ಹುಬ್ಬಳ್ಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುತಿಯುತ್ತಿರವ ಮಳೆಯಿಂದ ಮನೆ ಬಿದ್ದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ . ಹುಬ್ಬಳ್ಳಿ ಸದರಸೋಫಾ ಬಳಿ ಸುರಿಯುತ್ತಿರುವ ಮಳೆಯಿಂದ. ಮಣ್ಣಿನ ಮನೆ ಕುಸಿದು ಬಿದ್ದಿದ್ದು. ಮನೆಯಲ್ಲಿದ್ದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆ ಕುಸಿಯುತ್ತಿದಂತೆ ಮನೆಯಲ್ಲಿ ಇದ್ದ ಅಜ್ಜಿ. ತಾಯಿ. ತಂದೆ, ಮಕ್ಕಳು ಹೊರಗಡೆ ಬಂದಿದ್ದಾರೆ. ಮನೆಯಲ್ಲಿ ಇದ್ದ ವಸ್ತುಗಳು ಎಲ್ಲವೂ ಮಣ್ಣಿನಲ್ಲಿ ಸಿಲುಕಿವೆ. ಮನೆ ಬಿದಿದ್ದರಿಂದ ಇಡೀ ಕುಟುಂಬ ಬಿದಿ ಬಂದಿದ್ದು ಸರ್ಕಾರ ಸಹಾಯ …
Read More »ಪಂಚ ಗ್ಯಾರಂಟಿಗಳಿಗಾಗಿ ₹63 ಸಾವಿರ ಕೋಟಿ ಸಾಲ ಮಾಡಿದ ರಾಜ್ಯ ಸರ್ಕಾರ: ಸಿಎಜಿ ವರದಿ
ಬೆಂಗಳೂರು: ಪಂಚ ಗ್ಯಾರಂಟಿಗಳಿಗಾಗಿ 2023-24 ಸಾಲಿನಲ್ಲಿ ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ 63 ಸಾವಿರ ಕೋಟಿ ರೂಪಾಯಿ ನಿವ್ವಳ ಮಾರುಕಟ್ಟೆ ಸಾಲ ಮಾಡಿರುವುದಾಗಿ ರಾಜ್ಯ ಹಣಕಾಸು ವ್ಯವಹಾರಗಳ ಕುರಿತ ಮಹಾಲೇಖಪಾಲರ ಲೆಕ್ಕಪರಿಶೋಧನಾ ವರದಿ ತಿಳಿಸಿದೆ. ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯ ಹಣಕಾಸು ವ್ಯವಹಾರಗಳ ಕುರಿತ ಮಹಾಲೇಖಪಾಲರ ಲೆಕ್ಕಪರಿಶೋಧಕರ ವರದಿ ಮಂಡನೆ ಮಾಡಿದರು. ವರದಿಯಲ್ಲಿ 2023-24 ನೇ ಸಾಲಿನಲ್ಲಿ ಸರ್ಕಾರದ ವೆಚ್ಚ, ಹಣಕಾಸು ನಿರ್ವಹಣೆ, ಬಜೆಟ್ಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿದೆ. ಒಟ್ಟು …
Read More »ನಂದಗಾಂವ ಗ್ರಾಮ ಪಂಚಾಯತಿಯಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಕೆ
ನಂದಗಾಂವ ಗ್ರಾಮ ಪಂಚಾಯತಿಯಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಸಾವಳಗಿ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ನೀಡುವ ಜೊತೆಗೆ ಉತ್ತಮ ಭದ್ರತೆ ಮತ್ತು ವಿಶ್ವಾಸ ಒದಗಿಸುವ ಹಿತದೃಷ್ಟಿಯಿಂದಗೋಕಾಕ್ ತಾಲೂಕಿನ.ನಂದಗಾಂವ ಸಾವಳಗಿ ಖಾನಾಪುರ ಮುತ್ನಾಳ ಗ್ರಾಮದಲ್ಲಿ ವಿವಿಧ ಸ್ಥಳಗಳಲ್ಲಿ ಬಸ್ ನಿಲ್ದಾಣ.ಗ್ರಾಮದ ಬಸವೇಶ್ವರ ಸರ್ಕಲ್.ಶಾಲೆಗಳ ಹತ್ತಿರಒಟ್ಟು ಗ್ರಾಮದಲ್ಲಿ ಒಂಬತ್ತು ಸಿಸಿ ಟಿವಿ ಕ್ಯಾಮರಾ ಅಳವಡಿಸಲಾಗಿದೆ. ಈ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ಪಾರದರ್ಶಕವಾಗಲಿದ್ದು, ಗ್ರಾಮಸ್ಥರಿಗೆ ಸುರಕ್ಷಿತ ವಾತಾವರಣ ಸೃಷ್ಟಿಯಾಗಲಿದೆ. ಗ್ರಾಮದಲ್ಲಿ ಅಕ್ರಮ ಚಟುವಟಿಕೆಗಳನ್ನು …
Read More »ಹೆಗಲ ಮೇಲೆ ತಾಯಿ ಹೊತ್ತುಕೊಂಡು 220 ಕಿಮೀ ಪಾದಯಾತ್ರೆ ಮೂಲಕ ವಿಠ್ಠಲನ ದರ್ಶನ ಮಾಡಿಸಿದ ಮಗ
ಹೆಗಲ ಮೇಲೆ ತಾಯಿ ಹೊತ್ತುಕೊಂಡು 220 ಕಿಮೀ ಪಾದಯಾತ್ರೆ ಮೂಲಕ ವಿಠ್ಠಲನ ದರ್ಶನ ಮಾಡಿಸಿದ ಮಗ 55 ವರ್ಷದ ಮಗನೊಬ್ಬ ತನ್ನ ಹೆತ್ತವಳನ್ನು 220 ಕಿಮೀ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ತಾಯಿಗೆ ದೇವರ ದರ್ಶನ ಮಾಡಿಸುವ ಮೂಲಕ ಆಧುನಿಕ ಶ್ರವಣಕುಮಾರ ಎಂಬ ಬಿರುದಿಗೆ ಖ್ಯಾತನಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಇಂತಹ ಘಟನೆ ನಡೆದಿರುವುದು ರಾಯಬಾಗ ತಾಲೂಕಿನ ಕೆಂಪಟ್ಟಿ ಗ್ರಾಮದಲ್ಲಿ, ತನ್ನ ಹೆತ್ತಮ್ಮಳನ್ನು ಫಂಡರಪುರಕ್ಕೆ ಹೆಗಲ ಮೇಲೆ ಹೊತ್ತುಕೊಂಡು ಹೋಗಿ …
Read More »ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ 10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ 10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಲು ಉತ್ಪಾದಕ ಸಹಕಾರಿ ಸಂಘಗಳ ರೈತರಿಗೆ 6 ಕೋಟಿ ರೂಪಾಯಿ ವೆಚ್ಚದ ರಬ್ಬರ್ ಮ್ಯಾಟ್, ವಿದ್ಯುತ್ ಚಾಲಿತ 2 ಹೆಚ್.ಪಿ. ಮೇವು ಕತ್ತರಿಸುವ ಯಂತ್ರಗಳು, ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಜಿಲ್ಲಾ ಹಾಲು ಒಕ್ಕೂಟಕ್ಕೆ …
Read More »ಶ್ರಾವಣ ಮಾಸದ ಕೊನೆಯ ಸೋಮವಾರ,ಯಡೂರ ಶ್ರೀವೀರಭದ್ರೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ
ಶ್ರಾವಣ ಮಾಸದ ಕೊನೆಯ ಸೋಮವಾರ,ಯಡೂರ ಶ್ರೀವೀರಭದ್ರೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ ಚಿಕ್ಕೋಡಿ: ಪವಿತ್ರ ಶ್ರಾವಣ ಮಾಸದ ಕೊನೆಯ ಸೋಮವಾರ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವರ ದರ್ಶನ ಪಡೆಯಲು ಭಕ್ತರ ದಂಡವೇ ಹರಿದು ಬಂದಿತ್ತು. ದಕ್ಷಿಣದ ಕಾಶೀ ಎಂದೇ ಪ್ರಸಿದ್ದಿಯನ್ನು ಪಡೆದಿರುವ ಸುಕ್ಷೇತ್ರ ಯಡೂರ ಗ್ರಾಮದ ಶ್ರೀವೀರಭದ್ರೇಶ್ವರ ಹಾಗೂ ಭದ್ರಕಾಳಿದೇವಿಯ ದರ್ಶನವನ್ನು ಭಕ್ತರು ಸಾಲಿನಲ್ಲಿ ನಿಂತು ಶಾಂತಿಯುತವಾಗಿ ದರ್ಶನವನ್ನು ಪಡೆದುಕೊಂಡರು. ಕರ್ನಾಟಕ,ಮಹಾರಾಷ್ಟ್ರ,ಆಂದ್ರಪ್ರದೇಶದ ಸೇರಿದಂತೆ …
Read More »ದಸರಾ ಆನೆಗಳಿಗೆ ಲಾಂಗ್ ವಾಕ್: ಗಜಪಡೆ ನೋಡಲು ಅರಮನೆ ಮುಂದೆ ಜನಸಾಗರ
ಮೈಸೂರು: ಇಂದಿನಿಂದ ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳು, ಬನ್ನಿಮಂಟಪದವರೆಗೆ ಸಾಗಿದ್ದು, ಆನೆಗಳನ್ನು ನೋಡಲು ಜನಸಾಗರವೇ ನಿಂತಿದ್ದು ವಿಶೇಷವಾಗಿತ್ತು. ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ದಸರಾ ಆನೆಗಳಾದ ಧನಂಜಯ, ಕಂಜನ್, ಭೀಮ, ಏಕಲವ್ಯ, ಪ್ರಶಾಂತ, ಮಹೇಂದ್ರ, ಕಾವೇರಿ, ಲಕ್ಷ್ಮಿ ಸೇರಿದಂತೆ ಒಂಭತ್ತು ಆನೆಗಳು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಕ್ರೀಡಾಂಗಣದವರೆಗೆ ತೆರಳಿದವು. ಆಗಸ್ಟ್ 10ರ ಸಂಜೆ ಅರಮನೆ ಪ್ರವೇಶಿಸಿದ್ದ ಗಜಪಡೆ, ಆ.11ರಂದು ತಾಲೀಮು ಆರಂಭಿಸಿ, ಅರಮನೆಯಿಂದ 2.50 ಕಿಲೋ ಮೀಟರ್ …
Read More »ಮೂಡಲಗಿಯಲ್ಲಿ ಸಾಯಿ ಮಂದಿರ ಉದ್ಘಾಟನೆ*
*ಒಂದೇ ಮಂದಿರದಲ್ಲಿ ಭಕ್ತರಿಗೆ ಶಿರಡಿ ಸಾಯಿಬಾಬಾ ಮತ್ತು ಪುಟ್ಟಪರ್ತಿ ಸಾಯಿಬಾಬಾರ ದರ್ಶನ ಭಾಗ್ಯ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ-* ಪಟ್ಟಣದ ಸತ್ಯಸಾಯಿ ಸೇವಾ ಸಮೀತಿಯವರು ಸಾರ್ವಜನಿಕರು ಮತ್ತು ವಿವಿಧ ಸಂಘ- ಸಂಸ್ಥೆಗಳ ವಂತಿಗೆಯಲ್ಲಿ ಭವ್ಯವಾಗಿ ನಿರ್ಮಿಸಿರುವ ಸಾಯಿ ಮಂದಿರವು ಭಕ್ತರನ್ನು ಆಕರ್ಷಿಸುವ ಸುಂದರವಾದ ಮಂದಿರವಾಗಿದೆ. ಸಾಯಿಬಾಬಾ ಸಕಲ ಭಕ್ತರ ಸಂಕಷ್ಟಗಳನ್ನು ನಿವಾರಿಸಿ ಎಲ್ಲರಲ್ಲಿಯೂ ಪ್ರೀತಿ, ಸಹನೆ ಮೂಡುವಂತಾಗಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಗುರುವಾರದಂದು ಪಟ್ಟಣದ …
Read More »ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು
ಕಾರವಾರ, ಆಗಸ್ಟ್ 16: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ (KSRTC) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು (death), 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ನಲ್ಲಿ ನಡೆದಿದೆ. ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಮೃತ ಮೂವರು ಬಾಗಲಕೋಟೆ ಮೂಲದವರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಸ್ ಚಾಲಕನ ಮೇಲೆ ಪ್ರಕರಣ ದಾಖಲು ಬಾಗಲಕೋಟ …
Read More »ವಿವಾಹಿತೆಯನ್ನು ಇರಿದು ಕೊಂದು, ಅದೇ ಚಾಕುವಿನಿಂದ ಚುಚ್ಚಿಕೊಂಡು ಸಾವನ್ನಪ್ಪಿದ
ಬೆಳಗಾವಿ: ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ವಿವಾಹಿತ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಬಳಿಕ ಅದೇ ಚಾಕುವಿನಿಂದ ತಾನೂ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಬೀಡಿ ಗ್ರಾಮದ 28 ವರ್ಷದ ಮಹಿಳೆ ಕೊಲೆಯಾದವರು. ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆನಂದ ರಾಜು ಸುತಾರ(30) ಎಂದು ಗುರುತಿಸಲಾಗಿದೆ. ಇಬ್ಬರು ಒಂದೇ ಗ್ರಾಮದವರಾಗಿದ್ದು, ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೊಲೆಗೆ ಅನೈತಿಕ ಸಂಬಂಧ …
Read More »
Laxmi News 24×7