹೋಗುತ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಅವರಿಗೆ ಅಧಿಕಾರದ ಮದ. ಅವರು ಸ್ವಾತಂತ್ರ್ಯ ಹೋರಾಟಗಾರರಾ? ಅವರು ಸ್ವಾತಂತ್ರ್ಯ ಹೋರಾಟದಲ್ಲೇ ಇರಲಿಲ್ಲ. ಸಂವಿಧಾನ ಗೊತ್ತಿಲ್ಲ, ಮೂಲಭೂತ ಹಕ್ಕುಗಳ ಬಗ್ಗೆ ಗೊತ್ತಿಲ್ಲ ಎಂದು ಹರಿಹಾಯ್ದರು.  ದೆಹಲಿಯಲ್ಲಿ ಕೈ …

Read More »

ಪೊಲೀಸ್ ಇನ್ಸ್ ಪೆಕ್ಟರ್ ಗೆ ಮ್ಮಂತವರನ್ನ ಬಹಳ ಜನ ನೋಡಿದ್ದೇನೆ.ಬಟ್ಟೆ ಬಿಚ್ಚಿಟ್ಟು ಮನೆಗೆ ಹೋಗಿ ಎಂದ ಹಿಂದೂ ಕಾರ್ಯಕರ್ತ

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಪೊಲೀಸರಿಗೆ ಹಿಂದು ಸಂಘಟನೆಯ ಕಾರ್ಯಕರ್ತನೊಬ್ಬ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಆವಾಜ್‌ ಹಾಕಿದ್ದಾನೆ. ಸದ್ಯ ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬ ಹಿಂದು ಸಂಘಟನೆಯ ಕಾರ್ಯಕರ್ತ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್‌ ಪೆಕ್ಟರ್‌ ಮಹಾಂತೇಶ ಹೊಳಿಗೆಗೆ ಆವಾಜ್‌ ಹಾಕಿದ್ದಾನೆ.   ಅಂದ ಹಾಗೇ ಹುಬ್ಬಳ್ಳಿ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ವಸತಿ ಗೃಹದಲ್ಲಿ ಸರಣಿ ಕಳ್ಳತನ ನಡೆದಿತ್ತು.ಈ ಸಂಬಂಧ ಇನ್ಸ್‌ ಪೆಕ್ಟರ್‌ …

Read More »

ಪಿಎಸ್‌ಐ ಕವಿತಾ ಬಸವರಾಜ್ ಹೊರಟ್ಟಿ ಅವರ ಮಧ್ಯೆ ಮಾತಿನ ಚಕಮಕಿ

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡದ ಶಾರದಾ ಹೈಸ್ಕೂಲ್‌ಗೆ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಹಾಗೂ ಮಹಿಳಾ ಪಿಎಸ್‌ಐ ಕವಿತಾ ಬಂದಿದ್ದು, ಅವರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಚುನಾವಣಾಧಿಕಾರಿ ಮಾಡಿದ ಆದೇಶವನ್ನು ತಮ್ಮ ಬೆಂಬಲಿಗರು ಪಾಲನೆ ಮಾಡುತ್ತಿಲ್ಲ, ಮತಗಟ್ಟೆ ಕೇಂದ್ರದಿಂದ 200 ಮೀಟರ್ ದೂರದಲ್ಲಿರಬೇಕು ಎಂದು ಪಿಎಸ್‌ಐ ಹೇಳುತ್ತಿದ್ದಂತೆ ಹೊರಟ್ಟಿ ಅವರು ಪಿಎಸ್‌ಐ ಕವಿತಾ ಅವರಿಗೆ, ಯಾರ‍್ರೀ ಅವಾ ಡಿಸಿ? ಎಂದು ಆವಾಜ್ ಹಾಕಿದ್ದಾರೆ. 1 ಟೇಬಲ್ …

Read More »

ವಾಯುವ್ಯ ಶಿಕ್ಷಕರ, ಶೇ.42 ಪದವೀಧರರ ಮತದಾನ ಮಧ್ಯಾಹ್ನ 2 ಗಂಟೆವರೆಗೆ ಶೇ.59.74

ವಾಯುವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾನ ಚುರುಕಿನಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗಾವಿಯ ವಾಯುವ್ಯ ಶಿಕ್ಷಕರ ಮತದಾನವು ಮಧ್ಯಾಹ್ನ 2 ಗಂಟೆವರೆಗೆ ಶೇ.59.74ರಷ್ಟಾಗಿದೆ. ಅದೇ ರೀತಿ ವಾಯುವ್ಯ ಪದವೀಧರ ಮತದಾನವು ಶೇ.42ರಷ್ಟಾಗಿದೆ. ಇನ್ನು ಧಾರವಾಡ ಪಶ್ಚಿಮ ಶಿಕ್ಷಕರ ಮತದಾನವು ಶೇ.38.86ರಷ್ಟು ಮತದಾನ ಆಗಿದೆ.

Read More »

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಗೆಲ್ಲುತ್ತದೆ ಎಂದ ಜೆಡಿಎಸ್ ಎಂಎಲ್‌ಸಿ

 ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲ್ಲುತ್ತಾರೆ ಎಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಹೇಳಿದರು. ಆಪ್ತ ಕೀಲಾರ ಜಯರಾಂ ಅವರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರ ವಿರುದ್ಧ ಸಿಡಿದೆದ್ದಿರುವ ಮರಿತಿಬ್ಬೇಗೌಡ ಅವರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಇಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್‌ನ ಮಧು ಮಾದೇಗೌಡ ಗೆದ್ದೇ ಗೆಲ್ತಾರೆ. ಕ್ಷೇತ್ರದಲ್ಲಿ ಅವರ …

Read More »