ಬೆಂಗಳೂರು, ಮೇ 17; ಚಾಮರಾಜಪೇಟೆ ಶಾಸಕ, ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಮಂಗಳವಾರಯಡಿಯೂರಪ್ಪನಿವಾಸಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹ ಈ ಸಂದರ್ಭದಲ್ಲಿ ಜೊತೆಗಿದ್ದರು. ಪುಲಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪುತ್ರಿಯ ವಿವಾಹದ ಆಮಂತ್ರಣ ನೀಡಲು ಜಮೀರ್ ಅಹ್ಮದ್ ಯಡಿಯೂರಪ್ಪ ಭೇಟಿ ಮಾಡಿದ್ದರು. ಮಂಗಳವಾರ ಬೆಳಗ್ಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ …
Read More »ಗ್ರಾಹಕರ ಅಚ್ಚುಮೆಚ್ಚಿನ ಹೋಂಡಾ ಶೈನ್ ಬೈಕನ್ನು ಕೇವಲ 6 ಸಾವಿರಕ್ಕೆ ಮನೆಗೆ ತರುವ ಅವಕಾಶ!
ಹೋಂಡಾ ಶೈನ್ ಬಹುತೇಕರ ಅಚ್ಚುಮೆಚ್ಚಿನ ಬೈಕ್ ಆಗಿ ಗುರುತಿಸಿಕೊಂಡಿದೆ. ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಮಾರಾಟದಲ್ಲಿ ಪ್ರಬಲವಾಗಿ ಬೆಳೆದ ಬೈಕ್ ಇದಾಗಿದೆ. ಇದುವರೆಗೆ 10 ಮಿಲಿಯನ್ಗಿಂತಲೂ ಹೆಚ್ಚು ಗ್ರಾಹಕರು ಈ ಬೈಕ್ ಅನ್ನು ಖರೀದಿಸಿದ್ದಾರೆ. ಆದರೀಗ ಈ ಬೈಕಿನ ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು, ಹೋಂಡಾ ದ್ವಿಚಕ್ರ ವಾಹನಗಳು ಈ ಬೈಕನ್ನು ಸುಲಭವಾದ ಹಣಕಾಸಿನಲ್ಲಿ ಒದಗಿಸುತ್ತಿವೆ ಮತ್ತು ಕೇವಲ 5,999 ರೂಪಾಯಿ ಡೌನ್ ಪಾವತಿಯೊಂದಿಗೆ ಹೊಸ …
Read More »ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ
ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …
Read More »ಯುವತಿಯರೊಂದಿಗೆ ನೃತ್ಯ ಮಾಡುತ್ತಾ, ಫ್ಲೈಯಿಂಗ್ ಕಿಸ್ ನೀಡುತ್ತಾ, ಹಣವನ್ನು ಎಸೆದ M.L.A
ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷದ ಶಾಸಕರೊಬ್ಬರು ತಮ್ಮ ಕ್ಷೇತ್ರದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವತಿಯರೊಂದಿಗೆ ನೃತ್ಯ ಮಾಡುತ್ತಾ, ಫ್ಲೈಯಿಂಗ್ ಕಿಸ್ ನೀಡುತ್ತಾ, ಹಣವನ್ನು ಎಸೆದಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ. ಬಿಹಾರದ ಭಾಗಲ್ಪುರ್ ಜಿಲ್ಲೆಯ ಫತೇಪುರ್ ಗ್ರಾಮದಲ್ಲಿ ನಡೆದ ಮದುವೆಯ ಆರತಕ್ಷತೆ ಸಮಾರಂಭದಲ್ಲಿ, ಜೆಡಿಯು ಶಾಸಕ ಗೋಪಾಲ್ ಮಂಡಲ್ ಅವರು ಬಾಲಿವುಡ್ನ ಫೇಮಸ್ ದಿಲ್ಬರ್, ದಿಲ್ಬರ್ ಸಾಂಗ್ಗೆ ಧರಿಸಿದ್ದ ಕುರ್ತಾವನ್ನು ಮೇಲಕ್ಕೆ ಎತ್ತಿ ಡ್ಯಾನ್ಸ್ …
Read More »‘ಟೊಮೆಟೋ’ ಜ್ವರದ ಭೀತಿ.. ಕರಾವಳಿ ಜಿಲ್ಲೆಯಲ್ಲಿ ಹೈ-ಅಲರ್ಟ್
ಉಡುಪಿ: ಕೇರಳದಲ್ಲಿ ಟೊಮೆಟೋ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಲ್ಲೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೊರೊನಾ ಭೀತಿ ನಡುವೆ ಇದೀಗ ಟೊಮೆಟೋ ಜ್ವರ ಆತಂಕ ಮೂಡಿಸಿದೆ. ಇದರ ನಡುವೆ ಉಡುಪಿ ಜಿಲ್ಲೆಯಲ್ಲಿ ಟೊಮೆಟೋ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು.. ಟೊಮೆಟೋ ಜ್ವರ ಪತ್ತೆಯಾಗಿಲ್ಲ. ಮಕ್ಕಳಲ್ಲಿ ಜ್ವರ …
Read More »ಆತ್ಮಹತ್ಯೆ ಮಾಡಿಕೊಳ್ಳಲು ಮೊಬೈಲ್ ಟವರ್ ಏರಿದವಳ ರಕ್ಷಿಸಿತು ಜೇನ್ನೊಣ!
ಕೇರಳ: ಆತ್ಮಹತ್ಯೆ ಮಾಡಿಕೊಳ್ಳಲು ಟವರ್ ಏರಿದ ಯುವತಿಯೊಬ್ಬಳನ್ನು ಜೇನ್ನೊಣಗಳು ರಕ್ಷಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಇಲ್ಲಿಯ ಆಲಪ್ಪುಳ ಕರಾವಳಿಯ ಕಾಯಂಕುಲಂನಲ್ಲಿ ಇಂಥದ್ದೊಂದು ಅಚ್ಚರಿಯ ಘಟನೆ ಜರುಗಿದೆ. ಮಗುವನ್ನು ಕರೆದುಕೊಂಡು ಹೋಗಿದ್ದ ಪತಿ, ಮಗುವನ್ನು ನೋಡಲು ಬಿಡುತ್ತಿಲ್ಲ ಎನ್ನುವ ಕಾರಣಕ್ಕೆ, ಪತಿಯ ಮೇಲಿನ ಸಿಟ್ಟಿನಿಂದ ಯುವತಿ ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿದ್ದಳು. ಪತಿ ಮಗುವನ್ನು ತೋರಿಸದೇ ಹೋದರೆ ಅಲ್ಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಇದನ್ನು ನೋಡಿದ ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕ …
Read More »ಮೆಜೆಸ್ಟಿಕ್ನಲ್ಲಿ ಹೇಳಿದ ಬೆಲೆಗೆ ಖರೀದಿಸದಿದ್ದರೆ ವ್ಯಾಪಾರಿಗಳಿಂದ ಹಲ್ಲೆ! ಕಣ್ಮುಚ್ಚಿ ಕುಳಿತಿದ್ದಾರೆ ಪೊಲೀಸರು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಾರಿಗಳು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ದೈಹಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚಾಗಿದ್ದು, …
Read More »889 ನೇ ಬಸವ ಜಯಂತಿಯ ನಿಮಿತ್ಯ ಆಂಜನೇಯ ನಗರದಲ್ಲಿ 10 ನೆ ದಿನದ ಲಿಂಗಾಯತ ಧರ್ಮ ಜಾಗೃತಿ ಪಾದಯಾತ್ರೆ
889 ನೇ ಬಸವ ಜಯಂತಿಯ ನಿಮಿತ್ಯ ಆಂಜನೇಯ ನಗರದಲ್ಲಿ 10 ನೆ ದಿನದ ಲಿಂಗಾಯತ ಧರ್ಮ ಜಾಗೃತಿ ಪಾದಯಾತ್ರೆಯ ನಾಗನೂರು ರುದ್ರಾಕ್ಷಿಮಠದ ಪರಮ ಪೂಜ್ಯ ಅಲ್ಲಮ ಪ್ರಭು ಸ್ವಾಮೀಜಿಗಳ ನೇತೃತ್ವದಲ್ಲಿ ಆಂಜನೇಯ ನಗರದ ಎಲ್ಲ ಬಡಾವಣೆಗಳಲ್ಲಿ ಜರುಗಿತು. ಪಾದಯಾತ್ರೆಯಲ್ಲಿ ಶಿವಾನಂದ ಮಹಾಸ್ವಾಮಿಗಳು ಹಂಡಿಗುಂದ , ಡಾ. ಬಸವಾನಂದ ಸ್ವಾಮೀಜಿ, ಪೂಜ್ಯ ಓಂ ಗುರೂಜಿ, ಕಾರಂಜಿಮಠದ ಪೂಜ್ಯ ಶಿವಾಯೋಗಿ ದೇವರು ಮತ್ತು ಇತರ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ 10 ನೆ ದಿನದ ಪಾದಯಾತ್ರೆಯ …
Read More »ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.
ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …
Read More »ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಸಂಧಾನ ನಡೆಸಿದ್ದಾರೆ. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಲ್ಲಿನ ನಿವಾಸಿಗಳ ಸಭೆ ನಡೆಸಿ …
Read More »