ಹುಬ್ಬಳ್ಳಿ: ವಾಟ್ಸ್ಆಯಪ್ನಲ್ಲಿ ಎಡಿಟೆಡ್ ವಿಡಿಯೋವೊಂದನ್ನು ಸ್ಟೇಟಸ್ ಆಗಿ ಹಾಕಿಕೊಂಡಿದ್ದನ್ನೇ ನೆಪವಾಗಿಸಿಕೊಂಡು ಹುಬ್ಬಳ್ಳಿಯಲ್ಲಿ ಗಲಭೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಎಐಎಂಐಎಂ ಪಕ್ಷದ ಮತ್ತೊಬ್ಬ ಮುಖಂಡನ ಬಂಧನ ಆದಂತಾಗಿದೆ. ಎಐಎಂಐಎಂ ನಗರ ಘಟಕದ ಅಧ್ಯಕ್ಷ ದಾದಾಪೀರ್ ಬೆಟಗೇರಿಯನ್ನು ಇಂದು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ಎಐಎಂಐಎಂ ಪಕ್ಷದ ಮುಖಂಡ, ಕಾರ್ಪೋರೇಟರ್ ನಜೀರ್ …
Read More »ರಥೋತ್ಸವ ಸಂದರ್ಭ ದುರಂತ; ಒಬ್ಬನ ಸಾವು, ಇಬ್ಬರಿಗೆ ಗಾಯ..
ಕಲಬುರಗಿ: ದೇವಸ್ಥಾನದಲ್ಲಿನ ರಥೋತ್ಸವ ಸಂದರ್ಭದಲ್ಲಿ ದುರಂತವೊಂದು ಸಂಭವಿಸಿದ್ದು, ಇದರಲ್ಲಿ ಒಬ್ಬ ಸಾವಿಗೀಡಾಗಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಲಕ್ಷ್ಮೀಕಾಂತ್ ಕೆಸಬಳ್ಳಿ (25) ಎಂಬಾತ ಸಾವಿಗೀಡಾಗಿದ್ದು, ಭೀಮಾಶಂಕರ ಪೂಜಾರಿ ಮತ್ತು ಯಂಕಪ್ಪ ನೆಡಲ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ರಾವೂರ ಗ್ರಾಮದ ಶ್ರೀಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಇಂದು ರಥೋತ್ಸವ ನಡೆಯಿತು. ಈ ಸಂದರ್ಭ …
Read More »ನಾಳೆ ಸಿಐಡಿ ಎದುರು ಹಾಜರಾಗ್ತಾರಾ ಶಾಸಕ ಪ್ರಿಯಾಂಕ್ ಖರ್ಗೆ?
ಬೆಂಗಳೂರು: 545 ಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ನೋಟಿಸ್ ಜಾರಿ ಮಾಡಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಏ.23ರಂದು ಸುದ್ದಿಗೋಷ್ಠಿ ನಡೆಸಿ 2021ರ ಅಕ್ಟೋಬರ್ 3ರಂದು ನಡೆದ ಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ. ಈ ಕುರಿತು ತಮ್ಮ ಬಳಿ ಸಾಕ್ಷ್ಯಗಳು ಇರುವುದಾಗಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಮತ್ತು ಗಂಭೀರವಾಗಿರುವ ಕಾರಣ ತಮ್ಮ ಬಳಿ ಲಭ್ಯವಿರುವ ಸಾಕ್ಷ್ಯಗಳನ್ನು ಸಿಐಡಿಗೆ …
Read More »ಎಫ್ಡಿಎನಲ್ಲೂ ಡೀಲ್! ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ರಹಸ್ಯ ಬಯಲು
ಪಿಎಸ್ಐ ನೇಮಕ ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ಆಗಿತ್ತೆಂಬ ವಿಷಯವನ್ನು ಸಿಐಡಿ ತಂಡ ಬಯಲಿಗೆಳೆದಿದೆ. ಪ್ರಕರಣದ ಕಿಂಗ್ಪಿನ್ ಆರ್.ಡಿ.ಪಾಟೀಲ್(ರುದ್ರಗೌಡ ಪಾಟೀಲ್) ಎಫ್ಡಿಎ, ಎಸ್ಡಿಎ ನೌಕರಿ ಕೊಡಿಸುವ ಡೀಲ್ ಕೂಡ ನಡೆಸುತ್ತಿದ್ದರೆಂಬುದು ವಿಚಾರಣೆ ವೇಳೆ ಬಹಿರಂಗಗೊಂಡಿರುವುದಾಗಿ ತಿಳಿದು ಬಂದಿದೆ. ಮತ್ತೊಂದೆಡೆ ಕಿರಿಯ ಇಂಜಿನಿಯರ್ ಪರೀಕ್ಷೆಯ ಉತ್ತರ ಹೇಳುವ ವಿಡಿಯೋವೊಂದು ವೈರಲ್ ಆಗಿದೆ. ಪಿಎಸ್ಐ ನೇಮಕ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವೆಸಗಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರ್.ಡಿ. ಪಾಟೀಲ್ ಅವರನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯ …
Read More »ಶಿವಮೊಗ್ಗ ವಿಮಾನ ನಿಲ್ದಾಣ’ಕ್ಕೆ ನನ್ನ ಹೆಸರು ಬೇಡ:B.S.Y.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ( Shivamogga Airport ) ಕಾಮಗಾರಿ ವೀಕ್ಷಣೆಯ ಬಳಿಕ, ಈ ನಿಲ್ದಾಮಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುತ್ತಿರೋದಾಗಿ ಘೋಷಣೆ ಮಾಡಿದ್ದರು. ಇದೀಗ ನನ್ನ ಹೆಸರು ಇಡೋದು ಬೇಡ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( BS Yediyurappa ) ಅವರು, ಮುಖ್ಯಮಂತ್ರಿ …
Read More »ಅಕ್ರಮ ಬಡ್ಡಿ ದಂಧೆ- ಚಿತ್ರಹಿಂಸೆ ನೀಡಿ ಯುವಕನನ್ನು ಕೊಂದ ಕಿರಾತಕರು
ಗದಗ : ಆ ಅವಳಿ ನಗರದಲ್ಲಿ ಬಡ್ಡಿ ದಂಧೆ ಅಟ್ಟಹಾಸ ಮೀತಿಮಿರಿದೆ. ಬಡ್ಡಿ ಹಣಕ್ಕಾಗಿ ಒತ್ತೆಯಾಳಾಗಿ ಇಟ್ಟುಕೊಂಡು, ಚಿತ್ರಹಿಂಸೆ ನೀಡಿ, ಯುವಕನನ್ನು ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಮಗನ ಮದುವೆ ಮಾಡಬೇಕು ಎಂದು ಕನಸು ಕಂಡಿದ್ದ ತಾಯಿ ಎದುರಲ್ಲೇ ಮುದ್ದಿನ ಮಗ ನರಳಿ ನರಳಿ ಸಾವನ್ನಪ್ಪಿದ್ದಾನೆ. ಗದಗ ನಗರದ ಕೆಸಿರಾಣಿ ರಸ್ತೆಯ ನಿವಾಸಿಯಾದ ಮೃತ್ಯುಂಜಯ ಭರಮಗೌಡರ್ ಬಡ್ಡಿ ದಂಧೆಕೋರರ ಅಟ್ಟಹಾಸಕ್ಕೆ ಸಿಲುಕಿ ಕೊಲೆಯಾದವನು. ಅಕ್ರಮ ಬಡ್ಡಿ ದಂಧೆ- ಚಿತ್ರಹಿಂಸೆ ನೀಡಿ …
Read More »ಶಿವಮೊಗ್ಗ: ಮೊದಲು ಶ್ರೀರಾಮಸೇನೆ, ಭಜರಂಗದಳ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು? ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಉಲ್ಲಂಘನೆ ಮಾಡಿದ್ದು ಯಾರು.? ಶವಯಾತ್ರೆ ಮಾಡಿದ್ದು ಯಾರು? ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು? ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಆದರೆ, ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಎಂದು ಮಾಡಬಾರದು ಎಂದರು.
ಶಿವಮೊಗ್ಗ: ಮೊದಲು ಶ್ರೀರಾಮಸೇನೆ, ಭಜರಂಗದಳ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು? ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಉಲ್ಲಂಘನೆ ಮಾಡಿದ್ದು ಯಾರು.? ಶವಯಾತ್ರೆ ಮಾಡಿದ್ದು ಯಾರು? ಹರ್ಷನ ಕುಟುಂಬಕ್ಕೆ 25 ಲಕ್ಷ …
Read More »ಕೆಲಸಕ್ಕೆ ಸೇರೋ ಮುನ್ನವೇ ಯೂನಿಫಾರ್ಮ್ ಹಾಕ್ಕೊಂಡು ಬಿಲ್ಡಪ್ ಕೊಟ್ಟ ಪೋಲಿಸ್ ಪೇದೆ
ಹಾವೇರಿ: ಪಿಎಸ್ಐ ಅಕ್ರಮ ನೇಮಕಾತಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಈ ನಡುವೆ ಪಿಎಸ್ಐ ನೇಮಕಾತಿ ಆದೇಶದ ಪತ್ರ ಕೈ ಸೇರುವ ಮುನ್ನವೇ, ಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದಲ್ಲಿ ಮವಸ್ತ್ರ ಹಾಕಿಕೊಂಡು ಪೇದೆಯೊಬ್ಬ ಬಿಲ್ಡಪ್ ಕೊಟ್ಟಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಸನಗೌಡ ಕರೇಗೌಡ ಪಿಎಸ್ಐ ಸೆಲೆಕ್ಷನ್ ಆಗಿದ್ದಕ್ಕೆ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಿಎಸ್ಐ ಡ್ರೆಸ್ ಹಾಕ್ಕೊಂಡು ಬಸನಗೌಡ …
Read More »ಕಟ್ಟಡ ಕಾರ್ಮಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’
ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳಗಳಲ್ಲಿ ರಾಜ್ಯ ಸರ್ಕಾರ, ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ಗಳನ್ನು ಆರಂಭಿಸಲು ಸಿದ್ಧತೆ ನಡೆಸಿದ್ದು ಇದರ ಜೊತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಪ್ರಸ್ತುತ ಬಿಎಂಟಿಸಿ ಬಸ್ ಗಳಲ್ಲಿ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಇದನ್ನು ಈಗ ರಾಜ್ಯದಾದ್ಯಂತ ಇದನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ರಾಜ್ಯ …
Read More »ಮೂರಡಿಯ ದೇಹದ ನೂರಡಿ ಸಾಧನೆ
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವ ಗಾದೆಯನ್ನು ನಿಜ ಮಾಡಿ ತೋರಿಸಿದವರು ಆರತಿ ಡೋಗ್ರಾ. ದೇಹದ ಎತ್ತರ ಹೆಚ್ಚದಿದ್ದರೂ, ಮಾಡುವ ಕಾರ್ಯದ ಮೂಲಕ ಅತ್ಯಂತ ಎತ್ತರದ ಸ್ಥಾನಕ್ಕೇರಿ ಇಂದು ಸ್ಫೂರ್ತಿಯಾಗಿ ನಿಂತಿರುವ ಐಎಎಸ್ ಅಧಿಕಾರಿಯ ಜೀವನಗಾಥೆಯಿದು. ಅದು ಉತ್ತರಾಖಂಡದ ಮಧ್ಯಮ ವರ್ಗದ ಕುಟುಂಬ. ತಂದೆ ರಾಜೇಂದ್ರ ಡೋಗ್ರಾ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದರೆ, ತಾಯಿ ಕುಂಕುಮ ಡೋಗ್ರಾ ಶಾಲೆಯೊಂದರ ಮುಖ್ಯೋಪಾಧ್ಯಾಯರಾಗಿದ್ದರು. ಆ ಮನೆಯ ಏಕೈಕ ಮಗಳಾಗಿ …
Read More »