ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ಗಲ್ಲಿಗೇರಿಸಿದ್ದ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇಶಪಾಂಡೆ ಗಲ್ಲಿಯ ಮೊಹ್ಮದ್ ಶೋಯೆಬ್ ಅಬ್ದುಲ್ ಗಫರ್ ಹಕೀಮ್, ಅಮನ್ ಮೊಕಾಶಿ ಹಾಗೂ ಅರ್ಬಾಜ್ ಮೊಕಾಶಿ ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೇಶಪಾಂಡೆ ಗಲ್ಲಿಯ ಕಾಂಪ್ಲೆಕ್ಸ್ಗೆ ನುಗ್ಗಿ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇತು …
Read More »ನಾಳೆ 2 ಪದವೀಧ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ಹಣ ಹಂಚಿಕೆ
ಮಂಡ್ಯ: ನಾಳೆ 2 ಪದವೀಧ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮತದಾರರನ್ನು ಓಲೈಸಿಕೊಳ್ಳೋದಕ್ಕಾಗಿ, ಅಭ್ಯರ್ಥಿಗಳು ಹಣ, ಹೆಂಡದ ಹೊಳೆಯನ್ನೇ ಹರಿಸುತ್ತಿರೋದಾಗಿ ತಿಳಿದು ಬಂದಿದೆ. ಮಂಡ್ಯದಲ್ಲಿ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಮತದಾರರಿಗೆ 2000 ಸಾವಿರ ರೂ ಹಂಚಿಕೆ ಮಾಡಿರೋದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪದವೀಧರ ಚುನಾವಣೆಯ ಮತದಾರರಿಗೆ ರೂ.2000 ಹಣವನ್ನು ಕವರ್ ನಲ್ಲಿ ಇರಿಸಿ, ಮತದಾರರಿಗೆ ಹಂಚಿದಂತ ವೀಡಿಯೋ, ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ …
Read More »ಪ್ರತಿನಿತ್ಯ 3 ಕೆಜಿ ಅನ್ನ, 4 ಕೆಜಿ ರೊಟ್ಟಿ, 3.5 ಕೆಜಿ ಮಾಂಸ ತಿನ್ನುವ ಇಬ್ಬರು ಹೆಂಡಿರ ಗಂಡನ ಕಣ್ಣೀರ ಕತೆಯಿದು!
ಪಟನಾ: ನೀವು ಮೇಲೆ ನೋಡುತ್ತಿರುವ ವ್ಯಕ್ತಿಯ ಹೆಸರು ಮೊಹಮ್ಮದ್ ರಫಿಕ್ ಅದ್ನಾನ್. ವಯಸ್ಸು 30 ವರ್ಷ. ಈತ ಬಿಹಾರ ಮೂಲದವನು. 200 ಕೆಜಿ ತೂಕವಿದ್ದಾನೆ. ಸಾಮಾನ್ಯ ಬೈಕ್ ಆತನ ಭಾರವನ್ನು ತಡೆಯುವುದೇ ಇಲ್ಲ. ಹೀಗಾಗಿ ಸದಾ ಬುಲೆಟ್ ಗಾಡಿಯಲ್ಲೇ ಈತ ಓಡಾಡುತ್ತಾನೆ. ಪ್ರತಿದಿನ ಮಾಂಸಾಹಾರ ಸೇರಿದಂತೆ ದಿನವೊಂದಕ್ಕೆ 14 ರಿಂದ 15 ಕೆಜಿ ಆಹಾರ ತಿನ್ನುತ್ತಾನೆ ಅಂದರೆ, ಈತನಿಗಿಂತ ಸುಖ ಪುರುಷ ಮತ್ಯಾರು ಇಲ್ಲ ಅಂತಾ ನೀವು ಅಂದುಕೊಳ್ಳಬಹುದು. ಆದರೆ, ಈತನ …
Read More »ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ
ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಉಂಟಾಗಿರುವ ಅಡ್ಡಪರಿಣಾಮ ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ ಮೆರೆಯುವ ಮಟ್ಟಕ್ಕೆ ತಲುಪಿದೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ …
Read More »ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
ರಾಜ್ಯದಕಲ್ಲಿ ಕಳೆದ 10 ದಿನಗಳಿಂದ ಕೋವಿಡ್ 19 ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು, ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ತಿಳಿಸಿದ್ದಾರೆ. ಕಳೆದ 10 ದಿನಗಳಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೊವಿಡ್ ಪಾಸಿಟಿವಿಟಿ ದರ ಈಗಾಗಲೇ 2.14% ರಷ್ಟಿದೆ. ಹಾಗಾಗಿ ಈ ಕೂಡಲೇ ಕೊವಿಡ್ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ …
Read More »ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಗೆ ಸಿದ್ದರಾಮಯ್ಯ ಕೊಟ್ಟ ಸಲಹೆ
ಬೆಂಗಳೂರು, ಜೂನ್ 10: ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳುವುದು ಹೇಗೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವ್ಯಂಗ್ಯವಾಗಿ ಸಲಹೆಯನ್ನು ನೀಡಿದ್ದಾರೆ. ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ವಿಚಾರದಲ್ಲಿ ಸಾಲುಸಾಲು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ತಕ್ಷಣದಿಂದಲೇ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ. “ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆಗೆ ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿರುವ ಕೊಳಕುಗಳನ್ನು …
Read More »ಬೆಳಗಾವಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ಮಹಾಲಕ್ಷ್ಮೀ ದೇವಿ ದೇವಸ್ಥಾನ ಜಾಗವನ್ನು ಅನಧಿಕೃತವಾಗಿ ದೇವಸ್ಥಾನದ ಪೂಜಾರಿ ಮಾರಾಟ ಮಾಡಿದ್ದಾನೆ.
ಬೆಳಗಾವಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ಮಹಾಲಕ್ಷ್ಮೀ ದೇವಿ ದೇವಸ್ಥಾನ ಜಾಗವನ್ನು ಅನಧಿಕೃತವಾಗಿ ದೇವಸ್ಥಾನದ ಪೂಜಾರಿ ಮಾರಾಟ ಮಾಡಿದ್ದಾನೆ. ದೇವಸ್ಥಾನ ಜಾಗ ದೇವಸ್ಥಾನಕ್ಕೆ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಬೆಳಗಾವಿ ಗ್ರಾಮೀಣ ಠಾಣೆ ಎಸಿಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹೌದು ಹೊನ್ಯಾಳ ಗ್ರಾಮದಲ್ಲಿ 700-800 ವರ್ಷಗಳ ಹಿಂದೆ ಸ್ಥಾಪನೆ ಆಗಿರುವ ಹೊನ್ಯಾಳ ಗ್ರಾಮದಲ್ಲಿ 4 ಎಕರೆ 28 ಗುಂಟೆ ಜಮೀನಿನಲ್ಲಿ ಗ್ರಾಮದೇವಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಪಯೋಗ ಮಾಡಿಕೊಂಡು …
Read More »ದಾಖಲೆಯ 11.50 ಲಕ್ಷ ರೂ.ಗೆ ಮಾರಾಟವಾದ ಕಿಲಾರಿ ಎತ್ತು !
ಮಹಾಲಿಂಗಪುರ: ತೆರಬಂಡಿ ಸ್ಪರ್ಧೆಯಲ್ಲಿ ಪ್ರತಿ ಬಾರಿ ಪ್ರಥಮ ಬಹುಮಾನ ಪಡೆಯುತ್ತ ಖ್ಯಾತಿ ಪಡೆದಿದ್ದ ಚಿಮ್ಮಡ ಗ್ರಾಮದ ಸೂರ್ಯ ಹೆಸರಿನ ಕಿಲಾರಿ ಎತ್ತು ದಾಖಲೆಯ 11.50 ಲಕ್ಷ ರೂ.ಗೆ ಮಾರಾಟವಾಗುವ ಮೂಲಕ ಈ ಭಾಗದ ರೈತಾಪಿ ಜನರಲ್ಲಿ ಅಚ್ಚರಿ ಮೂಡಿಸಿದೆ. ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಮುತ್ತಪ್ಪ ದೊಡಮನಿಯವರ ಮಕ್ಕಳಾದ ಶಿವಲಿಂಗಪ್ಪ, ಮಾಯಪ್ಪ ಸಹೋದರರು ಕಳೆದ ಆರು ವರ್ಷಗಳ ಹಿಂದೆ ವಿಜಯಪುರ ಜಿಲ್ಲೆಯ ಇಂಚಗೇರಿ ಬಳಿಯ ಹೊರ್ತಿ ಜಾತ್ರೆಯಲ್ಲಿ 45 …
Read More »SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!
ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …
Read More »ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ
ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …
Read More »