ಬೆಳಗಾವಿ: ಕರ್ನಾಟಕದಿಂದ ನಿರ್ಮಲಾ ಸೀತರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್. ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ …
Read More »ಶೇಡಬಾಳ ಪಟ್ಟಣದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹಣ ವಿತರಣೆ.
ಶೇಡಬಾಳ ಪಟ್ಟಣ ಪಂಚಾಯಿತಿಯಲ್ಲಿ ೨೦೨೧-೨೨ ಮತ್ತು ೨೦೨೨-೨೩ ಸಾಲಿನಲ್ಲಿ ಐದು ಅಂಗವಿಕಲರಿಗೆ ತ್ರೀಚಕ್ರವಾಹಣಗಳನ್ನು ವಿತರಿಸುವ ಕಾರ್ಯಕ್ರಮ ಕಾಗವಾಡ ಶಾಸಕ ರಾಜು ಕಾಗೆಯವರ ಹಸ್ತೆಯಿಂದ ನೆರವೇರಿತು. ಶನಿವಾರ ಬೆಳಗ್ಗೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉತ್ಕರ್ಶ ಪಾಟೀಲ ಇವರ ಅಧ್ಯಕ್ಷತೆಯಲ್ಲಿ ತ್ರೀಚಕ್ರವಾಹಣ ವಿತರಿಸುವ ಕಾರ್ಯಕ್ರಮ ನೆರವೇರಿತು.ಫಲಾನುಭವಿಗಳಾದ ಸೊಬಣ್ಣ ಹೊನಕಾಂಬಳೆ, ಸನ್ಮತಿ ಪಾಟೀಲ, ಸುನಿತಾ ನಾಂದ್ರೆ, ವಿರುಪಾಕ್ಷ ಮಾಳಿ, ಈರಣ್ಣ ಅಡಹಳ್ಳಿ ಇವರಿಗೆ ಶಾಸಕರ ಹಸ್ತೆಯಿಂದ ತ್ರೀಚಕ್ರವಾಹಣ ವಿತರಿಸಲಾಯಿತು. ಶಾಸಕ ರಾಜು ಕಾಗೆ ಅವರು …
Read More »ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್: ಬಿಜೆಪಿ – ಜೆ.ಡಿ.ಎಸ್ ದೋಸ್ತಿ ಇದ್ದರೂ ರಾಜ್ಯಕ್ಕೆ ಚೊಂಬು; ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರದ ಬಜೆಟ್ ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಆಗಿದೆ. ಬಿಜೆಪಿ – ಜೆ.ಡಿ.ಎಸ್ ದೋಸ್ತಿ ಇದ್ದರೂ ರಾಜ್ಯಕ್ಕೆ ಚೊಂಬು ನೀಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ. ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. …
Read More »ಕೇಂದ್ರ ಬಿಜೆಪಿ ಸರ್ಕಾರದಿಂದ ಹೊಸ ಯೋಜನೆಗಳ ಮಳೆ ಬಿಹಾರಕ್ಕೆ ;ಕರ್ನಾಟಕಕ್ಕೆ ಬರಡು ನೆಲ.
ಚುನಾವಣಾ ಹೊಸ್ತಿನಲ್ಲಿರುವ ಬಿಹಾರಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ಬಂಪರ್ ಕೊಡುಗೆ, ಆದರೆ ಕರ್ನಾಟಕಕ್ಕೆ ಮತ್ತೆ ಚೊಂಬು! ಹೊಸ ಯೋಜನೆಗಳ ಮಳೆ ಅಲ್ಲಿ, ಇಲ್ಲಿ ಬರಡು ನೆಲ. ಜಿಡಿಪಿ ಹಂಚಿಕೆ ಸಮಾನವಿಲ್ಲ, ಅಭಿವೃದ್ಧಿಯೂ ಏಕಪಕ್ಷೀಯ! 2025ರ ಕೇಂದ್ರ ಬಜೆಟ್ನಲ್ಲಿ ಕರ್ನಾಟಕವನ್ನು ಮತ್ತೆ ನಿರ್ಲಕ್ಷಿಸಲಾಗಿದ್ದು, ಯಾವುದೇ ದೊಡ್ಡ ಅಭಿವೃದ್ಧಿ ಯೋಜನೆ ಘೋಷಣೆ ಆಗಿಲ್ಲ. ಪೂರಕ ಅನುದಾನವಿಲ್ಲ, ಮಹತ್ತರ ಯೋಜನೆಗಳೆಂದರೆ ಖಾಲಿ ಭರವಸೆ! ನಮ್ಮ ತೆರಿಗೆ ಹಣದಿಂದ ಇತರ ರಾಜ್ಯಗಳಿಗೆ ಕೋಟಿ ಕೋಟಿ ಅನುದಾನ, …
Read More »ಮೈಕ್ರೋ ಫೈನಾನ್ಸ್ ಸಂಸ್ಥೆಯ ಕಡೆಯಿಂದ ಕಿರುಕುಳ ಆಗದಂತೆ ಕ್ರಮ: ಸತಿಶ್ ಜಾರಕಿಹೊಳಿ
ಬೆಳಗಾವಿ : ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಎಮ್ ಎಫ್ ಐ ಅವರಿಂದ ಸಾಲಗಾರರಿಗೆ ಕಿರುಕುಳ ಉಂಟಾಗುತ್ತಿರುವ ಬಗ್ಗೆ ಸ್ವೀಕೃತವಾಗುತ್ತಿರುವ ದೂರುಗಳ ಕುರಿತು ಸಭೆ ಜರುಗಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರವರು, ಬೆಳಗಾವಿ ನಗರದ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು ತಹಶೀಲ್ದಾರರು ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಹಾಜರಿದ್ದರು. ಮೈಕ್ರೋ ಫೈನಾನ್ಸ್ …
Read More »ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ ತರಬೇತಿ
ಧಾರವಾಡ ಕೇಂದ್ರ ಕಾರಾಗೃಹದಲ್ಲಿನ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರ…ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಜರೀನಾರಿಂದ ಚಾಲನೆ… – ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೇಂದ್ರ ಕಾರಾಗೃಹ, ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಧಾರವಾಡ ಎಮ್ಮಿಕೇರಿಯ ಎಂಜಲ್ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ, ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ …
Read More »ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ರಿಂದ ಜನತಾ ದರ್ಶನ…ಸರದಿ ಸಾಲಿನಲ್ಲಿ ನಿಂತು ಸಮಸ್ಯೆಗಳನ್ನು ಹೇಳಿಕೊಂಡ ಜನತೆ…
ಸಿಎಂ ಸಿದ್ದರಾಮಯ್ಯವರು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ವೈ- ನಗರದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ನಡೆಸಲಾಗಿದ್ದು, ಲಾಡ್ ಅವರಿಗೆ ನವಲಗುಂದ ಶಾಸಕ ಎನ್ ಹೆಚ್ …
Read More »ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದೇ ದಾವಣಗೆರೆಯಲ್ಲಿ 14 ಹೆಣ್ಣು ಮಗು ಜನನ
ದಾವಣಗೆರೆ: ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ. ಭಾರತದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಶಿಕ್ಷಣ, ಪೋಷಣೆ, ಬಾಲ್ಯವಿವಾಹ, ಕಾನೂನು ಹಕ್ಕುಗಳು ಮತ್ತು ವೈದ್ಯಕೀಯ ಆರೈಕೆ, ರಕ್ಷಣೆ, ಗೌರವದಂತಹ ಸಮಸ್ಯೆಗಳ ಜಾಗೃತಿಯನ್ನು ಉತ್ತೇಜಿಸುವುದೇ ಹೆಣ್ಣು ಮಕ್ಕಳ ದಿನದ ಉದ್ದೇಶ. ಇಂತಹ ಸಂಭ್ರಮದ ದಿನದಂದೇ ದಾವಣಗೆರೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 14 ಹೆಣ್ಣುಮಕ್ಕಳ ಜನನವಾಗಿದ್ದು, ಆಸ್ಪತ್ರೆಗಳಲ್ಲಿ ಸಂಭ್ರಮ ಮನೆ ಮಾಡಿದೆ. ಜ. 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ. ಈ ಶುಭ …
Read More »108 ತರಕಾರಿಗಳಿಂದ ಅಲಂಕಾರಗೊಂಡ ಬನಶಂಕರಿ ತಾಯಿ: ಪಲ್ಲೇದ ಹಬ್ಬ ಕಣ್ತುಂಬಿಕೊಂಡ ಭಕ್ತರು
ಹಾವೇರಿ: ಶಿವಲಿಂಗ ನಗರದಲ್ಲಿರುವ ಬನಶಂಕರಿಯ ಜಾತ್ರಾ ಮಹೋತ್ಸವದ ವಿಶೇಷ ಪಲ್ಲೇದ ಹಬ್ಬವನ್ನು ಗುರುವಾರ ಆಚರಿಸಲಾಯಿತು. ಸುಮಾರು 108 ತರಕಾರಿಗಳಿಂದ ಬನಶಂಕರಿ ದೇವಿಯನ್ನು ಅಲಂಕರಿಸುವುದು ಈ ಪಲ್ಲೇದ ಹಬ್ಬದ ವಿಶೇಷ. ನೂರಾರು ವರ್ಷಗಳ ಹಿಂದೆ ಭೂಮಿಯಲ್ಲಿ ಬರಗಾಲ ತಾಂಡವಾಡುತ್ತಿತ್ತು. ಜನ ಜಾನುವಾರುಗಳು ನೀರಿಲ್ಲದೆ ಪರದಾಡುತ್ತಿದ್ದ ವೇಳೆ ಋಷಿಮುನಿಗಳು ದೇವಿಯ ಮೊರೆ ಹೋಗುತ್ತಾರೆ. ದೇವಿ ಬನಶಂಕರಿ ತನ್ನ ದೇಹದ ಉಷ್ಣಾಂಶ ಹೆಚ್ಚಿಸಿಕೊಂಡು ಶಾಕಾಂಬರಿಯಾಗುತ್ತಾಳೆ. ಅಲ್ಲದೆ ಬರದಿಂದ ತತ್ತರಿಸಿದ ಭೂಮಿಗೆ ಮಳೆ ತರುತ್ತಾಳೆ. ಈ ರೀತಿ …
Read More »ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ
ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ ಬೆಂಗಳೂರು, ಜನವರಿ 23: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ತಿಕ್ಕಾಟ ನಡೆದಿದೆ. ಹೀಗಾಗಿ ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸದ್ಯ ತುರ್ತು ಸಂಪುಟ ಸಭೆ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ …
Read More »