ಐಪಿಎಲ್ ಸೀಸನ್ 15 ಗಾಗಿ ಎಲ್ಲಾ ತಂಡಗಳ ಜೆರ್ಸಿ ಅನಾವರಣಗೊಂಡಿದೆ. ಈ ಬಾರಿ ಕೆಲ ತಂಡಗಳು ಕಳೆದ ಸೀಸನ್ನಲ್ಲಿ ಕಣಕ್ಕಿಳಿದ ಮಾದರಿಯ ಜೆರ್ಸಿಯಲ್ಲೇ ಕಾಣಿಸಿಕೊಳ್ಳಲಿದ್ದು, ಇನ್ನು ಕೆಲ ತಂಡಗಳ ಜೆರ್ಸಿಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾಗಿವೆ. ಹಾಗೆಯೇ ಹೊಸ ಎರಡು ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಹೊಸ ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಹಾಗಿದ್ರೆ 10 ತಂಡಗಳ ಜೆರ್ಸಿ ಹೇಗಿದೆ ನೋಡೋಣ…
Read More »100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ
ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 …
Read More »ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಹೋಳಿ ಹಬ್ಬದ ತಯಾರಿ.. ರತಿ ಕಾಮಣ್ಣನ ಪ್ರತಿಷ್ಠಾಪನೆ
ಹಾವೇರಿ: ಏಲಕ್ಕಿ ಕಂಪಿನ ನಗರ ಹಾವೇರಿ ರಂಗಪಂಚಮಿಗೆ ಸನ್ನದ್ಧಗೊಳ್ಳುತ್ತಿದೆ. ಎಲ್ಲೆಲ್ಲೂ ಬಣ್ಣಗಳಿಂದ ನಳನಳಿಸುತ್ತಿದೆ. ಮಾರ್ಚ್ 19ರ ರಂಗಪಂಚಮಿಯ ಹೋಳಿ ಆಚರಣೆಗೆ ನಗರದ 21ಕಡೆ ಕಾಮರತಿಯ ಕಟ್ಟೆಗೆ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಅಕ್ಕಿಪೇಟೆ ಮಾರುಕಟ್ಟೆ, ಗದ್ದಿಗೇರ್ ಓಣಿ, ಯಾಲಕ್ಕಿ ಓಣಿ, ಪುರದ ಓಣಿ ಮತ್ತು ಮೇಲಿನ ಪೇಟೆ ಸೇರಿದಂತೆ ವಿವಿಧೆಡೆ ಈಗಾಗಲೇ ರತಿಮನ್ಮಥರ ಕಟ್ಟಿಗೆ ಮೂರ್ತಿಗಳನ್ನು ಸ್ಥಾಪಿಸಿ ಪೆಂಡಾಲಗಳನ್ನು ಹಾಕಲಾಗಿದೆ. ದಿನಕ್ಕೆ ಎರಡು ಬಾರಿ ಕಾಮರತಿಗೆ ಪೂಜೆ ಸಲ್ಲಿಸಲಾಗುತ್ತಿದ್ದು. ರತಿಮನ್ಮಥರ ಮೂರ್ತಿಗಳು ಒಂದಕ್ಕಿಂತ ಒಂದು ವಿಭಿನ್ನವಾಗಿ ಪ್ರತಿಷ್ಠಾಪಿಸಲ್ಪಟ್ಟಿವೆ. …
Read More »ಜೇಮ್ಸ್’ ಬಿಡುಗಡೆಗೆ ಕೌಂಟ್ಡೌನ್ ವಿದೇಶದಲ್ಲೂ ಕಾರ್ ರ್ಯಾಲಿ ಮಾಡಿ, ಪಟಾಕಿ ಹೊಡೆಯಲಿರುವ ಫ್ಯಾನ್ಸ್
ಮಾ.17ರಂದು ಭಾರತ ಮಾತ್ರವಲ್ಲದೇ ಇತರೆ ಅನೇಕ ದೇಶಗಳಲ್ಲೂ ‘ಜೇಮ್ಸ್’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ವಿತರಕ ಕಿರಣ್ ನೀಡಿದ ಮಾಹಿತಿ ಇಲ್ಲಿದೆ..‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ (Puneeth Rajkumar) ನಟನೆಯ ‘ಜೇಮ್ಸ್’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈ ಚಿತ್ರವನ್ನು ಅಭಿಮಾನಿಗಳು (Puneeth Rajkumar Fans) ಕಣ್ತುಂಬಿಕೊಳ್ಳಲು ಎರಡೇ ದಿನ ಬಾಕಿ ಇದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ‘ಜೇಮ್ಸ್’ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಕೆನಡಾದಲ್ಲಿ ನೆಲೆಸಿರುವ ಕನ್ನಡಿಗ ಕಿರಣ್ ಅವರು ವಿದೇಶದಲ್ಲಿ ವಿತರಣೆಯ …
Read More »ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ: ನಾರಾಯಣಗೌಡ
ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ನಿಖಿಲ್ ಸೋಲುವುದಕ್ಕೆ ಅವರ ದೊಡ್ಡಪ್ಪ ರೇವಣ್ಣನೇ ಕಾರಣ ಎಂದು ಸಚಿವ ಕೆ.ಸಿ. ನಾರಾಯಣ ಹೇಳಿದ್ದಾರೆ. ನಗರದ ಕೆ.ಆರ್.ಪೇಟೆಯ ಸಿಂಧಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ. ನಿಖಿಲ್ ಕುಮಾರಸ್ವಾಮಿ ಬಗ್ಗೆ ನನಗೆ ಗೌರವ ಇದೆ. ಅವರು ಸುಮ್ಮನೆ ಮಾತನಾಡುವುದು ತಪ್ಪು. ಕುಮಾರಸ್ವಾಮಿ ಸುಪುತ್ರ ನಿಖಿಲ್ ಇನ್ನೂ ಚಿಕ್ಕ ರಾಜಕಾರಣಿ. ಪ್ರತಿಯೊಂದರ ಬಗ್ಗೆ ಮಾಹಿತಿ ತಿಳಿದಕೊಂಡು ನಿಖಿಲ್ ಮಾತನಾಡಬೇಕು. ಒಂದೂವರೆ ವರ್ಷ ಸರ್ಕಾರ …
Read More »ಬೆಂಗಳೂರು; ನಿಂತಿದ್ದ ವಾಹನಗಳಿಂದ ಡೀಸೆಲ್ ಕದಿಯುತ್ತಿದ್ದ ಕಳ್ಳರ ಕಾಲಿಗೆ ಗುಂಡಿಟ್ಟ ಪೊಲೀಸ್
ಬೆಂಗಳೂರು: ರಾತ್ರಿ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಪೊಲೀಸರು, ಆರೋಪಿಗಳನ್ನು ಬಂಧನ ಮಾಡಿರೋ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ನಡೆದಿದೆ. ಶ್ರೀನಿವಾಸ್ ಅಲಿಯಾಸ್ ರಾಜು ಗುಂಡೇಟು ತಿಂದ ಆರೋಪಿಯಾಗಿದ್ದು, ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಟಾಟಾ ಸುಮೋನಲ್ಲಿ ಬಂದು ಲಾರಿಗಳಲ್ಲಿ ಡೀಸೆಲ್ ಕದಿಯುತ್ತಿದ್ದ ಖತರ್ನಾಕ್ ಗ್ಯಾಂಗ್, ಆನೇಕಲ್ನ ಜಿಗಣಿಯ ಕೆಇಬಿ ಸರ್ಕಲ್ ಬಳಿ …
Read More »ಥಂಡಾ ಹೊಡೆದ ‘ಕೈ’ ಹೈಕಮಾಂಡ್; ಸ್ವಪಕ್ಷದವ್ರಿಂದಲೇ ನಾಯಕತ್ವದ ವಿರುದ್ಧ ಕಿಡಿ..!
ಭಾರೀ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಣೆ ರಿಸಲ್ಟ್ ಹೊರಬಿದ್ದಿದೆ. ಎಲೆಕ್ಷನ್ನಲ್ಲಿ ಕಮಲ ಕಮಾಲ್ ಮಾಡಿದ್ರೆ ಕಾಂಗ್ರೆಸ್ನ ಥಂಡಾ ಹೊಡೆದಿದೆ. ಈ ನಡುವೆ ಕೇಸರಿ ಕಲಿಗಳು ಸಿಂಹಾನಸವೇರಲು ಸಿದ್ಧತೆ ಮಾಡಿಕೊಂಡಿದ್ದರೆ ಕೈ ನಾಯಕರು ಆತ್ಮವಿಮರ್ಶೆಗೆ ಮುಂದಾಗಿದ್ದಾರೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಕಮಲ ಪಾಳಯ ಅಕ್ಷಶರಃ ಕಮಾಲ್ ಮಾಡಿದೆ. ಪಂಜಾಬ್ನಲ್ಲಿ ಆಪ್ ಕೈಯನ್ನು ಗುಡಿಸಿ ಗುಂಡಾಂತರ ಮಾಡಿದ್ದು ಕಾಂಗ್ರೆಸ್ ಧೂಳಿಪಟವಾಗಿದೆ. ಇದು ಹಸ್ತ ಪಡೆಗೆ ಇನ್ನಿಲ್ಲದ ಮುಜುಗರವನ್ನುಂಟು ಮಾಡಿದೆ. ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ …
Read More »ನಮ್ದು ಗಂಡಸರ ರಾಜ್ಯ, ಅದ್ಕೆ ರಾಜಸ್ಥಾನಕ್ಕೆ ರೇಪ್ನಲ್ಲಿ ಮೊದಲ ಸ್ಥಾನ -ಕಾಂಗ್ರೆಸ್ ಸಚಿವ ಧರಿವಾಲ್
ರಾಜಸ್ಥಾನದ ಕಾಂಗ್ರೆಸ್ ಮಂತ್ರಿ ಶಾಂತಿ ಕುಮಾರ್ ಧರಿವಾಲ್, ವಿಧಾನಸಭೆ ಕಲಾಪದ ವೇಳೆ ನಾಚಿಕೆಗೇಡಿನ ಹೇಳಿಕೆ ಕೊಟ್ಟು ಇದೀಗ ತಲೆತಗ್ಗಿಸಿದ್ದಾರೆ. ನಿನ್ನೆ ನಡೆದ ವಿಧಾನಸಭೆ ಕಲಾಪದ ವೇಳೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನ ಕೇಳಲಾಗಿತ್ತು. ಅದಕ್ಕೆ ಉತ್ತರಿಸುವ ವೇಳೆ, ‘ರೇಪ್ನಲ್ಲಿ ರಾಜಸ್ಥಾನ ಮೊದಲ ಸ್ಥಾನದಲ್ಲಿ ಇದೆ. ಯಾಕೆ ನಾವು ನಂಬರ್ ಒನ್ ಸ್ಥಾನದಲ್ಲಿದ್ದೇವೆ..? ಯಾಕಂದರೆ ರಾಜಸ್ಥಾನ ಪುರಷರಿರುವ ರಾಜ್ಯ. ಅದಕ್ಕೆ ನಾವೇನು ಮಾಡೋಕೆ ಆಗುತ್ತೆ..?’ ಅನ್ನೋ ಮೂಲಕ ಬಾಲೀಶ ಹೇಳಿಕೆಯನ್ನ ನೀಡಿದ್ದಾರೆ. …
Read More »ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು. ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
Read More »ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.
ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …
Read More »