Breaking News

Uncategorized

ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ

ಬೆಳಗಾವಿ – ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.   ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುನೀಲ ಪಾಟೀಲ ನೇತೃತ್ವದ ತಂಡ ಅಶೋಕನಗರ ಇಎಸ್‌ಐ ಆಸ್ಪತ್ರೆಯ ಸಮೀಪ ದಾಳಿ ಮಾಡಿ, ಗಾಂಜಾ ಮಾರಾಟ ಮಾಡುತ್ತಿದ್ದ, ೧) ಸರ್ಫರಾಜ ಸಜರ ಮುಲ್ಲಾ, (೩೫) ಸಾ: ನ್ಯೂ ಗಾಂಧಿನಗರ ಬೆಳಗಾವಿ. ೨) ಜಾಫರ ಹುಸೇನಸಾಬ ಸೊಲ್ಲಾಪೂರ, (೨೪) ಸಾ: ವಡ್ಡರವಾಡಿ ಬೆಳಗಾವಿ, ೩) ನರೇಶ …

Read More »

ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು.

  ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …

Read More »

ಬಿ.ವೈ.ವಿಜಯೇಂದ್ರಗೆ ಒಳ್ಳೆಯ ಭವಿಷ್ಯವಿದೆ. ಮುಂಬರುವ ದಿನಗಳಲ್ಲಿ ಒಳ್ಳೆಯ ನಾಯಕನಾಗಿ ಹೊರ ಹೊಮ್ಮುತ್ತಾನೆ.

ಬಿ.ವೈ.ವಿಜಯೇಂದ್ರಗೆ ಒಳ್ಳೆಯ ಭವಿಷ್ಯವಿದೆ. ಮುಂಬರುವ ದಿನಗಳಲ್ಲಿ ಒಳ್ಳೆಯ ನಾಯಕನಾಗಿ ಹೊರ ಹೊಮ್ಮುತ್ತಾನೆ. ಯಡಿಯೂರಪ್ಪನವರು, ಸಂಘ ಪರಿವಾರ, ಪಕ್ಷದ ಹಿರಿಯರ ಆಶೀರ್ವಾದ ಅವರ ಮೇಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ವಿಜಯೇಂದ್ರಗೆ ಎಂಎಲ್‍ಸಿ ಟಿಕೆಟ್ ತಪ್ಪಿದ ವಿಚಾರಕ್ಕೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಳಗಾವಿಯ ನಗರ ಬಿಜೆಪಿ ಕಚೇರಿಯಲ್ಲಿ ಉತ್ತರಿಸಿದ ಸಚಿವ ಮುರುಗೇಶ್ ನಿರಾಣಿ ರಾಜ್ಯದ ಉಪಾಧ್ಯಕ್ಷನಾಗಿ ವಿಜಯೇಂದ್ರ ಸಧ್ಯ ಕೆಲಸ ಮಾಡುತ್ತಿದ್ದಾನೆ. ಯುವಕನಾಗಿ ಇರೋದರಿಂದ ಇಡೀ …

Read More »

ಡಾ.ರಾಜ್​ಕುಮಾರ್ ಅಕಾಡೆಮಿಯಿಂದ 8 ಮಂದಿ U.P.S.C. ಪಾಸ್:

ಕೇಂದ್ರ ಲೋಕಸೇವಾ ಆಯೋಗ (UPSC) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಪರೀಕ್ಷೆಯನ್ನು ನಡೆಸಿತ್ತು. 2021ನೇ ಸಾಲಿನ ಈ ಪರೀಕ್ಷೆಯ ಫಲಿತಾಂಶ ಇಂದು ( ಮೇ 30) ಪ್ರಕಟವಾಗಿದೆ. ಈ ಅತ್ಯುನ್ನತ ಪರೀಕ್ಷೆಯಲ್ಲಿ ದೇಶದ ಸುಮಾರು 685 ಮಂದಿ ತೇರ್ಗಡೆಯಾಗಿದ್ದಾರೆ.   2021ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದಿಂದ 27 ಮಂದಿ ತೇರ್ಗಡೆಯಾಗಿದ್ದರ ಬಗ್ಗೆ ಇದೂವರೆಗೂ ಮಾಹಿತಿ ಸಿಕ್ಕಿದೆ. ವಿಶೇಷ ಅಂದರೆ ಇವರಲ್ಲಿ ಡಾ.ರಾಜ್​ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ …

Read More »

PSI ಪರೀಕ್ಷೆಯಲ್ಲಿ ಅಕ್ರಮ: ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ಕೊನೆಗೂ ಅರೆಸ್ಟ್​! ಗಂಡನೂ ಸಿಕ್ಕಿಬಿದ್ದ

: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ದಂಪತಿ ಕೊನೆಗೂ ಸಿಕ್ಕಿಬಿದ್ದಿದ್ದಾರೆ. 2021ರ ಅಕ್ಟೋಬರ್ 3ರಂದು ನಡೆದ 545 ಎಸ್‌ಐ ನೇಮಕಾತಿಗೆ ರಾಜ್ಯದಲ್ಲಿ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಲಿಖಿತ ಪರೀಕ್ಷೆ ಬಳಿಕ ಅಕ್ರಮ ನಡೆದಿರುವ ಕುರಿತು ದೂರುಗಳು ದಟ್ಟವಾಗಿ ಕೇಳಿಬಂದ ಹಿನ್ನೆಲೆ ಏಪ್ರಿಲ್ 7ರಂದು ಅಕ್ರಮ ಕುರಿತು ಸಿಐಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದರು. ಎಫ್​ಐಆರ್ ದಾಖಲಿಸಿಕೊಂಡು ತನಿಖೆ …

Read More »

ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಮಾತನಾಡಿದಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್

ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್ ಮಾತನಾಡಿ ಸಮಸ್ಯೆ ಎಲ್ಲಕಡೆಯು ಇದೆ ಆದ್ರೆ ನಾವು ಸುಮಾರು ಕಡೆ ಮಂದಿರ ಗಳನ್ನ ಕೇಡವಿದ್ದರೆ, ಹಾಗೂ ಅವರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದರೆ ನಾವು ಪ್ರೀತಿಯಿಂದ ಇರುತ್ತೇವೆ. ನಾವು ಯಾವುದೇ ಕಾರಣಕ್ಕೂ ಕೋಮು ಗಲಭೆಗೆ ಪ್ರಚೋದನೆ ಮಾಡಲ್ಲ ನಾವು ಸರ್ಕಾರದ ಗಮನಕ್ಕೆ ತಂದಿದ್ದೇವೆ . ವಿವಾದ ನಡೆದ ಜಾಗ 900sqft ಗಿಂತಲೂ ಕಡಿಮೆ ಇದೆ ಇವಾಗ ಆಶ್ರಯ …

Read More »

ರಾಕೇಶ್ ಟಿಕಾಯತ್, ಯುದ್ಧ್​ವೀರ್ ಸಿಂಗ್​​ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ವ್ಯಕ್ತಿಗೆ ಥಳಿತ

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ (Rakesh Tikait) ಮತ್ತು ಯುದ್ಧ್​ವೀರ್​ ಸಿಂಗ್ ( Yudhvir Singh ) ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುದ್ಧ್​​ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ (Kodihalli Chandrashekar) ಮಾಡಿರುವ ಆರೋಪದ ಬಗ್ಗೆ ಸ್ಪಷ್ಟನೆ ನೀಡುತ್ತಿರುವಾಗ ಟಿಕಾಯತ್ ಮತ್ತು ಸಿಂಗ್ ಮುಖಕ್ಕೆ …

Read More »

ಕನ್ನಡದ ಡಿಂಡಿಮವನ್ನು ರಾಷ್ಟ್ರ ಮಟ್ಟದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತೇನೆ: ನಟ ಜಗ್ಗೇಶ್

ಬೆಂಗಳೂರು: ನನಗೆ ಯಾವ ನಿರೀಕ್ಷೆ ಇರಲಿಲ್ಲ. ನಾನು ಬಹಳ ನಿಷ್ಠೆಯಿಂದ ಪಕ್ಷಕ್ಕೆ ಕೆಲಸ ಮಾಡಿದ್ದೆ ಸಿಎಂ ಹಾಗೂ ಸ್ನೇಹಿತರು, ಶಾಸಕರು ಸಂಘದ ಹಿರಿಯರು ಎಲ್ಲರೂ ನಿರ್ಧಾರ ಮಾಡಿ ಈ ಸ್ಥಾನ ಕೊಟ್ಟಿದ್ದಾರೆ. ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ಬಿಜೆಪಿ ರಾಜ್ಯಸಭೆ ಅಭ್ಯರ್ಥಿ ನಟ ಜಗ್ಗೇಶ್ ಹೇಳಿದರು.   ಬಿಜೆಪಿ ಕಚೇರಿಯಲ್ಲಿ ಮಾತಾನಾಡಿದ ಅವರು, ಚಿಂತನೆಗಳು ಇತ್ತು ಮುಂದಿನ ದಿನಗಳಲ್ಲಿ ಯಾವ ರೀತಿ ಕೆಲಸ ಮಾಡಬೇಕು ಅಂತ ನನಗೆ ಕಲ್ಪನೆ ಇರಲಿಲ್ಲ. ಪಕ್ಷ ಹಾಗೂ ಸಂಘಟನೆಗೆ …

Read More »

ಎನ್‌ಆರ್‌ಐ ಫೋರಂಗೆ ಉಪಾಧ್ಯಕ್ಷರಿಲ್ಲದೆ 4 ವರ್ಷ; 2018ರ ಮೇ ಬಳಿಕ ಆಗದ ನೇಮಕಾತಿ

ಕುಂದಾಪುರ: ವಿದೇಶಗಳಲ್ಲಿ ಯುದ್ಧ, ನೆರೆ, ಪ್ರಾಕೃತಿಕ ವಿಪತ್ತು, ಕೊರೊನಾದಂತಹ ಸಂಕಷ್ಟ ಮಯ ಸಂದರ್ಭಗಳಲ್ಲಿ ಅಲ್ಲಿ ನೆಲೆಸಿರುವ ರಾಜ್ಯದ ಜನರು, ವಿದ್ಯಾರ್ಥಿಗಳಿಗೆ ತುರ್ತು ನೆರವಾಗಲು ಸ್ಥಾಪನೆಯಾಗಿರುವ ಅನಿವಾಸಿ ಭಾರತೀಯ ಸಮಿತಿ (ಎನ್‌ಆರ್‌ಐ ಫೋರಂ)ಗೆ ನಾಲ್ಕು ವರ್ಷಗಳಿಂದ ಉಪಾಧ್ಯಕ್ಷರೇ ಇಲ್ಲ. ಈ ಸಮಿತಿಗೆ ಮುಖ್ಯಮಂತ್ರಿಗಳು ಅಧ್ಯಕ್ಷರು. ಇದರ ಕಾರ್ಯಭಾರವೆಲ್ಲ ಉಪಾಧ್ಯಕ್ಷ ರದ್ದೇ ಆಗಿರುತ್ತದೆ. ಎಲ್ಲವನ್ನು ಮುಖ್ಯಮಂತ್ರಿ ಯವರೇ ನಿಭಾಯಿಸಲು ಅಸಾಧ್ಯ. ಆದ್ದರಿಂದ ಉಪಾಧ್ಯಕ್ಷರ ಹುದ್ದೆಯೇ ಪ್ರಮುಖ. ಭರ್ತಿ ನಾಲ್ಕು ವರ್ಷ ಉಡುಪಿ ಮೂಲದ ಆರತಿ …

Read More »

ಹುಕ್ಕೇರಿ: ವಿಜೃಂಭಣೆಯ ಲಕ್ಷ್ಮೀದೇವಿ ಜಾತ್ರೆ

ಹುಕ್ಕೇರಿ: ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಶುಕ್ರವಾರ ಮಹಾಲಕ್ಷ್ಮೀ (ಮಲೆವ್ವ)ದೇವಿ ಮತ್ತು ದುರ್ಗಾದೇವಿ ಜಾತ್ರೆ ವಿಜೃಂಭಣೆಯಿಂದ ಜರುಗಿತು. ಗ್ರಾಮದ ಜಡಿಸಿದ್ಧೇಶ್ವರ ಆನಂದಾಶ್ರಮದಿಂದ ಪ್ರಮುಖ ಬೀದಿಗಳ ಮೂಲಕ ಮಹಾಲಕ್ಷ್ಮೀದೇವಿ ಮಂದಿರದವರೆಗೆ ಮೆರವಣಿಗೆಯಲ್ಲಿ ಬಂದರು. ನಂತರ ದೇವಿಗೆ ಉಡಿ ತುಂಬುವುದು ಮತ್ತು ಮಹಿಳೆಯರಿಗೆ ಉಡಿ ತುಂಬುವ (ಬೊಟ್ಟು ಕೊಡುವ) ಕಾರ್ಯಕ್ರಮ ಜರುಗಿತು. ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ದೇವಿಯ ದರ್ಶನ ಪಡೆದರು. ಸಚಿವರ ಭೇಟಿ: ಶುಕ್ರವಾರ ಮುಂಜಾನೆ ಅರಣ್ಯ, ಆಹಾರ ಖಾತೆ ಸಚಿವ ಉಮೇಶ್ …

Read More »