ಬೆಳಗಾವಿಯ ಶಿವಸೇನಾ ವತಿಯಿಂದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಜನುಮ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಟಿಳಕ ಚೌಕ್ನಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬವನ್ನು ಸ್ಥಳೀಯ ಹಿರಿಯ ನಾಗರಿಕ ಮಹಾದೇವ ಅವರ ಕೈಯಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಬಳಿಕ ನೆರೆದಿದ್ದ ಸಾರ್ವಜನಿಕರಿಗೆ ಸಿಹಿಯನ್ನು ಹಂಚಿ, ಉದ್ಧವ್ ಠಾಕ್ರೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಬೆಳಗಾವಿಯ ಶಿವಸೇನಾ …
Read More »ಅತ್ಯಾಚಾರ ಬೆದರಿಕೆ ಪ್ರಕರಣ ದಾಖಲಿಸಿದ ರಾಜಕುಮಾರ್ ವಿರುದ್ಧ 10 ಕೇಸು ಹಾಕಿದ ಯುವತಿ
ಬೆಳಗಾವಿ: ತೋಟಗಾರಿಕೆ ಇಲಾಖೆಯ ಖಾನಾಪುರದ ಸಸ್ಯಪಾಲನಾಲಯದ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ, ಚನ್ನಪಟ್ಟಣ ಮೂಲದ ಯುವತಿ ಸೋಮವಾರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಇಲ್ಲಿನ ಎಪಿಎಂಸಿ ಪೊಲೀಸ್ ಠಾಣೆಗೆ ಹಾಜರಾದ ಯುವತಿಯನ್ನು ಪೊಲೀಸರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ಮಾಡಿಸಿದರು. ‘ರಾಜಕುಮಾರ ನನ್ನನ್ನು ಯಾಮಾರಿಸಿ ಮದುವೆಯಾಗಿದ್ದಾರೆ. ಆದರೆ, ಈಗ ನನ್ನ ವಿರುದ್ಧವೇ ‘ಸುಳ್ಳು ಅತ್ಯಾಚಾರದ ಬೆದರಿಕೆ ಹಾಗೂ ಹಣ ಕೇಳುತ್ತಿದ್ದೇನೆ’ …
Read More »HEALTH TIP ಹಲ್ಲಿನ ಸಮಸ್ಯೆಗಳಿಗೆ ಸರಳ ಪರಿಹಾರ ನೀಡುತ್ತೆ ಈ ವಸ್ತುಗಳು
ಹಲ್ಲಿನ ಸಮಸ್ಯೆಗಳಿಗೆ ಮನೆಮದ್ದು: ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಗಳಲ್ಲಿ ಹಲ್ಲುಗಳ ಸಮಸ್ಯೆಯೂ ಒಂದು. ಸಾಮಾನ್ಯವಾಗಿ ಅತಿಯಾದ ಸಿಹಿ ಪದಾರ್ಥಗಳ ಸೇವನೆ, ಚಾಕೊಲೇಟ್ ಸೇವನೆಯಿಂದ ಹಲ್ಲುಗಳಲ್ಲಿ ಹುಳುಕು ಕಂಡು ಬರುತ್ತದೆ ಎಂದು ಹೇಳಲಾಗುತ್ತದೆ. ಕಾರಣ ಏನೇ ಇರಲಿ ಹಲ್ಲಿನ ಸಮಸ್ಯೆಗಳಿಗೆ ಮನೆಯಲ್ಲಿ ಲಭ್ಯವಿರುವ ಕೆಲವು ವಸ್ತುಗಳನ್ನು ಬಳಸಿ ಪರಿಹಾರ ಪಡೆಯಬಹುದು. ಇಂದು ಅಂತಹ ಕೆಲವು ಸಲಹೆಗಳನ್ನು ಈ ಲೇಖನದಲ್ಲಿ ನೀಡಲಿದ್ದೇವೆ. ಹಲ್ಲಿನ ಸಮಸ್ಯೆಗಳಿಗೆ ಸರಳ ಪರಿಹಾರ ನೀಡುತ್ತೆ …
Read More »ಜಮೀರ್ ಅಹ್ಮದ್ಖಾನ್ ಸಿಎಂ ಆಗ್ತಾರೆ – ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳಿಂದ ಭವಿಷ್ಯ
ಬೆಳಗಾವಿ: ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂದು ಶ್ರೀ ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ …
Read More »ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ!
ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ! ಮೂಡಲಗಿ : ನಾಗನೂರ ಪಟ್ಟಣದಲ್ಲಿ ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ ಸಿಕ್ಕಿದೆ ಇಲ್ಲಿ ಪೆಟ್ರೋಲ್ ಹಾಕಿಸಿದ ಏಳು ಗ್ರಾಹಕರಿಗೆ ಬಹುಮಾನ ಪಡೆದ್ದು ಕಾರ್ಯಕ್ರಮವನ್ನು ಯುವ ನಾಯಕಿ ಪ್ರೀಯಾಂಕ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು. ಗ್ರಾಹಕರಿಗೆ ಒಂದು ಕಾರು, ಬೈಕ್, ಸೈಕಲ್, ಫ್ರೀಜ್ ಮಿಕ್ಸರ್ ಸೇರಿದಂತೆ ಇನ್ನೂ ಅನೇಕ ಆಕರ್ಷಕ ಬಹುಮಾನಗಳನ್ನು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ …
Read More »ನಾಳೆ ದ್ರೌಪದಿ ಮುರ್ಮು ಪ್ರಮಾಣ ವಚನ; 21 ಗನ್ ಸೆಲ್ಯೂಟ್
ನವದೆಹಲಿ: ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ನಾಳೆ (ಜುಲೈ 25 )ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಸೋಮವಾರ ಬೆಳಗ್ಗೆ 10.15ಕ್ಕೆ ಸಮಾರಂಭ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ರಾಷ್ಟ್ರಪತಿಗಳ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 21 ಗನ್ ಸೆಲ್ಯೂಟ್ ನಂತರ ಪ್ರಮಾಣ ವಚನ ಸ್ವೀಕರಿಸಿ, ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ. ಸಮಾರಂಭದ ಮೊದಲು, …
Read More »ಒಂದೇ ರಾತ್ರಿಯಲ್ಲಿ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ.
ಒಂದೇ ರಾತ್ರಿಯಲ್ಲಿ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ. ಸಶಸ್ತ್ರ ಮೀಸಲು ಉಪನಿರೀಕ್ಷಕ ಸುರೇಶ ಆರ್. ತಹಶೀಲ್ದಾರ್ ಜಠರದ ತೊಂದರೆಯಿಂದ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದು ಸಶಸ್ತ್ರ ಮುಖ್ಯ ಪೇದೆ ದುಂಡಪ್ಪ ಕೆ. ಮಗ್ದೂಮ್ ಕಿಡ್ನಿ ವೈಫಲ್ಯದಿಂದ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಬ್ಬರ ಸಾವಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
Read More »ಬೆಳಗಾವಿ ಮೂಲದ ಯುವತಿ ಪುತ್ತೂರಿನ ಪೊಲೀಸರಿಗೆ ಅತಿತಿ
ಪುತ್ತೂರು : ಬೆಳಗಾವಿ ಮೂಲದ ಯುವತಿ ಪುತ್ತೂರಿನ ಸಂಸ್ಥೆಯೊಂದಕ್ಕೆ ಕೆಲಸ ಅರಸಿಕೊಂಡು ಬಂದ ವೇಳೆ ಅನ್ಯ ಧರ್ಮದ ವ್ಯಕ್ತಿಯ ಜತೆಗಿರುವುದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.21 ರಂದು ಮಂಜಲ್ಪಡ್ಪು ಬಳಿ ಸಂಭವಿಸಿದೆ. ಬೆಳಗಾವಿಯ ಗಾನಪುರ ಮೂಲದ ಹಿಂದೂ ಯುವತಿ ಮಂಗಳೂರು ಫಿಶ್ ಕಂಪೆನಿಯಲ್ಲಿ ಕೆಲಸಕ್ಕಿದ್ದು ಅಲ್ಲಿಂದ ಪುತ್ತೂರು ಮಂಜಲ್ಪಡ್ಪುವಿನಲ್ಲಿರುವ ಸಂಸ್ಥೆಯಲ್ಲಿ ಕೆಲಸಕ್ಕೆಂದು ಬಂದಿದ್ದರು. ಈ ವೇಳೆ ಮುಕ್ವೆಯ ಅನ್ಯ ಧರ್ಮದ ವ್ಯಕ್ತಿ ಆಕೆಗೆ …
Read More »ಸ್ನಾನ ಮಾಡುವ ವಿಡಿಯೋ ತೆಗೆದು ಯುವಕನ ಬ್ಲ್ಯಾಕ ಮೇಲ್
ಮೈಸೂರು: ತಾನು ಸ್ನಾನ ಮಾಡುವ ವಿಡಿಯೋ ತೆಗೆದು ಯುವಕನೋರ್ವ ಬ್ಲ್ಯಾಕ್ಮೇಲ್ ಮಾಡುತ್ತಿದ್ದು, ಈ ಯುವಕನನ್ನು ಬಂಧಿಸುವಂತೆ ನೊಂದ ಮಹಿಳೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ, ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ನಗರದ ನಿವಾಸಿಯಾದ ಈ ಮಹಿಳೆಯು MEDIA ಜೊತೆ ಮಾತನಾಡಿ, ನಾನು ಸ್ನಾನ ಮಾಡುವ ವಿಡಿಯೋವನ್ನು ಪ್ರಮೋದ್ ಎಂಬ ಯುವಕ ತೆಗೆದಿದ್ದಾನೆ. ಕಳೆದ ಒಂದೂವರೆ ವರ್ಷದಿಂದ ನನ್ನನ್ನು ಎಲ್ಲ ರೀತಿಯಲ್ಲೂ ಬ್ಲ್ಯಾಕ್ಮೇಲ್ ಮಾಡಿದ್ದ. ಈ ವಿಚಾರ ನನ್ನ ಗಂಡನಿಗೆ …
Read More »ಆಂಬುಲೆನ್ಸ್ ಚಾಲಕನ ವೇಗ, ಟೋಲ್ ಸಿಬ್ಬಂದಿಯ ಅಜಾಗರುಕತೆಗೆ ಬಿತ್ತು ಒಂದೇ ಕುಟುಂಬದ 4 ಹೆಣ
ಉಡುಪಿ, ಜುಲೈ 20: ಜಿಲ್ಲೆಗೆ ಬುಧವಾರ ಕರಾಳ ಬುಧವಾರವಾಗಿ ಮಾರ್ಪಾಟಾಗಿದೆ. ಬೆಳಗ್ಗಿನ ವೇಳೆಗೆ ಚಾಕಲೇಟ್ ನಿಂದ ಉಸಿರುಗಟ್ಟಿ ಮಗು ಸಾವನ್ನಪ್ಪಿದರೆ ಸಂಜೆಯ ವೇಳೆಗೆ ಆಂಬುಲೆನ್ಸ್ ಒಂದು ಭೀಕರವಾಗಿ ಅಫಘಾತವಾಗಿ ಒಂದೇ ಕುಟುಂಬದ ನಾಲ್ವರು ಮೃತರಾಗಿದ್ದಾರೆ. ಅಂಬುಲೆನ್ಸ್ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,ಎಂತವರ ಹೃದಯವೂ ನಡುಗಿಸುವಂತಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ವೇಗವಾಗಿ ಬಂದ ಅಂಬುಲೆನ್ಸ್ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಭೀಕರ …
Read More »
Laxmi News 24×7