ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗ ಮಾಡಿಕೊಳ್ಳೋಣ : ಕಾಗವಾಡ ಜೈನ ಸಮಾವೇಶದಲ್ಲಿ ರಾಜ್ಯಪಾಲ ಥಾವರಚೆಂದ ಗೆಹ್ಲೊಟ್ ಕರೆ… ವರ್ಷದೊಳಗೆ ಜೈನ ಸಮಾಜದ ಬೇಡಿಕೆಗಳು ಈಡೇರದಿದ್ದರೆ ಸಲ್ಲೇಖನ ವ್ರತ : ಗುಣಧರನಂದಿ ಸ್ವಾಮೀಜಿ ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾವು ಸಮಾಜ ಮತ್ತು ಜಗತ್ತಿನಲ್ಲಿ ಶಾಂತಿ, ಸಾಮರಸ್ಯ …
Read More »ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ ಶ್ಲಾಘನೆ
ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ ಶ್ಲಾಘನೆ 12ನೇ ಶತಮಾನದಲ್ಲಿ ಬಸವಣ್ಣನವರು ಜನಸಮಾನ್ಯರ ಆಡು ಭಾಷೆಯಲ್ಲಿ ರಚಿಸಿದ ವಚನಗಳನ್ನು ಇದೀಗ ವಿಜಯಪುರದ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಇಂಗ್ಲಿಷ್ ಗೆ ಅನುವಾದಿಸಿರುವ ಮೈ ಮಿ ಈಸ್ ದಿ (ನನ್ನೊಳಗಿನ ನಾನು ನೀನು) ಪುಸ್ತಕವನ್ನು ನಗರದಲ್ಲಿ ಇಂದು ಸಂಸದರ ರಮೇಶ ಜಿಗಜಿಣಗಿ ಅವರ ಕಛೇರಿಗೆ ಆಗಮಿಸಿ ಪುಸ್ತಕ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಯಲ್ಲಿದ್ದುಕೊಂಡು …
Read More »ಅನುಮತಿ ಇದ್ದಿದ್ದು ಕೇವಲ 30 ಅತಿಥಿಗಳಿಗೆ, ಇದ್ದದ್ದು 200ಕ್ಕೂ ಹೆಚ್ಚು! (IANS)
ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಆರ್ಸಿಬಿ ತಂಡದ ಸರ್ಕಾರಿ ಸನ್ಮಾನ ಕಾರ್ಯಕ್ರಮದ ವೇದಿಕೆಯಲ್ಲೂ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ನಲ್ಲಿ ಹಾಕಲಾದ ವೇದಿಕೆ ಮೇಲೆ 25-30 ಅತಿಥಿಗಳಿಗೆ ಮಾತ್ರ ಅನುಮತಿಸಲಾಗಿದ್ದರೂ, ನೂರಾರು ಜನ ವೇದಿಕೆಯಲ್ಲಿ ಜಮಾವಣೆಯಾಗುವ ಮೂಲಕ ಲೋಪ ಎಸಗಲಾಗಿತ್ತು ಎಂದು ತಿಳಿದು ಬಂದಿದೆ. ವಿಧಾನಸೌಧ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೇವಲ 25-30 ಮಂದಿ ಅಥಿತಿಗಳಿಗೆ ಮಾತ್ರ ವೇದಿಕೆ ಮೇಲೆ ಅನುಮತಿಸಿ ವಿಧಾನಸೌಧ ಭದ್ರತೆ ಪೊಲೀಸ್ ಇನ್ಸ್ಪೆಕ್ಟರ್ಗೆ ಸೂಚನೆ …
Read More »ಖಾನಾಪೂರ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದಲ್ಲಿ ಜನರಿಗೆ ಸಿಗದ ಸ್ಪಂದನೆ
ಖಾನಾಪೂರ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದಲ್ಲಿ ಜನರಿಗೆ ಸಿಗದ ಸ್ಪಂದನೆ ಪಹಣಿ ಮತ್ತು ಭೂಮಿ ಕೇಂದ್ರದ ಕೇಸ್ ವರ್ಕರ್ ವಿರುದ್ಧ ರೈತರಿಂದ ಕ್ರಮಕ್ಕೆ ಆಗ್ರಹ ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ 7×12 ಉತಾರಾ ವಿಭಾಗಗಳಲ್ಲಿ ಸಂಬಂಧಿಸಿದಂತೆ ನಾಗರಿಕರು ಮತ್ತು ರೈತರಿಂದ ದೂರುಗಳು ಹೆಚ್ಚಾಗಿದ್ದು, 7×12 ಉತಾರಾ ಕೇಸ್ ವರ್ಕರ್ಗಳು ಮತ್ತು ಭೂಮಿ ಕೇಸ್ ವರ್ಕರ್ಗಳು ತಹಶೀಲ್ದಾರ್ ಕಚೇರಿ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ,ಬೇಗನೆ ಹೊರಡುತ್ತಿದ್ದಾರೆ ಎಂಬ ದೂರುಗಳು ಹೆಚ್ಚಾಗಿವೆ. ಇದು ನಾಗರಿಕರು ಮತ್ತು …
Read More »ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ರದ್ದು ಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ನಗರದ ನಂದಿನಿ ಲೇಔಟ್ ನಿವಾಸಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರ ಬಿ. ಮೋಹನ್ ಕುಮಾರ್ ಎಂಬುವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. …
Read More »ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್..
ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್.. ಸವದತ್ತಿ ತಾಲೂಕಿನ ಪ್ರಕರಣವನ್ನು ಬೇಧಿಸಿದ ಪೊಲೀಸರು; ಎಸ್ಪಿ; ಭೀಮಾಶಂಕರ ಗುಳೇದ್ ಮಾಧ್ಯಮಗೋಷ್ಟಿ ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಬೇರೆಯವರ ಜಮೀನಿನಲ್ಲಿ ಎಸೆದು, ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಆರೋಪಿ ಪತಿ ಸೇರಿ ಐದು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಅವರು …
Read More »ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಲಿವ್-ಲವ್-ಲಫ್ ಫೌಂಡೇಶನ್ನಿಂದ ) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ
ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಲಿವ್-ಲವ್-ಲಫ್ ಫೌಂಡೇಶನ್ನಿಂದ ) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ ಬೆಂಗಳೂರು: ವೃತ್ತಿಪರರದ ಮಾನಸಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಲಿವ್-ಲವ್-ಲಫ್ ಫೌಂಡೇಶನ್ (ಎಲ್ಎಲ್ಎಲ್) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಎಂಬ ಕಾರ್ಯಕ್ರಮ ಪ್ರಾರಂಬಿಸುತ್ತಿದೆ. ಇದೊಂದು ಸಮಗ್ರ ಹಾಗೂ ಸಂಶೋಧನಾಧಾರಿತ ಉಪಕ್ರಮವಾಗಿದ್ದು, ದೇಶಾದ್ಯಂತ ಮಾನಸಿಕ ಆರೋಗ್ಯ ಕಾಪಾಡುವಂತಹ ವಾತಾವರಣ ನಿರ್ಮಿಸುವ ಗುರಿ ಹೊಂದಿದೆ. ಈ ಕುರಿತು ಮಾತನಾಡಿದ ಲಿವ್-ಲವ್-ಲಾಫ್ ಫೌಂಡೇಶನ್ನ …
Read More »ತಿರುಪತಿ ಮಾದರಿಯಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರ
ತಿರುಪತಿ ಮಾದರಿಯಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರ ಬೆಳಗಾವಿ: ಶ್ರೀ ಬಾಲಾಜಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ವೆಂಕಟೇಶ್ವರ ದೇವಸ್ಥಾನದ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಾಮರಂಭ ಕಾರ್ಯಕ್ರಮ ಜೂನ್ 6 ರಂದು ನಡೆಯಲಿದೆ ಎಂದು ರೆಡ್ಡಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಮುಳ್ಳುರು ತಿಳಿಸಿದರು. ಬೆಳಗಾವಿಯ ರಡ್ಡಿ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡಿಗಲ್ಲು ಸಮಾರಂಭ ಕಾರ್ಯಕ್ರಮಕ್ಕೆ ಹರಿಹರದ ರಡ್ಡಿ ಗುರುಪೀಠದ …
Read More »4 ಜನ ರೌಡಿಶೀಟರ್ ಗಳ ಮೇಲೆ ಗೂಂಡಾ ಕಾಯ್ದೆ , 31ರೌಡಿಗಳ ಗಡಿಪಾರು : ಕಮಿಷನರ್ ಎನ್.ಶಶಿಕುಮಾರ್
4 ಜನ ರೌಡಿಶೀಟರ್ ಗಳ ಮೇಲೆ ಗೂಂಡಾ ಕಾಯ್ದೆ , 31ರೌಡಿಗಳ ಗಡಿಪಾರು : ಕಮಿಷನರ್ ಎನ್.ಶಶಿಕುಮಾರ್ ಹು-ಧಾ. ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ವರ ಮೇಲೆ ಗೂಂಡಾ ಕಾಯ್ದೆ ಹಾಗೂ 31 ಆರೋಪಿತರನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ ಲಕ್ಕುಂಡಿ, ಕೇಶ್ವಾಪುರ ಪೊಲೀಸ್ ಠಾಣೆ …
Read More »ನರೇಗಾ ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ
ನರೇಗಾ ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ ಯಮಕನಮರ್ಡಿ ವಿಧಾನಸಭಾ ಕ್ಷೇತ್ರದ ದಡ್ಡಿ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನರೇಗಾ ಕಾರ್ಮಿಕರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಥಮ ಚಿಕಿತ್ಸಾ ಕಿಟ್’ಗಳನ್ನು ವಿತರಿಸಿದರು. ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಯಮಕನಮರ್ಡಿ ವಿಧಾನಸಭಾ ಕ್ಷೇತ್ರದ ದಡ್ಡಿ ಗ್ರಾಮ ಪಂಚಾಯಿತಿ ಕಚೇರಿಗೆ ಇಂದು ಭೇಟಿ ನೀಡಿದರು. …
Read More »
Laxmi News 24×7